Monday, July 27, 2026

ಕ್ರೀಡೆ

ವಿಶ್ವ ದಾಖಲೆ ಬರೆದ ನಾಯಕ ಜಸ್ಪ್ರೀತ್ ಬುಮ್ರಾ 

https://www.youtube.com/watch?v=lr6kZhNwHCw ಬರ್ಮಿಂಗ್‍ಹ್ಯಾಮ್: ಟೆಸ್ಟ್ ನಾಯಕ ಜಸ್ಪ್ರೀತ್ ಬುಮ್ರಾ ವಿಶ್ವ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೆ ದಿನದಾಟದ ಪಂದ್ಯದಲ್ಲಿ  ವೇಗಿ ಸ್ಟುವರ್ಟ್ ಬ್ರಾಡ್ ಅವರ ಒಂದೆ ಓವರ್‍ನಲ್ಲಿ ಬರೋಬ್ಬರಿ 35 ರನ್ ಚಚ್ಚಿ ವಿಶ್ವ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ದಂತ ಕತೆ ಬ್ರಿಯಾನ್ ಲಾರಾ ಅವರ ವಿಶ್ವದಾಖಲೆಯನ್ನು ಅಳಿಸಿ ಹಾಕಿದರು. 10ನೇ ಕ್ರಮಾಂಕದಲ್ಲಿ ಬಂದ ನಾಯಕ ಬುಮ್ರಾ ಪರಾಕ್ರಮ ಮೆರೆದರು....

ಭಾರತ- ಇಂಗ್ಲೆಂಡ್ 5ನೇ ಟೆಸ್ಟ್ : ಬುಮ್ರಾ ಪರಾಕ್ರಮಕ್ಕೆ ಬೆಚ್ಚಿಬಿದ್ದ ಆಂಗ್ಲರು 

https://www.youtube.com/watch?v=hyH5zPYUtwg ಎಡ್ಜ್‍ಬಾಸ್ಟನ್: ನಾಯಕ ಬುಮ್ರಾ ವಿಶ್ವ ದಾಖಲೆ ಹಾಗೂ ರವೀಂದ್ರ ಜಡೇಜಾ ಅವರ  ಶತಕದ ನೆರೆವಿನಿಂದ ಭಾರತ ತಂಡ ಎರಡನೆ ದಿನವೂ ಮೇಲುಗೈ ಸಾಧಿಸಿದೆ. ಬರ್ಮಿಂಗ್‍ಹ್ಯಾಮ್ ಮೈದಾನದಲ್ಲಿ ನಡೆದ ಎರಡನೆ ದಿನದಾಟದ ಪಂದ್ಯ ಮಳೆಯ ಕಣ್ಣಾಮುಚ್ಚಾಲೆಯಲ್ಲಿ  ನಡೆಯಿತು. ಭಾರತ ಮೊದಲ ಇನ್ನಿಂಗ್ಸ್‍ನಲ್ಲಿ 416 ರನ್ ಗಳಿಗೆ ಸರ್ವ ಪತನ ಕಂಡಿತು. ಆತಿಥೇಯ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‍ನಲ್ಲಿ 84...

ENG vs IND: ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ಗೆ ಸ್ಟುವರ್ಟ್ ಬ್ರಾಡ್ ವಿರುದ್ಧ ಹರಿಹಾಯ್ದ ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ

ಸ್ಪೋರ್ಟ್ಸ್ ಡೆಸ್ಕ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಎರಡನೇ ದಿನವಾದ ಶನಿವಾರ ಸ್ಟುವರ್ಟ್ ಬ್ರಾಡ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಓವರ್ ಬೌಲ್ ಮಾಡಿದರು. ಜಸ್ಪ್ರೀತ್ ಬೂಮ್ರಾ ಅವರ ಸಿಕ್ಸರ್ಗೆ ಹೊಡೆದ ಓವರ್ನಲ್ಲಿ ಬ್ರಾಡ್ ಐದು-ವೈಡ್ಗಳು ಮತ್ತು ನೋ-ಬಾಲ್ ಸೇರಿದಂತೆ 35 ರನ್ಗಳನ್ನು ಬಿಟ್ಟುಕೊಟ್ಟರು. ಭಾರತದ ನಾಯಕ...

