Saturday, July 25, 2026

ಕ್ರೀಡೆ

ಬ್ಯಾಂಕ್ ಹಾಲಿಡೇ ಇದ್ದಾಗಷ್ಟೇ ಟ್ವೀಟ್ ಮಾಡ್ತಾರಪ್ಪಾ: RCBಗೆ ವಿಶ್ ಮಾಡಲು ಹೋಗಿ ಟ್ರೋಲ್ ಆದ ಮಲ್ಯ

Sports News: ಭರ್ಜರಿ ಸಾಲ ಮಾಡಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ, ಈ ಮೊದಲು ಆರ್‌ಸಿಬಿ ತಂಡದ ಓನರ್ ಆಗಿದ್ದವರು. ಇದೀಗ ಆರ್‌ಸಿಬಿ ಮಹಿಳಾ ತಂಡ ಐಪಿಎಲ್ ಟ್ರೋಫಿ ಗೆದ್ದಿದ್ದಕ್ಕೆ ಅಭಿನಂದನೆ ಕೋರಿ, ಟ್ವೀಟ್ ಮಾಡಿದ್ದಾರೆ. ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಮಹಿಳಾ ತಂಡಕ್‌ಕೆ ಅಭಿನಂದನೆಗಳು. ಇದೇ ರೀತಿ ಈ ಬಾರಿ ಐಪಿಎಲ್‌ನಲ್ಲಿ ಪುರುಷರ...

ಟ್ರೋಫಿ ಗೆದ್ದ ಮಾತ್ರಕ್ಕೆ ನಾನು ವಿರಾಟ್ ಅವರಿಗೆ ಸಮನಲ್ಲ: ಸ್ಮೃತಿ ಮಂದನ

Sports news: ಐಪಿಎಲ್ ಟ್ರೋಫಿ ಗೆಲ್ಲುವ ಕನ್ನಡಿಗರ ಹಲವು ವರ್ಷಗಳ ಆಸೆ ಇತ್ತೀಚೆಗಷ್ಟೇ ಈಡೇರಿಸಿದ್ದ, ಆರ್‌ಸಿಬಿ ಮಹಿಳಾ ಕ್ರಿಕೇಟ್ ಟೀಮ್ ಕ್ಯಾಪ್ಟನ್ ಸ್ಮೃತಿ ಮಂದನ, ಮಾಧ್ಯಮದವರ ಕೆಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಲ್ಲದೇ, ಕೆಲ ಮಾತುಗಳನ್ನು ಆಡಿದ್ದಾರೆ. ಇದುವರೆಗೂ ಐಪಿಎಲ್ ಪುರುಷರ ಟೀಂ ಮಾಡದ ಸಾಧನೆಯನ್ನು ಮಹಿಳಾ ತಂಡ ಮಾಡಿದ್ದು, ಇದಕ್ಕಾಗಿ ಸ್ಮೃತಿ ಮಂದನ ಸೇರಿ, ಹಲವು...

ಕನ್ನಡಿಯಿಂದ ಬ್ಯಾಂಗ್ಲೋರ್ ತೆಗೆದು ಹಾಕಿ ಅರ್ಥಾ ಆಯ್ತಾ ಅಂದ ರಶ್ಮಿಕಾ..

Sports News: ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ ಶುರುವಾಗಲಿದೆ. ಇದಕ್ಕಾಗಿ ಎಲ್ಲ ತಂಡದವರು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಆರ್‌ಸಿಬಿ ಬ್ಯಾಕು ಟೂ ಬ್ಯಾಕ್ ಪ್ರೋಮೋ ಬಿಡುಗಡೆ ಮಾಡಿ, ರಾಯಲ್ ಚಾಲೆಂಜರ್ಸ್ ಬ್ಯಾಂಗ್ಲೋರ್ ಅಲ್ಲಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಾ ಅರ್ಥ ಮಾಡಿಸೋಕ್ಕೆ ಟ್ರೈ ಮಾಡ್ತಾನೇ ಇದ್ದಾರೆ. ಮೊದಲು ರಿಷಬ್ ಶೆಟ್ಟಿ, ಬಳಿಕ ಶಿವಣ್ಣ, ಆಮೇಲೆ ಸುದೀಪ್...

