Sunday, July 26, 2026

ಕ್ರೀಡೆ

ಸರಣಿ ಜೀವಂತವಾಗಿರಿಸಿಕೊಂಡ ಭಾರತ

https://www.youtube.com/watch?v=IXjG4mkm_XU ವಿಶಾಖಪಟ್ಟಣ: ಮೊದಲೆರಡು ಪಂದ್ಯಗಳನ್ನು ಕೈಚೆಲ್ಲಿ ಸರಣಿ ಕೈಚೆಲ್ಲುವ ಭೀತಿಯಲ್ಲಿದ್ದ ಟೀಮ್ ಇಂಡಿಯಾ ದ,ಆಫ್ರಿಕಾ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 48 ರನ್ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿದೆ. ಟಾಸ್ ಗೆದ್ದ ದ.ಆಫ್ರಿಕಾ ಫಿಲ್ಡಿಂಗ್ ಆಯ್ದುಕೊಂಡಿತು. ಋತುರಾಜ್ ಗಾಯಕ್ವಾಡ್ 57 ಹಾಗೂ ಇಶನ್ ಕಿಶನ್ 54 ಮೊದಲ ವಿಕೆಟ್ ಗೆ 97 ರನ್ ಸೇರಿಸಿದರು. ನಂತರ ಬಂದ...

ಸರಣಿ ಸೋಲಿನ ಭೀತಿಯಲ್ಲಿ ಟೀಮ್ ಇಂಡಿಯಾ

https://www.youtube.com/watch?v=tDKIf8lCo-k ವಿಶಾಖಪಟ್ಟಣ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಇಂದು ನಿರ್ಣಾಯಕ ಪಂದ್ಯದಲ್ಲಿ ದ.ಆಫ್ರಿಕಾ ತಂಡವನ್ನು ಮೂರನೆ ಟಿ20 ಪಂದ್ಯದಲ್ಲಿ ಎದುರಿಸಲಿದೆ. ಮಂಗಳವಾರ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ರಿಷಭ್ ಪಂತ್ ನೇತೃಥ್ವದ ಭಾರತ ತಂಡ ಆಡಿದ 2 ಪಂದ್ಯಗಳನ್ನು ಕೈಚೆಲ್ಲಿ ಸರಣಿ ಸೋಲಿನ ಭೀತಿಯಲ್ಲಿದೆ. ಈ ಪಂದ್ಯವನ್ನು ಒಂದು ವೇಳೆ ಗೆದ್ದರೆ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು...

ಎಎಫ್ಸಿ ಏಷ್ಯನ್ ಫುಟ್ಬಾಲ್ ಕಪ್ ಐದನೆ ಬಾರಿ ಫೈನಲ್ ತಲುಪಿದ ಭಾರತ

https://www.youtube.com/watch?v=XEgsRh7OPdw&t=422s ಹೊಸದಿಲ್ಲಿ:2023ರ ಎಎಫ್ಸಿ ಏಷ್ಯನ್ ಕಪ್ ಫೈನಲ್ ಗೆ ಭಾರತ ಫುಟ್ಬಾಲ್ ತಂಡ ಅರ್ಹತೆ ಪಡೆದಿದೆ. ಉಪಖಂಡದ ಸ್ಪರ್ಧೆಯಲ್ಲಿ ಭಾರತ ಐದನೆ ಬಾರಿಗೆ ಅಂತಿಮ ಸುತ್ತಿದೆ ಲಗ್ಗೆ ಹಾಕಿದೆ. ಜೂ.17ರಂದು ಕೋಲ್ಕತ್ತಾದದಲ್ಲಿ ನಡೆಯಲಿರುವ ಫೈನಲ್ ನಲ್ಲಿ ಭಾರತ ಹಾಂಗ್ ಕಾಂಗ್ ವಿರುದ್ಧ ಆಡಲಿದೆ. ಡಿ ಗುಂಪಿನಲ್ಲಿ ಆಡುತ್ತಿರುವ ಭಾರತ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಎರಡನೆ ಸ್ಥಾನ ಪಡೆದಿದೆ. ಬಿ...

ಆದಿತ್ಯ ತಾರೆ ಗಾಯಾಳು; ರಣಜಿಯಿಂದ ಹೊರಕ್ಕೆ..!

https://www.youtube.com/watch?v=G4bmMAc__YE   ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಶನಿವಾರ...

