Monday, July 27, 2026

ಕ್ರೀಡೆ

ಗೆಲುವಿನೊಂದಿಗೆ  ಸಿಂಧು  ಶುಭಾರಂಭ  

https://www.youtube.com/watch?v=bog_rrQ-8OM ಬರ್ಮಿಂಗ್ ಹ್ಯಾಮ್: ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಶುಭಾರಂಭ ಮಾಡಿದ್ದಾರೆ. ಶುಕ್ರವಾರ  ನಡೆದ  ಮಹಿಳಾ ಸಿಂಗಲ್ಸ್  ವಿಭಾಗದ ಮೊದಲ ಸುತ್ತಿನಲ್ಲಿ  ಪಿ.ವಿ.ಸಿಂಧು   ಪಾಕಿಸ್ಥಾನದ  ಅಗ್ರ ಆಟಗಾರ್ತಿ ಮಾಹೂರ್ ಶಹಜಾದ್ ವಿರುದ್ಧ  21-7 ಅಂಕಗಳಿಂದ  ಗೆದ್ದರು. ಹಾಕಿ : ಗೆದ್ದ ವನಿತೆಯರು  ಇನ್ನು ಮಹಿಳಾ ಹಾಕಿ ತಂಡ ಘಾನ ವಿರುದ್ಧ 5-0 ಗೋಲುಗಳಿಂದ ಗೆದ್ದು...

ಕಾಮನ್‍ವೆಲ್ತ್ ಕ್ರೀಡಾಕೂಟ : ಮೊದಲ ದಿನ ಭಾರತಕ್ಕೆ ಸಿಹಿ, ಕಹಿ 

https://www.youtube.com/watch?v=nJmxyPdbpHo ಬರ್ಮಿಂಗ್‍ಹ್ಯಾಮ್: ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಅಗ್ರ ಬಾಕ್ಸರ್ ಶಿವ ಥಾಪ ಶುಭಾರಂಭ ಮಾಡಿದ್ದಾರೆ . ಶುಕ್ರವಾರ ನಡೆದ ಪುರುಷರ 63.5 ಕೆ.ಜಿ.ವಿಭಾಗದ ಮೊದಲ ಸುತ್ತಿನಲ್ಲಿ  ಪಾಕಿಸ್ಥಾನದ ಸುಲೇಮಾನ್ ಬಾಲೊಚ್ ವಿರುದ್ಧ 5-0 ಅಂಕಗಳಿಂದ ಗೆದ್ದರು. ಈ ಗೆಲುವಿನೊಂದಿಗೆ ಶಿವ ಥಾಪ  ಪ್ರೀ ಕ್ವಾರ್ಟರಗೆ ಪ್ರವೇಶ ಪಡೆದರು.  ಐದು ಬಾರಿ ಏಷ್ಯಾನ್ ಚಾಂಪಿಯನ್ ಆಗಿದ್ದ ಶಿವಥಾಪ , ಮೊಣಚಾದ...

ವೆಸ್ಟ್ ಇಂಡೀಸ್ ಟಿ20 ಸರಣಿಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಔಟ್, ಸಂಜು ಸ್ಯಾಮ್ಸನ್ ಸ್ಥಾನ

ನವದೆಹಲಿ: ಶುಕ್ರವಾರದಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರನ್ನು ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡ ನಂತರ ಬಿಸಿಸಿಐ ವೈದ್ಯಕೀಯ ತಂಡವು ವಿಶ್ರಾಂತಿ ಪಡೆಯಲು ಸಲಹೆ ನೀಡಿರುವುದರಿಂದ ರಾಹುಲ್ ತಂಡದೊಂದಿಗೆ ಪ್ರಯಾಣಿಸಿಲ್ಲ ಮತ್ತು ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ. ಅಖಿಲ...

ಇಂದು ಭಾರತ –ವಿಂಡೀಸ್ ಮೊದಲ ಟಿ20

https://www.youtube.com/watch?v=AnLHuU8uK8U   ಪೋರ್ಟ್ ಆಫ್ ಸ್ಪೇನ್:ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ನಂತರ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯರ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಇಂದು ಮೊದಲ ಟಿ20 ಪಂದ್ಯ ನಡೆಯಲಿದೆ. ರೋಹಿತ್ ನೇತೃತ್ವದ ಭಾರತ ತಂಡ ಬಲಿಷ್ಠವಾಗಿದೆ.ಯಾರಿಗೆ ಪ್ಲೇಯಿಂಗ್ ಇಲೆವೆನ್ ಅವಕಾಶ ಸಿಗುತ್ತೆ ಅನ್ನೋದು...

ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ

ಬರ್ಮಿಂಗ್ ಹ್ಯಾಮ್: ಆಂಗ್ಲರ ನಾಡು ಬರ್ಮಿಂಗ್ ಹ್ಯಾಮನ್ನಲ್ಲಿ 22ನೇ ಆವೃತ್ತಿಯ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ. ಗುರುವಾರ ರಾತ್ರಿ ಇಲ್ಲಿನ ಆಲೆಕ್ಸಾಂಡರ್ ಮೈದಾನದಲ್ಲಿ  ಸಿಡಿ ಮದ್ದುಗಳ ಚಿತ್ತಾರದಿಂದ ಸಮಾರಂಭಕ್ಕೆ ಮೆರಗು ನೀಡಿತು. ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮನಸೂರೆಗೊಂಡಿತು. ಕಲಾವಿದರು ಬಣ್ಣಬಣ್ಣದ ವೇಷ ಧರಿಸಿ ಹೆಜ್ಜೆ ಹಾಕಿದರು. ಆಂಗ್ಲರ ಶ್ರೇಷ್ಠ ವ್ಯಕ್ತಿಗಳಾದ ಚಾರ್ಲಿ ಚಾಪ್ಲಿನ್, ವಿಲಿಯಮ್...

ಅಥ್ಲೀಟ್ ಗಳಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬರ್ಮಿಂಗ್ ಹ್ಯಾಮ್: ಪ್ರತಿಷ್ಠಿತ ಕಾಮನ್ ವೆಲ್ತ್ ಕ್ರೀಡಾಕೂಟ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಅಥ್ಲೀಟ್ ಗಳಿಗೆ ಶುಭಾಶಯ ಕೋರಿದ್ದಾರೆ. ಗುರುವಾರ ಬರ್ಮಿಂಗ್ ಹ್ಯಾಮ್ ನ ಅಲೆಕ್ಸಂಡರ್ ಮೈದಾನದಲ್ಲಿ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಮೂಲಕ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತ ತಂಡಕ್ಕೆ ಶುಭಾಶಯ. ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾರೆ...

ಟಿ20 ವಿಶ್ವಕಪ್: ಭಾರತವನ್ನು ಆಸ್ಟ್ರೇಲಿಯಾ ಸೋಲಿಸಲಿದೆ: ರಿಕಿ ಪಾಂಟಿಂಗ್

https://www.youtube.com/watch?v=muUfLfoLlXE ದುಬೈ:  ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್ ಫೈನಲ್‍ನಲ್ಲಿ  ಭಾರತ ತಂಡವನ್ನು  ಸೋಲಿಸಲಿದೆ ಎಂದು  ಮಾಜಿ ನಾಯಕ ರಿಕಿ ಪಾಂಟಿಂಗ್ ತಿಳಿಸಿದ್ದಾರೆ. ಮುಂಬರುವ ಟಿ20 ವಿಶ್ವಕಪ್‍ನ ಫೈನಲ್‍ಲ್ಲಿ  ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಬಹುದು. ಆಸ್ಟ್ರೇಲಿಯಾ ತಂಡ ಅವರನ್ನು ಸೋಲಿಸಲಿದೆ ಎಂದಿದ್ದಾರೆ. ತವರಿನಲ್ಲಿ  ಆಡುತ್ತಿರುವುದರಿಂದ  ಲಾಭವಾಗಿದ ಎಂದು 47 ವರ್ಷದ ಪಾಟಿಂಗ್ ಹೇಳಿದ್ದಾರೆ. ಕಳೆದ ಟಿ20...

