Sunday, July 26, 2026

ಕ್ರೀಡೆ

ಮಾರ್ಚ್ 2023ರಲ್ಲಿ ಮಹಿಳಾ ಐಪಿಎಲ್ ಲೀಗ್

https://www.youtube.com/watch?v=YjOUHmhwnss ಹೊಸದಿಲ್ಲಿ:  ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ. ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....

ಜಿಂಬಾಬ್ವೆ ಸರಣಿಗೆ ಕನ್ನಡಿಗ ರಾಹುಲ್ ನಾಯಕ  

https://www.youtube.com/watch?v=myWLba7-0Ds ಮುಂಬೈ: ತಾರಾ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ  ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.  ಅನುಭವಿ ಆಟಗಾರ ಶಿಖರ್ ಧವನ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಐಪಿಎಲ್ ನಂತರ ರಾಹುಲ್ ಒಂದೇ ಒಂದು ಪಂದ್ಯ ಆಡದೇ ಹ್ಯಾಮ್ ಸ್ಟ್ರಿಂಗ್ ಸಮಸ್ಯೆಗೆ ಗುರಿಯಾದರು.  ನಂತರ ಯಶಸ್ವಿಯಾಗಿ  ಶಸ ಚಿಕಿತ್ಸೆ  ಪೂರೈಸಿಕೊಂಡರು. ಯಶಸ್ವಿ ಶಸ ಚಿಕಿತ್ಸೆ  ನಡೆಸಿದ...

ಫೆನ್ಸಿಂಗ್ನಲ್ಲಿ ಚಿನ್ನ ಗೆದ್ದ ಭವಾನಿ ದೇವಿ

https://www.youtube.com/watch?v=s5miVie5BpU ಲಂಡನ್:  ಭಾರತೀಯ ಅಥ್ಲೀಟ್ ಭವಾನಿ ದೇವಿ ಕಾಮನ್‍ವೆಲ್ತ್  ಫೆನ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ  ಚಿನ್ನ ಗೆದ್ದು ಪದಕ ಉಳಿಸಿಕೊಂಡಿದ್ದಾರೆ. ನಂ.42ನೇ ವಿಶ್ವ ರ್ಯಾಂಕ್ ಆಟಗಾರ್ತಿ ಆಸ್ಟ್ರೇಲಿಯಾದ 2ನೇ ಶ್ರೇಯಾಂಕಿತೆ ವೆರೊನಿಕಾ ವಾಸಿಲ್ವೆ ಅವರನ್ನು  15-10 ಅಂಕಗಳಿಂದ ಸೋಲಿಸಿದರು. https://www.youtube.com/watch?v=26fq1m9FRyA ಈ ಚಿನ್ನದ ಪದಕದೊಂದಿಗೆ  ಒಲಿಂಪಿಕ್ಸ್‍ಗೆ ಅರ್ಹತೆ ಪಡೆದ ಮೊದಲ ಭಾರತೀಯ ಫೆನ್ಸರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇತ್ತಿಚೆಗೆ  ಇಸ್ತಾನ್‍ಬುಲ್‍ನಲ್ಲಿ ನಡೆದ ವಿಶ್ವಕಪ್‍ನಲ್ಲಿ ಕೊನೆಯ...

32ನೇ ಸ್ಥಾನಕ್ಕೆ ಕುಸಿದ ವಿರಾಟ್ 

https://www.youtube.com/watch?v=bQng3g3EVj0 ದುಬೈ:ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ರನ್ ಯಂತ್ರ ವಿರಾಟ್ ಕೊಹ್ಲಿ ಟಿ20 ರ್ಯಾಂಕಿಂಗ್‍ನಲ್ಲಿ 32ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಂಗ್ಲರ ನಾಡಲ್ಲಿ  ನಡೆದ ಸರಣಿ ನಂತರ ವಿಂಡೀಸ್ ಸರಣಿಯಲ್ಲಿ ಆಡದೇ ವಿಶ್ರಾಂತಿ ತೆಗೆದುಕೊಂಡಿದ್ದರು. ಇದೀಗ ಒಂದು ತಿಂಗಳ ಬಳಿಕ  ವಿರಾಟ್ ಕೊಹ್ಲಿ ಏಷ್ಯಾ ಕಪ್ ಮೂಲಕ ತಂಡಕ್ಕೆ ಮರಳುತ್ತಿದ್ದಾರೆ. ವಿರಾಟ್‍ಗೆ  ಬೆನ್ನಿಗೆ ನಿಂತ ಜಯವರ್ಧನೆ  ಕಳಪೆ  ಆಟ ಆಡುತ್ತಿರುವ ವಿರಾಟ್ ಕೊಹ್ಲಿಗೆ...