ಭಾರತಕ್ಕೆ ಸತತ ಎರಡನೆ ಸೋಲು

ಕಟಕ್:ಹೆನ್ರಿಕ್ ಕ್ಲಾಸೆನ್ ಅವರ ಅಮೋಘ ಬ್ಯಾಟಿಂಗ್ ಗೆ ತತ್ತರಿಸಿದ ಭಾರತ ತಂಡ ದ.ಆಫ್ರಿಕಾ ವಿರುದ್ಧ ಎರಡನೆ ಸೋಲು ಅನುಭವಿಸಿದೆ. ಇಲ್ಲಿನ ಬಾರ್ಬಾರಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದ.ಆಫ್ರಿಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ (1)ಹಾಗೂ ಇಶನ್ ಕಿಶನ್ (34)ಉತ್ತಮ ಆರಂಭ ಕೊಡುವಲ್ಲಿ ಎಡವಿದರು. https://www.youtube.com/watch?v=8Gh4p3wYR6s ಶ್ರೇಯಸ್ ಅಯ್ಯರ್ 40,...

ನಾರ್ವೆ ಚೆಸ್:ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟ ವಿಶ್ವನಾಥನ್ ಆನಂದ್

https://www.youtube.com/watch?v=XEgsRh7OPdw&t=415s ಸ್ಟಾವೆಂಜರ್ (ನಾರ್ವೆ): ಮಾಜಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಆರ್ಯನ್ ತಾರಿ ವಿರುದ್ಧ ಗೆದ್ದು ನಾರ್ವೆ ಚೆಸ್ ಟೂರ್ನಿಯಲ್ಲಿ ಮೂರನೆ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. 9ನೇ ಹಾಗೂ ಅಂತಿಮ ಸುತ್ತಿನಲ್ಲಿ  52 ವರ್ಷದ ಭಾರತದ ದಂತಕತೆ ವಿಶ್ವನಾಥನ್ ಆನಂದ್ ಆರ್ಮಾಗೆಡ್ಡಾನ್ (ಟೈ ಬ್ರೇಕರ್) ಸುತ್ತಿನಲ್ಲಿ ಆರ್ಯನ್ ತಾರಿ ವಿರುದ್ಧ 14.5 ಅಂಕಗಳನ್ನು ಪಡೆದು ಗೆಲುವು ಕಂಡರು. ಇದಕ್ಕೂ...

ಪಂತ್ ನಾಯಕತ್ವಕ್ಕೆ ಮತ್ತೊಂದು ಅಗ್ನಿ ಪರೀಕ್ಷೆ :ಇಂದು ಭಾರತ, ದ.ಆಫ್ರಿಕಾ 2ನೇ ಟಿ20 ಕದನ 

https://www.youtube.com/watch?v=W86LVUzIM3A ಕಟಕ್:  ಬೌಲರ್ಸ್‍ಗಳ ಪ್ರದರ್ಶನದಲ್ಲಿ  ಸುಧಾರಣೆ ನಿರೀಕ್ಷಿಸಲಾಗಿದ್ದು ಅನಿರೀಕ್ಷಿತಾ ನಾಯಕ ರಿಷಭ್ ಪಂತ್ ಇಂದು ದ. ಆಫ್ರಿಕಾ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಪುಟಿದೇಳುವ  ವಿಶ್ವಾಸದಲ್ಲಿದ್ದಾರೆ. ತಂಡವನ್ನು ಮೊದಲ ಬಾರಿ ಮುನ್ನಡೆಸುತ್ತಿರುವ ಪಂತ್, ಮೊನ್ನೆ ಮೊದಲ ಪಂದ್ಯದಲ್ಲಿ  ಡೇವಿಡ್ ಮಿಲ್ಲರ್ ಮತ್ತು  ವಾನ್ ಡೆರ್ ಡುಸೆನ್ 212 ರನ್ ಗಳಿಸಿದ್ದನ್ನು ಅರಗಿಸಿಕೊಳ್ಳಬೇಕಿದೆ. ಐಪಿಎಲ್ ವೈಫಲ್ಯವನ್ನು ಡೆಲ್ಲಿ ತಂಡದ ನಾಯಕ...

