Wednesday, October 22, 2025

ಕ್ರೀಡೆ

ಟೂರ್ನಿಯಿಂದ ಹಿಂದೆ ಸರಿಯುತ್ತಿರುವ ಅಗ್ರ ಕುಸ್ತಿ ಪಟುಗಳು

sports news ಭಾರತದಲ್ಲಿ ಕಳೆದ ತಿಂಗಳು ಹಿಂದೆ ಮಹಿಳಾ ಕುಸ್ತಿಪಟುಗಳ ಮೇಲೆ ತರಬೇತಿದಾರರು ಮತ್ತು ಅಧ್ಯಕ್ಷರು ಲೈಂಗಿಕ ಕಿರುಕುಳ ನೀಡುತಿದ್ದಾರೆ ಎಂದು ಆರೋಪ ಮಾಡಿದಕ್ಕಾಗಿ ಕುಸ್ತಿ ಪಟುಗಳ ಒಟ್ಟಾಗಿ ಸೇರಿ ಲೈಂಗಿಕ ಕಿರುಕುಳ ನೀಡಿದವರ ವಿರುದ್ದ ಪ್ರತಿಭಟನೆ ಕೈಗೊಂಡಿದ್ದರು . ಆದರೆ ಅವರ ಪ್ರತಿಭಟನೆಗೆ ಸರಿಯಾಗಿ ಬೆಂಬಲ ಸಿಗದೆ ಕಾರಣ ಕೆಲವು ಪಟುಗಳು ಹೋರಾಟದಿಂದ ಹಿಂದೆ...

ಮಾರ್ಚ್ 31 ರಿಂದ 6ನೇ ಆವೃತ್ತಿಯ ಐಪಿಎಲ್ 2023 ಆರಂಭ

Sports News: 6ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು  ಐಪಿಎಲ್ ಮಂಡಳಿ ಬಿಡುಗಡೆ ಮಾಡಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 28 ರಂದು ನಡೆಯಲಿದ್ದು, ಮೊದಲ ಪಂದ್ಯವು ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ...

ಆರ್ ಸಿಬಿ ಮೆಂಟರ್ ಆಗಿ ಆಯ್ಕೆಯಾದ್ರು..ಮೂಗುತಿ ಸುಂದರಿ..!

sports news ಬೆಂಗಳೂರು(ಫೆ.15): ಕಳೆದ ಕೆಲವು ದಿನಗಳ ಹಿಂದೆ ಸ್ಮೃತಿ ಮಂಧಾನ ಅವರನ್ನು ಆರ್ ಸಿ ಬಿ ತಂಡ  ತನ್ನ ಕಡೆ ಸೆಳೆದುಕೊಂಡಿತು. ಇದೀಗ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೆಂಟರ್ ಆಗಿ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರನ್ನು ನೇಮಿಸಲಾಗಿದೆ. ಟೆನಿಸ್ ಗೆ ಈಗಾಗಲೇ ವಿದಾಯ ಹೇಳರುವ ಸಾನಿಯಾ ಮಿರ್ಜಾ ಅವರು ಇದೀಗ ಹೊಸ...

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

sports news ಬೆಂಗಳೂರು(ಫೆ.14): ಕನ್ನಡತಿ ಸ್ಮೃತಿ ಮಂಧಾನ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದರೆ, ಇನ್ನು 23 ವರ್ಷ ಪ್ರಾಯದ ಕೇರಳದ ಕ್ರಿಕೆಟ್ ಆಟಗಾರ್ತಿ, ಆಲ್ರೌಂಡರ್ ಮಿನ್ನು ಮನಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 30 ಲಕ್ಷ ರೂಪಾಯಿ ನೀಡಿ ಖರೀದಿ ಮಾಡಿತು. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್​ನಲ್ಲಿ ನಡೆದ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಹರಾಜು...

3.40 ಕೋಟಿ ರೂ.ಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂಧಾನ!

sports news ಬೆಂಗಳೂರು(ಫೆ.13):ವಿಶ್ವದ ಅತ್ಯುತ್ತಮ ಟಿ20 ಬ್ಯಾಟರ್​ಗಳಲ್ಲಿ ಸ್ಮೃತಿ ಮಂಧಾನ ಕೂಡ ಒಬ್ಬರು. ಈ ಆಟಗಾರ್ತಿ ಇದುವರೆಗು ಆಡಿರುವ 112 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 27.32 ಸರಾಸರಿಯಲ್ಲಿ 2651 ರನ್ ಗಳಿಸಿದ್ದಾರೆ. ಇದೀಗ ಈ ಆಟಗಾರ್ತಿ ಅವರು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. ಸ್ಮೃತಿ ಅವರನ್ನು ಖರೀದಿಸಲು ಮುಂಬೈ ಮತ್ತು ಆರ್‌ಸಿಬಿ ನಡುವೆ...

