Sunday, July 26, 2026

ಕ್ರೀಡೆ

ಅಭ್ಯಾಸ ಆರಂಭಿಸಿದ ರೋಹಿತ್ ಪಡೆ: ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

https://www.youtube.com/watch?v=cQLjiijBf_0&t=310s ದುಬೈ: ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಹಂಗಾಮಿ ತರಬೇತುದಾರರಾಗಿ ಆಯ್ಕೆ ಆಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಮಾಜಿ ಆಟಗಾರ ಲಕ್ಷ್ಮಣ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇತ್ತಿಚೆಗೆಷ್ಟೆ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊರೋನಾ ಸೋಂಕಿಗೆ ಗುರಿಯಾಗಿರುವ ರಾಹುಲ್ ದ್ರಾವಿಡ್ ಬದಲು ಕಾರ್ಯನಿರ್ವಹಿಸಲಿದ್ದಾರೆ. ಮಂಗಳವಾರ...

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...

ಏಷ್ಯಾಕಪ್ 2022ಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

ನವದೆಹಲಿ: ಶನಿವಾರದಿಂದ ಆರಂಭವಾಗಲಿರುವ ಏಷ್ಯಾಕಪ್ಗೆ ಭಾರತ ತಂಡದ ಹಂಗಾಮಿ ಮುಖ್ಯ ಕೋಚ್ ಆಗಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಯುಎಇಗೆ ಪ್ರಯಾಣಿಸಲು ಸಾಧ್ಯವಾಗದ ಕಾರಣ ಈ ಬೆಳವಣಿಗೆ ನಡೆದಿದೆ. ವಿವಿಎಸ್ ಲಕ್ಷ್ಮಣ್ ಈಗಾಗಲೇ ದುಬೈನಲ್ಲಿ...

ಶ್ರೀಕಾಂತ್ ಗೆ ಸೋಲು, ಪ್ರೀಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=GB_lYsDD4Cs ಲಂಡನ್:ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ವಿಶ್ವದ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ ಸೇನ್ ಪ್ರೀ ಕ್ವಾರ್ಟರ್ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪಂದ್ಯದಲ್ಲಿ 12ನೇ ಶ್ರೇಯಾಂಕಿತ ಆಟಗಾರ ಶ್ರೀಕಾಂತ್ ಚೀನಾದ ಶ್ರೇಯಾಂಕಿತ ಆಟಗಾರ ಜಾಹೊ ಜನ್ ಪೆಂಗ್ ವಿರುದ್ಧ 21-9,21-17 ಅಂಕಗಳಿಂದ ಸೋತರು. 2021ರ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ...

ಮಹಾರಾಜ ಟ್ರೋಫಿ ಫೈನಲ್‌ಗೆ ಬೆಂಗಳೂರು ಬ್ಲಾಸ್ಟರ್ಸ್‌

https://www.youtube.com/watch?v=rMlfbeZoDnE ಬೆಂಗಳೂರು:ನಾಯಕ ಮಯಾಂಕ್‌ ಅಗರ್ವಾಲ್‌ (112*) ಮತ್ತು ಎಲ್‌.ಆರ್‌. ಚೇತನ್‌ (88) ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 44 ರನ್‌ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್‌ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್‌ ತಲುಪಿದೆ. ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್‌ ಪಂದ್ಯದಲ್ಲಿ 227 ರನ್‌ಗಳ ಬೃಹತ್‌ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್‌...

ನಿಹಾಲ್‌ ಮಿಂಚು, ಕ್ವಾಲಿಫಯರ್‌2ಕ್ಕೆ ಮೈಸೂರು ವಾರಿಯರ್ಸ್‌

https://www.youtube.com/watch?v=PtpeCDE7eJk ಬೆಂಗಳೂರು: ಆರಂಭಿಕ ಆಟಗಾರ ನಿಹಾಲ್‌ ಉಳ್ಳಾಲ್‌ (77*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಕ್ವಾಲಿಫಯರ್‌2 ತಲುಪಿದೆ. 165 ರನ್‌ಗಳ ಜಯದ ಗುರಿಯನ್ನು ಹೊತ್ತ ಮೈಸೂರು ವಾರಿಯರ್ಸ್‌ ಕೊನೆಯ ಕ್ಷಣದಲ್ಲಿ ಆನಂದ್‌ ದೊಡ್ಡಮನಿ ಅವರ ಬೌಲಿಂಗ್‌...

