Wednesday, October 22, 2025

ಕ್ರೀಡೆ

World Cup 2023ಯಲ್ಲಿ ಭಾರತಕ್ಕೆ ಸೋಲು: ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಸಾವು

Sports News: Hyderabad: ಕೆಲವರಿಗೆ ಕ್ರಿಕೇಟ್ ಅಂದ್ರೆ ಬರೀ ಆಟವಷ್ಟೇ. ಇನ್ನು ಕೆಲವರಿಗೆ ಕ್ರಿಕೇಟ್ ಎಂದರೆ ಉಸಿರು. ಅಂಥವರು ತಮ್ಮ ನೆಚ್ಚಿನ ತಂಡ ಆಟದಲ್ಲಿ ಗೆದ್ದರೆ, ಆನಂದ ಬಾಷ್ಪ ಸುರಿಸಿ, ಖುಷಿ ಪಡುತ್ತಾರೆ. ಇನ್ನು ಕೆಲವರು ತಮ್ಮ ನೆಚ್ಚಿನ ಟೀಮ್ ಆಟದಲ್ಲಿ ಸೋತರೇ, ತಾವೇ ಜೀವನದಲ್ಲಿ ಸೋತು ಬಿಟ್ಟೆವು ಅನ್ನುವಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಂಥದ್ದೇ...

ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ: ಭಾರತಕ್ಕೆ ಸಿಕ್ಕಿದ್ರೆ ಪೂಜಿಸುತ್ತಿದ್ದೆವು ಎಂದ ನೆಟ್ಟಿಗರು

Sports News: ನಿನ್ನೆಯಷ್ಟೇ ಗುಜರಾತ್‌ನ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಿತು. ಭಾರತ ಸೋಲನ್ನಪ್ಪಿದರೆ, ಟ್ರೋಫಿ ಆಸ್ಟ್ರೇಲಿಯಾ ಪಾಲಾಯಿತು. ಆದರೆ ಹೀಗೆ ಸಿಕ್ಕ ಟ್ರೋಫಿಯ ಮೇಲೆ ಕಾಲಿಟ್ಟು ಕುಳಿತ, ಆಸ್ಟ್ರೇಲಿಯಾ ತಂಡದ ನಾಯಕನ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೇನಾದರೂ ಈ ಟ್ರೋಫಿ...

ಭಾರತ ಹಾಗೂ ಆಸಿಸ್ ಫೈನಲ್ ಪಂದ್ಯಕ್ಕೆ ಚಿಯರ್ ಮಾಡೋಕೆ ಬರ್ತಿದ್ದಾರೆ ‘ಡಿ’ ಬಾಸ್

Bengaluru News: ಬೆಂಗಳೂರು : ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ಇಂದಿನ ಭಾರತ ಹಾಗೂ ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಮೆರಗು ತುಂಬಲು ನಟ ದರ್ಶನ್ ಅವರು ಆಗಮಿಸಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಕನ್ನಡ ಕಾಮೆಂಟ್ರಿ ಬಾಕ್ಸ್ನಲ್ಲಿ ಕೂತು ಪಂದ್ಯಕ್ಕೆ ಚಿಯರ್ ಮಾಡಲು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಆಗಮಿಸಿದ್ದಾರೆ. ಇಂದಿನ...

World Cup ವಿಶೇಷ: ಮಣ್ಣಿನಲ್ಲಿ ಸಿದ್ಧವಾಯ್ತು 23 ಸೆ.ಮೀ. ಉದ್ದದ ವಿಶ್ವಕಪ್

Dharwad News: ಧಾರವಾಡ : ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ 2023ರ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ಇದಕ್ಕಾಗಿ ಧಾರವಾಡದ ಕಲಾವಿದರೊಬ್ಬರು ಭಾರತ ತಂಡಕ್ಕೆ ವಿಶಿಷ್ಟವಾಗಿ ಶುಭ ಹಾರೈಸಿದ್ದಾರೆ. ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು 2023ರ ವಿಶ್ವಕಪ್ ಕದನದ ಹಿನ್ನೆಲೆ 23 ಸೆಂಟಿ ಮೀಟರ್ ಎತ್ತರದ ವಿಶ್ವಕಪ್‌ನ್ನು ಮಣ್ಣಿನಲ್ಲಿ...

ವಿಶ್ವಕಪ್ ಫೈನಲ್‌ ಮ್ಯಾಚ್‌ ಇಂಡಿಯಾ ಗೆಲ್ಲಲಿ ಎಂದು ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ..

