Saturday, July 25, 2026

ಕ್ರೀಡೆ

Pathan Brothers: ಪೈಟ್ ನಂತರ ಕಂಬ್ಯಾಕ್: ಪಠಾಣ್ ಬ್ರದರ್ಸ್ ಸ್ಟೋರಿ

ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿದ ಸಹೋದರರ ಪೈಕಿ ಇರ್ಫಾನ್‌ ಪಠಾಣ್‌ ಮತ್ತು ಯೂಸಫ್‌ ಪಠಾಣ್‌ ಜೋಡಿ ಮುಂಚೂಣಿಯಲ್ಲಿದೆ. ಹಲವಾರು ಪಂದ್ಯಗಳಲ್ಲಿ ಭಾರತದ ಗೆಲುವಿಗೆ ಇವರಿಬ್ಬರೂ ಶ್ರಮಿಸಿದ್ದಾರೆ ಮಾತ್ರವಲ್ಲದೆ ಇವರಿಬ್ಬರ ಜೋಡಿ ಸೋಲಿನತ್ತ ಮುಖ ಮಾಡಿದ ಪಂದ್ಯಗಳನ್ನುಭಾರತಕ್ಕೆ ಗೆಲ್ಲಿಸಿಕೊಟ್ಟಿದ್ದಾರೆ. ಮೈದಾನದಲ್ಲಿ ಮಾತ್ರವಲ್ಲದೆ ಮೈದಾನದ ಹೊರಗೆ ಕೂಡ ಇವರಿಬ್ಬರ ನಡುವೆ ಆತ್ಮೀಯ ಬಾಂಧವ್ಯವಿದೆ. ಇದಕ್ಕೆ...

Virat Kohli: ಭಾರತ ತೊರೆಯಲಿದ್ದಾರಾ ವಿರಾಟ್; ಕಾರಣವೇನು?

ವಿರಾಟ್ ಕೊಹ್ಲಿ, ಕ್ರಿಕೆಟ್ ಜಗತ್ತು ಕಂಡ ಅದ್ಭುತ ಪ್ರತಿಭೆ. ಸಚಿನ್ ತೆಂಡೂಲ್ಕರ್ ನಂತರ ವಿಶ್ವಕ್ರಿಕೆಟ್ ಆಳಿದ ಭಾರತದ ಹೆಮ್ಮೆಯ ಪುತ್ರ. ಆಧುನಿಕ ಕ್ರಿಕೆಟ್ ನ ದೇವರು, ರನ್ ಮಷೀನ್, ಕಿಂಗ್ ಕೊಹ್ಲಿ, ರೆಕಾರ್ಡ್ ಬ್ರೇಕರ್ ಹೀಗೆ ಅಭಿಮಾನಿಗಳ ಸಾಲು ಸಾಲು ಪ್ರೀತಿಯ ಬಿರುದುಗಳನ್ನು ಪಡೆದ ವಿರಾಟ್ ಭಾರತೀಯ ಕ್ರಿಕೆಟ್ ಗೆ ನೀಡಿದ ಕೊಡುಗೆ ಹಾಗೂ...

Sourav Ganguly: ಗಂಗೂಲಿಯ ದಾದಾಗಿರಿಗೆ 22ವರ್ಷ: ಭಾರತೀಯ ಕ್ರಿಕೆಟ್‌ನ ಐತಿಹಾಸಿಕ ದಿನ

2002ರ ಲಾರ್ಡ್ಸ್​ ಮೈದಾನದಲ್ಲಿ ನಡೆದ ನ್ಯಾಟ್​​ವೆಸ್ಟ್ ತ್ರಿಕೋನ ಸರಣಿಯ ಫೈನಲ್ ಪಂದ್ಯವದು. ಪ್ರಶಸ್ತಿಗಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಳದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ನೀರಿಕ್ಷಿತ ಆರಂಭ...

Vinay Kumar : ಕನ್ನಡಿಗ ವಿನಯ್ ಕುಮಾರ್ ಭಾರತದ ಬೌಲಿಂಗ್ ಕೋಚ್..?

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಅವಧಿ ಮುಕ್ತಾಯವಾಗಿದ್ದು, ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಈ ವಿಚಾರವನ್ನು ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜು.09ರ ಸಂಜೆ ಸಾಮಾಜಿಕ ಜಾಲತಾಣವಾದ x ಮೂಲಕ ಖಚಿತಪಡಿಸಿದ್ದರು. ಹೊಸ ಸವಾಲು ಹಾಗೂ...

Ind vs Zim: ಜಿಂಬಾಬ್ವೆ ವಿರುದ್ಧ ಯಂಗ್ ಟೀಂ ಇಂಡಿಯಾಗೆ ಭರ್ಜರಿ ಗೆಲುವು

ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಭಾರತ ಜಿಂಬಾಬ್ವೆಯನ್ನು ಸೋಲಿಸಿ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ನಾಯಕ ಶುಭಮನ್ ಗಿಲ್ 49ಎಸೆತಗಳಲ್ಲಿ 66 ರನ್ ಗಳಿಸಿ ತಂಡದ ಪರವಾಗಿ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ಜಿಂಬಾಬ್ವೆ ತಂಡವನ್ನು 23 ರನ್​ಗಳಿಂದ ಮಣಿಸಿದೆ. ಎರಡನೇ ಟಿ20...

Gautam Gambhir : ಭಾರತ ತಂಡಕ್ಕೆ ಗಂಭೀರ್ ಕೋಚ್

ಗೌತಮ್ ಗಂಭೀರ್ ಇಂದು (ಮಂಗಳವಾರ) ಅಧಿಕೃತವಾಗಿ ರಾಹುಲ್ ದ್ರಾವಿಡ್ ಬದಲಿಗೆ ಭಾರತದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಟಿ-20 ವಿಶ್ವಕಪ್ 2024ರ ಗೆಲುವಿನ ನಂತರ ದ್ರಾವಿಡ್ ಭಾರತದ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಟಿ-20 ವಿಶ್ವಕಪ್‌ ಮುಕ್ತಾಯಗೊಂಡ ನಂತರ ಮತ್ತೊಮ್ಮೆ ವಿಸ್ತರಣೆ ಅವಧಿಗೆ ಸಹಿ ಹಾಕುವುದಿಲ್ಲ ಎಂದು ಮಾಜಿ ಭಾರತೀಯ ಮುಖ್ಯ...

Rahul Dravid: ವಿಶ್ವಕಪ್ ಗೆಲುವಿನ ಬಳಿಕ ದ್ರಾವಿಡ್‌ಗೆ ಹೆಚ್ಚಿದ ಬೇಡಿಕೆ!

ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ಕೆಳಗಿಳಿದಿದ್ದಾರೆ. ಅತ್ತ ನೂತನ ಕೋಚ್ ಆಗಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲು ಗೌತಮ್ ಗಂಭೀರ್ ರೆಡಿಯಾಗಿದ್ದಾರೆ. ಕೆಕೆಆರ್ ತಂಡದ ಮೆಂಟರ್ ಆಗಿದ್ದ ಗಂಭೀರ್ ಟೀಮ್ ಇಂಡಿಯಾಗೆ ಕೋಚ್ ಆಗಲು ಹೊರಟಿದ್ದರೆ, ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ದ್ರಾವಿಡ್ ಅವರನ್ನು ಕೆಕೆಆರ್ ತಂಡ...

Virat Kohli : ವಿರಾಟ್‌ಗೆ ಬಿಗ್ ಶಾಕ್!

ಬೆಂಗಳೂರು: ವಿಶ್ವ ಕ್ರಿಕೆಟ್‌ನ ರನ್ ಮಷಿನ್ ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಸದ್ಯ ವಿಶ್ವಕಪ್‌ ಗೆದ್ದ ಖುಷಿಯಲ್ಲಿದ್ದಾರೆ. ಅಂತರಾಷ್ಟ್ರೀಯ ಟಿ-20 ಮಾದರಿಗೆ ವಿಧಾಯ ಹೇಳಿರುವ ವಿರಾಟ್ ಸದ್ಯ ಕ್ರಿಕೆಟ್‌ನಿಂದ ತಾತ್ಕಾಲಿಕ ವಿಶ್ರಾಂತಿ ಪಡೆದಿದ್ದು, ಪತ್ನಿ ಜೊತೆ ವಿದೇಶಕ್ಕೆ ಹಾರಿದ್ದಾರೆ. ಆದರೆ ವಿರಾಟ್ ಕೊಹ್ಲಿಗೆ ಕಹಿ ಸುದ್ದಿಯೊಂದು ಸಿಕ್ಕಿದೆ. ವಿರಾಟ್ ಕೊಹ್ಲಿ...

R.Ashwin : ಹೊಸ ತಂಡ ಖರೀದಿಸಿದ ಆರ್​​ ಅಶ್ವಿನ್!

ಟೀಮ್ ಇಂಡಿಯಾ ಸ್ಟಾರ್​ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಹೊಸ ತಂಡವನ್ನು ಖರೀದಿಸಿದ್ದಾರೆ. ವಿಶೇಷ ಎಂದರೆ ಅದು ಕ್ರಿಕೆಟ್ ತಂಡವಲ್ಲ.. ಫುಟ್ಬಾಲ್ ಕೂಡ ಅಲ್ಲ.. ಹಾಗಿದ್ರೆ ಯಾವ ತಂಡ? ಅನ್ನೋ ಮಾಹಿತಿ ಇಲ್ಲಿದೆ. ರವಿಚಂದ್ರನ್ ಅಶ್ವಿನ್ ಚೆಸ್ ತಂಡವೊಂದನ್ನು ಖರೀದಿಸಿದ್ದು, ಮುಂಬರುವ ಗ್ಲೋಬಲ್ ಚೆಸ್ ಲೀಗ್ 2024ರಲ್ಲಿ ಈ ತಂಡ ಸ್ಪರ್ಧಿಸಲಿದೆ. ಅಮೆರಿಕನ್ ಗ್ಯಾಂಬಿಟ್ಸ್ ಎನ್ನುವ ಹೆಸರಿನ...

ಪಾಂಡ್ಯ ಭಾವನಾತ್ಮಕ ಪೋಸ್ಟ್​​ ; ಪತ್ನಿಯಿಂದ ಹಾರ್ದಿಕ್ ವಿಚ್ಛೇದನ?

ಟೀಂ ಇಂಡಿಯಾದ ಸ್ಟಾರ್ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಅವರ ಪತ್ನಿ ನತಾಶಾ ನಡುವಿನ ಡಿವೋರ್ಸ್ ವದಂತಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಜೋಡಿ ದೂರ ದೂರ ಎಂದು ಹೇಳಲಾಗುತ್ತಿದ್ದರೂ, ಅಧಿಕೃತ ಮಾಹಿತಿ ಸಿಕ್ಕಿಲ್ಲ. ಪಾಂಡ್ಯ ಆಗಲಿ, ನತಾಶಾ ಆಗಲಿ ಎಲ್ಲಿಯೂ ಕೂಡ ಡಿವೋರ್ಸ್ ವದಂತಿಗೆ ಸ್ಪಷ್ಟನೆ ನೀಡದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಐತಿಹಾಸಿಕ ಟಿ20...
- Advertisement -spot_img

Latest News

ಮತದಾರರ ಗಮನಕ್ಕೆ: ವೋಟರ್ ಐಡಿಯಲ್ಲಿ ನಿಮ್ಮ ಹೆಸರು ಕಟ್ ಆಗಿದೆಯೇ? ಹೀಗೆ ಪರಿಶೀಲಿಸಿ!

ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ...
- Advertisement -spot_img