Sunday, July 26, 2026

ಕ್ರೀಡೆ

ಐಪಿಎಲ್ ಉದ್ಘಾಟನಾ ಸಮಾರಂಭಲ್ಲಿ ನೃತ್ಯ ಪ್ರದರ್ಶನ ಮಾಡಲಿರುವ ತೆಲುಗು ನಟಿ ತಮನ್ನಾ ಭಾಟಿಯಾ

sports news: ಇಡಿ ಪ್ರಪಂಚದ ಕ್ರಿಡಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ  ಐಪಿಎಲ್ ಕ್ರಿಕೇಟ್ ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್  ಹದಿನಾರನೇ  ಸರಣಿ ಉದ್ಘಾಟನೆಗೊಳ್ಳಲಿದ್ದು ಈ ಉದ್ಘಾಟನೆಯಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಎಂದು ಟ್ವಿಟರ್ ನಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ ಈ ಸುದ್ದಿ ಪ್ರಕಟಿಸಿದೆ. ಈ...

ಐಪಿಎಲ್‌ಗೆ ಅದ್ಧೂರಿ ಚಾಲನೆ ನೀಡಲು ರೆಡಿಯಾದ ರಶ್ಮಿಕಾ, ತಮನ್ನಾ..

ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್‌ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...

ಕೊಹ್ಲಿ ತಮ್ಮ 10th ಮಾರ್ಕ್ಸ್ ಕಾರ್ಡ್ ಶೇರ್ ಮಾಡಿ ಹೇಗೆ ಕ್ಯಾಪ್ಶನ್ ಕೊಟ್ಟಿದ್ದಾರೆ ನೋಡಿ..

ವಿರಾಟ್ ಕೊಹ್ಲಿ ತಮ್ಮ 10ನೇ ಕ್ಲಾಸಿನ ಮಾರ್ಕ್ಸ್ ಕಾರ್ಡ್ ಶೇರ್ ಮಾಡಿದ್ದಾರೆ. ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ ಎಲ್ಲದರಲ್ಲೂ ಉತ್ತೀರ್ಣರಾಗಿದ್ದು, ಸ್ಪೋರ್ಟ್ಸ್ ಮುಂದೆ ಮಾತ್ರ ಪ್ರಶ್ನಾರ್ಥಕ ಚಿಹ್ನೆ ಹಾಕಲಾಗಿದೆ.. ಹಾಗಾಗಿ ಇದಕ್ಕೆ ವಿರಾಟ್, ನಿಮ್ಮ ಮಾರ್ಕ್‌ಶೀಟ್‌ನಲ್ಲಿರುವ ಕಡಿಮೆಯಾಗಿರುವ ಅಂಶ ಹೇಗೆ ನಿಮ್ಮ ಜೀವನದಲ್ಲಿ ಹೆಚ್ಚು ಮಹತ್ವದ್ದಾಗಿರುತ್ತದೆ ಅನ್ನೋದೇ ತಮಾಷೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಚಿನ್ನಸ್ವಾಮಿ...

ತಂದೆ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ ಕ್ರಿಕೆಟಿಗ ಕೇದಾರ್ ಜಾದವ್ .ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು.

sports news: ಭಾರತದ ಕ್ರಿಕೆಟ್ ತಂಡದ ಆಟಗರ ಕೇದಾರ್ ಜಾದವ್ ಅವರ ತಂದೆ ಮಹಾದೇವ್ ಜಾದವ್ (75 ವಯಸ್ಸು) ಅವರು ಸೋಮವಾರದಂದು ನಾಪತ್ತೆಯಾಗಿದ್ದಾರೆಂದು ಕ್ರಿಕೆಟಿಗ ಕೇದಾರ್ ಜಾಧವ್ ಅವರು ಪುಣೆ ನಗರದ ಅಲಂಕಾರ್ ಪೋಲಿಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರನ್ನು ದಾಖಲಿಸಿದ್ದರು. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಕೇದಾರ್ ಜಾದವ್ ಅವರ ತಂದೆ ಮಹಾದೇವ್ ಜಾದವ್...

