Monday, July 27, 2026

ಕ್ರೀಡೆ

ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ರೋಹಿತ್ ಶರ್ಮಾ

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಗುಣಮಟ್ಟವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡೆಸಿದ್ದಾರೆ. ಈ ಮೂಲಕ ಕೊಹ್ಲಿ ಕಳಪೆ ಫಾರ್ಮ್ ಬಗ್ಗೆ ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ. India bagged the T20I series 2-1 despite today’s defeat. Indian captain addressed...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...

ನಾಯಕತ್ವ ಬದಲಾವಣೆ : ಗಂಗೂಲಿ ಅಸಮಾಧನ 

https://www.youtube.com/watch?v=2125CabTbOc ಮುಂಬೈ: ನಾಯಕತ್ವ ಬದಲಾವಣೆ ವಿಚಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ .ಕಳೆದ 7 ಸರಣಿಗಳಲ್ಲಿ  7 ನಾಯಕರು ಸೃಷ್ಟಿಯಾಗಿರುವುದು ಗಂಗೂಲಿ  ಕೋಪಕ್ಕೆ  ಕಾರಣವಾಗಿದೆ. ರಾಹುಲ್ ದ್ರಾವಿಡ್ ತಂಡದ ಕೋಚ್ ಹುದ್ದೆ ಅಲಂಕರಿಸಿ 7 ತಿಂಗಳು ಕಳೆದಿವೆ. ಈ ಅವಯಲ್ಲಿ  ಭಾರತ 7 ಸರಣಿ 7 ನಾಯಕರು ಸೇವೆ...

ಕೊನೆಯಲ್ಲಿ ಗೆದ್ದ ಇಂಗ್ಲೆಂಡ್ : 2-1 ಅಂತರದಿಂದ ಸರಣಿ ಗೆದ್ದ ರೋಹಿತ್ ಪಡೆ 

https://www.youtube.com/watch?v=9ULL2QQZ560 ನಾಟಿಂಗ್‍ಹ್ಯಾಮ್:  ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕದ ಹೊರತಾಗಿಯೂ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 17 ರನ್‍ಗಳಿಂದ ಸೋಲು ಕಂಡಿತು. ಇದರೊಂದಿಗೆ ರೋಹಿತ್ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು. ಇಲ್ಲಿನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ  ಇಂಗ್ಲೆಂಡ್ ನಿಗದಿತ 20 ಓವರ್‍ಗಳಲ್ಲಿ  7 ವಿಕೆಟ್...

BREAKING NEWS: ವಿಂಬಲ್ಡನ್ 2022 ಫೈನಲ್: 7ನೇ ವಿಂಬಲ್ಡನ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್

ನೊವಾಕ್ ಜೊಕೊವಿಕ್ ಭಾನುವಾರ ನಿಕ್ ಕಿರ್ಗಿಯೋಸ್ ಅವರನ್ನು 4-6, 6-3, 6-4, 7-6 (7/3) ಸೆಟ್ ಗಳಿಂದ ಸೋಲಿಸಿ ತಮ್ಮ ಏಳನೇ ವಿಂಬಲ್ಡನ್ ಪ್ರಶಸ್ತಿ ಮತ್ತು 21 ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಗೆದ್ದರು. ಮೂರನೇ ಸೆಟ್ 4-4 ರವರೆಗೆ ಸರ್ವ್ ನೊಂದಿಗೆ ಸಾಗಿತು, ಆದರೆ ಜೊಕೊವಿಕ್ 0-40 ರಿಂದ ಆಸ್ಟ್ರೇಲಿಯನ್ನರನ್ನು ಮುರಿಯಲು ಮತ್ತು 5-4...

ಸರಣಿ ಕೈವಶಪಡಿಸಿಕೊಂಡ ರೋಹಿತ್ ಪಡೆ : ಸರಣಿಯಲ್ಲಿ ಭಾರತಕ್ಕೆ 2-0 ಮುನ್ನಡೆ

https://www.youtube.com/watch?v=6k5kAh6sJxc&t=2s ಬರ್ಮಿಂಗ್ಹ್ಯಾಮ್: ವೇಗಿ ಭುವನೇಶ್ವರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧ ರಡನೆ ಟಿ20 ಪಂದ್ಯದಲ್ಲಿ 49 ರನ್‍ಗಳಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ.ಸರಣಿಯಲ್ಲಿ ರೋಹಿತ್ ಪಡೆ 2-0 ಮುನ್ನಡೆ ಪಡೆದಿದೆ. ಶನಿವಾರ ಎಡ್ಜ್‍ಬಾಸ್ಟನ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು.ಭಾರತ ನಿಗದಿತ 20...