ಇಂಡೋನೇಷ್ಯಾ ಓಪನ್: ಸಿಂಧು, ಲಕ್ಷ್ಯ ಸೇನ್‍ಗೆ ಸೋಲು 

  https://www.youtube.com/watch?v=z52YSu8nK_s ಜಕಾರ್ತಾ: ಯುವ ಆಟಗಾರ ಲಕ್ಷ್ಯ ಸೇನ್ ಹಾಗೂ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಇಂಡೋನೇಷ್ಯಾ ಬ್ಯಾಡ್ಮಿಂಟನ್ ಸೂಪರ್ ಸೀರಿಸ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.  ಇಲ್ಲಿಗೆ  ಭಾರತದ ಹೋರಾಟ ಅಂತ್ಯವಾಗಿದೆ. ಶುಕ್ರವಾರ ನಡೆದ ಸಿಂಗಲ್ಸ್ ವಿಭಾಗದ ಪುರುಷರ ಕ್ವಾರ್ಟರ್ ಫೈನಲ್ಸ್‍ನಲ್ಲಿ  ಚಾವು ತೈನ್ ವಿರುದ್ಧ  21-16, 12-21, 21-14 ಅಂಕಗಳಿಂದ ಮಣಿದಿದ್ದಾರೆ. ಕಳೆದ ತಿಂಗಳಷ್ಟೆ ಚಾವು ವಿರುದ್ಧ...

ಶತಕ ಸಿಡಿಸಿ ಮಿಂಚಿದ ಕ್ರೀಡಾ ಸಚಿವ ಮನೋಜ್ ತಿವಾರಿ

https://www.youtube.com/watch?v=vU3R9ilpw5A ಬೆಂಗಳೂರು:  ರಾಜಕೀಯ ಮತ್ತು ಕ್ರಿಕೆಟ್ ಕ್ಷೇತ್ರಗಳಲ್ಲಿ  ಸಮತೋಲನ ಕಾಪಾಡುತ್ತಿರುವ ಬಂಗಾಳ ಕ್ರಿಕೆಟ್ ತಂಡದ ಬ್ಯಾಟರ್ ಮನೋಜ್ ತಿವಾರಿ ಕ್ರೀಡಾ ಸಚಿವನಾಗಿರುವಾಗಲೇ ಶತಕ ಸಿಡಿಸಿ ಅಚ್ಚರಿಗೆ ಕಾರಣರಾಗಿದ್ದರೆ. 88 ವರ್ಷದ ರಣಜಿ ಟೂರ್ನಿಯ ಇತಿಹಾಸದಲ್ಲಿ ಯಾರು ಮಾಡದ ಸಾಧನೆಯನ್ನ ಮಾಡಿ ತೋರಿಸಿದ್ದಾರೆ. ಬೆಂಗಳೂರಿನ ಆಲೂರಿನಲ್ಲಿ ಮುಕ್ತಾಯಗೊಂಡ ಬಂಗಾಳ ಹಾಗೂ ಜಾರ್ಖಂಡ್ ನಡುವಿನ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ...

ಅನಗತ್ಯ ದಾಖಲೆ ಬರೆದ ರಿಷಭ್ ಪಂತ್

https://www.youtube.com/watch?v=MwhfuRi4Xok&t=15s ಹೊಸದಿಲ್ಲಿ:ಟಿ20 ನಾಯಕನಾಗಿ ಕಣಕ್ಕಿಳಿದ ರಿಷಭ್ ಪಂತ್ ಅನಗತ್ಯ ದಾಖಲೆ ಬರೆದಿದ್ದಾರೆ. ಭಾರೀ ಮೊತ್ತ ಪೇರಿಸಿದ ಹೊರತಾಗಿಯೂ ಪಂತ್ ನಾಯಕತ್ವ ಅಂದುಕೊಂಡಂತೆ ಸಾಗಲಿಲ್ಲ. https://www.youtube.com/watch?v=KkMZPfLd5eo https://www.youtube.com/watch?v=RcMfudhPlCs ನಾಯಕನಾಗಿ ಮೊದಲ ಪಂದ್ಯದಲ್ಲಿ ಸೋಲುವ ಮೂಲಕ ವಿರಾಟ್ ಕೊಹ್ಲಿ ಅವರ ಕ್ಲಬ್ ಸೇರಿದರು. ನಾಯಕನಾಗಿ ಮೊದಲ ಪಂದ್ಯದಲ್ಲೆ ಸೋತ ಎರಡನೆ ನಾಯಕ ಎನಿಸಿದರು. 2017ರಲ್ಲಿ ಕಾನ್ಪುರದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂದು ನಾಯಕನಾಗಿ ಡೆಬ್ಯು ಮಾಡಿದ್ದ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img