ಭಾರತದ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇತ್ತೀಚೆಗೆ ಲಂಡನ್ ಜೀವನವನ್ನು ಆನಂದಿಸುತ್ತಿದ್ದಾರೆ. 2024ರಲ್ಲಿ ತಮ್ಮಿಬ್ಬರು ಮಕ್ಕಳಾದ ವಾಮಿಕಾ ಮತ್ತು ಅಕಾಯ್ ಜೊತೆ ಲಂಡನ್ಗೆ ಸ್ಥಳಾಂತರಗೊಂಡಿರುವ ಈ ಜೋಡಿ, ಭಾರತದಲ್ಲಿ ಎದುರಾಗುವ ತೀವ್ರ ಮಾಧ್ಯಮ ಗಮನ ಮತ್ತು ಸಾರ್ವಜನಿಕ ಒತ್ತಡದಿಂದ ದೂರವಿರಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಷಯವನ್ನು...
Sports News: ಕ್ರಿಕೇಟಿಗ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಇದೀಗ ಲಿಂಗ ಬದಲಿಸಿ, ಅನಾಯಾ ಆಗಿದ್ದಾರೆ. ಇವರು ಇಂಗ್ಲೇಂಡ್ನ ಮಹಿಳಾ ಕ್ರಿಕೇಟ್ ತಂಡಕ್ಕೆ ಸೇರಬೇಕು ಎಂದು ಬಯಸಿದ್ದರು. ಆದರೆ ಟ್ರಾನ್ಸ್ಜಂಡರ್ಗಳಿಗೆ ಯಾವುದೇ ಸ್ಥಾನವಿಲ್ಲವೆಂದು ಅವರನ್ನು ನಿಷೇಧಿಸಲಾಯಿತು. ಹಾಗಾಗಿ ಈಗ ಅನಾಯಾ ಹಿಂದಿ ರಿಯಾಲಿಟಿ ಶೋನಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ಇತ್ತೀಚೆಗೆ ಆರ್ಯನ್ ಅನಾಯಾ ಆಗಿ ಬದಲಾಗಿದ್ದಾರೆ....
ಬಹು ನಿರೀಕ್ಷಿತ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ, ಹಾಂಗ್ ಕಾಂಗ್ ತಂಡವನ್ನು ಮಣಿಸಿ ಜಯಭೇರಿ ಬಾರಿಸಿದೆ. ಬುಧವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಆತಿಥೇಯ ಯುಎಇ ಮುಖಾಮುಖಿಯಾಗಲಿವೆ. ಈ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನಕ್ಕೆ ಚಾಲನೆ ನೀಡಲಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ, ಮೊದಲ...
Bagalakote: ಬಾಗಲಕೋಟೆ : ಮನುಷ್ಯತ್ವ ಅನ್ನೋದು ಇದ್ರೆ ಜಾಗ, ಜಾತಿ ಯಾವುದೂ ವಿಷಯವೇ ಅಲ್ಲ ಅನ್ನೋದನ್ನು ಕ್ರಿಕೇಟರ್ ರಿಷಬ್ ಪಂಥ್ ಸಾಬೀತು ಮಾಡಿದ್ದಾರೆ.
ಬಾಗಲಕೋಟೆಯ ವಿದ್ಯಾರ್ಥಿನಿಗೆ ಬಿಸಿಎಂ ತರಗತಿ ಪ್ರವೇಶಕ್ಕೆ 40 ಸಾವಿರ ಹಣದ ಅವಶ್ಯಕತೆ ಇತ್ತು. ಹಾಗಾಗಿ ಪಂಥ್ ವಿದ್ಯಾರ್ಥಿನಿಗೆ ಹಣದ ಸಹಾಯ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ...
