Cricket News: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಯುವ ಆಟಗಾರ ಶುಭಮನ್ ಗಿಲ್(Gill And Sara) ಅವರು ಬುಧವಾರ ಪ್ರಕಟಗೊಂಡ ಐಸಿಸಿ ನೂತನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಇದೇ ವಿಚಾರವಾಗಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ (sara tendulkar) ಅವರು ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ...
Chithradurga News: ಚಿತ್ರದುರ್ಗ: ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ 18 ವರ್ಷದೊಳಗಿನ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ ಮತ್ತು ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು.
ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ಚಳ್ಳಕೆರೆ ತಾಲೂಕಿನ ಗ್ರಾಮಗಳ ಯುವ ಪ್ರತಿಭೆಗಳನ್ನು ಹೊರ ತೆಗೆಯುವುದಕ್ಕಾಗಿ, ಮತ್ತು ಈ...
Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಈಗ ವಿಶ್ವಕಪ್ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್ ಪಾಂಡ್ಯ...
Sports news: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಅನುಭವಿ ವೇಗಿ ಮೊಹಮ್ಮದ್ ಶಮ್ಮಿ ಅವರು, ಪಂದ್ಯದಿಂದ ಪಂದ್ಯಕ್ಕೆ ತಮ್ಮ ಘಾತಕ ಬೌಲಿಂಗ್ ದಾಳಿ ಮೂಲಕ ವಿಕೆಟ್ ಕಿತ್ತು ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಗುರುವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಂಕಾ ವಿರುದ್ಧದ ಪಂದ್ಯದಲ್ಲಿಯೂ 5 ವಿಕೆಟ್ ಕಿತ್ತು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ...
ಐಪಿಎಲ್ ಕ್ರಿಡೆ :ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಐಪಿಎಲ್ ಹರಾಜಿಗಾಗಿ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಡಿಸೆಂಬರ್ 19 ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ 10 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಹಾಗೂ...
ಬೆಂಗಳೂರು: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ಹಲವಾರು ಕ್ರೀಡಾ ತರಬೇತಿ ಸಂಸ್ಥೆಗಳು ಕ್ರೀಡೆಯನ್ನು ಆಯೋಜನೆ ಮಾಡಿದ್ದು ಬೆಂಗಳೂರಿನ ಕರ್ನಾಟಕ ಫ್ಲಾಗ್ ಮತ್ತು ಅಮೇರಿಕಾ ಫುಟ್ಬಾಲ್ ಅಸೋಸಿಯೇಶನ್ ವತಿಯಿಂದ ಪ್ರೀ ದಸರಾ ಫ್ರೆಂಡ್ಲಿ ಎನ್ನುವ ಹೆಸರಿನಲ್ಲಿ ಪಂದ್ಯವನ್ನು ಸೂಪರ್ ಪಾರ್ಕ್ ಸ್ಪೋರ್ಟ್ಸ್ ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು.
ಕರ್ನಾಟಕ ಅಮೇರಿಕನ್ ಫುಟ್ಬಾಲ್ ಅಸೋಸಿಯೇಷನ್ ಜನರಲ್ ಸೆಕರೆಟ್ರಿ ಮತ್ತುಹಿರಿಯ ಕ್ರೀಡಾಪಟು...
Dharwad News: ಧಾರವಾಡ: ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್ನಿನ ವಿಶ್ವ ಟೆನಿಸ್ ಟೂರ್ ಡಾಲರ್ 25 ಸಾವಿರ ಬಹುಮಾನ ಮೊತ್ತದ ಪುರುಷರ ಸಿಂಗಲ್ಸ್ ಮತ್ತು ಡಬಲ್ಸ್ ಟೆನಿಸ್ ಪಂದ್ಯಾವಳಿ ಧಾರವಾಡ ಜಿಲ್ಲಾ ಟೆನಿಸ್ ಸಂಸ್ಥೆ (DDLTA) ಆಶ್ರಯದಲ್ಲಿ ರಾಜಾಧ್ಯಕ್ಷ ಪೆವಿಲಿಯನ್ ಆವರಣದಲ್ಲಿರುವ ಐದು ಹಾರ್ಡ್ ಕೋರ್ಟ್ ಅಂಗಣಗಳಲ್ಲಿ ಇಂದಿನಿಂದ ಅಂದರೆ 15 ರಿಂದ 22ರ ವರೆಗೆ...
Dharwad News: ಧಾರವಾಡ: ಆ ಕುಟುಂಬ ಸುಡುಗಾಡು ಸಿದ್ದರ ಕುಟುಂಬ. ಅಲೇಮಾರಿ ಜೀವನ ನಡೆಸಿಕೊಂಡು ಬದುಕು ನಡೆಸೋದು ಅವರ ವೃತ್ತಿ. ಆದ್ರೆ ಇಂತಹ ಬಡಕುಟುಂಬದಲ್ಲಿ ಜನಿಸಿದ ವಿದ್ಯಾರ್ಥಿನಿಗೆ ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆಂಬ ಆಸೆಗೆ ಇದೀಗ ಸಾಕಾರ ಆಗುತ್ತಿದೆ. ಖ್ಯಾತ ಕ್ರಿಕೇಟರ್ ಒಬ್ಬರು ಬಿಜೆಪಿ ಮುಖಂಡನ ಸಂಪರ್ಕದಿಂದ, ಈ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಿದ್ದಾರೆ.
ಧಾರವಾಡದ...
ಕ್ರಿಡೆ ಸುದ್ದಿ: ಭಾರತೀಯ ಅಭಿಮಾನಿಗಳ ಕನಸುಗಳನ್ನು ಮತ್ತೊಮ್ಮೆ ನನಸಾಗಿಸಲು ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ನಾನು ಮತ್ತು ತನ್ನ ಸಹ ಆಟಗಾರರು ಸಿದ್ಧರಿದ್ದೇವೆ ಎಂದು ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಮೆನ್ ಇನ್ ಬ್ಲೂ ವಿಶ್ವಕಪ್ ಅನ್ನು ಎರಡು ಬಾರಿ ಗೆದ್ದುಕೊಂಡಿತು, ಅವರ ಕೊನೆಯ ಯಶಸ್ಸು 2011 ರಲ್ಲಿ...
Special News : ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಕ್ರಿಕೆಟ್ ಲೋಕದ ದೇವರು ಎಂದೇ ಸುಪ್ರಸಿದ್ದ ಸಚಿನ್ ಟೆಂಡುಲ್ಕರ್. ಆದ್ರೆ ಅದೇ ದೇವರಿಗೂ ಕ್ರಿಕೆಟ್ ಲೋಕದಲ್ಲಿ ಸಂಕಷ್ಟವೂ ಎದುರಾಗಿತ್ತು. ಹೌದು ಅಷ್ಟೇ ಅಲ್ಲದೇ ಭಾರತೀಯ ಕ್ರೀಡಾ ಪ್ರೇಮಿಗಳು ಮರೆಯದ ದಿನವೇ ಸೆಪ್ಟೆಂಬರ್ 9. ಹಾಗಿದ್ರೆ ಈ ದಿನ ಏನ್ ನಡೆಯಿತು ಈ ದಿನ ಕ್ರಿಕೆಟ್...