political news
ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ದೆಹಲಿಯ ಕೆಜಿ ಮಾರ್ಗ್ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....
political news
ಬೆಂಗಳೂರು(ಫೆ.14): ಈಗಾಗಲೇ ಚುನಾವಣೆಯ ಕಾವು ಹೆಚ್ಚಾಗಿದ್ದು, ಆರೋಪ, ಪ್ರತ್ಯಾರೋಪಗಳು ಜೋರಾಗಿವೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಮಂಡ್ಯದಿಂದಲೇ ಪ್ರಾರಂಭಿಸಿದ್ದೇನೆ. ಮಂಡ್ಯದಲ್ಲಿ ಇಷ್ಟಂದು ದೊಡ್ಡ ಮಟ್ಟದಲ್ಲಿ ಬಿಜೆಪಿ ಯಾವತ್ತೂ ರ್ಯಾಲಿ ಮಾಡಿರಲಿಲ್ಲ. ಇಲ್ಲಿಯವರೆಗೆ ಯಾವತ್ತೂ ಈ ಬೆಳವಣಿಗೆ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವೇಗೌಡ, ಕುಮಾರಸ್ವಾಮಿಗೆ ಅಮಿತ್ ಶಾ...
International news
ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ.
ವೀರ ಯೋಧರನ್ನು ನೆನೆದ ಮೋದಿ!
ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ...
International News
ಬೆಂಗಳೂರು(ಫೆ.13): ಏಷ್ಯಾ ಅತೀ ದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಅದ್ಧೂರಿ ಚಾಲನೆ ನೀಡಿದರು. ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಈ ಏರ್ ಶೋ 5 ದಿನಗಳ ಕಾಲ ಆಕರ್ಷಣೀಯವಾಗಿ ನಡೆಯುತ್ತೆ. ಈ ಏರ್ ಶೋನಲ್ಲಿ 700 ಕ್ಕೂ ಅಧಿಕ ರಾಷ್ಟ್ರಗಳು ಹಾಗೂ 700 ಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ....
ಬೆಂಗಳೂರು(ಫೆ.11):ಜಗತ್ತಿನ ಶ್ರೀಮಂತ ಉದ್ಯಮಿ ಮೈಕ್ರೋಸಾಫ್ಟ್ ಸಂಸ್ಥಾಪಕ, ಬಿಲ್ ಗೇಟ್ಸ್. ಇವರು 2021ರ ಆಗಸ್ಟ್ನಲ್ಲಿ ಪತ್ನಿ ಮೆಲಿಂಡಾ ಫ್ರೆಂಚ್ ಗೇಟ್ಸ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು. ಆ ಮೂಲಕ 27ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ಇದೀಗ 67ನೇ ಇಳಿವಯಸ್ಸಿನಲ್ಲಿ ಮತ್ತೆ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ವೈರಲ್ ಆಗುತ್ತಿದೆ.
ಇತ್ತೀಚೆಗೆ ನಡೆದ ಆಸ್ಟ್ರೇಲಿಯನ್ ಓಪನ್ನ ಪುರುಷರ...
Turkey-syria-Earthquake
ಬೆಂಗಳೂರು(ಫೆ.10): ಟರ್ಕಿ ಸಿರಿಯಾದಲ್ಲಿ ನಡೆದ ಭೂಕಂಪನ ಎಂಥಹ ಹೃದಯವನ್ನೂ ಕೂಡ ನಲುಗಿಸುತ್ತದೆ. ಇಂತಹ ಭೀಕರ ದುರಂತವನ್ನು ಎಂದೂ ಕಾಣದ ಟರ್ಕಿ ಜನ ಪ್ರತೀ ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ, ಈ ಸಂದರ್ಭದಲ್ಲಿ ಹಲವಾರು ಕರುಣಾಜನಕ ಕಥೆಗಳು ಕರುಳು ಹಿಂಡುತ್ತಿವೆ. ಇದೀಗ ಮತ್ತೊಂದು ಅಂತಹದ್ದೇ ಒಂದು ಮನಕಲಕುವ ಸನ್ನಿವೇಶ ಟರ್ಕಿಯಲ್ಲಿ ಕಾಣಸಿಕ್ಕಿದೆ.