ಮೊದಲ ಬಾರಿಗೆ ರಿಬಾಕಿನಾ ವಿಂಬಲ್ಡನ್ ಚಾಂಪಿಯನ್

https://www.youtube.com/watch?v=2125CabTbOc ಲಂಡನ್:  ಕಜಕಿಸ್ಥಾನದ  ಎಲೆನಾ ರಿಬಾಕಿನಾ ವಿಂಬಲ್ಡನ್ ಪ್ರಶಸ್ತಿ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಅವರು ಕಜಕಿಸ್ಥಾನದಿಂದ  ವಿಂಬಲ್ಡನ್ ಪ್ರಶಸ್ತಿ ಗೆದ್ದ ಪ್ರಪ್ರಥಮ ಮಹಿಳೆಯಾಗಿ ಮೂಡಿಬಂದಿದ್ದಾರೆ. ರಶ್ಯಾದಲ್ಲಿ ಜನಿಸಿದವರಾದ ರಿಬಾಕಿನಾ 2018ರಲ್ಲಿ ಕಜಕಿಸ್ಥಾನದ ಪರವಾಗಿ ಆಡಲು ನಿರ್ಧರಿಸಿದ್ದರು. ಈ ವರ್ಷ ರಷ್ಯಾ ಮತ್ತು ಬೆಲಾರಸ್‍ನ ಆಟಗಾರರನ್ನು ನಿಷೇಧಿಸಲಾಗಿದ್ದು, ರಿಬಾಕಿನಾ ಕಜಕಿಸ್ಥಾನಕ್ಕೆ ನಿಷ್ಠಾಂತರ ಮಾಡಿರದಿದ್ದರೆ ಅವರು ವಿಂಬಲ್ಡನ್‍ನಲ್ಲಿ...

ವಿಂಬಲ್ಡನ್‍:ದಾಖಲೆ ಸ್ಥಾಪಿಸುವರೆ ಜಬೇರ್?

https://www.youtube.com/watch?v=pG6bKZowfqA ಲಂಡನ್: ವಿಂಬಲ್ಡನ್‍ನ ಮಹಿಳಾ ಸಿಂಗಲ್ಸ್‍ನಲ್ಲಿ ಇಂದು ಟ್ಯುನಿಶಿಯಾದ ಆನ್ಸ್  ಜಬೇರ್ ಕಜಕಿಸ್ಥಾನದ ಎಲೆನಾ ರಿಬಾಕಿನಾ ಅವರನ್ನು ಎದುರಿಸುವರು. ಜಬೇರ್ ಅವರು ಸೆಮಿಫೈನಲ್ಲಿನಲ್ಲಿ ಮರಿಯಾ ಅವರನ್ನು ಸೋಲಿಸಿ ಫೈನಲಿಗೇರಿದ್ದಾರೆ. ಜಬೇರ್ ಅವರು ಅರಬ್ ರಾಷ್ಟ್ರದಿಂದ ಮತ್ತು ಆಫ್ರಿಕಾದಿಂದ ವಿಂಬಲ್ಡನ್ ಫೈನಲಿಗೇರುತ್ತಿರುವ ಪ್ರಥಮ ಮಹಿಳೆಯಾಗಿದ್ದಾರೆ. ಅವರು ಪ್ರಶಸ್ತಿ ಗೆದ್ದುದಾದರೆ ಅರಬ್ ಮತ್ತು ಆಫ್ರಿಕನ್ ಜಗತ್ತಿನಿಂದ ಪ್ರಶಸ್ತಿ ಗೆದ್ದ ಪ್ರಥಮ...

ಮಹಿಳಾ ಹಾಕಿ: ಭಾರತಕ್ಕೆ ಸೋಲು

https://www.youtube.com/watch?v=3QYFhP1ZI2w ಹೊಸದಿಲ್ಲಿ: ಮಹಿಳಾ ವಿಶ್ವ ಕಪ್ ಹಾಕಿಯ ಬಿ ಬಣದ ಪಂದ್ಯದಲ್ಲಿ ಭಾರತವು ತನ್ನ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-4 ಗೋಲುಗಳ ಸೋಲು ಕಂಡಿತು. ಆದರೂ ಭಾರತವು ವಿಶ್ವಕಪ್‍ನ ಕ್ವಾರ್ಟರ್ ಫೈನಲ್ ಹಂತಕ್ಕೆ ತೇರ್ಗಡೆ ಪಡೆಯುವ ಅವಕಾಶಗಳು ಇನ್ನೂ ಇವೆ. ಭಾರತವು ಮೊದಲ ಎರಡು ಪಂದ್ಯಗಳಲ್ಲಿ ಡ್ರಾ ಸಾಸಿತ್ತು. ಪ್ರಸ್ತುತ ನ್ಯೂಜಿಲೆಂಡ್ 7 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿದ್ದರೆ,...

ಇಂದು ನಿರ್ಣಾಯಕ 2ನೇ ಟಿ20 ಕದನ

https://www.youtube.com/watch?v=mLx6OZpboG0 ಬರ್ಮಿಂಗ್‍ಹ್ಯಾಂ: ಮೊದಲ ಟಿ20ಯಲ್ಲಿ ಇಂಗ್ಲೆಂಡನ್ನು ನಿರ್ಣಾಯಕವಾಗಿ ಸೋಲಿಸಿದ ಭಾರತವು ಇಂದು ನಡೆಯುವ ಎರಡನೇ ಪಂದ್ಯವನ್ನು ಕೂಡ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಹವಣಿಕೆಯಲ್ಲಿದೆ. ಭಾರತದ ಬಿ ತಂಡ ಎಂದು ಪರಿಗಣಿಸಲ್ಪಟ್ಟಿರುವ ಈಗಿನ ತಂಡದ ಹಲವು ಆಟಗಾರರು ಉತ್ತಮ ನಿರ್ವಹಣೆ ನೀಡುತ್ತಾ ಹಲವಾರು ಹಿರಿಯ ಆಟಗಾರರಿಗೆ ಸವಾಲೊಡ್ಡಿರುವುದು ನಿಜ. ಆದರೆ ಇಂದು ಕೆಲವು ಹಿರಿಯ ಆಟಗಾರರೂ ಮರಳುತ್ತಿರುವುದರಿಂದ ನಾಯಕ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img