Saturday, July 25, 2026

ಕ್ರೀಡೆ

Hubli News: ₹172 ಕೋಟಿ ಕ್ರೀಡಾ ಸಂಕೀರ್ಣಕ್ಕೆ ಇನ್ನೂ ಉದ್ಘಾಟನೆ ಭಾಗ್ಯವಿಲ್ಲ

Hubli News: ಉತ್ತರ ಕರ್ನಾಟಕದ ಕ್ರೀಡಾಪಟುಗಳ ಕನಸಿನ ಯೋಜನೆಯಾಗಿದ್ದ ಹುಬ್ಬಳ್ಳಿಯ ಇಂಟಿಗ್ರೇಟೆಡ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ₹172 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಬೃಹತ್ ಕ್ರೀಡಾ ಸಂಕೀರ್ಣ ಸಾರ್ವಜನಿಕರ ಬಳಕೆಗೆ ಬಾರದಿರುವುದು ಇದೀಗ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಹುಬ್ಬಳ್ಳಿಯ ಗೋಕುಲ ರಸ್ತೆಯ ಡಾ. ಆರ್.ಎಂ. ಲೋಹಿಯಾ...

Hubli News: ಮಹಾರಾಜ ಟ್ರೋಫಿ 2026; KSCA ಮೈದಾನ ಪರಿಶೀಲನೆ ಮಾಡಿದ ವೆಂಕಟೇಶ ಪ್ರಸಾದ್

Hubli: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೆಎಸ್‌ಸಿಎ ಆಶ್ರಯದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ-2026 ಟಿ20 ಟೂರ್ನಿಯ ಹಿನ್ನೆಲೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ಹಾಗೂ ಮಾಜಿ ಟೀಂ ಇಂಡಿಯಾ ಆಟಗಾರ ವೆಂಕಟೇಶ ಪ್ರಸಾದ್ ಅವರು ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಮೈದಾನವನ್ನು ವೀಕ್ಷಣೆ ಮಾಡಿದರು. ಮಹಾರಾಜ ಟ್ರೋಫಿ-2026 ಟಿ20 ಟೂರ್ನಿಯ ಎರಡನೇ ಹಂತದ ಪಂದ್ಯಗಳು ಜೂನ್ 27 ರಿಂದ ಜುಲೈ 3 ರವರೆಗೆ...

ಚೆನ್ನಮ್ಮ ವೃತ್ತದಲ್ಲಿ ಅಭಿಮಾನಿಗಳ ಸಮುದ್ರ: ಪಟಾಕಿ, ಡಿಜೆ, ಡ್ಯಾನ್ಸ್ ಸಂಭ್ರಮ

ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಐತಿಹಾಸಿಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಪ್ರಮುಖ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿ ಪಟಾಕಿ ಸಿಡಿಸಿ, ನೃತ್ಯ ಮಾಡಿ ಹಾಗೂ ಘೋಷಣೆಗಳನ್ನು ಕೂಗಿ ವಿಜಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಆರ್‌ಸಿಬಿ ಫೈನಲ್ ಪಂದ್ಯ ವಿಜಯ ಸಾಧಿಸುತ್ತಿದ್ದಂತೆ ಹುಬ್ಬಳ್ಳಿಯ...

ಒಂದೇ ಕ್ಲಿಕ್.. 44 ಲಕ್ಷ ಖಾಲಿ! ಮೈಸೂರಲ್ಲಿ ಮೆಗಾ ಸ್ಕ್ಯಾಮ್!

ಮೈಸೂರಿನಲ್ಲಿ ಮತ್ತೊಂದು ದೊಡ್ಡ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ, APK ಫೈಲ್ ಲಿಂಕ್ ಮೂಲಕ ಇಬ್ಬರು ಹಿರಿಯ ನಾಗರಿಕರಿಂದ ಒಟ್ಟು ₹44 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ಆತಂಕ ಹೆಚ್ಚಿಸಿದ್ದು, ಸೈಬರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾಹಿತಿಯ ಪ್ರಕಾರ, ಅನಾಮಿಕ ಸಂಖ್ಯೆಯಿಂದ ಬಂದಿದ್ದ APK ಫೈಲ್ ಅನ್ನು...

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ ಹಾಗೂ ರಾಜರಾಜೇಶ್ವರಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಿರಿಯ ರಾಜಕೀಯ ಮುಖಂಡ ಜಿ. ಎಚ್. ರಾಮಚಂದ್ರ ಹಾಗೂ ಅವರ ಪುತ್ರ ಜಗದೀಶ್ ಆರ್....

