Sunday, July 26, 2026

ಕ್ರೀಡೆ

ಕಿಂಗ್ ಕೊಹ್ಲಿ 50ನೇ ಶತಕ ಸಿಡಿಸಿದ್ದಕ್ಕೆ ಕ್ರಿಕೇಟ್ ದೇವರು ಹೇಳಿದ್ದೇನು..?

Cricket News: ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ, ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ್ದಾರೆ. ಹಾಗಾಗಿ ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿ, ರಾಜಕೀಯ ಗಣ್ಯರು ಕೂಡ ಕೊಹ್ಲಿಗೆ ಶುಭಾಶಯ ತಿಳಿಸಿದ್ದಾರೆ. ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆದಿದ್ದು, ಈ ವೇಳೆ ಕಿಂಗ್ ಕೊಹ್ಲಿ 50ನೇಯ ಶತಕ...

ವಿಶ್ವಕಪ್ನಲ್ಲಿ ಮೊಮ್ಮಗನ ಬೊಂಬಾಟ್ ಆಟ! ರಚಿನ್ಗೆ ದೃಷ್ಟಿ ತೆಗೆದ ಅಜ್ಜಿ…!

Sports News: ಶ್ರೀಲಂಕಾವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ 2023ರ ವಿಶ್ವಕಪ್‌ನ ಸೆಮಿಫೈನಲ್‌ಗೆ (World Cup 2023) ಬಹುತೇಕ ಅರ್ಹತೆ ಪಡೆದಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಪಾಯಿಂಟ್ಸ್ ಪಟ್ಟಿಯಲ್ಲಿ 10 ಅಂಕ ಗಳಿಸಿದೆ. ಕಿವೀಸ್ ತಂಡದ ರನ್ ರೇಟ್ ಕೂಡ ಉತ್ತಮವಾಗಿದೆ. ನ್ಯೂಜಿಲೆಂಡ್‌ನ ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ಆಸೆಯನ್ನು ಬಹುತೇಕ ಭಗ್ನಗೊಳಿಸಿದೆ. ಈ ಮಹತ್ವದ...

ನಂ.1 ಬ್ಯಾಟರ್ ಶುಭಮನ್ಗೆ ಲವ್ಲಿಯಾಗಿ ಅಭಿನಂದಿಸಿದ ಸಾರಾ ತೆಂಡೂಲ್ಕರ್

Cricket News: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಯುವ ಆಟಗಾರ ಶುಭಮನ್ ಗಿಲ್(Gill And Sara) ಅವರು ಬುಧವಾರ ಪ್ರಕಟಗೊಂಡ ಐಸಿಸಿ ನೂತನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಇದೇ ವಿಚಾರವಾಗಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ (sara tendulkar) ಅವರು ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ...

ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿ

Chithradurga News: ಚಿತ್ರದುರ್ಗ: ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ 18 ವರ್ಷದೊಳಗಿನ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ ಮತ್ತು ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ಚಳ್ಳಕೆರೆ ತಾಲೂಕಿನ ಗ್ರಾಮಗಳ ಯುವ ಪ್ರತಿಭೆಗಳನ್ನು ಹೊರ ತೆಗೆಯುವುದಕ್ಕಾಗಿ, ಮತ್ತು ಈ...

ವಿಶ್ವಕಪ್‌ನಿಂದಲೇ ಹಾರ್ದಿಕ್‌ ಪಾಂಡ್ಯ ಔಟ್: ಕನ್ನಡಿಗನಿಗೆ ಒಲಿದ ಸ್ಥಾನ

Cricket news: ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಈಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಗ್ರೇಡ್ 1 ಅಸ್ಥಿರಜ್ಜು ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್‌ ಪಾಂಡ್ಯ ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರು ವಿಶ್ವಕಪ್‌ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹಾರ್ದಿಕ್‌ ಪಾಂಡ್ಯ...

ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಮೊಹಮ್ಮದ್ ಶಮಿ

Sports news: ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಅನುಭವಿ ವೇಗಿ ಮೊಹಮ್ಮದ್ ಶಮ್ಮಿ ಅವರು, ಪಂದ್ಯದಿಂದ ಪಂದ್ಯಕ್ಕೆ ತಮ್ಮ ಘಾತಕ ಬೌಲಿಂಗ್ ದಾಳಿ ಮೂಲಕ ವಿಕೆಟ್ ಕಿತ್ತು ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದಾರೆ. ಗುರುವಾರ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಂಕಾ ವಿರುದ್ಧದ ಪಂದ್ಯದಲ್ಲಿಯೂ 5 ವಿಕೆಟ್ ಕಿತ್ತು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ...