ಚಿನ್ನದ ಪದಕಕ್ಕೆ ಮುತ್ತಿಟ್ಟು ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಬಾಕ್ಸರ್

sports news: ಕಳೆದ ಕೆಲವು ವರ್ಷಗಳಿಂದ ಭಾರತಕ್ಕೆ ಕ್ರೀಡೆಯಲ್ಲಿ ಅತ್ಯುನ್ನತ ಸ್ಥಾನ ಒದಗುತ್ತಿದೆ. ಕಳೆದ ಒಲಂಪಿಕ್ ನಲ್ಲಿಸಾಕಷ್ಟು ಸಾಧನೆಗಳ್ನು ಮಾಡಿ ಚಿನ್ನದ ಸುರಿಮಳೆಯನ್ನು ಸುರಿಸಿದ್ದರು ನಮ್ಮ ಕ್ರೀಡಾ ಪಟುಗಳು ಅದೇ ಉತ್ಸಾಹದಲ್ಲ ಈ ವರ್ಷವೂ ಸಹ ಕ್ರೀಡಾ ಪಟುಗಳು ಅದೇ ಉತ್ಸಾಹದಿಂ ಕ್ರೀಡೆಯಲ್ಲಿ ಭಾಗವಹಿಸಿ ಎಲ್ಲಾ ದೇಶದ ಕ್ರೀಡಾಪಟುಗಳನ್ನು ಸೋಲಿಸಿ ಪ್ರಥಮ ಸ್ಥಾನದಲ್ಲಿ ಬರು ಮುಖಾಂತರ ವಿಶ್ವಕ್ಕೆ...

ಭಾರತದ ಕುಸ್ತಿ ಪಟುವಿಗೆ ವಿಶ್ವ ಚಾಂಪಿಯನ್ ಪಟ್ಟ

Political ನಿನ್ನೆ ನಡೆದ ವಿಶ್ವ ಚಾಂಪಿಯನ್ ಕುಸ್ತಿಪಟುಗಳ ಕ್ರೀಡೆಯಲ್ಲಿ ಹಲವಾರು ದೇಶದ ಕ್ರೀಡಾ ಪಟುಗಳು ಭಾಗವಹಿಸಿದ್ದೂ ಕೊನೆಯಲ್ಲಿ ಎಲ್ಲಾ ದೇಶದ ಪಟುಗಳನ್ನು ಸೋಲಿಸಿ ಕೊನೆಗೆ ಮಂಗೋಲಿಯಾದ ಮಂಗೋಲಿಯಾದ ಲುತ್ಸೈಖಾನ್ ಅಲ್ಟಾನ್ಸೆಟ್ಸೆಗ್ ಅವರನ್ನು ಮಣಿಸುವ ಮೂಲಕ ಚಿನ್ನವನ್ನು ಮುಡಿಗೇರಿಸಿಕೊಂಡು ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. 2023 ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿಪಟು ನೀತು ಘಂಘಾಸ್ ಚಿನ್ನ...

ಕ್ರಿಕೆಟ್ ಲೋಕಕ್ಕೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಮಾಜಿ ನಾಯಕ ಟಿಮ್ ಪೇನ್

sports news   ಆಸ್ಟ್ರೇಲಿಯಾದ ಮಾಜಿ ನಾಯಕ ಹಾಗೂ ವಿಕೇಟ್ ಕೀಪರ್ ಆಗಿರುವ ಟಿಮ್ ಪೇನ್ ಶುಕ್ರವಾರ ಕ್ರಿಕೆಟ್ ಜಗತ್ತಿಗೆ ವಿದಾಯವನ್ನ ಹೇಳಿದ್ದಾರೆ.ಕ್ವಿನ್ಸ್ ಲ್ಯಾಂಡ್ ವಿರುದ್ದ ಬೆಲ್ಲಿರಿವ್ ಓವೆಲ್ ನಲ್ಲಿ ಶೇಫೀಲ್ ಫಿಲ್ಡ ಆಟ ಡ್ರಾಗೊಂಡ ಬಳಿಕ ಪೇನ್ ತಮ್ಮ ನಿರ್ದಾವನ್ನು ಪ್ರಕಟಿಸಿದ್ದಾರೆ. 2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಟಿವನ್ ಸ್ಮೆತ್ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ...