Bengaluru: ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ಆಯೋಜಿಸುವ ʼಅಪ್ಪುಕಪ್ ಸೀಸನ್ 3ʼರ ಪಂದ್ಯಾವಳಿಗಳು ಇದೇ ವಾರಾಂತ್ಯದಲ್ಲಿ ಆರಂಭಗೊಳ್ಳಲಿದೆ. ತೆರೆ ಮೇಲೆ ಕಂಗೊಳಿಸುವ ತಾರೆಯರು ರಾಕೆಟ್ ಹಿಡಿದು ಬ್ಯಾಡ್ಮಿಂಟನ್ ಅಂಗಳದಲ್ಲಿ ಭರ್ಜರಿ ಪ್ರದರ್ಶನ ತೋರಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ʼಯುವರತ್ನ ಚಾಂಪಿಯನ್ಸ್ʼ ತಂಡವು ಭರ್ಜರಿಯಾಗಿ ಸಿದ್ಧತೆಯನ್ನು ನಡೆಸಿದೆ.
ಇಂದು ನಗರದ...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ.
ಬೆಂಗಳೂರು...
Sports News: ಈ ವರ್ಷ ಶುರುವಾದಾಗಿನಿಂದ ಹೆಚ್ಚಿನ ಕ್ರೀಡಾಪಟುಗಳು ಡಿವೋರ್ಸ್ಗೆ ಮುಂದಾಗಿದ್ದಾರೆ. ಕೆಲವು ಸೆಲೆಬ್ರಿಟಿಗಳು, ಕ್ರೀಡಾಳುಗಳು ಸಂಸಾರದಿಂದ ದೂರ ಉಳಿಯಲು ಇಚ್ಛಿಸಿದ್ದಾರೆ.
ಇದೀಗ ಆ ಸಾಲಿಗೆ ಮತ್ತ``ಂದು ಕ್ರೀಡಾ ಜೋಡಿ ಮುಂದಾಗಿದ್ದು, ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಸೇರಿದ್ದಾರೆ. ಮದುವೆಯಾಗಿ ಕೇವಲ 6-7 ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯವಾಗಿಸಲು ಮುಂದಾಗಿದ್ದು,...
Bengaluru: ನನಗೆ ಬಂದ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರೋದು ಬೇಡ. ಸಿದ್ದರಾಮಯ್ಯ ಮತ್ತು ಡಿಕೆಶಿ ಇವರು ಆ ಸ್ಥಾನದಲ್ಲಿ ಕೂರಲು ಯೋಗ್ಯತೆ ಇಲ್ಲ. ಆಂಬುಲೆನ್ಸ್ ಇಲ್ಲದೆ ನನ್ನ ಮಗ ಒದ್ದಾಡಿ ಒದ್ದಾಡಿ ಸತ್ತಿದ್ದಾನೆ. ಅವನ ಸ್ನೇಹಿತ ಅಲ್ಲಿದ್ದವರ ಕೈ ಕಾಲು ಹಿಡಿದು ಹೇಗೋ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅದೇ ಅಂಬುಲೆನ್ಸ್ ಇದ್ದಿದ್ದರೆ ಮಗ ಖಂಡಿತಾ...
Political News: ಐಪಿಎಲ್ ಕಪ್ ಗೆದ್ದಿರುವ ಆರ್ಸಿಬಿ ತಂಡದ ವಿಜಯೋತ್ಸವಕ್ಕೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಅಲ್ಲದೆ 47ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ನಡುವೆಯೇ ಘಟನೆಗೆ ಹಾಗೂ ಅದರ ಹಿಂದಿನ ಅವ್ಯವಸ್ಥೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳೇ ಜವಾಬ್ದಾರಿ ಹೊರಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿವೆ.
https://youtu.be/87Wx84KDpd8
ಸ್ವಾರ್ಥ ರಾಜಕೀಯಕ್ಕಾಗಿ...
Political News: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಆಕ್ರೋಶ ಜೋರಾಗಿದೆ. ಅಮಾಯಕ 11 ಜನರು ಪ್ರಾಣ ಕಳೆದುಕೊಂಡಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಆರೋಪ - ಪ್ರತ್ಯಾರೋಪಗಳು ನಡೆಯುತ್ತಿದ್ದು, ಸರ್ಕಾರದ ಬೇಜವಾಬ್ದಾರಿ ವಿಪಕ್ಷಗಳು ಕೆರಳಿ ಕೆಂಡವಾಗಿವೆ.
https://youtu.be/murAnbraUvs
ರಾಜ್ಯ ಸರ್ಕಾರದ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...