ಆಡಳಿತಗಾರರ ಸಮಿತಿ ರದ್ದು ಮಾಡಿದ ಸುಪ್ರೀಮ್

https://www.youtube.com/watch?v=9rlNVzzlteA&t=20s ಹೊಸದಿಲ್ಲಿ: ಅಮಾನತು ಭೀತಿ ಎದುರಿಸುತ್ತಿರುವ ಭಾರತ ಒಲಿಂಪಿಕ್ ಸಂಸ್ಥೆಯ ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿಯನ್ನು (ಸಿಒಎ) ರದ್ದು ಮಾಡಿದೆ  ಮುಂದಿನ ಸೂಚನೆವರೆಗೂ ಯಥಾಸ್ಥಿತಿ ಮುಂದುವರೆಸುವಂತೆ ಸುಪ್ರೀಮ್ ಕೋರ್ಟ್ ಹೇಳಿದೆ. ನ್ಯಾಯಾಧಿಶರುಗಳಾದ ಎಸ್.ಎ.ನಜೀರ್ ಮತ್ತು ಜೆ.ಕೆ.ಮಹೇಶ್ವರಿ ಅವರನ್ನೊಳಗೊಂಡ ಪೀಠ  ರಾಜ್ಯ ಸಂಸ್ಥೆಗಳ ಅರ್ಜಿಗಳ ಬಗ್ಗೆ ಕೇಂದ್ರದಿಂದ ಮಾಹಿತಿ ಕೇಳಿದೆ. ನಾಲ್ಕು ವಾರದ ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ. https://www.youtube.com/watch?v=pjTozXWP8cQ&t=32s ನಾಮಪತ್ರ ಸಲ್ಲಿಕೆ,...

ಟಿಂ ಇಂಡಿಯಾಗೆ ಬಿಗ್‌ ಶಾಕ್..! ರಾಹುಲ್ ದ್ರಾವಿಡ್ ಗೆ ಕೋವಿಡ್ ದೃಢ

Sports News: ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದ್ದು, ಟೀಂ ಇಂಡಿಯಾ, ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಮೊದಲು ಕಳೆದ ವರ್ಷ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಐಸಿಸಿ ಟಿ20...

ವಿಶ್ವದ ನಂ.1 ಕಾರ್ಲ್‍ಸನ್ ಮಣಿಸಿದ ಪ್ರಜ್ಞಾನಂದ 

https://www.youtube.com/watch?v=pjTozXWP8cQ&t=19s ಮಿಯಾಮಿ: ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅತ್ಯದ್ಭುತ ಪ್ರದರ್ಶನ ನೀಡಿ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‍ಸನ್ ಅವರನ್ನು ಮಣಿಸಿ ಅಚ್ಚರಿ ನೀಡಿದರು. ಆದರೆ  ಅಗ್ರ ಪ್ರಶಸ್ತಿ  ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಇಲ್ಲಿ ಮುಕ್ತಾಯವಾದ   ಚೆಸ್ ಟೂರ್ನಿಯಲ್ಲಿ  ಪ್ರಜ್ಞಾನಂದ ಫೈನಲ್‍ನಲ್ಲಿ ನೇರ ಮೂರು ಗೇಮ್‍ಗಳನ್ನು ಗೆದ್ದರು. ನಂತರ ಟೈಬ್ರೇಕ್‍ನಲ್ಲಿ  ಎರಡನ್ನು ಗೆದ್ದು 4-2 ಅಂಕಗಳಿಂದ...

  ಗೆಲುವಿನೊಂದಿಗೆ ನಿರ್ಗಮಿಸಿದ ಶಿವಮೊಗ್ಗ: ಗುಲ್ಬರ್ಗಾ ವಿರುದ್ಧ  ರೋಚಕ ಜಯ

https://www.youtube.com/watch?v=DGm4kQZFoTA ಬೆಂಗಳೂರು:  ಅವಿನಾಶ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ಸಾಸಿತು. ಈ ಗೆಲುವಿನೊಂದಿಗೆ ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ನಿರ್ಗಮಿಸಿತು. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡ ನಿಗದಿತ 20 ಓವರ್‍ಗಳಲ್ಲಿ 9...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img