ಟ್ರೋಫಿ ಗೆದ್ದ WPL ಚಾಂಪಿಯನ್ಸ್‌ಗೆ ವಿಶ್ ಮಾಡಿದ ರಾಜಕೀಯ ಗಣ್ಯರು..

Political News: ಮೊದಲ ಬಾರಿ ಎರಡನೇಯ ಆವೃತ್ತಿಯಲ್ಲೇ ಮಹಿಳಾಮಣಿಗಳು ಐಪಿಎಲ್ ಟ್ರೋಫಿ ಗೆದ್ದು, ಕನ್ನಡಿಗರಿಗೆಲ್ಲ ಈ ಸಲ ಕಪ್ ನಮ್ದು ಅನ್ನೋ ಅವಕಾಶ ಮಾಡಿಕೊಟ್ಟಿದ್ದಾರೆ. ಇವರಿಗೆ ಸಿಎಂ ,ಡಿಸಿಎಂ ಸೇರಿ, ಹಲವು ರಾಜಕೀಯ ಗಣ್ಯರು ಅಭಿನಂದನೆ ಸಲ್ಲಿಸಿ, ಟ್ವೀಟ್ ಮಾಡಿದ್ದಾರೆ. ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು...

ಮೊದಲ ಬಾರಿ ಕಪ್ ನಮ್ದೇ: ಕರ್ನಾಟಕಕ್ಕೆ ಕಪ್ ತಂದು ಕೊಟ್ಟ ಮಹಿಳಾ ಮಣಿಗಳು

Cricket News: ಇಷ್ಟು ವರ್ಷಗಳ ಕಾಲ ಕನ್ನಡಿಗರು, ಈ ಸಲ ಕಪ್ ನಮ್ದೇ ಅಂತಾ ಹೇಳಿದ್ದರೂ, ಒಮ್ಮೆಯೂ ಪುರುಷರ ಆರ್‌ಸಿಬಿ ತಂಡ, ಟ್ರೋಫಿ ವಿನ್ ಆಗಲು ಸಾಧ್ಯವಾಗಿಲ್ಲ. ಆದರೂ ಕೂಡ ನಮ್ಮ ಸಪೋರ್ಟ್ ಸದಾ ಆರ್‌ಸಿಬಿಗೆ ಅಂತಿದ್ರು ಕನ್ನಡಿಗರು. ಆದರೆ ಮೊದಲ ಬಾರಿ ಆರ್‌ಸಿಬಿ ತಂಡದ ಮಹಿಳಾಮಣಿಗಳು, ಕರ್ನಾಟಕಕ್ಕೆ ಕಪ್ ತಂದು ಕೊಟ್ಟು, ಮೊದಲ...

ಆರ್‌ಸಿಬಿ ಆಟಗಾರ್ತಿ ಪೆರ್ರಿಗೆ ಒಡೆದ ಕಾರಿನ ಗಾಜು ಗಿಫ್ಟ್ ಕೊಟ್ಟ ಟಾಟಾ ಮೋಟರ್ಸ್..

Sports News: ಆರ್‌ಸಿಬಿ ಆಟಗಾರ್ತಿಯರ ಟೀಂ ಮೊದಲ ಬಾರಿ ಫೈನಲ್ ತಲುಪಿದೆ. ಫೈನಲ್ ಪ್ರವೇಶಕ್ಕೆ ಕಾರಣರಾಗಿರುವ ಆರ್‌ಸಿಬಿ ಆಟಗಾರರಲ್ಲಿ ಆಟಗಾರ್ತಿ ಪೆರ್ರಿ ಕೂಡ ಒಬ್ಬಳು. ಈಕೆಗೆ ಟಾಟಾ ಮೋಟರ್ಸ್ ಒಡೆದ ಕಾರಿನ ಗಾಜು ಗಿಫ್ಟ್ ಆಗಿ ಕೊಟ್ಟಿದೆ. ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಪೆರ್ರಿಗೆ ಈ ಗಿಫ್ಟ್ ನೀಡಲಾಗಿದೆ. ಹಾಗಾದ್ರೆ ಯಾಕೆ ಪೆರ್ರಿಗೆ ಒಡೆದ ಗಾಜು ಕೊಟ್ಟಿದ್ದಾರೆಂಬ...

