Tuesday, February 24, 2026

ಅಂತಾರಾಷ್ಟ್ರೀಯ

BREAKING NEWS: ಚೀನಾದಲ್ಲಿ ಸೆ.10ರಿಂದ ಆರಂಭವಾಗಬೇಕಿದ್ದ ಏಷ್ಯನ್ ಗೇಮ್ಸ್-2022 ಮುಂದೂಡಿಕೆ

ನವದೆಹಲಿಛ ಸೆಪ್ಟೆಂಬರ್ ನಲ್ಲಿ ಚೀನಾದ ಹ್ಯಾಂಗ್ಜೌ ನಗರದಲ್ಲಿ ನಡೆಯಬೇಕಿದ್ದ ಏಷ್ಯನ್ ಕ್ರೀಡಾಕೂಟವನ್ನು 2023 ರವರೆಗೆ ಮುಂದೂಡಲಾಗಿದೆ ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ (ಒಸಿಎ) ಹಂಗಾಮಿ ಅಧ್ಯಕ್ಷ ರಣಧೀರ್ ಸಿಂಗ್ ಶುಕ್ರವಾರ ರಾಯಿಟರ್ಸ್ ಗೆ ತಿಳಿಸಿದ್ದಾರೆ. ಶಾಂಘೈನಿಂದ 175 ಕಿಲೋಮೀಟರ್ ದೂರದಲ್ಲಿರುವ ಝೆಜಿಯಾಂಗ್ ಪ್ರಾಂತ್ಯದ ರಾಜಧಾನಿಯಲ್ಲಿ ಸೆಪ್ಟೆಂಬರ್ 10 ರಿಂದ 25 ರವರೆಗೆ ನಡೆಯಲಿರುವ ಬಹು-ಕ್ರೀಡಾ...

ಇವನ ಯವ್ವನದ ಗುಟ್ಟು ಕೇಳಿದ್ರೆ ನಿಮಗೆ ಅಸಹ್ಯ ಎನ್ನಿಸೋದು ಗ್ಯಾರಂಟಿ..

ನಾವು ಆರೋಗ್ಯದ ಬಗ್ಗೆ ಎಷ್ಟೆಲ್ಲ ಕಾಳಜಿ ವಹಿಸುತ್ತೇವೆ. ಉತ್ತಮ ಆಹಾರ ತೆಗೆದುಕೊಳ್ಳುವುದು. 8 ಗಂಟೆಗಳ ಕಾಲ ನಿದ್ರೆ ಮಾಡುವುದು, ಹಣ್ಣು, ತರಕಾರಿ ತಿನ್ನುವುದು. ಹೀಗೆ ಹಲವು ರೀತಿಯಲ್ಲಿ ನಮ್ಮ ಆರೋಗ್ಯದ ಕಾಳಜಿಯನ್ನ ಮಾಡುತ್ತೇವೆ. ಅಲ್ಲದೇ, ಫೇಸ್‌ಪ್ಯಾಕ್, ಫೇಸ್ ಮಾಸ್ಕ್ ಹಾಕುವ ಮೂಲಕ, ನಮ್ಮ ಸೌಂದರ್ಯದ ಕಾಳಜಿ ಕೂಡ ಮಾಡುತ್ತೇವೆ. ಆದ್ರೆ ಇಲ್ಲೊಬ್ಬ ವಿಚಿತ್ರ ಆಸಾಮಿ,...

ಇನ್ಸ್ಟಾ ಸ್ಟಾರ್ ಮೇಲೆ ದುಷ್ಕರ್ಮಿಗಳಿಂದ ದಾಳಿ: ನನಗಾಗಿ ಪ್ರಾರ್ಥಿಸಿ ಎಂದ ಕಿಲಿ ಪೌಲ್

ಆಫ್ರಿಕಾದ ತಾಂಜೇನಿಯಾದಲ್ಲಿರುವ ಇನ್‌ಸ್ಟಾ ಸ್ಟಾರ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಐವರು ಪುಂಡರು ಬಂದು ಅಚಾನಕ್ಕಾಗಿ ಕಿಲಿ ಪೌಲ್‌ ಮೇಲೆ ದಾಳಿ ಮಾಡಿದ್ದು, ಕೈ ಕಾಲು, ಕಿವಿ ಸೇರಿ ಹಲವು ಕಡೆ ಪೆಟ್ಟಾಗಿದೆ. ಸದ್ಯಕ್ಕೆ ಕಿಲಿ ಪೌಲ್‌ನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ನನಗಾಗಿ ಪ್ರಾರ್ಥಿಸಿ ಎಂದು ಕಿಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನೂ...

