www.karnatakatv.net : ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಅನ್ನು ಕೂಡ ಸೇರ್ಪಡೆಗೊಳಿಸಲು ಐಸಿಸಿ ಸಿದ್ಧತೆಯನ್ನು ಆರಂಭಿಸಿದೆ. 2028ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದಾಗಿದೆ.
1900ರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಕ್ರಿಕೆಟ್ ಆಡಲಾಗಿತ್ತು. ಈ ವೇಳೆ ಗ್ರೇಟ್ ಬ್ರಿಟನ್ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು. ಆ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಿಂದ...
www.karnatakatv.net : ಟೋಕಿಯೊ ಒಲಿಂಪಿಕ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಗೆಲುವು ಕಂಡಿದೆ. ಈ ಮೂಲಕ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಆಸೆಯನ್ನು ಉಳಿಸಿಕೊಂಡಿದೆ.
ಆಟದ 57ನೇ ನಿಮಿಷದಲ್ಲಿ ನವನೀತ್ ಕೌರ್ ಗೋಲ್ ಮಾಡಿದ್ರು. ಇದಕ್ಕೂ ಮೊದಲು ಭಾರತ, ವಿಶ್ವದ ನಂಬರ್ ಒನ್ ತಂಡ...
www.karnatakatv.net : ಇಂದು ಶ್ರೀಲಂಕಾವನ್ನು ಬಿಟ್ಟು ಭಾರತಕ್ಕೆ ತೆರಳಿದ ಭಾರತ ಕ್ರಿಕೆಟ್ ತಂಡ ಏಕದಿನ ಮತ್ತು ಟಿ-20 ಪಂದ್ಯಗಳ ವೈಟ್ ಬಾಲ್ ಸರಣಿಗಳನ್ನು ಪೂರ್ಣಗೊಳಿಸಿದ ಕೋವಿಡ್ -19ನಿಂದ ಚೇತರಿಸಿಕೊಳ್ಖುತ್ತಿರುವ ಆಲ್ರೌಂಡರ್ ಕೃಣಾಲ್ ಪಾಂಡ್ಯ ಮಾತ್ರ ಕ್ವಾರಂಟೈನ್ನಲ್ಲೇ ಉಳಿದಿದ್ದಾರೆ.
ಇಂಗ್ಲೆಂಡ್ನಲ್ಲಿರುವ ಭಾರತ ತಂಡ ಸೇರಬೇಕಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರು ಶ್ರೀಲಂಕಾ ರಾಜಧಾನಿಯಿಂದಲೇ ಹೊರಡುತ್ತಾರೆಯೇ...
www.karnatakatv.net : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 51 ಕೆಜಿ ವಿಭಾಗದಲ್ಲಿ ಬಾಕ್ಸರ್ ಮೇರಿ ಕೋಮ್ ಸೋತು ಒಲಂಪಿಕ್ಸ್ನಿಂದ ಹೊರನಡೆದಿದ್ದಾರೆ. ಕೊಲಂಬಿಯಾದ ಇಂಗ್ರಿಟ್ ವೇಲೆನ್ಸಿಯಾ 3-2ಅಂತರದಿಂದ ಮೇರಿ ಕೋಮ್ ಅವರನ್ನು ಸೋಲಿಸಿದರು. ಮೇರಿ ಕೋಮ್ ಒಲಿಂಪಿಕ್ಸ್ನ ಕ್ವಾರ್ಟರ್ ಫೈನಲ್ ಪಂದ್ಯವನ್ನು ತಪ್ಪಿಸಿಕೊಂಡರು. ಇದು ಅವರ ಕೊನೆಯ ಒಲಿಂಪಿಕ್ಸ್. ಈ ಸೋಲಿನೊಂದಿಗೆ, ಒಲಿಂಪಿಕ್ ಕ್ರೀಡಾಕೂಟದಲ್ಲಿ ಮೇರಿ...
www.karnatakatv.net : ಭಾರತ ಮತ್ತು ಶ್ರೀಲಂಕಾ ನಡುವಿನ ಉಳಿದ ಎರಡು ಟಿ20 ಪಂದ್ಯಗಳು ನಡೆಸಲಿದ್ದು, ಸರಣಿಯ ಎರಡನೇ ಪಂದ್ಯ ಇಂದು ರಾತ್ರಿ ನಡೆಯಲಿದೆ. ಕೃಣಾಲ್ ಪಾಂಡ್ಯ ಮಂಗಳವಾರ ಕೋವಿಡ್-19 ಗೆ ಪಾಸಿಟಿವ್ ಪರೀಕ್ಷೆ ನಡೆಸಿದರು ಮತ್ತು ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್, ಚಹರ್, ಮನೀಶ್ ಪಾಂಡೆ, ಇಶಾನ್ ಕಿಶನ್ ಮತ್ತು ಕೆ ಗೌಥಮ್ ಅವರನ್ನು...
