Saturday, July 25, 2026

ಕ್ರೀಡೆ

3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ : ರೋಹಿತ್ ಮತ್ತು ಕೊಹ್ಲಿ ಅದ್ಭುತ ಪ್ರದರ್ಶನ

ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಭಾರತ ಏಕದಿನ ತಂಡ ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸಿ ಪ್ರವಾಸಕ್ಕೆ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ 236 ರನ್‌ಗಳಷ್ಟೇ ಗಳಿಸಿತು. ನಂತರ ಭಾರತದ ಪರವಾಗಿ ನಾಯಕ ರೋಹಿತ್ ಶರ್ಮಾ ಮತ್ತು...

ವಿಶ್ವಕಪ್​ನಿಂದ ಹೊರಬಿದ್ದ ಪಾಕಿಸ್ತಾನ ಕ್ರಿಕೆಟ್ ತಂಡ, ಭಾರತದಲ್ಲೇ ಸೆಮಿಫೈನಲ್, ಫೈನಲ್ ಪಂದ್ಯ!

ಭಾರತದಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ಮಹಿಳಾ ತಂಡ ಹೊರಬಿದ್ದಿದೆ. ಆರು ಪಂದ್ಯಗಳಲ್ಲಿ ಪಾಕಿಸ್ತಾನ ನಾಲ್ಕು ಸೋಲು ಕಂಡು, ಇನ್ನು ಎರಡು ಪಂದ್ಯಗಳು ಮಳೆಯಿಂದಾಗಿ ರದ್ದಾದ ಕಾರಣ ಕೇವಲ 2 ಅಂಕಗಳನ್ನು ಮಾತ್ರ ಸಂಪಾದಿಸಿತು. ಇದರಿಂದಾಗಿ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆಯಲಾಗಿಲ್ಲ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ 150...

ಅಫ್ಘಾನ್‌ ಕ್ರಿಕೆಟಿಗರ ಮೇಲೆ ಪಾಪಿ ಪಾಕ್ ಪೈಶಾಚಿಕ ಕೃತ್ಯ!

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಮುಂಬರುವ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ತ್ರಿಕೋನ T20 ಸರಣಿಯಿಂದ, ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದೆ. ಪಾಕ್‌ ವೈಮಾನಿಕ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಖಂಡಿಸಿದ್ದು, ಪಾಕಿಸ್ತಾನ ಆಡಳಿತ ನಡೆಸಿದ ಹೇಡಿತನದ ದಾಳಿ ಎಂದು ಆಕ್ರೋಶ ಹೊರಹಾಕಿದೆ. ನವೆಂಬರ್ 5ರಿಂದ 29ರವರೆಗೆ ಲಾಹೋರ್...

BCCI ಗೆ ಕ್ಷಮೆಯಾಚಿಸಿದ ಕಪ್‌ ಕಳ್ಳ ಮೊಹ್ಸಿನ್ ನಖ್ವಿ : UAEಗೆ ಕಪ್‌ ಹಸ್ತಾಂತರ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ. ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...

ಕನ್ನಡಿಗರ RCB ತಂಡ ಮಾರಾಟವಾಗತ್ತಾ? IPL ಮಾಲೀಕತ್ವದಲ್ಲಿ ದೊಡ್ಡ ಬದಲಾವಣೆ!

RCB ಫ್ರಾಂಚೈಸಿ ಮಾರಾಟವಾಗ್ತಾಯಿದೆ ಅನ್ನೋ ಸುದ್ದಿ ಎಲ್ಲೆಡೆ ಸದ್ದು ಮಾಡ್ತಿದೆ. RCB ಫ್ರಾಂಚೈಸಿ ಬದಲಾಗಲಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ, ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಮುಂದಿಟ್ಟಿರುವ ಹೊಸ ಸುದ್ದಿ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ರಾಯಲ್...

ತುಮಕೂರು ಜಿಲ್ಲೆಯಲ್ಲಿ ಟೆನಿಸ್‌ ಕ್ರೀಡಾಂಗಣ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್‌ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್‌ ಕ್ರೀಡಾಂಗಣದ ಕನಸು...