ಐಸಿಸಿ ಟಿ20 ರಾಂಕ್:  ಸೂರ್ಯ ಕುಮಾರ್‍ಗೆ ನಂ.1 ಪಟ್ಟ ಜಸ್ಟ್ ಮಿಸ್ 

https://www.youtube.com/watch?v=BSIxTdsZmsg ಹೊಸದಿಲ್ಲಿ:  ಯುವ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಐಸಿಸಿ ಟಿ20 ರಾಂಕಿಂಗ್‍ನಲ್ಲಿ  ಎರಡನೆ ಸ್ಥಾನ ಪಡೆದಿದ್ದಾರೆ. ಮೊನ್ನೆ ಆತಿಥೇಯ ವಿಂಡೀಸ್ ವಿರುದ್ಧ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ  ಹೊರತಾಗಿಯೂ 11 ಅಂಕಗಳನ್ನು ಕಳೆದುಕೊಂಡಿದ್ದಾರೆ. ಮೊನ್ನೆ ಭಾನುವಾರ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ  ವಿಶ್ರಾಂತಿ ಪಡೆದಿದ್ದರಿಂದ ಸೂರ್ಯ ಕುಮಾರ್ ಯಾದವ್ ಪಾಕ್ ತಂಡದ ನಾಯಕ ಬಾಬರ್ ಅಜಮ್ ಅವರನ್ನು...

ಕರುಣ್ ನಾಯರ್ ಅಬ್ಬರ: ಹುಬ್ಬಳ್ಳಿ  ಟೈಗರ್ಸ್ ಮಣಿಸಿದ ಮೈಸೂರು ವಾರಿಯರ್ಸ್ 

https://www.youtube.com/watch?v=q8QORF6YZUU ಬೆಂಗಳೂರು:  ಕರುಣ್ ನಾಯರ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ  ಮೈಸೂರು ವಾರಿಯರ್ಸ್ ಹುಬ್ಬಳ್ಳಿ  ಟೈಗರ್ಸ್ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ವಡೆಯರ್ ಮೈದಾನದಲ್ಲಿ ನಡೆದ ಏಳನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ವಾರಿಯರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=9_7MkaQyuQs ಹುಬ್ಬಳ್ಳಿ ಟೈಗರ್ಸ್ ಪರ ಲುವಿನಿತ್ ಸಿಸೋಡಿಯಾ 38,  ಶಿವಕುಮಾರ್ 6, ನವೀನ್...

ಪದಕ ಸಾಧಕರಿಗೆ ಅದ್ದೂರಿ ಸ್ವಾಗತ

https://www.youtube.com/watch?v=a8izAOg8G0A ಹೊಸದಿಲ್ಲಿ:ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭರ್ಜರಿಯಾಗಿ ಪದಕ ಬೇಟೆಯಾಡಿ ಬಂದ ಭಾರತೀಯ ಅಥ್ಲೀಟ್ ಗಳಿಗೆ ತವರಿನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಪದಕ ಗೆದ್ದು ಬಂದ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ ಸಾಯ್ ಕೇಂದ್ರ ಗಳಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಸನ್ಮಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಸ್ತಿಪಟುಗಳಾದ ಭಜರಂಗ್...