ಮಾಡು ಇಲ್ಲವೆ ಮಡಿ, ಇವತ್ತು ಯುಪಿ ವಿರುದ್ದ ಗೆದ್ದರೆ ಪ್ಲೆ ಅಫ್ ಗೆ ಅರ್ಸಿಬಿ

sprts news ಇದೇ ಮೊದಲ ಬಾರಿ ಮಹಿಳಾ  ಐಪಿಎಲ್ ಮೊದಲ  ಆವೃ​ತ್ತಿಯ ವುಮೆನ್ಸ್‌ ಪ್ರೀಮಿ​ಯರ್‌ ಲೀಗ್‌​ನಲ್ಲಿ ಇನ್ನಷ್ಟೇ ಗೆಲು​ವಿನ ಖಾತೆ ತೆರೆ​ಯ​ಬೇ​ಕಿರುವ ​ರಾಯಲ್‌ ಚಾಲೆಂಜ​ರ್ಸ್‌ ಬೆಂಗ​ಳೂ​ರು​(​ಅ​ರ್‌​ಸಿ​ಬಿ) ಮೊದಲ ಪಂದ್ಯದಿಂದ ಇಲ್ಲಿಯವರೆಗೂ ಒಂದು ಪಂದ್ಯವನ್ನು ಗೆಲ್ಲದ ಆರ್ಸಿಬಿ  ಬುಧ​ವಾರ ಮಾಡು ಇಲ್ಲವೇ ಮಡಿ ಪಂದ್ಯ​ದಲ್ಲಿ ಯುಪಿ ವಾರಿ​ಯರ್ಸ್‌ ವಿರುದ್ಧ ಸೆಣ​ಸಾ​ಡ​ಲಿದೆ. ಈಗಾ​ಗಲೇ ಆಡಿ​ರುವ 5 ಪಂದ್ಯ​ಗ​ಳಲ್ಲೂ ಸೋತಿ​ರುವ...

ಬೆಂಗಳೂರು ಮಹಿಳಾ ಕ್ರಿಕೇಟ್ ತಂಡಕ್ಕೆ ಎರಡನೆ ಬಾರಿಯೂ ಸೋಲು

sports news.. ವುಮೆನ್ ಪ್ರೀಮಿಯರ್ ಲೀಗ್ ನಲ್ಲಿ ಇಂದು ಸ್ಮೃತಿ ಮಂದನಾ ನಾಯಕತ್ವದ  ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ ನಡುವಣ ಆಟದಲ್ಲಿ ಬೆಂಗಳೂರು ತಂಡ 20 ಓವರ್ ಗಳಲ್ಲಿ 156 ರನ್ ಗಳಿಸಿದರೆ. ಮುಂಬೈ ಇಂಡಿಯನ್ಸ್ ತಂಡ 14.2 ಓವರ್ ಗಳಲ್ಲಿ ಒಂದು ವಿಕೇಟ್ ನಷ್ಟಕ್ಕೆ  159 ಬಾರಿಸುವ ಮೂಲಕ ಬೆಂಗಳೂರು ತಂಡಕ್ಕೆ ಸೋಲುಣಿಸಿದ್ದಾರೆ. ಹರ್ಮನ್ ಪ್ರೀತ್...

ಗುಜರಾತ್ ಕ್ರಿಕೇಟ್ ಕ್ರೀಡಾಂಗಣದ ಕಿರು ಪರಿಚಯ

sports news ಅತಿ ಹೆಚ್ಚು ಪ್ರೇಕ್ಷಕರನ್ನು ಕೂರಲು  ಅವಕಾಶವಿರುವ ಕ್ರಿಕೇಟ್ ಸ್ಟೇಡಿಯಂ ಎಂಬ ಹೆಗ್ಗಳೆಕೆಗೆ ಪಾತ್ರವಾಗಿರುವ ಸ್ಟೇಡಿಯಂ ಎಂದರೆ ಅದು ಗುಜರಾತಿನಲ್ಲಿರುವ ಸರೇಂದ್ರಮೋದಿ ಸ್ಟೇಡಿಯಂ. ಈ ಸ್ಟೇಡಿಯಂನ ಮೊದಲ ಹೆಸರು ಸರದಾರ ವಲ್ಲಭ ಬಾಯ್ ಪಟೇಲ್ ಕ್ರಿಕೇಟ್ ಸ್ಪಾರ್ಟ್ಸ ಕಾಂಪ್ಲೆಕ್ಸ್.ಇದು ಪ್ರಪಂಚ ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಇದರಲ್ಲಿ ಸುಮಾರು ಒಂದು ಲಕ್ಷ ಮೂವತ್ತೆರಡು ಸಾವಿರ  ಪ್ರೇಕ್ಷಕರು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img