ನೋ ಕಪ್ ನೋ ಟೆನ್ಸನ್.. ಫಿಲ್ಡ್‌ ಅಲ್ಲಿ ಪಾಕಿಗೆ 5 ಶೇಪ್‌ಔಟ್!

ನೋ ಕಪ್ ನೋ ಟೆನ್ಸನ್.. ನಿನ್ನೆ ನಡೆದ ಏಷ್ಯಾ ಕಪ್ ಫೈನಲ್ ಮ್ಯಾಚ್ ರಣರೋಚವಾಗಿತ್ತು. ಚಾಂಪಿಯನ್ ಪಟ್ಟವನ್ನು ಟೀಮ್ ಇಂಡಿಯಾ ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ 5 ವಿಕೆಟ್‌ಗಳ ಅಂತರದಲ್ಲಿ ಬದ್ಧವೈರಿ ಪಾಕಿಸ್ತಾನವನ್ನು, ಭಾರತ ಬಗ್ಗು ಬಡೆದಿದೆ. ಇನ್ನು ನೆನ್ನೆ ಮೈದಾನದಲ್ಲಿ ಮುಖ್ಯವಾಗಿ ಪಾಕಿಸ್ತಾನಕ್ಕೆ ಬಹಳಷ್ಟು ಮುಖಭಂಗಗಳಾಗಿದೆ. ಅದರಲ್ಲೂ ಟಾಪ್ 5 ಶೇಪೌಟ್‌ಗಳು ಇವೆ. ಏಷ್ಯಾಕಪ್ ಫೈನಲ್...

ಏಷ್ಯಾ ಕಪ್ ಟ್ರೋಫಿ ಪಡೆಯಲು ಭಾರತ ತಂಡ ನಿರಾಕರಿಸಿದ್ದೇಕೆ?

ದುಬೈನಲ್ಲಿ ನಡೆದ ಏಷ್ಯಾ ಕಪ್‌ ಫೈನಲ್‌ ಪಂದ್ಯ, ರೋಚಕ ಮುಕ್ತಾಯ ಕಂಡಿದೆ. ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತದ 9ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಬದ್ಧವೈರಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ, ಟ್ರೋಫಿ ಸ್ವೀಕರಿಸಲು ಭಾರತದ ಆಟಗಾರರು ನಿರಾಕರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್...

ಏಷ್ಯಾ ಕಪ್‌ಗೆ ಬದ್ಧ ವೈರಿ ಭಾರತ-ಪಾಕ್ ಕಾಳಗ : ಯಾರಗ್ತಾರೆ ಏಷ್ಯಾ ಕಪ್‌ 2025 ಚಾಂಪಿಯನ್‌

ಭಾರತ ಮತ್ತು ಪಾಕಿಸ್ತಾನ – ಕ್ರಿಕೆಟ್ ಲೋಕದ ಸಾಂಪ್ರದಾಯಿಕ ಎದುರಾಳಿಗಳು 41 ವರ್ಷಗಳ ಏಷ್ಯಾ ಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ಭಾನುವಾರ ರಾತ್ರಿ 8 ಗಂಟೆಗೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹಾಮುಖಾಮುಖಿ ಕ್ರಿಕೆಟ್ ಅಭಿಮಾನಿಗಳನ್ನು ಸೂಜಿಗಲ್ಲಿನಂತೆ ಆಕರ್ಷಿಸಿದೆ. ಗುಂಪು ಹಂತ ಮತ್ತು ಸೂಪರ್ 4 ಹಂತದ ಎಲ್ಲಾ...

ಭಾರತ ಟೆಸ್ಟ್ ತಂಡ ಪ್ರಕಟ : 7 ಆಟಗಾರರು ಔಟ್

ವೆಸ್ಟ್‌ ಇಂಡೀಸ್‌ ವಿರುದ್ದದ ಸರಣಿಗಾಗಿ ಬಾರತ ಟೆಸ್ಟ್‌ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್‌ಮನ್ ಗಿಲ್‌ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ , ಮತ್ತೊಬ್ಬ ವಿಕೆಟ್‌ ಕೀಪರ್‌ ಆಗಿ ಎನ್...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img