Wednesday, October 22, 2025

ಕ್ರೀಡೆ

ಕರ್ನಾಟಕದ ಬೂಮ್ರಾಗೆ ಕಿಚ್ಚ ಸುದೀಪ್ ಸಾಥ್…!

Cricket News: ಐಪಿಎಲ್ ಸಿದ್ಧತೆಯಲ್ಲಿರುವ ದೊಡ್ಡಬಳ್ಳಾಪುರದ ಕ್ರಿಕೆಟ್ ಪಟು ಮಹೇಶ್ ಕುಮಾರ್ ಅವರನ್ನು ಖ್ಯಾತ ನಟ ಕಿಚ್ಚ ಸುದೀಪ್ ಭೇಟಿಯಾಗಿ ಮುಂಬರುವ ಪಂದ್ಯಾವಳಿಗೆ ಶುಭ ಕೋರಿದ್ದಾರೆ.ಸಿಸಿಎಲ್ ಪಂದ್ಯಾವಳಿ ಹಿನ್ನಲೆ ಯಲಹಂಕ ಬಳಿಯ ರಾಜನಕುಂಟೆಯಲ್ಲಿನ ಜಸ್ಟ್ ಕ್ರಿಕೆಟ್ ಅಕಾಡೆಮಿಗೆ ಪ್ರಾಕ್ಟೀಸ್ ನಡೆಸಲು ತೆರಳಿದ್ದ ಸುದೀಪ್ ಅದೇ ಅಕಾಡೆಮಿಯಲ್ಲಿ ಪ್ರಾಕ್ಟೀಸ್ ನಡೆಸುತ್ತಿದ್ದ ಮಹೇಶ್ ಕುಮಾರ್ ನನ್ನು ಭೇಟಿಯಾಗಿ ಮಾತುಕತೆ...

ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ 

sports news : ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕದ ನೆರವಿನಿಂದ ಭಾರತ ನ್ಯೂಜಿಲೆಂಡ್ ವಿರುದ್ಧ 12 ರನ್ ಗಳಿಂದ ಜಯಗಳಿಸಿದೆ. ಈ ಜಯದೊಂದಿಗೆ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಕಡೆಗಳಿಗೆಯವರೆಗೂ ಕಿವೀಸ್ ಬ್ರೇಸ್ ವೆಲ್ ಹೋರಾಟ ನಡೆಸಿ ಸಿಡಿಲಬ್ಬರದ ಶತಕ ಬಾರಿಸಿದ್ದು ವ್ಯರ್ಥವಾಯಿತು. ಹೀಗಾಗಿ ಭಾರತ 12 ರನ್ ಗಳ...

ವೈರಲ್ ಆಯ್ತು ಕೆ.ಎಲ್. ರಾಹುಲ್ ಆ ಒಂದು ಪೋಸ್ಟ್…!

Sports News: ಕೆ.ಎಲ್ ರಾಹುಲ್ ಆ ಒಂದು ಪೋಸ್ಟ್ ಸಧ್ಯ ಫುಲ್ ವೈರಲ್ ಆಗಿದೆ. ಶ್ರೀಲಂಕಾ ವಿರುದ್ದ ನಿನ್ನೆ ನಡೆದ ಕೊನೆಯ ಟಿ 20 ಪಂದ್ಯದಲ್ಲಿ ಭಾರತ ತಂಡ 91 ರನ್‌ಗಳಿಂದ ಗೆದ್ದು ಬೀಗಿತ್ತು. ಪಂದ್ಯದಲ್ಲಿ ತಮ್ಮ ಅದ್ಬುತ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಸೂರ್ಯಕುಮಾರ್ ಯಾದವ್ ಅವರಿಗೆ ಕೆ.ಎಲ್. ರಾಹುಲ್ ತುಳುವಿನಲ್ಲೇ ಅಭಿನಂದಿಸಿದ್ದಾರೆ. ಇನ್ನು...

65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದ ಕರ್ನಾಟಕದ ದಿವ್ಯಾ ಟಿಎಸ್

ಭೋಪಾಲ್: ಕರ್ನಾಟಕದ ದಿವ್ಯಾ ಟಿಎಸ್ ಸೋಮವಾರ ಮುಕ್ತಾಯಗೊಂಡ 65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕದ ನಿಕಟ ಹೋರಾಟದಲ್ಲಿ ಉತ್ತರ ಪ್ರದೇಶದ ಸಂಸ್ಕೃತಿ ಬನಾ ವಿರುದ್ಧ ತಮ್ಮ ಚೊಚ್ಚಲ ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಿವ್ಯಾ 16-14 ರಲ್ಲಿ ಸಂಸ್ಕೃತಿಯನ್ನು ಸೋಲಿಸಿದರು ಮತ್ತು...

ಮೀಡಿಯಾ ಪ್ರೋ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದ ಮಹಿಳಾ ಪೂರ್ವ ವಿಭಾಗ ಹಾಗೂ ಪ್ರೆಸ್ ಕ್ಲಬ್ ತಂಡಕ್ಕೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಕ್ರೈಂ ರಿಪೋಟರ್ಸ್ ಹಾಗೂ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಡಿ.10 ಹಾಗೂ ಡಿ.11 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೀಡಿಯಾ ಪ್ರೋ ಕಬಡ್ಡಿ ಚಾಂಪಿಯನ್ ಶಿಪ್ 2022 ರಲ್ಲಿ ವಿಜೇತರಾದ ಬೆಂಗಳೂರು ಮಹಿಳಾ ಪೂರ್ವ ವಿಭಾಗ ಹಾಗೂ ಪ್ರೆಸ್ ಕ್ಲಬ್ ತಂಡಕ್ಕೆ ಕ್ರೀಡಾ ಸಚಿವ ಹಾಗೂ ಕೆ.ಓ.ಕೆ.ಹಾಗೂ ಎಂ.ಎಲ್. ಸಿ .ಗೋವಿಂದ್ ರಾಜ್...

