Saturday, July 25, 2026

ಕ್ರೀಡೆ

Sports News: ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗ್ತಾರಾ ವಿರಾಟ್ ಕೊಹ್ಲಿ..?

Sports News: ವಿರಾಟ್ ಕೊಹ್ಲಿ ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗಲಿದ್ದಾರೆ ಎಂದು ಅವರ ಕೋಚ್ ರಾಜ್‌ಕುಮಾರ್ ಶರ್ಮಾ ಖಚಿತ ಪಡಿಸಿದ್ದಾರೆ. ಕ್ರಿಕೇಟ್ ವೃತ್ತಿಯಿಂದ ಸಂಪೂರ್ಣವಾಗಿ ನಿವೃತ್ತಿ ಪಡೆದ ಬಳಿಕ ವಿರಾಟ್ ಕೊಹ್ಲಿ ಲಂಡನ್‌ಗೆ ಹೋಗಿ ಶಿಫ್ಟ್ ಆಗಲಿದ್ದಾರೆ. ಅದಕ್ಕಾಗಿ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ಮಾಧ್ಯಮಕ್ಕೆ ಹೇಳಿದ್ದಾರೆ. ಕೊಹ್ಲಿ- ಅನುಷ್ಕಾರ ಎರಡನೇಯ...

Sports News: ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ. ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...

ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ 5 ಕೋಟಿ ರೂಪಾಯಿ ಬಹುಮಾನ

Sports News: ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಗುಕೇಶ್‌ಗೆ ತಮಿಳುನಾಡು ಸರ್ಕಾರ, 5 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಗುಕೇಶ್‌ಗೆ ಇಂದು ತಮಿಳುನಾಡಿನಲ್ಲಿ ಸನ್ಮಾನ ಮಾಡಲಾಗಿದ್ದು, 5 ಕೋಟಿ ರೂ. ಬಹುಮಾನ ಘೋಷಣೆ ಮಾಡಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗುಕೇಶ್‌ಗೆ ಚೆಕ್ ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶ್ವ ಚಾಂಪಿಯನ್ ಆಗಿದ್ದ ಮಾಸ್ಟರ್ ವಿಶ್ವನಾಥನ್ ಆನಂದ್...

ಕ್ರಿಕೇಟಿಗ ಜಸ್‌ಪ್ರೀತ್ ಬುಮ್ರಾನನ್ನು ಕೋತಿಗೆ ಹೋಲಿಸಿದ ಇಂಗ್ಲೆಂಡ್ ಮಾಜಿ ಆಟಗಾರ್ತಿ

Sports News: ಭಾರತ ಮತ್ತು ಆಸ್ಚ್ರೇಲಿಯಾದ 3ನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ನಡೆಯುತ್ತಿದೆ. ಈ ಆಟದಲ್ಲಿ ಭಾರತದ ಪರ ಜಸ್ಪ್ರೀತ್ ಬೂಮ್ರಾ 6 ವಿಕೇಟ್ ಪಡೆದಿದ್ದರು. ಈ ವೇಳೆ ಇಂಗ್ಲೆಂಡ್‌ನ ಮಾಜಿ ಆಟಗಾರ್ತಿ, ವೀಕ್ಷಕ ವಿವರಣೆಗಾರ್ತಿ ಇಷಾ ಗುಹಾ, ಜಸ್ಪ್ರೀತ್ ಬುಮ್ರಾ ಅವರನ್ನು ಕೋತಿಗೆ ಹೋಲಿಸಿ ಮಾತನಾಡಿ, ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬ್ರಾಡ್ಲಿ...

Sports News: ವಿವಾಹಕ್ಕೆ ಸಜ್ಜಾದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ವರನ್ಯಾರು ಗೊತ್ತಾ..?

Sports News: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ವಿವಾಹಕ್ಕೆ ಸಜ್ಜಾಗಿದ್ದಾರೆ. ಇದೇ ಡಿಸೆಂಬರ್ 22ಕ್ಕೆ ಸಿಂಧು ಹಸೆಮಣೆ ಏರಲು ಸಜ್ಜಾಗಿದ್ದು, ಅವರನ್ನು ವಿವಾಹವಾಗಲಿರುವ ವರ ಕೂಡ ಸ್ಪೋರ್ಟ್ಸ್‌ಗೆ ಸಂಬಂಧಿಸಿದ ಕೆಲಸವನ್ನೇ ಮಾಡುತ್ತಿದ್ದಾರೆ. https://youtu.be/NAnISujdAU4 ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜಿ ಎಂಬ ಪ್ರೈವೇಟ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟದತ್ತ ಸಾಯಿ ಎಂಬುವವರನ್ನು ಸಿಂಧು ವಿವಾಹವಾಗುತ್ತಿದ್ದಾರೆ. ವೆಂಕಟದತ್ತ ಸಾಯಿ ಐಪಿಎಲ್...

ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ: ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಉದ್ಘಾಟನೆ..!

Hubli News: ಹುಬ್ಬಳ್ಳಿ: ಪ್ರತಿ ದಿನ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ...

