Sunday, July 26, 2026

ಕ್ರೀಡೆ

ನಿವೃತ್ತಿ ಘೋಷಿಸಿದ ಭಜ್ಜಿ:ಭಾವನಾತ್ಮಕ ವಿದಾಯ ಭಾಷಣ ಮಾಡಿದ ಹರ್ಭಜನ್..

ಇಂಡಿಯನ್ ಕ್ರಿಕೇಟ್ ಟೀಮ್‌ನ ಸ್ಪಿನ್ನರ್ ಹರ್‌ಭಜನ್ ಸಿಂಗ್ ನಿವೃತ್ತಿ ಘೋಷಿಸಿದ್ದಾರೆ. ಎಲ್ಲ ಆಟಗಳಿಂದಲೂ ನಿವೃತ್ತಿ ಘೋಷಿಸಿರುವ ಭಜ್ಜಿ, ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿದಾಯ ಭಾಷಣ ಮಾಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಭಜ್ಜಿ, ಎಲ್ಲ ಒಳ್ಳೆಯ ವಿಷಯಗಳಿಗೂ ಅಂತ್ಯವಿರುತ್ತದೆ. ಅಂತೆಯೇ ಇಂದು ನಾನು ನನಗೆ ಎಲ್ಲ ಕೊಟ್ಟ ಕ್ರಿಕೇಟ್ ಜಗತ್ತಿದೆ ವಿದಾಯ...

Tamil Thalaivas VS ಬೆಂಗಳೂರು ಬುಲ್ಸ್

ಬೆಂಗಳೂರು : Pro Kabaddi League  ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್​ನ ಶೆರಡಾನ್ ಗ್ರ್ಯಾಂಡ್ ಹೋಟೆಲ್​ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....

Haryana Steelers ವಿರುದ್ಧ ಪಾಟ್ನಾ ಪೈರೇಟ್ಸ್ ಜಯಭೇರಿ

ಬೆಂಗಳೂರು : VIVO Pro Kabaddi ಸೀಸನ್ 8 ಎರಡನೇ ದಿನದ ಅಂತಿಮ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ (Patna Pirates) ವಿರುದ್ಧ ಹರಿಯಾಣ ಸ್ಟೀಲರ್ಸ್(Haryana Steelers) 42-39 ರ ಅಂತರದಿಂದ ಪರಾಭವಗೊಂಡಿತು. ಇನ್ನು ಪಟ್ನಾ ಪೈರೇಟ್ಸ್ ಪರವಾಗಿ ಮನು ಗೋಯತ್ 15 ಪಾಯಿಂಟ್ ಗಳನ್ನು ಕಳಿಸಿದ್ದು ಇದರಲ್ಲಿ 11 ಟಚ್ ಪಾಯಿಂಟ್ಸ್ ಹಾಗೂ ಮೂರು...

Puneri Paltan ವಿರುದ್ಧ ಗೆಲುವು ಸಾಧಿಸಿದ ಡಬಂಗ್ ಡೆಲ್ಲಿ..!

ಬೆಂಗಳೂರು : ಪ್ರೊ ಕಬಡ್ಡಿ ಸೀಸನ್ 8 ಎರಡನೇ ದಿನದ ಎರಡನೇ ಪಂದ್ಯ ವಾದಂತಹ ದಬಾಂಗ್ ಡೆಲ್ಲಿ(Dabang Delhi) vs ಪುಣೇರಿ ಪಲ್ಟನ್(Puneri Paltan) ವಿರುದ್ಧ 41- 30 ರ ಅಂತರದಿಂದ ಗೆಲುವು ಸಾಧಿಸಿದೆ. ದಬಾಂಗ್ ಡೆಲ್ಲಿ ಯ ನವೀನ್ ಕುಮಾರ್ 16 ಅಂಕಗಳನ್ನು ಪಡೆಯುವುದರ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವನ್ನು ವಹಿಸಿದರು...

Jaipur Pink Panthers ತಂಡವನ್ನು ಮಣಿಸಿದ ಗುಜರಾತ್ ಜೈಂಟ್ಸ್ ..!

