Monday, March 31, 2025

ರಾಜಕೀಯ

ಕೈ ಶಾಸಕನ ಆಹ್ವಾನದ ಬೆನ್ನಲ್ಲೇ ಭೇಟಿಯಾದ ಯತ್ನಾಳ್‌ : ಕಾಂಗ್ರೆಸ್‌ ಸೇರ್ತಾರಾ ಹಿಂದೂ ಹುಲಿ..?

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದಲ್ಲಿ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ನಡೆಯು ದಿನಕಳೆದಂತೆಲ್ಲ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಯತ್ನಾಳ್‌ ಅವರನ್ನು ಕಾಂಗ್ರೆಸ್‌ಗೆ ಕರೆತರುವ ನಿಟ್ಟಿನಲ್ಲಿ ನಾನು ಹೈಕಮಾಂಡ್‌ ನಾಯಕರ ಜೊತೆ ಚರ್ಚಿಸುತ್ತೇನೆ ಎಂದು ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೇಳಿಕೆ...

ಬಯಲಾಯ್ತು ರಾಜೇಂದ್ರ ಹ*ತ್ಯೆಯ ಸ್ಫೋಟಕ ಆಡಿಯೋ : ಪೊಲೀಸರ ನಿದ್ದೆಗೇಡಿಸಿದ ಆಪ್ತೆಯ ಸಂಭಾಷಣೆ

Political News: ಸಚಿವ ಕೆ.ಎನ್‌. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರ ಹತ್ಯೆಗೆ ಸುಪಾರಿ ನೀಡಿರುವ ಸಂಚಿನ ಕುರಿತು ಬಗೆದಷ್ಟು ಒಂದೊಂದು ಮಾಹಿತಿ ಹೊರಬೀಳುತ್ತಿದ್ದು, ಇದೀಗ ಇದಕ್ಕೆ ಸಂಬಂಧಿಸಿರುವ ಆಡಿಯೋ ಒಂದು ರಾಜಕೀಯದಲ್ಲಿ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ರಾಜೇಂದ್ರ ಅವರು ತುಮಕೂರು ಎಸ್‌ಪಿ ಅವರಿಗೆ ತಮ್ಮ ಕೊಲೆಯ ಸಂಚಿನ ಕುರಿತು...

ಯತ್ನಾಳ್‌ ಬಗ್ಗೆ ಮೌನ ಮುರಿದ ವಿಜಯೇಂದ್ರ.. ತಮ್ಮ ಮೇಲಿನ ಆರೋಪಕ್ಕೆ ಬಿಜೆಪಿ ಅಧ್ಯಕ್ಷ ಹೇಳಿದ್ದೇನು..?

Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೌನ ಮುರಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಾಗಲಿ ಅಥವಾ ಯಡಿಯೂರಪ್ಪ ಆಗಲಿ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮಾಡಿಲ್ಲ. ಅದೆಲ್ಲ...

ಒಂದು ಗ್ಯಾರಂಟಿ ಫ್ರಿ ಅಂತಾರೆ ಮತ್ತೊಂದು ಕಡೆ ಜನರಿಗೆ ಬರೆ ಹಾಕೋ ಕೆಲಸ‌ ನಿತ್ಯ ನಡೆಯುತ್ತಿದೆ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಬ್ಯಾಂಕಾಕ್ ನಲ್ಲಿ ಭೂಕಂಪ ನೈಸರ್ಗಿಕ ವಿಕೋಪ ದಿಂದ ಆಗಿದೆ. ಕನ್ನಡಿಗರು ಸುರಕ್ಷಿತವಾಗಿ ಬರುತ್ತಾರೆ. ಒಂದು ಗ್ಯಾರಂಟಿ ಫ್ರಿ ಅಂತಾರೆ ಮತ್ತೊಂದು ಕಡೆ ಜನರಿಗೆ ಬರೆ ಹಾಕೋ ಕೆಲಸ‌ ನಿತ್ಯ ನಡೆಯುತ್ತಿದೆ. ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆಗಿದೆ ಆಡಳಿತ ನಿಯಂತ್ರಣ ಸಿದ್ದರಾಮಯ್ಯ...