ಅಭಿಮಾನಿಯ ಸೋಗಿನಲ್ಲಿ ಬಂದು ರೋಹಿತ್ ಶರ್ಮಾ ಕೈಯಲ್ಲಿದ್ದ 3 ಕೋಟಿ ವಾಚ್ ಕದಿಯಲು ಪ್ರಯತ್ನ

Sports News: ಸೆಲೆಬ್ರಿಟಿಗಳು ಬಂದಾಗ ಅಭಿಮಾನಿಗಳು ಬಂದು, ಸೆಲ್ಫಿಗಾಗಿ ಮುಗಿ ಬೀಳೋದು ಕಾಮನ್. ಹಲವು ಬಾರಿ ಸೆಲೆಬ್ರಿಟಿಗಳು ಅಭಿಮಾನಿಗಳ ಕಾಟಕ್ಕೆ, ಅವರನ್ನ ನೂಕಿದ್ದು, ಹೊಡೆದಿದ್ದು, ಹಲ್ಲೆ ಮಾಡಿದ್ದು, ಮೊಬೈಲ್ ಕಸಿದಿದ್ದು, ಇತ್ಯಾದಿ ಘಟನೆಗಳು ನಡೆದಿದೆ. ಆದರೆ ಕೆಲವರು ಅಭಿಮಾನಿಗಳ ಜೊತೆ ಸೆಲ್ಫಿಗೆ ತಾಳ್ಮೆಯಿಂದ ಪೋಸ್ ನೀಡುತ್ತಾರೆ. ಕೈ ಕುಲುಕುತ್ತಾರೆ. ಆದರೆ ಅದೇ ತಾಳ್ಮೆಯನ್ನು ಕೆಣಕಲು ಬಂದಾಗ,...

Sports News: ಮುದ್ದಾದ ಹೆಣ್ಣು ಮಗುವನ್ನು ಸ್ವಾಗತಿಸಿದ ಕ್ರಿಕೇಟಿಗ ಸೂರ್ಯ ಕುಮಾರ್ ಯಾದವ್ ಮತ್ತು ದೇವಿಶಾ

Sports News: ಕರ್ನಾಟಕದ ಅಳಿಯ ಟೀ ಇಂಡಿಯಾ ನಾಯಕ ಸೂರ್ಯ ಕುಮಾರ್ ಯಾದವ್ ಮುದ್ದಾದ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಈ ಸಿಹಿಸುದ್ದಿಯನ್ನು ಸೂರ್ಯ ಕುಮಾರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಭಾರತ ವರ್ಲ್ಡ್ ಕಪ್ ಮ್ಯಾಚ್ ಗೆದ್ದಾಗ, ಫಿನಾಲೆ ದಿನ ದೇವಿಶಾ ಕೂಡ ಪಂದ್ಯ ವೀಕ್ಷಣೆಗೆ ಬಂದಿದ್ದರು. ಆ ವೇಳೆ...

ವಿವಿಐಪಿ ಬಾಕ್ಸ್‌ನಲ್ಲಿ ಕೂತು ಉಚಿತವಾಗಿ ತಿಂಡಿ ತಿನ್ನಲು ಅಭಿಮಾನಿಗಳ ಭಾವನೆಯನ್ನೇ ಮಾರಿಕೊಂಡಿರಿ: ನಿಖಿಲ್

Political News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಗದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ವರ್ಗಾವಣೆಯಾಗಿದೆ. ಅಲ್ಲಿನ ಕ್ರೀಡಾಂಗಣ ಬೃಹತ್ ಆಗಿದ್ದು, ಹೆಚ್ಚು ಜನ ಕೂರುವ ಅರ್ಹತೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು, 10000 ಉಚಿತ ಟಿಕೆಟ್‌ಗಳಿಗಾಗಿ...

IPL ಫೈನಲ್ ಮೇಲೆ ಬಿತ್ತು ‘ಉಚಿತ’ ರಾಜಕಾರಣದ ಕರಿನೆರಳು! RCB ಅಭಿಮಾನಿಗಳ ಕನಸಿಗೆ ಕನ್ನ?

ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಮಾಹಿತಿಯ ಪ್ರಕಾರ, ಸುಮಾರು 10 ಸಾವಿರ ವಿವಿಐಪಿ ಟಿಕೆಟ್‌ಗಳನ್ನು ಸರ್ಕಾರದ ಪರವಾಗಿ ಕೇಳಲಾಗಿದೆ...

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ ಶೋಕದ ಅಲೆ ಹರಡಿದೆ. ಯುವ ದಿನಗಳಲ್ಲಿ ಭಾರತ U-19 ತಂಡದ ಭಾಗವಾಗಿದ್ದ ಗಿಲ್, ಪಂಜಾಬ್ ಪರ ಫಸ್ಟ್ ಕ್ಲಾಸ್ ಕ್ರಿಕೆಟ್‌ನಲ್ಲೂ ಆಡಿದ್ದರು. ಕ್ರಿಕೆಟ್ ಮೈದಾನದಿಂದ ದೂರವಾದ ಬಳಿಕವೂ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img