ದೀಪ್ತಿ ಆಲ್ರೌಂಡ್ ಆಟಕ್ಕೆ ಭಾರತಕ್ಕೆ ಜಯ

https://www.youtube.com/watch?v=UOxEbe-rAL8 ಪಲ್ಲಿಕಲ್ಲೆ: ದೀಪ್ತಿ ಶರ್ಮಾ ಅವರ ಆಲ್ರೌಂಡ್ ಆಟದ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಪಲ್ಲಕಲ್ಲೆ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ  ಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾ ಪರ ಹಸಿನಿ ಪೆರೆರಾ 37, ನೀಲಾಕ್ಷಿ ಡಿಸಿಲ್ವಾ...

ಮಲೇಷ್ಯಾ ಓಪನ್: ಸಿಂಧು, ಪ್ರಣಾಯ್ಗೆ ಸೋಲು

https://www.youtube.com/watch?v=3nSplR9JJCM ಕೌಲಾಲುಂಪುರ್: ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು  ಹಾಗೂ ಪ್ರಣಾಯ್ ಮಲೇಷ್ಯಾ ಓಪನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಶುಕ್ರವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸಿಂಧು, ಚೈನೀಸ್ ಥೈಪೈನ ತಾಯ್ ತ್ಜು ಯಿಂಗ್ ವಿರುದ್ಧ 13-21,21-15,21-13 ಅಂಕಗಳಿಂದ ಸೋಲು ಕಂಡರು. ಇದರೊಂದಿಗೆ ಸಿಂಧು ತಾಯ್ ತ್ಜು ವಿರುದ್ಧ ಆರನೆ ಬಾರಿಗೆ ಸೋಲು ಕಂಡಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ...

ಪಂತ್ ಅಬ್ಬರದ ಶತಕಕ್ಕೆ ಆಂಗ್ಲರು ತಬ್ಬಿಬ್ಬು:ಕುಸಿತದ ಹೊರತಾಗಿಯೂ ಭಾರತಕ್ಕೆ ದಿನದ ಗೌರವ 

https://www.youtube.com/watch?v=JMhVTixg85M ಬರ್ಮಿಂಗ್‍ಹ್ಯಾಮ್:  ರಿಷಬ್ ಪಂತ್ ಅವರ ಸೊಗಸಾದ ಶತಕದ ನೆರೆವಿನಿಂದ ಭಾರತ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧದ ಐದನೆ ಟೆಸ್ಟ್ ಪಂದ್ಯದ ಮೊದಲ ದಿನ ಗೌರವ ಮೊತ್ತ ಪೇರಿಸಿದೆ. ಆಲ್ರೌಂಡರ್ ರವೀಂದ್ರ ಜಡೇಜಾ ಅರ್ಧ ಶತಕ ಸಿಡಿಸಿ ತಂಡದ  ಕುಸಿತವನ್ನು ತಡೆದರು. ಶುಕ್ರವಾರ ಎಡ್ಜ್‍ಬಾಸ್ಟನ್ ಮೈದಾನದಲ್ಲಿ ಟಾಸ್ ಗೆದ್ದ  ಇಂಗ್ಲೆಂಡ್ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ...

ಡೈಮಂಡ್ ಲೀಗ್ : ನೂತನ ರಾಷ್ಟ್ರೀಯ ದಾಖಲೆ ಬರೆದ ನೀರಜ್ ಚೋಪ್ರಾ

https://www.youtube.com/watch?v=2_Yhvt-hBu4 ಸ್ವೀಡನ್: ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಸ್ಟೊಕ್ ಹೋಮ್ ಡೈಮಂಡ್ ಲೀಗ್ ನಲ್ಲಿ ಮತ್ತೊಮ್ಮೆ ರಾಷ್ಟ್ರೀಯ ದಾಖಲೆ ಮುರಿದಿದ್ದಾರೆ. ಡೈಮಂಡ್ ಲೀಗ್ ನ ಜಾವೆಲಿನ್ ವಿಭಾಗದಲ್ಲಿ 89.94 ಮೀ. ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಎರಡನೆ ಸ್ಥಾನ ಪಡೆದರು. ಜೊತೆಗೆ ರಾಷ್ಟ್ರೀಯ ದಾಖಲೆಯನ್ನು ಮುರಿದರು. ಡೈಮಂಡ್ ಲೀಗ್ನಲ್ಲಿ ಇದೇ ಮೊದಲ ಬಾರಿಗೆ ಟಾಪ್ 3ರಲ್ಲಿ ಸ್ಥಾನ...