ಯತ್ನಾಳ್ ಉಚ್ಛಾಟನೆ ವಾಪಸ್ ತೊಗೋಳ್ಳಿ, ಹಿಂದುತ್ವ ಉಳಿಯಬೇಕು: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಧಾರವಾಡದಲ್ಲಿ ಇಂದು ಮಾಧ್ಯಮದ ಜೊತೆ ಮಾತನಾಡಿದ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಯತ್ನಾಳ್ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರದ ಬಿಜೆಪಿ ಮರು ಪರಿಶೀಲಿಸಬೇಕು. ಅದು ಪಕ್ಷದ ಆಂತರಿಕ ವಿಷಯ ಇರಬಹುದು. ಆದರೆ ಹಿಂದುತ್ವದ ಪಕ್ಷ ಬಿಜೆಪಿ. ಈ ಬೆಳವಣಿಗೆ ನಮಗೆ ಅಸಮಾಧಾನಕರವಾಗಿದೆ. ಹಿಂದುತ್ವದ ಪರವಾಗಿ ಮಾತನಾಡುವ ಗಟ್ಟಿ ದ್ವನಿ ಯತ್ನಾಳ್. ಇಡೀ...

ಎಲ್ಲವನ್ನೂ ಫ್ರೀ ಕೊಟ್ರೆ , ಸಾರಿಗೆ ಸಂಸ್ಥೆ ನಡೆಸುವುದು ಹೇಗೆ..? : ಗ್ಯಾರಂಟಿಗೆ ಕಾಂಗ್ರೆಸ್‌ನಲ್ಲೇ ಅಪಸ್ವರ..!

Political News: ರಾಜ್ಯದಲ್ಲಿ ಉಚಿತ ಯೋಜನೆಗಳನ್ನು ಘೋಷಿಸಿ ಅವುಗಳ ಬಲದ ಮೇಲೆಯೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದಲ್ಲೀಗ ಗ್ಯಾರಂಟಿಗಳ ಬಗ್ಗೆಯೇ ಅಪಸ್ವರಗಳು ವ್ಯಕ್ತವಾಗುತ್ತಿವೆ. ಈ ಹಿಂದೆಯಷ್ಟೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಬಿಜೆಪಿಗರು ಗ್ಯಾರಂಟಿ ವಿರುದ್ಧ ಮಾತಾಡಿದ್ದರೂ ಸಹ ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ...

ಉಚ್ಚಾಟನೆ ಬಳಿಕವೂ ನಾನ್‌ ರೆಬಲ್..!‌ ಗೇಟ್‌ಪಾಸ್‌ ನಂತರ ಯತ್ನಾಳ್‌ ಶಪಥ ಎಂಥದ್ದು..?

Political News: ನಮಗೆ ಪಂಚಮ ಶನಿಯಿಂದ ಎರಡೂವರೆ ವರ್ಷ ಸ್ಪಲ್ಪ ತೊಂದರೆಯಿತ್ತು. ಸನಾತನ ಹಿಂದೂ ಧರ್ಮದ ಪ್ರಕಾರ ನಾಳೆಯಿಂದ ಹೊಸ ವರ್ಷ, ಭವಿಷ್ಯ ಉಜ್ವಲವಾಗುವ ದಿನಗಳು ಪ್ರಾರಂಭವಾಗುತ್ತವೆ. ಅದರಂತೆಯೇ ನಾಳೆಯಿಂದಲೇ ರಾಜ್ಯಾದ್ಯಂತ ಭ್ರಷ್ಟಾಚಾರ ಹಾಗೂ ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ಪ್ರಾರಂಭಿಸುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ. https://youtu.be/tUJ-iF7c1ws ಬೆಂಗಳೂರಿನಲ್ಲಿಂದು ಶನಿ ದೇವಸ್ಥಾನದಲ್ಲಿ ಪೂಜೆ...