ಬೆಂಗಳೂರು : ಪ್ರೊ ಕಬಡ್ಡಿ 8ನೇ ಆವೃತ್ತಿಯು ಡಿಸೆಂಬರ್ 22 ರಿಂದ ಆರಂಭವಾಗಿದ್ದು, ನಿನ್ನೆ ನಡೆದಂತಹ ಮೊದಲ ಪಂದ್ಯದಲ್ಲಿ Gujarat Giants (ಗುಜರಾತ್ ಜೈಂಟ್ಸ್ ) Jaipur Pink Panthers (ಜೈಪುರ್ ಪಿಂಕ್ ಪ್ಯಾಂಥರ್ಸ್) ತಂಡವನ್ನು 34 - 27 ಅಂತರದಿಂದ ಪರಾಭವಗೊಳಿಸಿತು. ಪಂದ್ಯದ 20 ನಿಮಿಷದ ಮೊದಲಾರ್ಧದಲ್ಲಿ ಗುಜರಾತ್ 2 ಪಾಯಿಂಟ್ ಗಳ...

ಮುಂಬೈ ವಿರುದ್ದ ಕರ್ನಾಟಕಕ್ಕೆ ಭರ್ಜರಿ ಜಯ..!

ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ  ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ  ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟವಾಡಿದ...

ಶ್ರೀಕಾಂತ ದೇಸಾಯಿ ಅವರ ಯಶೋಗಾಥೆ.

ಬೆಳಗಾವಿ: ಪ್ರಸ್ತುತ, ಸಾಮಾಜಿಕ ಮಾಧ್ಯಮ ಸದ್ಬಳಕೆಗಿಂತ ದುರ್ಬಳಕೆ ಕುರಿತಾಗಿಯೇ ಹೆಚ್ಚು ಚರ್ಚೆಗೀಡಾಗುತ್ತಿದೆ. ಆದರೆ, ಇಲ್ಲೊಬ್ಬರ ಬಾಳಿಗೆ ಸಾಮಾಜಿಕ ಮಾಧ್ಯಮವೇ ಪ್ರೇರಣೆ ನೀಡಿದೆ. 'ನನ್ನ ಬದುಕೇ ಮುಗಿದ್ಹೋಯ್ತು' ಎಂದು ಭಾವಿಸಿದ್ದ ವ್ಯಕ್ತಿ, ಇಂದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಮಿಂಚುತ್ತಿದ್ದಾರೆ. ಇದು ಬೆಳಗಾವಿ ತಾಲ್ಲೂಕಿನ ಹಲಭಾವಿಯ 44ನೇ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್‌ ಆಗಿರುವ ಶ್ರೀಕಾಂತ ದೇಸಾಯಿ ಅವರ...

ನ್ಯೂಜಿಲ್ಯಾಂಡ್ ವಿರುದ್ಧ 1 ವಿಕೆಟ್ ನಿಂದ ಭಾರತಕ್ಕೆ ಕೈತಪ್ಪಿದ ವಿರೋಚಿತ ಗೆಲುವು, ಪಂದ್ಯ ಡ್ರಾ!

ಕಾನ್ಪುರ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ಬ್ಯಾಟರ್ ಗಳು ತತ್ತರಿಸಿದ್ದರು. ಆದರೆ ಒಂದು ವಿಕೆಟ್ ನಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ ಗಳಿಗೆ...

ನಾಯಕ ರೋಹಿತ್ ಶರ್ಮಾ ಕೈ ವಶವಾದ ಟಿ20 ಸರಣಿ

ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20  ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20  ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...

ಅರ್.ಸಿ.ಬಿ.ಯ ಆಪತ್ಬಂದವ ಎ.ಬಿ ಡಿವಿಲಿಯರ್ಸ್ ನಿವೃತ್ತಿ.

ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಆಟಗಾರರಲ್ಲಿ ಒಬ್ಬರಾಗಿದ್ದ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಇಂದು ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದುಕೊಳ್ಳುವುದರ ಮೂಲಕ ತಮ್ಮ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರವನ್ನು ಮೂಡಿಸಿದ್ದಾರೆ. ಯಾವುದೇ ಮುನ್ಸೂಚನೆಯನ್ನೂ ನೀಡದೆ ಎಬಿ ಡಿವಿಲಿಯರ್ಸ್ ದಿಢೀರನೇ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸುವುದರ ಮೂಲಕ ಬೇಸರ ತಂದಿದ್ದಾರೆ. ಅಂತಾರರಾಷ್ಟ್ರೀಯ ಸೀಮಿತ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img