ಮಲೇಷ್ಯಾ ಓಪನ್ :  ಕ್ವಾರ್ಟರ್‍ಗೆ ಸಿಂಧು, ಪ್ರಣಾಯ್

https://www.youtube.com/watch?v=6920FtJgevg ಕೌಲಾಲಂಪುರ್ : ಒಲಿಂಪಿಕ್  ಚಾಂಪಿಯನ್ ಪಿ.ವಿ.ಸಿಂಧು ಮತ್ತು ಅಗ್ರ ಆಟಗಾರ ಎಚ್.ಎಸ್.ಪ್ರಣಾಯ್ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್  ಫೈನಲ್ ತಲುಪಿದ್ದಾರೆ. ಗುರವಾರ ನಡೆದ ಮಹಿಳಾ ಸಿಂಗಲ್ಸ್ ವಿ`ಭಾಗದ ಎರಡನೆ ಸುತ್ತಿನಲ್ಲಿ  ಸಿಂಧು ಥಾಯ್‍ಲ್ಯಾಂಡ್‍ನ ಅಕ್ಷಿತಾ ಅರೆನಾ ವಿರುದ್ಧ  19-21, 21-9, 21-14 ಅಂಕಗಳಿಂದ ಗೆದ್ದರು. ಕ್ವಾರ್ಟರ್ ಫೈನಲ್‍ನಲ್ಲಿ  ಸಿಂಧು ಚೈನಿಸ್ ಥೈಪೈನ  ತಾಯ್ ಜು ಯಿಂಗ್...

ಕೆ.ಎಲ್.ರಾಹುಲ್‍ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ 

https://www.youtube.com/watch?v=QjHMnAIOpVI ಹೊಸದಿಲ್ಲಿ: ಆರಂಭಿಕ ಬ್ಯಾಟರ್ ಹಾಗೂ ಉಪನಾಯಕ ಕನ್ನಡಿಗ ಕೆ.ಎಲ್.ರಾಹುಲ್ ಜರ್ಮನಿಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರೈಸಿದ್ದಾರೆ. ಇನ್ನು ಕೆಲವು ತಿಂಗಳ ಕಾಲ ಕ್ರಿಕೆಟ್‍ನಿಂದ ದೂರ ಉಳಿಯಲಿದ್ದಾರೆ. ರಾಹುಲ್ ಫಿಟ್ನೆಸ್ ಹಾಗೂ ಹ್ಯಾಮ್‍ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದರು. ಟ್ವೀಟರ್ ಮೂಲಕ ಶಸ ಚಿಕಿತ್ಸೆ ಕುರಿತು ಮಾಹಿತಿ ನೀಡಿರುವ ರಾಹುಲ್, ಕೆಲವು ವಾರಗಳಿಂದ ತುಂಬ ಕಷ್ಟವಾಗಿತ್ತು. ಆದರೆ ಶಸಚಿಕಿತ್ಸೆ ಯಶಸ್ವಿಯಾಗಿದೆ. ಗುಣಮುಖನಾಗುವತ್ತಾ ನನ್ನ ಪ್ರಯಾಣ...

ಇಂದಿನಿಂದ ಭಾರತ, ಇಂಗ್ಲೆಂಡ್ 5ನೇ ಟೆಸ್ಟ್ : ಇತಿಹಾಸ ಬರೆಯಲು ಸಜ್ಜಾದ ಟೀಮ್ ಇಂಡಿಯಾ

https://www.youtube.com/watch?v=XEgsRh7OPdw ಬರ್ಮಿಂಗ್‍ಹ್ಯಾಮ್: ಸುದೀರ್ಘ 15 ವರ್ಷಗಳ ಬಳಿಕ ಆಂಗ್ಲರ ನಾಡಲ್ಲಿ ಟೆಸ್ಟ್ ಸರಣಿ ಗೆಲ್ಲಲು ಪಣ ತೊಟ್ಟಿರುವ ಭಾರತ ಕ್ರಿಕೆಟ್ ತಂಡ ಇಂದಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯದಲ್ಲಿ ಸೆಣಸಲಿದೆ. ಇಲ್ಲಿನ ಬರ್ಮಿಂಗ್‍ಹ್ಯಾಮ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಹೈವೋಲ್ಟೇಜ್‍ನಿಂದ ಕೂಡಿದ್ದು  ಭಾರತೀಯ ಆಟಗಾರರು ಕೆಲವು ದಿನಗಳಿಂದ ಕಠಿಣ ಅಭ್ಯಾಸ ನಡೆಸಿ ಐತಿಹಾಸಿಕ ಸಾಧನೆ ಮಾಡಲು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img