ಕ್ಯಾಪ್ಟನ್ ಕೂಲ್ ದೋನಿ ಒಡೆತನದ ಶಾಲೆಗೆ ನೋಟಿಸ್

ಕ್ಯಾಪ್ಟನ್ ಕೂಲ್ ದೋನಿ ಒಡೆತನದ ಶಾಲೆಗೆ ನೋಟಿಸ್ ಹೌದು ಭಾರತರದ ಕೂಲ್ ಕ್ಯಾಪ್ಟನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.ಯಾಕೆಂದರೆ ಕಳೆದ ವರ್ಷ ಬೆಂಗಳೂರಿನ ಸಿಂಗಸAದ್ರದಲ್ಲಿ ದೋನಿಯವರು ತಮ್ಮ ಒಡೆತನದಲ್ಲಿಒಂದು ಶೀಕ್ಷಣ ಸಂಸ್ಥೆಯೊAದನ್ನು ತೆರದಿದ್ದು ಈ ಶಾಲೆಯಲ್ಲಿ ಇಲ್ಲಿಯವರೆ ಸುಮಾರು ೨೪೮ ಮಕ್ಕಳು ಶೀಕ್ಷಣಕ್ಕಾಗಿ ಶಾಲಾ ದಾಕಲಾತಿಯನ್ನು ಪಡೆದುಕೊಂಡಿರುತ್ತಾರೆ.ಒAದನೆ ತರಗತಿಯಿಂದ ಎಂಟನೆ ತರಗತಿಯವಗೆ ಮಕ್ಕಳಿಗೆ ಕಲಿಯಲು ಅವಕಾಶವಿದ್ದು...

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಮುರಳಿ ವಿಜಯ್

Sports News: ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅದಾದ ಬಳಿಕ...

ಕಡೂರಿನಲ್ಲಿ “ಕವಡೆ” ಆಟ ಶುರು ‌. .

"ಕವಡೆ" ಇದೊಂದು ದೇಸಿ ಕ್ರೀಡೆ‌. ಗ್ರಾಮೀಣ ಭಾಗದಲ್ಲಂತೂ ಈ ಆಟ ಹೆಚ್ಚು ಜನಪ್ರಿಯ. ಈಗ "ಕವಡೆ" ಹೆಸರಿನ ಚಿತ್ರವೊಂದು ಆರಂಭವಾಗಿದೆ. ಈ ಹಿಂದೆ "ಜಾಡಘಟ್ಟ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ, ಜೊತೆಗೆ ನಾಯಕನಾಗೂ ಅಭಿನಯಿಸಿದ್ದ ರಘು ಎಸ್ ಈ "ಕವಡೆ" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಾಯಕನಾಗೂ ಕಾಣಿಸಿಕೊಳ್ಳುತ್ತಿದ್ದಾರೆ. ಶಶಿಮಣಿ ನಿರ್ಮಿಸುತ್ತಿದ್ದಾರೆ. ಶ್ರೀ ಕ್ಷೇತ್ರ ದುರ್ಗಾಸ್ಥಳ ರಾಮದುರ್ಗ ಗುರುಗಳ ಆಶೀರ್ವಾದದೊಂದಿಗೆ ಶ್ರೀಕ್ಷೇತ್ರ...

ಏಕದಿನ ಶತಕ ಸಿಡಿಸಿ ಮಿಂಚಿದ ಶುಭ್​ಮನ್ ಗಿಲ್…!

Sports News: ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ  ಮತ್ತೊಬ್ಬ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ...

ಕರ್ನಾಟಕದ ಬೂಮ್ರಾಗೆ ಕಿಚ್ಚ ಸುದೀಪ್ ಸಾಥ್…!

Cricket News: ಐಪಿಎಲ್ ಸಿದ್ಧತೆಯಲ್ಲಿರುವ ದೊಡ್ಡಬಳ್ಳಾಪುರದ ಕ್ರಿಕೆಟ್ ಪಟು ಮಹೇಶ್ ಕುಮಾರ್ ಅವರನ್ನು ಖ್ಯಾತ ನಟ ಕಿಚ್ಚ ಸುದೀಪ್ ಭೇಟಿಯಾಗಿ ಮುಂಬರುವ ಪಂದ್ಯಾವಳಿಗೆ ಶುಭ ಕೋರಿದ್ದಾರೆ.ಸಿಸಿಎಲ್ ಪಂದ್ಯಾವಳಿ ಹಿನ್ನಲೆ ಯಲಹಂಕ ಬಳಿಯ ರಾಜನಕುಂಟೆಯಲ್ಲಿನ ಜಸ್ಟ್ ಕ್ರಿಕೆಟ್ ಅಕಾಡೆಮಿಗೆ ಪ್ರಾಕ್ಟೀಸ್ ನಡೆಸಲು ತೆರಳಿದ್ದ ಸುದೀಪ್ ಅದೇ ಅಕಾಡೆಮಿಯಲ್ಲಿ ಪ್ರಾಕ್ಟೀಸ್ ನಡೆಸುತ್ತಿದ್ದ ಮಹೇಶ್ ಕುಮಾರ್ ನನ್ನು ಭೇಟಿಯಾಗಿ ಮಾತುಕತೆ...
- Advertisement -spot_img

Latest News

2031ರ ಬೆಂಗಳೂರು ಹೇಗಿರತ್ತೆ ಗೊತ್ತಾ? ಬೆಂಗಳೂರಿನ ಭವಿಷ್ಯ ಹೇಳಿದ್ರೆ ಶಾಕ್!

ರಾಜ್ಯದ ರಾಜಧಾನಿ ಬೆಂಗಳೂರು ತೀವ್ರ ಜನಸಂಖ್ಯಾ ಸ್ಫೋಟದತ್ತ ಸಾಗುತ್ತಿದೆ. 2031ರ ವೇಳೆಗೆ ನಗರದ ಜನಸಂಖ್ಯೆ ಸುಮಾರು 1.47 ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಈಗಂತ ಅರ್ಥಶಾಸ್ತ್ರ...
- Advertisement -spot_img