ಮಾಧ್ಯಮ, ಪೊಲೀಸ್ ಕಬ್ಬಡಿ ಟೂರ್ನಮೆಂಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಕ್ರೀಡಾ ಸಚಿವ ನಾರಾಯಣಗೌಡ

ಬೆಂಗಳೂರು: ಕ್ರೈಂ ರಿಪೋರ್ಟಸ್ ಎಲೆಕ್ಟ್ರಾನಿಕ್ ಮಿಡಿಯಾ ಮತ್ತು ಬೆಂಗಳೂರು ಸಿಟಿ ಪೊಲೀಸ್, ಬೆಂಗಳೂರು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವಿಭಾಗದ ಚಾಂಪಿಯನ್ ಆದ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ತಂಡ...

ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿಟಿ ಉಷಾ ಆಯ್ಕೆ

ಪಿಟಿ ಉಷಾ ಅವರು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಕಿರಣ್ ರಿಜಿಜು ಹೇಳಿದ್ದಾರೆ. ಭಾರತದ ಕಾನೂನು ಮತ್ತು ನ್ಯಾಯಾಂಗ ಸಚಿವರು ಟ್ವಿಟರ್‌ನಲ್ಲಿ ಭಾರತದ ಅಥ್ಲೀಟ್‌ಗೆ ಅಭಿನಂದನೆ ಸಲ್ಲಿಸಿದರು. 6 ತಿಂಗಳೊಳಗೆ ಅಮರಾವತಿಯನ್ನು ಆಂಧ್ರದ ರಾಜಧಾನಿಯನ್ನಾಗಿ ಅಭಿವೃದ್ಧಿ ಪಡಿಸುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಭಾರತದ ಅತ್ಯಂತ ನಿಪುಣ ಅಥ್ಲೀಟ್‌ಗಳಲ್ಲಿ ಒಬ್ಬರಾದ ಪಿಟಿ...

ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

ಇಂದು ನಡೆಯಬೇಕಾಗಿದ್ದ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯವು ರದ್ದಾಗಿದೆ. ಟಾಸ್ ನಡೆಯುವ ವೇಳೆ ಮಳೆ ಪ್ರಾರಂಭವಾಗಿದೆ. ವೆಲ್ಲಿಂಗ್ ಟನ್ ನಲ್ಲಿ ನಡೆಯಬೇಕಾಗಿದ್ದ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ನಿರಂತರ ಮಳೆಯಿಂದಾಗಿ ಪಂದ್ಯದ ಟಾಸ್ ಸಹ ನಡೆಸಲಿಲ್ಲ. ಸುದೀರ್ಘವಾಗಿ ಕಾದರೂ ಮಳೆ ನಿರಂತರವಾಗಿ ಬರುತ್ತಿದ್ದುದ್ದರಿಂದ ಅಂಪೈರ್ ಗಳು ಪಂದ್ಯವನ್ನು ರದ್ದು...

ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ನಂತರ ವಿರಾಟ್ ಕೊಹ್ಲಿಯಿಂದ ನಿರಾಶಾಭಾವ ಟ್ವೀಟ್

ದೆಹಲಿ: ಗುರುವಾರ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 10 ವಿಕೆಟ್ ಗಳ ಜಯ ಸಾಧಿಸಿತ್ತು. ಸೆಮಿಫೈನಲ್ ನಲ್ಲಿ ಸೋತ ನಂತರ ಕೊಹ್ಲಿ ಇಂದು ನಿರಾಶಾ ಭಾವದಿಂದ ಟ್ವೀಟ್ ಮಾಡಿದ್ದಾರೆ. ಕನಸುಗಳನ್ನು ಸಾಧಿಸಿದ್ದೇವೆ, ಭಾರವಾದ ಹೃದಯದೊಂದಿಗೆ ನಾವು ಆಸ್ಟ್ರೇಲಿಯಾವನ್ನು  ತೋರೆಯುತ್ತಿದ್ದೇವೆ. ಆದರೆ ಒಂದು ತಂಡವಾಗಿ ಅನೇಕ ನೆನೆಪುಗಳನ್ನು ಮತ್ತು ಭವಿಷ್ಯದಲ್ಲಿ ಮತ್ತಷ್ಟು ಉತ್ತಮ ಗುರಿಯನ್ನು...

ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಗೆ ಗಾಯ : ಟೀಂ ಇಂಡಿಯಾ ಶಾಕ್..!

ವಿರಾಟ್ ಕೊಹ್ಲಿ ನೆಟ್ ಅಭ್ಯಾಸದ ವೇಳೆ ಹರ್ಷಲ್ ಪಟೇಲ್ ಅವರ ಚೆಂಡು ಕಾಲಿಗೆ ತಾಗಿ ಗಾಯಗೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ 2ನೇ ಸೆಮಿಫೈನಲ್ ಪಂದ್ಯಕ್ಕೂ ಮೊದಲು ಈ ಘಟನೆ ನಡೆದಿರುವುದು ಟೀಂ ಇಂಡಿಯಾಗೆ ಆಘಾತವಾಗಿದೆ. ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್ ಗಾಯದ ನಂತರ ಕೋಹ್ಲಿಯವರು ನೆಟ್ ಅಭ್ಯಾಸ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img