ಕೆಲವೇ ವಾರಗಳಲ್ಲಿ ನಿವೃತ್ತಿಯಾಗುತ್ತೇನೆ ಎಂದ ಸೆರೆನಾ

https://www.youtube.com/watch?v=LunUadvXi7A ಯುಎಸ್ಎ:ಎಲ್ಲಾ ಅಥ್ಲೀಟ್ ಗಳ ಒಂದಲ್ಲಾ ಒಂದು ದಿನ ತಮ್ಮ ವಿದಾಯ ಹೇಳಲೇಬೇಕು. ಇದಕ್ಕೆ ಟೆನಿಸ್ ದಂತ ಕತೆ ಸೆರೆನಾ ವಿಲಿಯಮ್ಸ್ ಕೂಡ ಹೊರತಲ್ಲ. ವಾರ ಪತ್ರಿಕೆಗೆ ಅಂಕವೊಂದನ್ನು ಬರೆದಿರುವ ಸೆರೆನಾ ವಿಲಯಮ್ಸ ಶೀಘ್ರದಲ್ಲೆ ವಿದಾಯ ಘೋಷಿಸುವುದಾಗಿ ಘೋಷಿಸಿದ್ದಾರೆ. ಆದರೆ ಯಾವಾಗ ಅನ್ನೋದನ್ನ ಬರೆದಿಲ್ಲ. ಇನ್ ಸ್ಟಾಗ್ರಾಂನಲ್ಲೂ ಕೆಲವೇ ವಾರಗಳಲ್ಲಿ ನಿವೃತ್ತಿಯಾಗುವುದಾಗಿ ಬರೆದಿದ್ದಾರೆ. ವಾರ ಪತ್ರಿಕೆಯಲ್ಲಿ 23 ಬಾರಿ...

ಸಿಂಧುಗೆ ಡೇವಿಡ್ ವಾರ್ನರ್ ಅಭಿನಂದನೆ

https://www.youtube.com/watch?v=0jGla50DuNQ ಸಿಡ್ನಿ:ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಡ್ಯಾಶಿಂಗ್ ಓಪನರ್ ಡೇವಿಡ್ ಮಿಲ್ಲರ್ ಕಾಮನ್ ವೆಲ್ತ್ ಕ್ರೀಡಾಕೂಟದ ವಿಜೇತೆ ಪಿ.ವಿ.ಸಿಂಧೂ ಅವರನ್ನು ಅಭಿನಂದಿಸಿದ್ದಾರೆ. ಮೊನ್ನೆ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ಅಂಕಗಳಿಂದ ಭರ್ಜರಿಯಾಗಿ ಗೆದ್ದು ಮೊದಲ ಬಾರಿ ಕಾಮನ್ ವೆಲ್ತ್ ನಲ್ಲಿ ಚಿನ್ನ ಗೆದ್ದರು. ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ನಲ್ಲಿ ಡೇವಿಡ್ ವಾರ್ನರ್...

ಬೆಂಚ್ ಸ್ಟ್ರೆಂತ್ ಹೆಚ್ಚಿಸಬೇಕು: ನಾಯಕ ರೋಹಿತ್ ಶರ್ಮಾ

https://www.youtube.com/watch?v=SEYPlK1JxnY ಹೊಸದಿಲ್ಲಿ:ಇಡೀ ವರ್ಷ ಕ್ರಿಕೆಟ್ ಆಡುವ ಭಾರತ ಕ್ರಿಕೆಟ್ ತಂಡಕ್ಕೆ ಬೆಂಚ್ ಸ್ಟ್ರೆಂತ್ ತುಂಬ ಮುಖ್ಯ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಬಲಿಷ್ಠ ತಂಡವನ್ನು ಕಟ್ಟಲು  ಯೋಜನೆ ರೂಪಿಸಲಾಗುತ್ತಿದೆ ಎಂದರು. ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ಗುಂಪಿನ ಹಂತದಲ್ಲೇ ನಿರ್ಗಮಿಸಿದ ನಂತರ ತಂಡದಲ್ಲಿ ಗಾಯದ ಸಮಸ್ಯೆ, ವರ್ಕ ಲೋಡ್ ಬಗ್ಗೆ ಆಡಳಿತ...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img