ತನ್ನ 15ರ ಹರೆಯದ ಮಗಳು...
Turkey-syria-Earthquakes
ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ದೇಶಗಳಲ್ಲಿ ಈಗಾಗಲೇ ನರಕ ಸದೃಶ ದೃಶ್ಯಗಳು ಒಂದಾದ ಮೇಲೊಂದು ಅಪ್ಪಳಿಸುತ್ತಲೇ ಇವೆ. ಜನರ ಪಾಡು ಹೇಳೋಕೆ, ನೋಡೋದಕ್ಕೆ ಅಸಾಧ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿವಿಧ ದೇಶಗಳು ಟರ್ಕಿಯತ್ತ ಮುಖ ಮಾಡಿದ್ದು, ಭಾರತವೂ ನೆರವಿನ ಹಸ್ತ ಚಾಚಿದ್ದು, ಭೂಕಂಪಪೀಡಿತ ಟರ್ಕಿ ದೇಶಕ್ಕೆ ರಕ್ಷಣಾ ಕಾರ್ಯದಲ್ಲಿ ನೆರವಾಗಲು ಭಾರತದಿಂದ ಐದನೇ ವಿಮಾನ...
International News
ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ಭೂಕಂಪನದಿಂದ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಕಟ್ಟಡದ ಅವಶೇಷಗಳ ಅಡಿ ಸಿಲುಕಿ ಹಲವಾರು ಜನ ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಇವತ್ತೂ ಕೂಡ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಎರಡು ದಶಕಗಳಲ್ಲಿಯೇ ಸಾವಿಗೀಡಾದವರ ಸಂಖ್ಯೆ 16,000 ಆಗಿದೆ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,873 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 3,162...
Turkey, Syria Earthquake
ಬೆಂಗಳೂರು(ಫೆ.8): ಟರ್ಕಿ, ಸಿರಿಯಾ ದೇಶದಲ್ಲಿ ಎಂದೂ ಕಂಡು ಕೇಳರಿಯದಂತೆ ಭೂಕಂಪನ ಸಂಭವಿಸಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಎಲ್ಲೆಲ್ಲೂ ಚೀರಾಟದ ಕೂಗು ಕೇಳಿಬರುತ್ತಿದೆ. ಕಟ್ಟಡಗಳು ಕುಸಿದು ಬಿದ್ದು, ಮಣ್ಣಿನ ಅಡಿ ಊತುಕೊಂಡ ಜನಗಳು ಸಾವು ಬದುಕಿನ ಅಡಿ ನರಳಿ, ಕೊನೆಗೆ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇದೀಗ ಇಲ್ಲಿ ಸಂಭವಿಸಿರುವ ಸಾವಿನ...
ಬೆಂಗಳೂರು(ಫೆ.7): ಪ್ರಕೃತಿಯ ಮುನಿಸು ಎಷ್ಟರಮಟ್ಟಿಗೆ ಸಾವು, ನೋವುಗಳಿಗೆ ಕಾರಣವಾಗುತ್ತದೆ ಅನ್ನೋದಕ್ಕೆ ಟರ್ಕಿ, ಸಿರಿಯಾ ದೇಶಗಳಲ್ಲಿ ಉಂಟಾದ ಭೂಕಂಪವೇ ಸಾಕ್ಷಿಯಾಗಿದೆ. ಹೌದು, ಈ ದುರಂತ ಅಕ್ಷರಶಃ ಇಲ್ಲಿನ ನಿವಾಸಿಗಳಿಗೆ ಬಿಗ್ ಶಾಕ್ ನೀಡಿದ್ದು, ಭೂಮಿಯ ಒಡಲು ಬಗೆದಷ್ಟು ಅವಶೇಷಗಳು ಕಂಡುಬರುತ್ತಿವೆ, ಈ ಘಟನೆ ಇಡೀ ಪ್ರಪಂಚವೇ ಟರ್ಕಿ, ಸಿರಿಯಾ ದೇಶದತ್ತ ಮುಖಮಾಡುವತ್ತ ಮುಂದಾಗಿದೆ ಅಂದ್ರೆ ಖಂಡಿತಾ...