ಧನಂಜಯ ಡಿಸಿಲ್ವಾ ಆಕರ್ಷಕ ಶತಕ: ಕುತೂಹಲ ಮೂಡಿಸಿದ ಲಂಕಾ,ಪಾಕ್ ಕದನ 

https://www.youtube.com/watch?v=4XmajFMoGKk ಗಾಲೆ: ಧನಂಜಯ ಡಿಸಿಲ್ವಾ ಅವರ ಆಕರ್ಷಕ ಶತಕದ ನೆರೆವಿನಿಂದ ಆತಿಥೇಯ ಶ್ರೀಲಂಕಾ ತಂಡ ನಾಲ್ಕನೆ ದಿನ ಮೇಲುಗೈ ಸಾಧಿಸಿತು. ಆತಿಥೇಯ ಶ್ರೀಲಂಕಾ ಹಾಗೂ ಪಾಕಿಸ್ಥಾನ ನಡುವಿನ ಎರಡನೆ ಟೆಸ್ಟ್  ಪಂದ್ಯ ರೋಚಕ ಘಟ್ಟ ತಲುಪಿದೆ. ನಾಲ್ಕನೆ ದಿನದಾಟದ ಪಂದ್ಯದಲ್ಲಿ  ಶ್ರೀಲಂಕಾ ತಂಡ ಎರಡನೆ ಇನ್ನಿಂಗ್ಸ್‍ನಲ್ಲಿ  8 ವಿಕೆಟ್ ನಷ್ಟಕ್ಕೆ 360 ರನ್ ಹೊಡೆದು  ಡಿಕ್ಲೇರ್ ಮಾಡಿಕೊಂಡಿತು. ದಿನದಾಟದ...

ಭಾರತ ತಂಡವನ್ನು ಮುನ್ನಡೆಸಲಿರುವ ಪಿ.ವಿ.ಸಿಂಧು

https://www.youtube.com/watch?v=PchI_tlUrs8 ಬರ್ಮಿಂಗ್‍ಹ್ಯಾಮ್:  ಇಂದು ನಡೆಯುವ ಕಾಮನ್‍ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ  ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು  ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. 2018ರ  ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪಿ.ವಿ.ಸಿಂಧು ಭಾರತ ತಂಡವನ್ನು ಮುನ್ನಡೆಸಿದ್ದರು. ಆ ಕ್ರೀಡಾಕೂಟದ ಮಿಶ್ರ ಡಬಲ್ಸ್‍ನಲ್ಲಿ ಚಿನ್ನ ಗೆದ್ದಿದ್ದರು. ಸಿಂಗಲ್ಸ್ ವಿಭಾಗದಲ್ಲಿ  ಬೆಳ್ಳಿ  ಪದಕ ಗೆದ್ದು ಮಿಂಚಿದ್ದರು. ಇಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ  ಪಿ.ವಿ.ಸಿಂಧು  ತ್ರಿವರ್ಣ...

ಇಂದಿನಿಂದ ಕಾಮನ್ವೆಲ್ತ್ ಹಬ್ಬ: ಬರ್ಮಿಂಗ್‍ಹ್ಯಾಮ್‍ನಲ್ಲಿ  ಅದ್ದೂರಿ ಚಾಲೆನೆಗೆ ಕ್ಷಣಗಣನೆ 

https://www.youtube.com/watch?v=hXRM6QQ_egk ಬರ್ಮಿಂಗ್ ಹ್ಯಾಮ್:ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಕಾಮನ್ವೆಲ್ತ್ ಗೇಮ್ಸ್‍ಗೆ ಇಂದು ಚಾಲನೆ ದೊರಕಲಿದೆ. ಇಂಗ್ಲೆಂಡಿನ ಬರ್ಮಿಂಗ್ ಹ್ಯಾಮ್ ನಲ್ಲಿ ಜು.`-28ರಿಂದ ಆಗಸ್ಟ್- 8ರ ತನಕ ನಡೆಯಲಿರುವ ಈ ಕ್ರೀಡಾಕೂಟದಲ್ಲಿ 54 ಕಾಮನ್‍ವೆಲ್ತ್ ರಾಷ್ಟ್ರಗಳು ಮತ್ತು 18 ಪ್ರಾಂತ್ಯಗಳ ಒಟ್ಟು 72 ತಂಡಗಳು ಭಾಗವಹಿಸುತ್ತಿವೆ. ಭಾರತದಿಂದ  215 ಕ್ರೀಡಾಪಟುಗಳ  ತಂಡ ಈ ಕ್ರೀಡಾಕೂಟದಲ್ಲಿ  ಭಾಗವಹಿಸುತ್ತಿದೆ. ಕಾಮನ್ವೆಲ್ತ್ ಗೇಮ್ಸ್ 1930ರಲ್ಲಿ ಕೆನಡಾದ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img