ವಾರ್ನರ್ ಅನ್ ಸೋಲ್ಡ್ ಗೆ ಇವರೇ ಕಾರಣ! ರಾಜಮೌಳಿ ಗೆದ್ರು ಸ್ಟಾರ್ಸ್ ಸೋತ್ರು

Movie News: ನಿರ್ದೇಶಕ ರಾಜಮೌಳಿ ಜೊತೆ ಯಾರು ಸಿನಿಮಾ ಮಾಡ್ತಾರೋ, ಅವರ ಮುಂದಿನ ಸಿನಿಮಾ ಪಕ್ಕಾ ಫ್ಲಾಪ್ ಆಗಿರುತ್ತದೆ ಅಂತಾ ಎಲ್ಲರೂ ಹೇಳುತ್ತಾರೆ. ಅದೇ ರೀತಿ ಹಲವು ಹೀರೋಗಳ ಸಿನಿಮಾ ಫ್ಲಾಪ್ ಆಗಿರುವುದು ಇದ್ಕಕೆ ಉದಾಹರಣೆಯಾಗಿದೆ. https://youtu.be/ALZASy5zbZ8 ಪ್ರಭಾಸ್, ರಾಮ್‌ಚರಣ್, ಜೂನಿಯರ್ ಎನ್‌ಟಿಆರ್ ಸೇರಿ ಹಲವರ ಸಿನಿಮಾಗಳು ಫ್ಲಾಪ್ ಆಗಿದೆ. ಬಾಹುಬಲಿ ಪಾರ್ಟ್ 2 ಸಖತ್ ಫೇಮಸ್...

ಸಿನಿಮಾ ರಂಗಕ್ಕೆ ಬರುತ್ತಿದ್ದಾರೆ ಕ್ರಿಕೇಟಿಗ ಯಜುವೇಂದ್ರ ಚಹಲ್ ಪತ್ನಿ

Cricket News: ಕ್ರಿಕೇಟಿಗ ಯಜುವೇಂದ್ರ ಚಹಲ್ ಪತ್ನಿ ಧನುಶ್ರೀ ತೆಲುಗು ಚಿತ್ರರಂಗದ ಮೂಲಕ ಸಿನಿಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. https://youtu.be/WjmKvfwrivQ ಧನುಶ್ರೀ ಅತ್ಯುತ್ತಮ ಡಾನ್ಸರ್ ಆಗಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿ ಹಾಕುತ್ತಿದ್ದರು. ಅಲ್ಲದೇ ಡಾನ್ಸ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದರು. ಇವರ ನೃತ್ಯದಿಂದಲೇ ಪ್ರಸಿದ್ಧರಾಗಿರುವ ಕಾರಣ, ನೃತ್ಯಕ್ಕೆ ಸಂಬಂಧಿಸಿದ ಕಥೆಯುಳ್ಳ, ಆಕಾಶಂ ಧಾಟಿ ವಸ್ತಾವ ಎಂಬ ತೆಲುಗು ಸಿನಿಮಾದಲ್ಲಿ ನಟಿಸುವ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ, ಕರುನಾಡ ಅಳಿಯ ಸೂರ್ಯಕುಮಾರ್

Cricket News: ಟೀಂ ಇಂಡಿಯಾ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ದಕ್ಷಿಣ ಕನ್ನಡದ ದೇವಿಶಾ ಶೆಟ್ಟಿಯನ್ನು ವಿವಾಹವಾಗಿರುವ ಸೂರ್ಯಕುಮಾರ್ ಆಗಾಗ ದಕ್ಷಿಣ ಕನ್ನಡಕ್ಕೆ ಬಂದು, ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತಾರೆ. https://youtu.be/d1_a9mtJWxo ಕಳೆದ ಬಾರಿ ಟೀಂ ಇಂಡಿಯಾ ವರ್ಲ್ಡ್ ಕಪ್ ಗೆದ್ದಾಗ, ಮಾರಿಗುಡಿ, ಬಪ್ಪನಾಡು ದುರ್ಗಾ ಪರಮೇಶ್ವರಿ ಸೇರಿ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಹರಕೆ ತೀರಿಸಿದ್ದರು....

ಪಾಕಿಸ್ತಾನಕ್ಕೆ ಕ್ರಿಕೆಟ್ ಶಾಕ್ – ಭಾರತದ ಏಟಿಗೆ ಕೋಟಿ ಕೋಟಿ ನಷ್ಟ

ಭಾರತ ಹಾಗೇ ಪಾಕಿಸ್ತಾನದ ನಡುವಿನ ಫೈಟ್​​​ ಶುರುವಾಗಿ 77 ವರ್ಷ ಆಯ್ತು. ಈವರೆಗೂ ಈ ಎರಡು ದೇಶಗಳ ನಡುವಿನ ವೈರತ್ವ ಕಡಿಮೆಯೇ ಆಗಿಲ್ಲ.. ಕ್ರಿಕೆಟ್ ಮ್ಯಾಚ್​ನಿಂದ ಹಿಡಿದು, ಗಡಿಯಲ್ಲಿನ ಸೈನಿಕರವರೆಗೂ ಎರಡೂ ದೇಶಗಳ ಫೈಟ್ ಜೋರಾಗೇ ಇರುತ್ತೆ. ಈಗ ಮತ್ತೆ ಕ್ರಿಕೆಟ್ ವಿಚಾರದಲ್ಲಿ ಭಾರತ-ಪಾಕಿಸ್ತಾನ ಸಮರ ಶುರುವಾಗಿದೆ. ಈ ಬಾರಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img