ಕರಾಚಿ ವಿಶ್ವವಿದ್ಯಾಲಯ ಸ್ಫೋಟ: ಮೂವರು ಚೀನಿ ಪ್ರಜೆಗಳು, ಸೇರಿ ನಾಲ್ವರು ಸಾವು

ಕರಾಚಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಕಾರು ಸ್ಫೋಟಗೊಂಡು ಮೂವರು ಚೀನೀ ಪ್ರಜೆಗಳು ಮತ್ತು ಅವರ ಪಾಕಿಸ್ತಾನಿ ಚಾಲಕ ಸೇರಿದಂತೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ವಿಶ್ವವಿದ್ಯಾಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿಯ ವ್ಯಾನ್ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಸ್ಫೋಟದ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ...

ಮಧ್ಯ ರಷ್ಯಾದ ಶಿಶುವಿಹಾರದಲ್ಲಿ ವ್ಯಕ್ತಿಯೊಬ್ಬನಿಂದ ಗುಂಡಿನ ಸುರಿಮಳೆ: ನಾಲ್ವರು ಸಾವು

ರಷ್ಯಾದ ಉಲ್ಯಾನೋವ್ಸ್ಕ್ ಪ್ರದೇಶದ ಶಿಶುವಿಹಾರದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಮಂಗಳವಾರ ಗುಂಡು ಹಾರಿಸಿದ್ದು, ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಇಂಟರ್ಫ್ಯಾಕ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. "ನಾವು ಗುಂಡಿನ ದಾಳಿಯನ್ನು ದೃಢಪಡಿಸುತ್ತೇವೆ ಮತ್ತು ನಾಲ್ವರು ಸಾವನ್ನಪ್ಪಿರೋದಾಗಿ ಪ್ರಾದೇಶಿಕ ಅಧಿಕಾರಿಗಳ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ. ನಂತರ ಶೂಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ.

ಕಾಬೂಲ್ ನಲ್ಲಿ ಶಾಲೆಯ ಬಳಿ ಸರಣಿ ಬಾಂಬ್ ಸ್ಪೋಟ: ನಾಲ್ವರು ಸಾವು, 14ಕ್ಕೂ ಹೆಚ್ಚು ಜನರಿಗೆ ಗಾಯ

ಕಾಬೂಲ್: ಇಲ್ಲಿನ ಶಾಲೆಯೊಂದರ ಬಳಿಯಲ್ಲಿ ಸರಣಿ ಬಾಂಬ್ ಸ್ಪೋಟಗೊಂಡ ಪರಿಣಾಮ, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ 14ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರೋ ಘಟನೆ ಇಂದು ನಡೆದಿದೆ. ಈ ದಾಳಿಯನ್ನು ಶಿಯಾ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆದಿದ್ದು ಎನ್ನಲಾಗಿದೆ. ಐಎಸ್ ಉಗ್ರರಿಂದ ದಾಳಿ ನಡೆದಿರಬಹುದು ಎಂಬುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಕಾಬೂಲ್ ನ ಅಬ್ದುಲ್ ರಹೀಮ್...

ಪಾಕಿಸ್ತಾನ್ ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಜ್ ಷರೀಫ್ ಘೋಷಣೆ

ಪಾಕಿಸ್ತಾನ: ನಾಳೆ ನಡೆಯಲಿರುವ ಪಾಕ್ ನ್ಯಾಷನಲ್ ಸಂಸತ್ ಅಧಿವೇಶನಕ್ಕೂ ಮುನ್ನ ಶೆಹಬಾಜ್ ಷರೀಫ್ ಅವರು ಜಂಟಿ ಪ್ರತಿಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ನ ಶೆಹಬಾಜ್ ಷರೀಫ್ ಅವರನ್ನು ವಿರೋಧ ಪಕ್ಷಗಳು ಸೋಮವಾರ (ಏಪ್ರಿಲ್ 11) ನಡೆಯಲಿರುವ ಪ್ರಧಾನಿ ಹುದ್ದೆಗೆ ತಮ್ಮ ಜಂಟಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿವೆ ಎಂದು ಪಾಕಿಸ್ತಾನದ ಸುದ್ದಿ ಮಾದ್ಯಮಗಳು...

