Sunday, July 26, 2026

ಕ್ರೀಡೆ

ಟೈಟಾನ್ಸ್ , ರಾಜಸ್ಥಾನ ಫೈನಲ್ ಫೈಟ್

ಅಹಮದಾಬಾದ್: 15ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಂತಿಮ ಕದನದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಪ್ರಶಸ್ತಿಗಾಗಿ ಕೊನೆಯ ಹೋರಾಟ ನಡೆಸಲಿವೆ. ಟೈಟಾನ್ಸ್ ಚೊಚ್ಚಲ ಪ್ರಯತ್ನದಲ್ಲೆ  ಫೈನಲ್ ತಲುಪಿದ್ದು ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಇನ್ನು ರಾಜಸ್ಥಾನ ತಂಡ 2008ರಲ್ಲಿ ಕೊನೆಯ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಇದೀಗ ಮತ್ತೆ...

ಆರ್ಸಿಬಿ ಬೌಲರ್ಗಳ ಮೈಚಳಿ ಬಿಡಿಸಿದ ಜೋಸ್ ಬಟ್ಲರ್

ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ. ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ  ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...

ಈ ಸಲವೂ ಕಪ್ ನಮ್ದಲ್ಲ

ಅಹಮದಾಬಾದ್: ಆರ್ಸಿಬಿ ತಂಡದ ಕಪ್ ಗೆಲ್ಲುವ ಕನಸು ಈ ಬಾರಿಯೂ ಭಗ್ನಗೊಂಡಿದೆ. ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ. 2008ರ ನಂತರ ಇದೇ ಮೊದಲ ಬಾರಿಗೆ ಫೈನಲ್ಗೇರಿದ ರಾಜಸ್ಥಾನ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಅಂತಿಮ ಹೋರಾಟ ನಡೆಸಲಿದೆ. ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್...

ಇಂದು ಆರ್ಸಿಬಿ, ರಾಜಸ್ಥಾನ ಕ್ವಾಲಿಫೈಯರ್ ಫೈಟ್

ಅಹಮದಾಬಾದ್: ಕಳೆದ ವಾರ ರಾಜಸ್ಥಾನ ರಾಯಲ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿತ್ತು. ಡೆಲ್ಲಿ ವಿರುದ್ಧ ಗೆದ್ದ ಮುಂಬೈ, ಆರ್ಸಿಬಿಗೆ  ಪ್ಲೇ ಆಫ್ ಪ್ರವೇಸಿಸುವಂತೆ ಅವಕಾಶ ಮಾಡಿಕೊಟ್ಟಿತ್ತು. ಮೊನ್ನೆ ಎಲಿಮಿನೇಟರ್ನಲ್ಲಿ ಬಲಿಷ್ಠ ಲಕ್ನೊ ವಿರುದ್ಧ ಗೆದ್ದು ಕ್ವಾಲಿಫೈಯರ್ 2ರಲ್ಲಿ 14 ರನ್ ಗಳಿಂದ ಗೆದ್ದುಕೊಂಡಿತು. ಇಂದು ನಡೆಯುವ 2ನೇ ಕ್ವಾಲಿಫೈಯರ್ ಪಂದ್ಯವನ್ನು ಗೆದ್ದು...

ಹಾಕಿ ಏಷ್ಯಾ ಕಪ್: ಇಂಡೋನೇಷ್ಯಾ ಎದುರು ಭಾರತಕ್ಕೆ  ಅಗ್ನಿ ಪರೀಕ್ಷೆ 

ಜಕಾರ್ತಾ(ಇಂಡೋನೇಷ್ಯಾ) :  ಹಾಲಿ ಚಾಂಪಿಯನ್ ಭಾರತ ತಂಡ ನಾಕೌಟ್ ಹಂತಕ್ಕೆ ಹೋಗಬೇಕಿದ್ದಲ್ಲಿ  ಇಂದು ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ  ಮಟದಲ್ಲಿ  ಗೆಲುವು ಸಾಸಬೇಕಿದೆ.  ಜೊತೆಗೆ  ಜಪಾನ್ ತಂಡ ಪಾಕಿಸ್ಥಾನ ತಂಡವನ್ನು ಸೋಲಿಸಬೇಕಿದೆ. ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ ಮಟ್ಟದಲ್ಲಿ  ಗೆಲುವು ದಾಖಲಿಸಿದರೂ ನಾಕೌಟ್ ಹಂತಕ್ಕೆ ಹೋಗುವ ಖಾತರಿ ಇಲ್ಲ. ಭಾರತದ ಆಸೆ ಜೀವಂತವಾಗಿರಬೇಕಿದ್ದಲ್ಲಿ ಜಪಾನ್ ಪಾಕ್...

ಎರಡನೆ ಕ್ವಾಲಿಫಯರ್ ಗೆ ಆರ್ಸಿಬಿ ಲಗ್ಗೆ

ಕೋಲ್ಕತ್ತಾ : 15ನೇ ಆವೃತ್ತಿಯ ಐಪಿಎಲ್ನಲ್ಲಿ  ಆರ್ಸಿಬಿ ಕ್ವಾಲಿಫೈಯರ್ 2ಕ್ಕೆ ಪ್ರವೇಶ ಮಾಡಿದೆ. ಬುಧವಾರ ಲಕ್ನೊ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಗಳ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (0) ಅವರನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಜೊತೆಗೂಡಿದ...

ಇಂದು ಆರ್‍ಸಿಬಿ, ಲಕ್ನೊ ಎಲಿಮಿನೇಟರ್ ಫೈಟ್ 

ಕೋಲ್ಕತ್ತಾ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‍ಸಿಬಿ ಇಂದು ಎಲಿಮಿನೇಟರ್‍ನಲ್ಲಿ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ. ಇಂದು ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಗೆದ್ದ ತಂಡ 2ನೇ ಕ್ವಾಲಿಫೈಯರ್‍ಗೆ ಹೋಗಲಿದೆ. ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಪ್ರತಿಷ್ಠೆಯ ಕದನವಾಗಿದೆ. ರನ್ ಮಷೀನ್ ವಿರಾಟ್ ಕೊಹ್ಲಿ  ಫಾರ್ಮ್‍ಗೆ ಮರಳಿದ್ದು ಆರ್‍ಸಿಬಿ...

ಮಿಲ್ಲರ್ ಅಬ್ಬರ: ಫೈನಲ್ ಗೆ ಗುಜರಾತ್ ಟೈಟಾನ್ಸ್

ಕೋಲ್ಕತ್ತಾ: ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಎದುರಾಳಿ ರಾಜಸ್ಥಾನ ರಾಯಲ್ಸ್ ವಿರುದ್ಧ  7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್ ತಲುಪಿದೆ.ಚೊಚ್ಚಲ ಟೂರ್ನಿಯಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದೆ. ಇಲ್ಲಿನ ಈಡನ್ ಮೈದಾನದಲ್ಲಿ ರಾಜಸ್ಥಾನ ವಿರುದ್ಧ ನಡೆದ ಕ್ವಾಲಿಫೈರ್ 1ರಲ್ಲಿ ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆದ್ದು ಫೈನಲ್ ತಲುಪಿತು....

ಪ್ಲೇ ಆಫ್ಗೆ  ಮಾರ್ಗಸೂಚಿ

ಕೋಲ್ಕತ್ತಾ: ಐಪಿಎಲ್ 15ರ ಆವೃತ್ತಿಯಲ್ಲಿ  ಮಳೆಯಿಂದ ಅಡ್ಡಿಯಾದರೆ ಮತ್ತು ನಿಗದಿತ ಸಮಯದಲ್ಲಿ  ಪಂದ್ಯ ಆಡಿಸಲು ಸಾಹಾಯವಾಗದಿದ್ದರೆ ಸೂಪರ್ ಓವರ್ ಚಾಂಪಿಯನ್ ಯಾರು ಎಂಬುದನ್ನು ನಿರ್ಧರಿಸಲಿದೆ. ಒಂದು ವೇಳೆ ಸೂಪರ್ ಓವರ್ ಕೂಡ ಆಡಿಸಲು ಸಾಹಾಯವಾಗದಿದ್ದರೆ  ಲೀಗ್ ಹಂತದ ಅಂಕಪಟ್ಟಿ  ಆರಂಭದ ಮೇಲೆ ಚಾಂಪಿಯನ್ ಯಾರೆಂಬುದನ್ನು ನಿರ್ಧಾರವಾಗಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. https://www.youtube.com/watch?v=wCjYFQh68hw ಈ ನಿಯಮಗಳು ಕ್ವಾಲಿಫೈಯರ್...

ಫೈನಲ್ ಟಿಕೆಟ್ಗಾಗಿ ಟೈಟಾನ್ಸ್, ರಾಜಸ್ಥಾನ ಕಾದಾಟ

ಕೋಲ್ಕತ್ತಾ:  ಐಪಿಎಲ್‍ನ ಮೊದಲ ಕ್ವಾಲಿಫೈಯರ್‍ನಲ್ಲಿಂದು ಬಲಿಷ್ಠ  ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್  ತಂಡವನ್ನು ಎದುರಿಸಲಿದೆ. ಇಲ್ಲಿನ ಈಡನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ರಾಜಸ್ಥಾನ ವಿರುದ್ಧ  ಗೆಲ್ಲುವ ನೆಚ್ಚಿನ ತಂಡವಾಗಿರುವ ಟೈಟಾನ್ಸ್ ಅದ್ಭುತ ಬೌಲಿಂಗ್ ದಾಳಿ ಹಾಗೂ ಒಳ್ಳೆಯ ಮ್ಯಾಚ್ ಫಿನಿಶರ್‍ಗಳಿದ್ದಾರೆ. ಇನ್ನು ರಾಜಸ್ಥಾನ  ತಂಡಕ್ಕೆ ಸ್ಪಿನ್ ಬ್ರಹ್ಮಸ್ತ್ರವಾಗಿದೆ. ಮೊದಲ ಬಾರಿ ನಾಯಕನಾಗಿ ಆಡುತ್ತಿರುವ ಹಾರ್ದಿಕ್...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img