Sunday, July 26, 2026

ಕ್ರೀಡೆ

World Cup; ಅಭಿಮಾನಿಗಳಿಗಾಗಿ ವಿಶ್ವಕಪ್ ಗೆಲ್ಲಲು ಪಣತೊಟ್ಟಿದ್ದೇವೆ..!ಕೋಹ್ಲಿ

ಕ್ರಿಡೆ ಸುದ್ದಿ: ಭಾರತೀಯ ಅಭಿಮಾನಿಗಳ ಕನಸುಗಳನ್ನು ಮತ್ತೊಮ್ಮೆ ನನಸಾಗಿಸಲು ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ನಾನು ಮತ್ತು ತನ್ನ ಸಹ ಆಟಗಾರರು ಸಿದ್ಧರಿದ್ದೇವೆ ಎಂದು ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದ್ದಾರೆ. ಮೆನ್ ಇನ್ ಬ್ಲೂ ವಿಶ್ವಕಪ್ ಅನ್ನು ಎರಡು ಬಾರಿ ಗೆದ್ದುಕೊಂಡಿತು, ಅವರ ಕೊನೆಯ ಯಶಸ್ಸು 2011 ರಲ್ಲಿ...

Sachin Tendulkar : ಕ್ರಿಕೆಟ್ ಲೋಕದ ದೇವರ, ಆಟದ, ಸಂಕಷ್ಟದ ಸಂಪೂರ್ಣ ಚಿತ್ರಣವಿದು

Special News : ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಕ್ರಿಕೆಟ್ ಲೋಕದ ದೇವರು ಎಂದೇ ಸುಪ್ರಸಿದ್ದ ಸಚಿನ್ ಟೆಂಡುಲ್ಕರ್. ಆದ್ರೆ ಅದೇ ದೇವರಿಗೂ ಕ್ರಿಕೆಟ್ ಲೋಕದಲ್ಲಿ ಸಂಕಷ್ಟವೂ ಎದುರಾಗಿತ್ತು. ಹೌದು ಅಷ್ಟೇ ಅಲ್ಲದೇ ಭಾರತೀಯ ಕ್ರೀಡಾ ಪ್ರೇಮಿಗಳು ಮರೆಯದ ದಿನವೇ ಸೆಪ್ಟೆಂಬರ್ 9. ಹಾಗಿದ್ರೆ ಈ ದಿನ ಏನ್ ನಡೆಯಿತು ಈ ದಿನ ಕ್ರಿಕೆಟ್...

Virat Kohli Indian Cricketer : ಚಿರತೆಯನ್ನೂ ಮೀರಿಸುತ್ತಾ ವಿರಾಟ್ ಓಟ..?!

Special News : ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್‌ನ ರನ್ ಮಷಿನ್. ಕ್ರೀಸ್ ಕಚ್ಚಿ ನಿಂತ್ರೆ ಎದುರಾಳಿ ಬೌಲರ್‌ಗಳ ಬೆಂಡೆತ್ತೋದು ಫಿಕ್ಸ್. ವಿರಾಟ್ ಕೇವಲ ಬೌಂಡರಿ, ಸಿಕ್ಸರ್ ಸಿಡಿಸೋದಷ್ಟೆ ಅಲ್ಲ, ವಿಕೆಟ್‌ಗಳ ನಡುವೆ ವೇಗದ ಓಟಕ್ಕೂ ಹೆಸರುವಾಸಿಯಾಗಿದ್ದಾರೆ. ವಿರಾಟ್ ಕೊಹ್ಲಿಯನ್ನು ಕ್ರಿಕೆಟ್ ಜಗತ್ತಿನ ಫಿಟ್ ಆಟಗಾರರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಕ್ರೀಡೆಯ ಜೊತೆಗೆ ಫಿಟ್ನೆಸ್...

Cricket : ಕೊಹ್ಲಿಯನ್ನೇ ಹಿಂದಿಕ್ಕಿದ ಕನ್ನಡಿಗ ಮಯಾಂಕ್ ಅಗರ್ವಾಲ್

ಟೀಮ್ ಇಂಡಿಯಾ ಆರಂಭಿಕ ಮಯಾಂಕ್ ಅಗರ್ವಾಲ್ ಮತ್ತೆ ಅಬ್ಬರಿಸಿದ್ದಾರೆ. ಸದ್ಯ ಭಾರತ ತಂಡದ ಎಲ್ಲಾ ಸ್ವರೂಪದಲ್ಲಿಯೂ ಸ್ಥಾನ ಕಳೆದುಕೊಂಡಿರುವ ಕರ್ನಾಟಕ ಆರಂಭಿಕ ಬ್ಯಾಟ್ಸ್‌ಮನ್‌ ಮಯಾಂಕ್‌ ಅಗರ್ವಾಲ್‌, ಯೋ-ಯೋ ಟೆಸ್ಟ್‌ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ವಿರಾಟ್ ಕೊಹ್ಲಿಯವ್ರನ್ನೇ ಮಯಾಂಕ್ ಅಗರ್ವಾಲ್ ಹಿಂದಿಕ್ಕಿದ್ದಾರೆ. ಬುಧವಾರ ಬೆಂಗಳೂರಿನ ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಯಲ್ಲಿ ಮಯಾಂಕ್‌ ಅಗರ್ವಾಲ್‌ ಯೋ-ಯೋ ಟೆಸ್ಟ್‌ಗೆ ಒಳಗಾಗಿದ್ದರು. ಭರ್ಜರಿಯಾಗಿ...

Anil Kumble : ಬಿಎಂಟಿಸಿಯಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ..!

Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಸೋಮವಾರ ಸೆ.11ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತ್ತು. ಕ್ಯಾಬ್, ಟ್ಯಾಕ್ಸಿ, ಆಟೋ ಇಲ್ಲದೆ ಬಿಎಂಟಿಸಿ ಬಸ್ ನ್ನೆ ಕಾಯುವ ಪರಿಸ್ಥಿತಿ ಮುಂದಾಯಿತು. ಖಾಸಗಿ ಬಂದ್...

World Cup: ಏಕದಿನ ವಿಶ್ವಕಪ್​ಗೆ ತಂಡ ಪ್ರಕಟ. ರಾಹುಲ್​​ ಎಂಟ್ರಿ, ತಿಲಕ್​ಗೆ ಗೇಟ್​ಪಾಸ್

ಕ್ರೀಡಾ ಸುದ್ದಿ: ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತ ಬಲಿಷ್ಠ ತಂಡ ಪ್ರಕಟಿಸಿದೆ. ಇಂದು ಬಿಸಿಸಿಐ ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್​ರವ್ರು, ರೋಹಿತ್‌ ಶರ್ಮಾ ನಾಯಕತ್ವದ 15 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದೆ. ಐವರು ಪರಿಣಿತ ಬ್ಯಾಟ್ಸ್​ಮನ್​ಗಳು, ಇಬ್ಬರು ಕೀಪರ್ಸ್, ಮೂವರು ಆಲ್​ರೌಂಡರ್ಸ್, ಮೂವರು ವೇಗಿಗಳು, ಓರ್ವ ಸ್ಪಿನ್ನರ್​ನ್ನು ಆಯ್ಕೆ ಮಾಡಲಾಗಿದೆ. ರೋಹಿತ್...

ಕ್ರಿಕೇಟ್ ಲೋಕ ತ್ಯಜಿಸಿದರೂ ಧೋನಿ ಕೋಟಿ ಕೋಟಿ ಸಂಪಾದನೆ ಮಾಡುತ್ತಾರೆ.. ಹೇಗೆ ಗೊತ್ತಾ..?

Business Tips: ಕ್ರಿಕೇಟಿಕ ಮಹೇಂದ್ರ ಸಿಂಗ್ ಧೋನಿ, ಕ್ರಿಕೇಟ್‌ನಿಂದ ಅದೆಷ್ಟು ಸಂಪಾದನೆ ಮಾಡಿದ್ದಾರೆ ಎಂಬುದನ್ನು, ಅವರ ಲೈಫ್‌ಸ್ಟೈಲ್, ಅವರ ಗಾಡಿ ಕಲೆಕ್ಷನ್ ನೋಡಿ ತಿಳಿಯಬಹುದು. ಅವರ ಗಾಡಿ ಕಲೆಕ್ಷನ್ ಹೇಗಿದೆ ಅಂದ್ರೆ, ಒಂದು ಬೈಕ್ ಶೋರೂಮ್ ಇಡಬಹುದು. ಹಾಗಿದೆ. ಧೋನಿ ಪೂರ್ತಿಯಾಗಿ, ಕ್ರಿಕೇಟ್ ಆಡುವುದನ್ನು ನಿಲ್ಲಿಸಿದರೂ ಕೂಡ, ಅವರು ಕೋಟಿ ಕೋಟಿ ಆದಾಯ ಗಳಿಸಬಹುದು....

Instagramನಲ್ಲಿ ಹವಾ ಮೆಂಟೇನ್ ಮಾಡಿದ ಕೊಹ್ಲಿ: ಒಂದು ಪೋಸ್ಟ್‌ಗೆ ಕೋಟಿ ಕೋಟಿ ಹಣ..

Sports News: ಕ್ಯಾಪ್ಟನ್ ಕೊಹ್ಲಿ ಹೆಚ್ಚಾಗಿ ಕ್ರಿಕೇಟ್ ವಿಷಯದಲ್ಲಿ ಸುದ್ದಿಯಾಗ್ತಾರೆ. ಆದ್ರೆ ಈ ಬಾರಿ ವಿರಾಟ್ ಸುದ್ದಿಯಾಗಿರೋದು, ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಿಂದ. ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಫೋಟೋಗಳಿಗೆ ಅತೀ ಹೆಚ್ಚು ಸಂಭಾವನೆ ಪಡೆಯುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಪ್ರಮೋಟ್ ಮಾಡುವ ಪೋಸ್ಟ್‌ಗಳಿಗೆ ಹಣ ಪಡೆಯಲಾಗುತ್ತದೆ. ಅದೇ ರೀತಿ ವಿರಾಟ್ ಕೂಡ ಪ್ರಮೋಷನ್ ಫೋಟೋಗಳಿಗೆ ಹಣ ಪಡೆಯುತ್ತಾರೆ....

Cricket : ಶತಕ ಭಾರಿಸಿಲ್ಲ ಆದರೂ ಗೆಲುವಿನ ಜೊತೆ ಹೊಸ ದಾಖಲೆ..?!

Sports News :ಭಾರತ ತಂಡ  ಗೆಲುವಿನ ಜೊತೆಗೆ ಇದೀಗ ವಿಶೇಷ ದಾಖಲೆ ಒಂದನ್ನು ನಿರ್ಮಿಸಿದೆ. ಯಾವುದೇ ಶತಕ ಭಾರಿಸದೆ ಅಧಿಕ ರನ್ ಗಳಿಸಿ ದಾಖಲೆ ಬರೆದಿದೆ. ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ  ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡದ ಬ್ಯಾಟರ್ಸ್ ವಿಶೇಷ ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದಾರೆ. 351 ರನ್​ಗಳೊಂದಿಗೆ...

Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!

Sports News : ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ವಾಡಲು ನಿರ್ಧರಿಸಿದ್ದಾನೆ ಕ್ರಿಕೆಟಿಗ. ಹೌದು ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಹೊಡೆದಿದ್ದ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img