ಪ್ರಪಂಚದಲ್ಲಿರುವ ಮುದ್ದು ಮುದ್ದಾದ ಅಪರೂಪದ ಬೆಕ್ಕುಗಳಿವು..

ಬೆಕ್ಕನ್ನ ಸಾಕೋಕ್ಕೆ ಯಾರು ತಾನೇ ಇಷ್ಟಪಡಲ್ಲಾ ಹೇಳಿ..? ತನ್ನ ಮುಗ್ಧತೆ ಮತ್ತು ಕ್ಯೂಟ್‌ನೆಸ್‌ನಿಂದ ಜನರ ಮನಸ್ಸನ್ನ ಗೆಲ್ಲುವ ಈ ಮುದ್ದು ಪ್ರಾಣಿ, ಮಕ್ಕಳಂತೆ ಆಟ ಆಡಿಯೇ, ಟೆನ್ಶನ್ ದೂರ ಮಾಡತ್ತೆ. ಇಂಥ ಕ್ಯೂಟ್ ಪ್ರಾಣಿಗಳಲ್ಲಿ ಹಲವು ವಿಧಗಳಿದೆ. ಹಾಗಾಗಿ ಇಂದು ನಾವು ಪ್ರಪಂಚದಲ್ಲಿರುವ ಅಪರೂಪದ ಬೆಕ್ಕುಗಳ ಬಗ್ಗೆ ತಿಳಿಯೋಣ ಬನ್ನಿ.. 1.. ಸ್ಪಿಂಕ್ಸ್ ಕ್ಯಾಟ್. ಈ...

ಇದು ಪ್ರಪಂಚದ ಅಪರೂಪದ ಮೊಟ್ಟೆಗಳು..

ನಮ್ಮಲ್ಲಿ ಹಲವರು ಮೊಟ್ಟೆ ಪ್ರಿಯರಿದ್ದಾರೆ. ಅವರಿಗೆ ಪ್ರತಿದಿನ ಮೊಟಟ್ಟೆ ತಿನ್ನುವ ಅಭ್ಯಾಸವಿರುತ್ತದೆ. ಅಲ್ಲದೇ ಆಮ್ಲೇಟ್ ಮತ್ತು ಮೊಟ್ಟೆಯಿಂದ ಮಾಡಿದ ಹಲವು ಖಾದ್ಯಗಳನ್ನ ಅವರು ಇಷ್ಟಾ ಪಡ್ತಾರೆ. ಅಂಥವರಿಗಾಗಿ ಮತ್ತು ಹಲವು ವಿಚಾರಗಳ ಬಗ್ಗೆ ತಿಳಿದುಕೊಳ್ಳುವ ತವಕವಿರುವವರಿಗಾಗಿ ನಾವಿಂದು ಮೊಟ್ಟೆ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಿಲಿದ್ದೇವೆ. ಯಾವ ರೀತಿಯ ಮೊಟ್ಟೆಗಳಿದೆ..? ಯಾವ ಯಾವ ಕಲರ್ ಮೊಟ್ಟೆಗಳಿರುತ್ತದೆ..?...

ಇದು ಪ್ರಪಂಚದ ದುಬಾರಿ ಬೆಲೆಯ ಪ್ರಾಣಿ, ಪಕ್ಷಿ ಮತ್ತು ಕೀಟಗಳು..

ಇಂದಿನ ಕಾಲದಲ್ಲಿ ಕೆಲ ಜನರು ಸರಿಯಾಗಿ ಊಟ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಆದ್ರೆ ತಮ್ಮ ಸಾಕು ಪ್ರಾಣಿಗೆ ಚೆನ್ನಾಗಿ ದುಡ್ಡು ಖರ್ಚು ಮಾಡ್ತಾರೆ. ಅದಕ್ಕೆ ಶ್ಯಾಂಪು, ಸೋಪುಸ ಬಾಚಣಿಕೆ, ಆಹಾರ ಎಲ್ಲದಕ್ಕೂ ಸಾವಿರ ಸಾವರ ರೂಪಾಯಿ ಹಣ ಖರ್ಚು ಮಾಡೋಕ್ಕೆ ಅವರು ರೆಡಿ ಇರ್ತಾರೆ. ಇಂಥ ಪ್ರಾಣಿ ಪ್ರಿಯರಿಗೆಂದೇ ಇಂದು ನಾವು, ಪ್ರಪಂಚದ ಹೆಚ್ಚಿನ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img