ಆತನಿಗೆ ಹೆದರಿಕೆ ಅನ್ನೋದೇ ಇರಲಿಲ್ಲ. ಬೆಳೆದ ನೇಚರ್ ಕೂಡ ಹಾಗೇ..! ಬ್ಯಾಟ್ ಹಿಡಿದು ಕ್ರೀಸ್ ಗಿಳಿದ್ರೆ ಸಿಕ್ಸರ್, ಬೌಂಡರಿ ಮಾತ್ರ ಬಾರಿಸ್ಬೇಕು. ಒಂದು, ಎರಡು ರನ್ಗೆ ಯಾವತ್ತೂ ತಲೆ ಕೆಡಿಸಿಕೊಂಡವನಲ್ಲ. ಹಾಗಂತ ವಯಸ್ಸು ಹೆಚ್ಚಾಗಿಲ್ಲ. ಜಸ್ಟ್ 21. ಹೆದರಿಕೆ ಅನ್ನೋದು ಮನಸ್ಸಲ್ಲಿ ಇತ್ತೋ ಏನೋ ಗೊತ್ತಿಲ್ಲ. ಆದ್ರೆ ಚಿಕ್ಕವಯಸ್ಸಿನಲ್ಲೇ ಸಿಕ್ಕ ಪ್ರೋತ್ಸಾಹ ಹೆದರಿಕೆಯನ್ನು ಮಾರುದ್ಧ...
2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...
ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...
ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ.
ಇತ್ತೀಚಿಗಷ್ಟೇ ಮುಕ್ತಾಯವಾದ...
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ, ಮತ್ತೊಂದು ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ಎದುರು ನಿನ್ನೆ ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ, 26 ವರ್ಷ ಹಿಂದಿನ ದಾಖಲೆಯನ್ನ ಅಳಿಸಿ ಹಾಕಿದ್ದಾರೆ. ಈ ಹಿಂದೆ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದಾದ್, ವೆಸ್ಟ್ ಇಂಡೀಸ್ ವಿರುದ್ಧ 64 ಪಂದ್ಯಗಳಲ್ಲಿ 1930 ರನ್ ಗಳಿಸಿದ್ದು, ಇದುವರೆಗೆ ದಾಖಲೆಯಾಗಿತ್ತು. ಸದ್ಯ...
ಯೂನಿವರ್ಸ್ ಬಾಸ್ ಅಂತಾನೇ ಫೇಮಸ್ ಆಗಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ನಿನ್ನೆ ಭಾರತದ ಎದುರು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ, ವೆಸ್ಟ್ ಇಂಡೀಸ್ ಪರ 300ನೇ ಏಕದಿನ ಪಂದ್ಯವನ್ನಾಡಿದ್ರು. ಈ ಮೂಲಕ ವಿಂಡೀಸ್ ಪರ 300 ಏಕದಿನ ಪಂದ್ಯಗಳನ್ನಾಡಿದಾಗ ಮೊದಲ ಬ್ಯಾಟ್ಸ್ ಮನ್ ಅನ್ನೋ...
ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಿಡಿಸಿದ ಅಬ್ಬರದ ಶತಕ ಹಾಗೂ ಶ್ರೇಯಸ್ ಅಯ್ಯರ್ ಬಾರಿಸಿದ ಬಿರುಸಿನ ಅರ್ಧಶತಕದ ನೆರವಿನಿಂದ ವಿಂಡೀಸ್ ಎದುರು ಭಾರತ 59 ರನ್ ಗಳ ಗೆಲುವು ದಾಖಲಿಸಿತು. ನಿನ್ನೆ ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವೆಲ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್...
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...
ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಗಡಿ ಕಾಯುವ ಕಾಯಕದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಮನೆಯಲ್ಲಿ ಪತ್ನಿ ಸಾಕ್ಷಿ, ರಿಯಲಿ ಮಿಸ್ ಯೂ ಮಾಹಿ… ನಿಮ್ಮ ಆಟಿಕೆ ಇಲ್ಲಿದೆ ಅಂತ ಹೇಳಿದ್ದಾರೆ. ಅಷ್ಟಕ್ಕೂ ಸಾಕ್ಷಿ ಹೀಗೆ ಹೇಳಿದ್ಯಾಕೆ..? ಆಟಿಕೆಗಳನ್ನು ಕೈಯಲ್ಲಿ ಇಟ್ಟುಕೊಂಡು ಆಟವಾಡೊದಕ್ಕೆ ಧೋನಿ ಏನೂ ಸಣ್ಣ ಮಗುನಾ ಅಂತ, ನಿಮ್ಮಲ್ಲಿ...
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು "ಓ ದೇವರೇ ಭಾರತದ ಕ್ರಿಕೆಟ್ ಅನ್ನು ಕಾಪಾಡು" ಅಂತ ದೇವರ ಮೋರೆ ಹೋಗಿದ್ದಾರೆ. ಅಷ್ಟಕ್ಕೂ ಭಾರತೀಯ ಕ್ರಿಕೆಟ್ ಚನ್ನಾಗಿಯೇ ಇದೆಯಲ್ಲ… ಹೀಗೆ ಹೇಳಿದ್ಯಾರು..? ಯಾಕೆ ಹೀಗೆ ಹೇಳಿದ್ರು ಅನ್ನೋ ಪ್ರಶ್ನೆ ನಮ್ಮನ್ನು ಕಾಡದೇ ಬಿಡೋದಿಲ್ಲ…
ಹೌದು ಸದ್ಯ ಭಾರತೀಯ ಕ್ರಿಕೆಟಿಗೆ ಸಂಕಷ್ಟ ಎದುರಾಗಿಲ್ಲ ಆದ್ರೆ ಭವಿಷ್ಯದಲ್ಲಿ ಸಂಕಷ್ಟ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...