ಇನ್ಮುಂದೆ ಇವ್ರೇ ನನ್ನ ಹೈಕಮಾಂಡ್..! ಉಚ್ಚಾಟನೆ ಬಳಿಕವೂ ಬೋಲ್ಡ್‌ ಆಗಿಯೇ ಯತ್ನಾಳ್‌ ಸಿಡಿಗುಂಡು..

ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ತಮ್ಮದೇ ಮಾತಿನ ಶೈಲಿಯಲ್ಲಿಯೇ ಫೈರ್‌ ಮಾಡಿದ್ದಾರೆ. ನನ್ನ ಉಚ್ಚಾಟನೆಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರೇ ಕಾರಣವಾಗಿದ್ದಾರೆ. ಆದರೆ ನಾನು ಮತ್ತೆ ಬಿಜೆಪಿಗೆ ವಾಪಸ್‌ ಬರ್ತೀನಿ. ಅಲ್ಲದೆ 2028ಕ್ಕೆ ವಿಜಯೇಂದ್ರ ಸಿಎಂ ಆಗಲು ಬಿಡುವುದಿಲ್ಲ ಎಂಬ ಸವಾಲನ್ನು ಅವನಿಗೆ ಹಾಕ್ತೀನಿ....

Political News: ಹೆಚ್‌ಡಿಕೆ, ರೆಡ್ಡಿ ವಿರುದ್ಧದ ಪ್ರಾಸಿಕ್ಯೂಶನ್‌ ರಿಜೆಕ್ಟ್‌ : ರಾಜ್ಯಪಾಲರು ಕೇಳಿದ ಸ್ಪಷ್ಟನೆ ಏನು..?

Political News: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಹಾಗೂ ಆದಾಯ ಮೀರಿ ಆಸ್ತಿಯನ್ನು ಸಂಪಾದಿಸಿರುವ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಜನಾರ್ಧನ ರೆಡ್ಡಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಕಡತವನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. https://youtu.be/9BEvZOlYBIw ಅನುವಾದಿತ ವರದಿ ನೀಡಿದ್ದ ಲೋಕಾಯುಕ್ತ ಪೊಲೀಸರು.. ಇನ್ನೂ ಎರಡು ಪ್ರತ್ಯೇಕವಾದ ಪ್ರಕರಣಗಳಲ್ಲಿ ಈ ಇಬ್ಬರು ನಾಯಕರ...

ಇದು ವೋಟ್‌ ಬ್ಯಾಂಕ್ ರಾಜಕೀಯ ಅಲ್ಲ, ಘನತೆಯ ಹೋರಾಟ : ಯೋಗಿಗೆ ಸ್ಟಾಲಿನ್‌ ತಿರುಗೇಟು

National Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಯ ನಿಲುವನ್ನು ವಿರೋಧಿಸುತ್ತಿರುವ ಡಿಎಂಕೆ ನಾಯಕರದ್ದು ಒಡೆದು ಆಳುವ ರಾಜಕೀಯವಾಗಿದೆ ಎಂಬ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಟೀಕೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ತಿರುಗೇಟು ನೀಡಿದ್ದಾರೆ. https://youtu.be/NqkR4faBXYY ಇನ್ನೂ ಈ ಕುರಿತು ತಮ್ಮ ಟ್ವಿಟ್ಟರ್‌ನಲ್ಲಿ ಫೋಸ್ಟ್‌ ಮಾಡಿರುವ ಅವರು, ಯೋಗಿ ಆದಿತ್ಯನಾಥ ಅವರ ಹೇಳಿಕೆಯು ರಾಜಕೀಯದ ಕರಾಳ...
- Advertisement -spot_img

Latest News

ಭಲೇ ಟ್ರಂಪ್‌ : ಬದಲಾಗುತ್ತಾ ಸಂವಿಧಾನ..? 3ನೇ ಬಾರಿಯೂ ಟ್ರಂಪ್ ಆಗ್ತಾರಾ ಅಮೆರಿಕದ ಅಧ್ಯಕ್ಷ..?

International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು...
- Advertisement -spot_img