ರಿಷಬ್ ಶೆಟ್ರು ಏನೋ ಹೇಳ್ತಿದಾರೆ.. ನಿಮಗ್ಯಾರಿಗಾದ್ರೂ ಅರ್ಥ ಆಯ್ತಾ..?

Cricket News: ಮಾರ್ಚ್ 22ರಿಂದ ಐಪಿಎಲ್ ಆರಂಭವಾಗಲಿದೆ. ಈಗಿಂದಲೇ ಎಲ್ಲ ಟೀಂ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಈ ಮಧ್ಯೆ ನಟ ರಿಷಬ್ ಶೆಟ್ಟಿ ಕೋಣಗಳೊಂದಿಗೆ ಬಂದು, ನಮಗೊಂದು ಸಂದೇಶ ಕೊಟ್ಟಿದ್ದಾರೆ. ಬಳಿಕ ನಿಮಗೆ ಅರ್ಥ ಆಯ್ತಾ ಅಂತಾ ಕೇಳಿದ್ದಾರೆ. ಮತ್ತು ಜಾಣರು ಇದನ್ನ ಅರ್ಥಾನೂ ಮಾಡ್ಕೊಂಡಿದ್ದಾರೆ. ಅಷ್ಟಕ್ಕೂ ಈ ಟ್ರೇಲರ್‌ ಏರ್ಥ ಏನು ಅಂತಾ ನೋಡೋದಾದ್ರೆ,...

ತೃಣಮೂಲ ಕಾಂಗ್ರೆಸ್‌ನಿಂದ ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಟಿಕೇಟ್

National News: ತೃಣಮೂಲ ಕಾಂಗ್ರೆಸ್ ಇಂದು ಲೋಕಸಭಾ ಚುನಾವಣೆಯ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿತು. 42 ಲೋಕಸಭಾ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಕ್ರಿಕೇಟಿಗ ಯುಸೂಫ್ ಪಠಾಣ್‌ರನ್ನು ಕೂಡ ಕಣಕ್ಕಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಬರ್ಹಂಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ, ಲೋಕಸಭಾ ಚುನಾವಮೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧಿರಂಜನ್ ಚೌದರಿ ಗೆದ್ದು ಸಂಸದರಾಗಿದ್ದರು. ಇದೀಗ ಯುಸೂಫ್ ಈ...

ನಿವೃತ್ತಿ ಬಗ್ಗೆ ಮಾತನಾಡಿದ ಕ್ರಿಕೇಟಿಗ ರೋಹಿತ್ ಶರ್ಮಾ..

Sports News: ಇಂಡಿಯನ್ ಕ್ರಿಕೇಟ್ ಟೀಮ್ ನಾಯಕ ರೋಹಿತ್ ಶರ್ಮಾ, ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ, ಮಾಧ್ಯಮದ ಜೊತೆ ಮಾತನಾಡಿರುವ ರೋಹಿತ್ ಶರ್ಮಾ, ತಾವು ಯಾವ ದಿನ ನಿವೃತ್ತಿ ಹೊಂದುತ್ತೇವೆ ಎಂದು ಹೇಳಿದ್ದಾರೆ. ಕೆಲ ದಿನಗಳ ಹಿಂದೆ, 2 ತಿಂಗಳು ಪಂದ್ಯಕ್ಕೆ ರೋಹಿತ್ ಶರ್ಮಾ ಗೈರಾಗಿದ್ದಕ್ಕೆ, ರೋಹಿತ್ ಕ್ರಿಕೇಟ್...

ನಿವೃತ್ತಿ ಘೋಷಿಸಿದ ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್

Sports News: ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟೊಕಿಯೋ ಒಲಂಪಿಕ್ಸ್‌ನಲ್ಲಿ ಆಟವಾಡಿದ ಬಳಿಕ, ಪ್ರಣೀತ್‌ ಮೈ ಕೈ ನೋವಿನಿಂದ ಸತತವಾಗಿ ಬಳಲಿದ್ದಾರೆ. ಹಾಗಾಗಿ ಅಂತರಾಷ್ಟ್ರೀ ಬ್ಯಾಡ್ಮಿಂಟನ್ ಆಟಕ್ಕೆ ಪ್ರಣೀತ್ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೇ ಇನ್ನು ಮುಂದೆ ಅಮೆರಿಕ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರಣೀತ್ ಹೇಳಿದ್ದಾರೆ. 31...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img