Cricket News: ಹುಬ್ಬಳ್ಳಿ: ಇಂದು ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ವಿಶ್ವಕಪ್ ಫೈನಲ್ ಮ್ಯಾಚ್ ಇದ್ದು, ಭಾರತ ಗೆದ್ದು ಬರಲಿ ಎಂದು, ಹುಬ್ಬಳ್ಳಿಯಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಮಾಡಿದರು. ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯುತ್ತಿದ್ದು, ಈ ಆಟದಲ್ಲಿ ಭಾರತ ಗೆಲುವು ಸಾಧಿಸಲಿ, ಈ ಬಾರಿ...

ಭಾರತ ವಿಶ್ವಕಪ್‌ ಗೆದ್ದರೆ 100 ಕೋಟಿ ರೂ ಬಂಪರ್‌ ಬಹುಮಾನ!: ಆಸ್ಟ್ರೋಟಾಕ್‌ ಸಿಇಒ ಘೋಷಣೆ

Cricket News: ಅಹಮದಾಬಾದ್‌: ಪ್ರಸ್ತುತ ಭಾರತದಲ್ಲಿ ಕ್ರಿಕೆಟ್‌ ವಿಶ್ವಕಪ್ ಸಂಭ್ರಮ ಮುಗಿಲು ಮುಟ್ಟಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಮುಖಾಮುಖಿ ಕಾದಾಟ ನಡೆಸಲಿವೆ. ಈ ಹೈವೋಲ್ಟೇಜ್‌ ಕದನವನ್ನು ಕಣ್ತುಂಬಿಸಿಕೊಳ್ಳಲಿ ಇಡೀ ಕ್ರಿಕೆಟ್‌ ಜಗತ್ತು ತುದಿಗಾಲಲ್ಲಿ ನಿಂತು ಕಾಯುತ್ತಿದೆ....

ಕೊಹ್ಲಿಯನ್ನು ಸ್ವಾರ್ಥಿ ಎಂದಿದ್ದವನಿಗೆ ಪಾಕ್ ತಂಡದ ಮುಖ್ಯ ಕೋಚ್ ಹುದ್ದೆ..!

Cricket News: ಸದ್ಯ ಪಾಕಿಸ್ತಾನ ಕ್ರಿಕೆಟ್‌ನಲ್ಲಿ (Pakistan Cricket) ಬದಲಾವಣೆಯ ಗಾಳಿ ಬೀಸುತ್ತಿದೆ. ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ತಂಡದ ಕಳಪೆ ಪ್ರದರ್ಶನದ ನಂತರ, ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಸಂಪೂರ್ಣ ಆಯ್ಕೆ ಸಮಿತಿಯನ್ನು ವಜಾಗೊಳಿಸಿತ್ತು. ಇದರ ನಂತರ ಬಾಬರ್ ಆಝಂ (Babar Azam) ಅವರನ್ನು ಎಲ್ಲಾ ಮೂರು...

ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ

Tumakuru News: ತುಮಕೂರು: ಬುಧವಾರ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವೆ ಸೆಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ (World Cup) ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ನಡುವೆ ತುಮಕೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ...

ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್‌ ತಂಡಕ್ಕೆ ಅಭಿನಂದಿಸಿದ ಡಿಕೆಶಿ

Sports News: ನಿನ್ನೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದಿದ್ದ ಕ್ರಿಕೇಟ್ ಮ್ಯಾಚ್‌ನಲ್ಲಿ ಭಾರತ ಜಯಗಳಿಸಿ, ಫಿನಾಲೆಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದ್ದ ಭಾರತ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾರತ ತಂಡಕ್ಕೆ ವಿಶ್ ಮಾಡಿ ಟ್ವೀಟ್‌ ಮಾಡಿದ್ದಾರೆ. ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು...

ಕಿಂಗ್ ಕೊಹ್ಲಿ 50ನೇ ಶತಕ ಸಿಡಿಸಿದ್ದಕ್ಕೆ ಕ್ರಿಕೇಟ್ ದೇವರು ಹೇಳಿದ್ದೇನು..?

Cricket News: ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ, ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ್ದಾರೆ. ಹಾಗಾಗಿ ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿ, ರಾಜಕೀಯ ಗಣ್ಯರು ಕೂಡ ಕೊಹ್ಲಿಗೆ ಶುಭಾಶಯ ತಿಳಿಸಿದ್ದಾರೆ. ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆದಿದ್ದು, ಈ ವೇಳೆ ಕಿಂಗ್ ಕೊಹ್ಲಿ 50ನೇಯ ಶತಕ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img