Friday, March 6, 2026

ಕ್ರೀಡೆ

‘ನಮೋ’ಗೆ ಜೈ ಎಂದ ಟೀಂ ಇಂಡಿಯಾ ಪ್ಲೇಯರ್ಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್​ ಕೊಹ್ಲಿ, ಅಭಿನಂದನೆ ತಿಳಿಸಿದ್ದಾರೆ. ಇಂದು ಟ್ವೀಟ್​ ಮಾಡಿರುವ ಕೊಹ್ಲಿ, “ಅಭಿನಂದನೆಗಳು ಮೋದಿಜಿ, ನಿಮ್ಮ ದೂರದೃಷ್ಟಿಯ ಮೂಲಕ ಭಾರತ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಿರಿ ಎಂದು ನಾವು ನಂಬಿದ್ದೇವೆ. ಜೈ ಹಿಂದ್”​ ಅಂತ ಬರೆದುಕೊಂಡಿದ್ದಾರೆ. https://twitter.com/imVkohli/status/1131823451755425792 ಟೀಮ್...

ಬಾಲ್ಯದ ಆಸೆಯನ್ನೇ ವೃತ್ತಿಯಾಗಿಸಿಕೊಳ್ತಾರಾ ಧೋನಿ?- ಸೀಕ್ರೆಟ್ ಬಿಚ್ಚಿಟ್ಟ ಮಹೀ

ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವರ್ಲ್ಡ್ ಕಪ್ ಬಳಿಕ ನಿವೃತ್ತಿ ಪಡೆಯೋ ವಿಚಾರ ಬಗ್ಗೆ ಚರ್ಚೆಯಾಗುತ್ತಿರೋ ಮಧ್ಯೆ ಇದೀ ಖುದ್ದು ಮಹೀ ಅಭಿಮಾನಿಗಳಿಗೆ ಈ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ  ಅಭಿಮಾನಿಗಳಿಗಾಗಿ ವಿಡಿಯೋ ಪೋಸ್ಟ್ ಮಾಡಿರೋ ಮಹೀ, ನಾನು ಬಾಲ್ಯದಿಂದಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದೆ, ನಾನು ಪೇಂಟರ್ ಆಗಬೇಕೆಂಬ ಕನಸುಕಂಡಿದ್ದೆ....

ಕಾಲಲ್ಲಿ ರಕ್ತ ಸುರಿದ್ರೂ ಆಟ ನಿಲ್ಲಿಸಲಿಲ್ಲ- ಶೇನ್ ವಾಟ್ಸನ್ ಕಾಲಿಗೆ 6 ಹೊಲಿಗೆ!

ಅಂತೂ ಇಂತು ಸೀಸನ್ ೧೨ ಐಪಿಎಲ್ ಟೂರ್ನಿಗೆ ತೆರೆ ಬಿತ್ತು..ಕಳೆದ ಎರಡು ತಿಂಗಳುಗಳಿಂದ ಅಭಿಮಾನಿಗಳಿಗೆ ರಸದೌತಣ ಉಣಬಡಿಸಿದ್ದ IPL ಗುಡ್ ಬೈ ಹೇಳಿ ಎರಡು ದಿನ ಕಳೆಯಿತು. ಜೊತೆಗೆ ಹಲವು ಅವಿಸ್ಮರಣೀಯ ಕ್ಷಣಗಳಿಗೂ ಸಾಕ್ಷಿ ಆಯ್ತು. ಚೆನ್ನೈ ತಂಡದ ಓಪನರ್ ಬ್ಯಾಟ್ಸ್‌ಮನ್‌ ಶೇನ್ ವಾಟ್ಸನ್ ಫೈನಲ್ ಫೈಟ್ ವೇಳೆ, ನಡೆಸಿದ ಹೋರಾಟದ್ದೇ ಮಾತು. ಪಂದ್ಯದುದ್ದಕ್ಕೂ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರಾದ್ರು ಅಂತಿಮ...

ಸೆನ್ಸೇಷನಲ್ ಬ್ಯೂಟಿಗೆ ಹುಡುಗ್ರು ಫುಲ್ ಫಿದಾ- ಯಾರೀ ಚೆಂದುಳ್ಳಿ ಚೆಲುವೆ?

ಬೆಂಗಳೂರು: ಸೋಷಿಯಲ್ ಮೀಡಿಯಾ ಅಂದ್ರೇನೆ ಹಾಗೇ ರಾತ್ರೋ ರಾತ್ರಿ ಎಂಥಾವ್ರನ್ನೂ ಫೇಮಸ್​ ಮಾಡಿಬಿಡುತ್ತೆ. ಐಪಿಎಲ್​ನ ಆರ್​ಸಿಬಿ ತಂಡದ ಈ ಫ್ಯಾನ್​ ಒಂದೇ ರಾತ್ರಿಯಲ್ಲಿ ಫುಲ್ ಫೇಮಸ್ ಆಗಿಬಿಟ್ಟಿದ್ದಾಳೆ. ಸೋಷಿಯಲ್ ಮೀಡಿಯಾದಲ್ಲಂತೂ ಈ ಹುಡಿಗಿಯದ್ದೇ ಹವಾ. ಯುವಕರ ಫೋನ್ ಗ್ಯಾಲರಿ ತುಂಬಾ ಈ ಸುಂದರಿಯದ್ದೇ ಫೋಟೋಸ್​. ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ- ಸನ್​ರೈಸರ್ಸ ನಡುವಿನ ಪಂದ್ಯದ ವೇಳೆ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img