www.karnatakatv.net : ಪಂದ್ಯ ಆರಂಭವಾದ 14ನೇ ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಗೋಲು ಬಾರಿಸುವ ಮೂಲಕ ಭಾರತದ ಖಾತೆ ತೆರೆದರು. ಇದಾದ ಮುಂದಿನ ನಿಮಿಷದಲ್ಲೇ ರುಪಿಂದರ್ ಪಾಲ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಮೂಲಕ ಮತ್ತೊಂದು ಗೋಲು ಸಿಡಿಸಿದರು. ಮೊದಲನೇ ಕ್ವಾರ್ಟರ್ನಲ್ಲೇ ಭಾರತ 2-0 ಮುನ್ನಡೆ ಸಾಧಿಸಿತು. ನಂತರ ರುಪಿಂದರ್ ಪಾಲ್ ಪೆನಾಲ್ಟಿ ಕಾರ್ನರ್ ಮೂಲಕ ಮತ್ತೊಂದು...
www.karnatakatv.net : ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ಆಲ್ರೌಂಡರ್ ಆಟಗಾರ ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್ ಪ್ರಮುಖ ಕಾರ್ಯನಿರ್ವಹಿಸುವ ಭಾರತದ ಬಲಿಷ್ಠ ಆಲ್ರೌಂಡರ್ ಈವರ ಬ್ಯಾಟಿಂಗ್ ವೈಖರಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಬ್ಯಾಟಿಂಗ್ ಬೌಲಿಂಗ್ನಲ್ಲಿ ಫಾರ್ಮ್ ಕಳೆದುಕೊಂಡಿರುವ ಹಾರ್ದಿಕ್ ಪಾಂಡ್ಯ ಮುಂಬರುವ ಟಿ20 ವಿಶ್ವ್ ಕಪ್ ಗೆ ಆಯ್ಕೆ ಆಗುತ್ತಾರೊ ಏನ್ನುವುದೇ ಅಭಿಮಾನಿಗಳ ಆತಂಕಕ್ಕೆ...
www.karnatakatv.net : ಏಕದಿನ ಮತ್ತು ಟಿ20 ಸರಣಿಯ ನಾಯಕರಾದ ಫಿಂಚ್ ಬಾಂಗ್ಲದೇಶದ ಸರಣಿಯಿಂದನೇ ಹೊರಗುಳಿದಿದ್ದಾರೆ , ಪ್ರಸ್ತುತ ನಡೆಯುತ್ತಿರುವ ವೀಂಡಿಸ್ ಸರಣಿಯಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ. ವೀಂಡಿಸ್ ವಿರುದ್ಧ ಟಿ20 ಸರಣಿಯನ್ನು ಸೊತ ಆಸಿಸ್ ಪಡೆ ಏಕದಿನ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಭಲವನ್ನು ಸಾಧಿಸಲು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿದೆ.
https://www.youtube.com/watch?v=BA6SxMsNfR4
https://www.youtube.com/watch?v=bcRmED5CJtU
https://www.youtube.com/watch?v=aEB0Ysag5B4
www.karnatakatv.net : ಇಂಗ್ಲೆಂಡ್ ಪ್ರವಾಸ ಕೈಗೊಂಡಿರವ ಭಾರತ ತಂಡ 5 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ ಆಗಷ್ಟ್ 4ರಿಂದ ಪ್ರಾರಂಭವಾಗಲಿರುವ ಟೆಸ್ಟ್ ಪಂದ್ಯಗಳು ಗಾಯದ ಸಮಸ್ಯೆಯಿಂದ ಈಗಾಗಲೇ ಮೂವರು ಆಟಗಾರರು ಹೊರಗುಳಿದ್ದಿದ್ದಾರೆ ಶುಭ್ಮನ್ ಗಿಲ್ ,ಅವೇಶ್ ಖಾನ್ , ವಾಷಿಂಗ್ಟ್ ನ ಸುಂದರ್ ಈ ಮೂವರು ಆಟಗಾರರು ಸರಣಿ ಶುರುವಾಗುವ ಮುನ್ನವೇ ಗಾಯದ ಸಮಸ್ಯೆ ತುತ್ತಾಗಿದ್ದಾರೆ ...
www.karnatakatv.net : ಶ್ರೇಯಸ್ ಐಯರ್ ಗುಣಮುಖರಾಗಿದ್ದು ಅರ್ಧ ಐಪಿಎಲ್ ಗೆ ವಾಪಸ್ಸಾಗಲಿದ್ದಾರೆ ಭಾರತದ ಮದ್ಯಮ ಕ್ರಮಾಂಕದ ಬ್ಯಾಟ್ಸ್ಮಾನ್ ಐಯರ್ ಇನ್ನು ಬಾಕಿ ಉಳಿದ ಪಂದ್ಯಗಳಿಗೆ ಲಭ್ಯವಿದ್ದೆನೆಂದು ಸೋಮವಾರ ವ್ಯಕ್ತಪಡಿಸಿದ್ದಾರೆ, ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಳೆದ ಸೀಸನ್ ನಲ್ಲಿ ನಾಯಕನಾಗಿ ಆಡಿದ ಐಯರ್ ಈ ಆವ್ರತ್ತಿಯಲ್ಲಿ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ...