Saturday, April 11, 2026

ಅಂತಾರಾಷ್ಟ್ರೀಯ

Pakistan : ಹಿಮಪಾತದಿಂದ 20ಕ್ಕೂ ಅಧಿಕ ಜನ ಸಾವು..!

ಪಾಕಿಸ್ತಾನ : ಪಾಕಿಸ್ತಾನದಲ್ಲಿ ಹಿಮಪಾತದಿಂದ ೨೦ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಸುರಿದ ಹಿಮದಿಂದ ಈ ಸಾವು ಸಂಭವಿಸಿದೆ. ಮುರ್ರೆಯು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಿಂದ 60 ಕಲೋ ಮೀಟರ್ ದೂರದಲ್ಲಿದೆ. ಚಳಿಗಾಲದಲ್ಲಿ ಹಿಮದಿಂದ ಕೂಡಿರುವ ಕಾರಣ ಇಲ್ಲಿಗೆ ಅನೇಕ ಪ್ರವಾಸಿಗಸರು ಆಗಮಿಸುತ್ತಾರೆ. ನಿನ್ನೆ ರಾತ್ರಿ ಸುರಿದ ಬಾರಿ ಹಿಮಪಾತದಿಂದ ಅನೇಕ ಕಾರುಗಳು ಹೋತುಹೋಗಿವೆ.ಅಲ್ಲಿನ...

‘ಪ್ರತಿಭಟನಾಕಾರರಿಗೆ ಗುಂಡಿಕ್ಕಿಬಿಡಿ’: ಅಷ್ಟಕ್ಕೂ ಯಾವ ಪ್ರೊಟೆಸ್ಟ್..? ಎಲ್ಲಿ ನಡೀತಿದೆ..?

ನಮ್ಮ ನಮ್ಮ ಹಕ್ಕುಗಳನ್ನು ಪಡೆಯಲು ಜನ ಪ್ರತಿಭಟನೆಯನ್ನ ನಡೆಸುತ್ತಾರೆ. ಕೆಲ ಪ್ರತಿಭಟನೆಗಳಿಗೆ ಗೆಲುವು ಸಿಗತ್ತೆ. ಕೆಲವೊಂದಕ್ಕೆ ಸಿಗಲ್ಲ. ಅದೇ ರೀತಿ ಖಜಕಿಸ್ತಾನದ ಜನ ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರವಾಗಿದ್ದು, ಅವರನ್ನೆಲ್ಲ ಗುಂಡಿಕ್ಕಿಬಿಡಿ ಎಂದು ಅಲ್ಲಿನ ಅಧ್ಯಕ್ಷರಾದ ಕಾಸಿಮ್ ಆದೇಶ ಹೊರಡಿಸಿದ್ದಾರೆ. ಖಜಕಿಸ್ತಾನದ ಜನ, ಇಂಧನ ಬೆಲೆ ಏರುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಿ, ಇಂಧನ...

ಯಾರಿಗೂ ಸೋಂಕು ತಗುಲಬಾರದೆಂದು ಮಗನನ್ನು ಕಾರ್‌ ಡಿಕ್ಕಿಯಲ್ಲಿ ಬಚ್ಚಿಟ್ಟ ತಾಯಿ..!

ಅಮೆರಿಕದಲ್ಲಿ ಮಹಿಳೆಯೊಬ್ಬಳು ತನ್ನ 13 ವರ್ಷದ ಮಗನನ್ನು ವೈದ್ಯರ ಬಳಿ ಕರೆದೊಯ್ದಾಗ ಆತನಿಗೆ ಕೋವಿಡ್ ಪಾಸಿಟಿವ್ ಇರುವುದು ಕಂಡು ಬಂದಿದೆ. ಹಾಗಾಗಿ ಆತನಿಂದ ಬೇರೆಯವರಿಗೆ ಸೋಂಕು ತಾಗಬಾರದೆಂದು ಮತ್ತು ಆತನನ್ನು ಅಲ್ಲಿನ ಸರ್ಕಾರದವರು ತೆಗೆದುಕೊಂಡು ಹೋಗಿ, ಐಸೋಲೇಶನ್‌ನಲ್ಲಿ ಇರಿಸಬಾರದೆಂದು ಹೇಳಿ, ಆತನನ್ನು ತನ್ನ ಕಾರ್‌ ಡಿಕ್ಕಿಯಲ್ಲಿ ಇರಿಸಿದ್ದಾಳೆ. ಅದೃಷ್ಟವಶಾತ್ ಮಗುವಿಗೆ ಯಾವುದೇ ತೊಂದರೆಯಾಗಿಲ್ಲ. ಈ ಮಹಿಳೆ...

FaceBook ಹಾಗು Google ಗೆ ಫ್ರಾನ್ಸ್ನಲ್ಲಿ ದಂಡ

ಫೇಸ್‌ಬುಕ್ ಹಾಗು ಗೂಗಲ್ ಎರಡೂ ಸಹ ದೈತ್ಯ ಸಾಮಾಜಿಕ ಜಾಲತಾಣಗಳು. ಆದರೆ ಎರಡೂ ಸಾಮಾಜಿಕ ಜಾಲತಾಣಗಳಿಗೂ ಫ್ರಾನ್ಸ್ನಲ್ಲಿ ದಂಡದ ಬರೆ ಬಿದ್ದಿದೆ. ಅಷ್ಟಕ್ಕೂ ದಂಡದ ಬರೆ ಏಕೆ ಬಿತ್ತೆಂದರೆ ಬಳಕೆದಾರರ ಗೌಪ್ಯತಾ ನಿಯಮವನ್ನು ಉಲ್ಲಂಘನೆ ಮಾಡಿದಕ್ಕೆ, ಗೂಗಲ್ ಗೆ 150 ಮಿಲಿಯನ್ ಯೂರೋ ಹಾಗು ಫೇಸ್‌ಬುಕ್ ಗೆ 60 ಮಿಲಿಯನ್ ಯುರೋ ದಂಡ ವಿಧಿಸಲಾಗಿದೆ. ಯುರೋಪ್...

ಹೊಸ ಕೋವಿಡ್ ಪ್ರಕರಣಗಳ ಅಲೆ ಜಾಗತಿಕ ಆರೋಗ್ಯಕ್ಕೆ ಅಡ್ಡಿ

ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತದಲ್ಲಿ ಒಮಿಕ್ರಾಮ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರಸರ್ಕಾರವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಪ್ರಯಾಣಿಕರು ವಿದೇಶದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್ ಆಗಿರಲೇಬೇಕು. ಇಲ್ಲವಾದರೆ ಅಂತರಾಷ್ಟ್ರೀಯ ಪ್ರಯಾಣ ಇರುವುದಿಲ್ಲವೆಂದು , ಈಗಾಗಿ ಕೇಂದ್ರವು ಶುಕ್ರವಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಹೊಸ ಮಾರ್ಗಸೂಚಿ ಜನವರಿ 11 ರಿಂದ ಜಾರಿಗೆ...

ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತೆಯಲ್ಲಿ ಲೋಪ

ಪ್ರಧಾನಿ ನರೇಂದ್ರ ಮೋದಿಯವರಿಗೆ ಎಸ್ ಪಿ ಜಿ ಯಿಂದ ಸಾಕಷ್ಟು ಭದ್ರತಾ ವ್ಯವಸ್ಥೆ ಇರುತ್ತದೆ, ಆದರೆ ಇಂದು ನರೇಂದ್ರ ಮೋದಿಯವರುಪಂಜಾಬಿಗೆ ತೆರಳಿದ್ದ ವೇಳೆಯಲ್ಲಿ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ...

ಫ್ರಾನ್ಸ್ ನಲ್ಲಿ ಪತ್ತೆಯಾಯ್ತು ಮತ್ತೊಂದು ರೂಪಾಂತರಿ ವೈರಸ್

ಪ್ರಪಂಚಕ್ಕೆ ಕೋವಿಡ್- ಬಂದಾಗಿನಿoದ ಅದು ಒಮ್ಮೆ ಏರಿ ಒಮ್ಮೆ ಇಳಿಯುತ್ತದೆ , ಈಬಾರಿಯೂ ಸಹ ಮುರನೇ ಅಲೆಯ ಸಂಬವ ಎದ್ದು ಕಾಣುತ್ತಿದೆ , ಇದರ ಬೆನ್ನಲ್ಲೆ ಮತ್ತೊಂದು ಆತಂಕದ ವಿಚಾರವನ್ನು ತಜ್ಞರು ಹೊರಹಾಕಿದ್ದಾರೆ, ನವೆಂಬರ್​ನಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್​ ಅತ್ಯಂತ ವೇಗವಾಗಿ ಹರಡುತ್ತಿದೆ. ಇದು ಮಾರಣಾಂತಿಕವಲ್ಲದೆ ಇದ್ದರೂ, ವೇಗವಾಗಿ ಹರಡುವ ವೈರಸ್​. ಆದರೆ...

Dr N K Arora : ಒಂದು ವಾರದಲ್ಲಿ ಕೊರೊನಾ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ : ಎನ್ ಕೆ ಅರೋರಾ

ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯು ಸಾಂಕ್ರಾಮಿಕ ರೋಗದ ಮೂರನೇ ತರಂಗವನ್ನು ಸೂಚಿಸುತ್ತದೆ ಎಂದು ಎನ್‌ಟಿಎಜಿಐನ COVID-19 ವರ್ಕಿಂಗ್ ಗ್ರೂಪ್‌ನ ಅಧ್ಯಕ್ಷ ಡಾ ಎನ್ ಕೆ ಅರೋರಾ ಹೇಳಿದ್ದಾರೆ . ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಹೊಂದಿರುವ ದೊಡ್ಡ ದೊಡ್ಡ ದೇಶಗಳೇ...

Pakistan : SAARC ಶೃಂಗಸಭೆ ಆಯೋಜಿಸುವ ಬಗ್ಗೆ ಪ್ರಸ್ತಾಪ..!

ಹೊಸದಿಲ್ಲಿ: ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ (SAARC)ದೀರ್ಘಾವಧಿಯ ಶೃಂಗಸಭೆಯನ್ನು ಆಯೋಜಿಸುವ ತನ್ನ ಪ್ರಸ್ತಾಪವನ್ನು ಪಾಕಿಸ್ತಾನ ಸೋಮವಾರ ಪುನರುಚ್ಚರಿಸಿದೆ, ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ (Shah Mahmood Qureshi )ಅವರು ವೈಯಕ್ತಿಕವಾಗಿ ಭಾಗವಹಿಸಲು ಬಯಸದಿದ್ದರೆ ಭಾರತವು ವಾಸ್ತವಿಕವಾಗಿ ಸಭೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.19 ನೇ ಸಾರ್ಕ್ ಶೃಂಗಸಭೆಯು ನವೆಂಬರ್ 2016 ರಲ್ಲಿ ಇಸ್ಲಾಮಾಬಾದ್‌ನಲ್ಲಿ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img