IPL 2024: ಐಪಿಎಲ್ ಆಟಗಾರರ ಹರಾಜಿಗೆ ಡೇಟ್ ಫಿಕ್ಸ್

ಐಪಿಎಲ್ ಕ್ರಿಡೆ :ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಐಪಿಎಲ್ ಹರಾಜಿಗಾಗಿ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಡಿಸೆಂಬರ್ 19 ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ 10 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಹಾಗೂ...

ಪ್ರೀ ದಸರಾ ಫ್ರೆಂಡ್ಲೀ ಫ್ಲಾಗ್ ಫುಟ್ಬಾಲ್ ಕ್ರೀಡೆ..!

ಬೆಂಗಳೂರು: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ಹಲವಾರು ಕ್ರೀಡಾ ತರಬೇತಿ ಸಂಸ್ಥೆಗಳು ಕ್ರೀಡೆಯನ್ನು ಆಯೋಜನೆ ಮಾಡಿದ್ದು ಬೆಂಗಳೂರಿನ ಕರ್ನಾಟಕ ಫ್ಲಾಗ್ ಮತ್ತು ಅಮೇರಿಕಾ ಫುಟ್ಬಾಲ್ ಅಸೋಸಿಯೇಶನ್ ವತಿಯಿಂದ ಪ್ರೀ ದಸರಾ ಫ್ರೆಂಡ್ಲಿ ಎನ್ನುವ ಹೆಸರಿನಲ್ಲಿ ಪಂದ್ಯವನ್ನು ಸೂಪರ್ ಪಾರ್ಕ್ ಸ್ಪೋರ್ಟ್ಸ್ ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು. ಕರ್ನಾಟಕ ಅಮೇರಿಕನ್ ಫುಟ್ಬಾಲ್ ಅಸೋಸಿಯೇಷನ್ ಜನರಲ್ ಸೆಕರೆಟ್ರಿ ಮತ್ತುಹಿರಿಯ ಕ್ರೀಡಾಪಟು...

ಐಟಿಎಫ್‌ ಪುರುಷರ ನಗದು ಬಹುಮಾನ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು

Dharwad News: ಧಾರವಾಡ: ಅಂತಾರಾಷ್ಟ್ರೀಯ ಟೆನಿಸ್‌ ಫೆಡರೇಶನ್ನಿನ ವಿಶ್ವ ಟೆನಿಸ್‌ ಟೂರ್‌ ಡಾಲರ್‌ 25 ಸಾವಿರ ಬಹುಮಾನ ಮೊತ್ತದ ಪುರುಷರ ಸಿಂಗಲ್ಸ್‌ ಮತ್ತು ಡಬಲ್ಸ್‌ ಟೆನಿಸ್‌ ಪಂದ್ಯಾವಳಿ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ (DDLTA) ಆಶ್ರಯದಲ್ಲಿ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಇಂದಿನಿಂದ ಅಂದರೆ 15 ರಿಂದ 22ರ ವರೆಗೆ...

ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೇಟಿಗ ಕೆ.ಎಲ್.ರಾಹುಲ್

Dharwad News: ಧಾರವಾಡ: ಆ ಕುಟುಂಬ ಸುಡುಗಾಡು ಸಿದ್ದರ ಕುಟುಂಬ. ಅಲೇಮಾರಿ ಜೀವನ ನಡೆಸಿಕೊಂಡು ಬದುಕು ನಡೆಸೋದು ಅವರ ವೃತ್ತಿ. ಆದ್ರೆ ಇಂತಹ ಬಡ‌ಕುಟುಂಬದಲ್ಲಿ ಜನಿಸಿದ ವಿದ್ಯಾರ್ಥಿನಿಗೆ ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆಂಬ‌ ಆಸೆಗೆ ಇದೀಗ ಸಾಕಾರ ಆಗುತ್ತಿದೆ. ಖ್ಯಾತ ಕ್ರಿಕೇಟರ್ ಒಬ್ಬರು ಬಿಜೆಪಿ ಮುಖಂಡನ ಸಂಪರ್ಕದಿಂದ,  ಈ  ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಿದ್ದಾರೆ.‌ ಧಾರವಾಡದ‌...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img