Saturday, September 19, 2026

ರಾಜಕೀಯ

2.5 ವರ್ಷಗಳ ಕಾಂಗ್ರೆಸ್ ಆಡಳಿತ = ಕನ್ನಡಿಗರಿಗೆ 2.5 ವರ್ಷಗಳ ದುರಂತ! : ಆರ್.ಅಶೋಕ್ ವ್ಯಂಗ್ಯ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ 2.5 ವರ್ಷದಲ್ಲಿ ರಾಜ್ಯಕ್ಕೆ ಕೇವಲ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ದುರಾಡಳಿತ ನೀಡಿದೆ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 2.5 ವರ್ಷಗಳಲ್ಲಿ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಮೂರು ದೌರ್ಭಾಗ್ಯಗಳನ್ನ: ಬೆಲೆ ಏರಿಕೆ, ಭ್ರಷ್ಟಾಚಾರ...

ಅಸಮರ್ಥ ಗೃಹ ಸಚಿವರ ಆಳ್ವಿಕೆಯಲ್ಲಿ ಕರ್ನಾಟಕ ಬ್ಯಾಂಕ್ ದರೋಡೆಕಾರರಿಗೆ ನೆಚ್ಚಿನ ತಾಣವಾಗಿದೆ: ಯತ್ನಾಳ್

Political News: ನಿನ್ನೆ ಬೆಂಗಳೂರಿನ ಜಯನಗರದ ಎಟಿಎಂನಲ್‌ಲಿ ಹಣ ಹಾಕುವಾಗ ದರೋಡೆ ನಡೆದಿದ್ದು, ಕೋಟಿ ಕೋಟಿ ರೂಪಾಯಿ ದರೋಡೆ ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಗೃಹಸಚಿವ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 2024 : ದಾವಣಗೆರೆಯಲ್ಲಿ SBI ಬ್ಯಾಂಕ್ ದರೋಡೆ ಜನವರಿ 2025 : ಮಂಗಳೂರಿನ ಕೋಟೆಕಾರ್ ಸಹಕಾರಿ ಸಂಘದಲ್ಲಿ ದರೋಡೆ ಮೇ 2025 :...

ಮೋದಿ ಹೊಗಳಿದ ತರೂರ್, ಕಾಂಗ್ರೆಸ್ ಒಳಗೆ ಭಾರಿ ಬಿರುಗಾಳಿ!

ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ರಾಮನಾಥ್ ಗೋಯೆಂಕಾ ಉಪನ್ಯಾಸವನ್ನು ಶ್ಲಾಘಿಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಒಳಗೆ ಮತ್ತೆ ವಿವಾದ ಜೋರಾಗಿದೆ. ಮಂಗಳವಾರ X‌ನಲ್ಲಿ ತರೂರ್ ಹಂಚಿಕೊಂಡ ಪೋಸ್ಟ್‌ಗೆ ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ. ತರೂರ್ ತಮ್ಮ ಪೋಸ್ಟ್‌ನಲ್ಲಿ, ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಉಪನ್ಯಾಸದಲ್ಲಿ ಪ್ರಧಾನಿ ಮೋದಿ ‘ವಿಕಾಸಕ್ಕಾಗಿ...

ಬಿಹಾರದಲ್ಲಿ ‘ಹೊಸ ಸರ್ಕಾರ’ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳು!

ಬಿಹಾರದ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಘಟ್ಟ ದಾಖಲಾಗಿದ್ದು, ನಿತೀಶ್ ಕುಮಾರ್ ಅವರು ಹತ್ತನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಚಿನ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಜಯ ಸಾಧಿಸಿದ ನಂತರ ಹೊಸ ಸರ್ಕಾರ ರಚನೆಗಾಗಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ನಿತೀಶ್ ಅವರು ಪ್ರಮಾಣವಚನ ಗ್ರಹಣೆ ನಡೆಸಿದರು. ಹೊಸ ಸರ್ಕಾರದಲ್ಲಿ ಬಿಜೆಪಿ ಕೋಟಾದಿಂದ...

ಚಾಮರಾಜನಗರದಲ್ಲಿ ಸಿಎಂ ಪವರ್‌ ಶೋ : ಅಧಿಕಾರ ಗಟ್ಟಿ ಎಂಬ ಮುನ್ಸೂಚನೆಯೇ?

ಬಿಹಾರ ಚುನಾವಣಾ ಫಲಿತಾಂಶದ ರಾಜಕೀಯ ಪರಿಣಾಮಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‘ಅಧಿಕಾರ ಗಟ್ಟಿಯಾಗುತ್ತಿದೆ’ ಎಂಬ ಸಂದೇಶದೊಡನೆ ನವೆಂಬರ್ 20ರಂದು ಚಾಮರಾಜನಗರಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಮಟ್ಟದ 72ನೇ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮಕ್ಕಾಗಿ ಜಿಲ್ಲಾಮಟ್ಟದಲ್ಲಿ ಭಾರೀ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಹಕಾರ ಇಲಾಖೆಯ ಆಶ್ರಯದಲ್ಲಿ ಹಾಗೂ ಜಿಲ್ಲೆಯ ಹಲವಾರು ಹಾಲು ಒಕ್ಕೂಟಗಳ ಸಹಯೋಗದಲ್ಲಿ ಸಮಾರೋಪ ಸಮಾರಂಭವನ್ನು...

ಬದಲಾದ BYV ವರ್ಕಿಂಗ್ ಸ್ಟೈಲ್‌, ಅಧ್ಯಕ್ಷರಾಗಿ 2 ವರ್ಷದ ಬಳಿಕ ವಿಜಯೇಂದ್ರ ‘ಪ್ಲಾನ್ B’ ಶುರು?

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿವೈ ವಿಜಯೇಂದ್ರ, ಅಧ್ಯಕ್ಷರಾಗಿ ತಮ್ಮ ಎರಡು ವರ್ಷವನ್ನು ಪೂರೈಸಿದ್ದಾರೆ. ಈ ಬೆನ್ನಲ್ಲೇ, ತಮ್ಮ ಕಾರ್ಯಶೈಲಿಯನ್ನು ಸಂಪೂರ್ಣ ಬದಲಾಯಿಸಿರುವುದು ಪಕ್ಷದೊಳಗೆ ಹೊಸ ರಾಜಕೀಯ ಸಮೀಕರಣಗಳ ಸೂಚನೆ ಆಗಿದೆ. ಇದುವರೆಗೆ ಅವರ ವಿರುದ್ಧ ಅಸ್ತಿತ್ವದಲ್ಲಿದ್ದ ಭಿನ್ನಮತ ಗುಂಪಿನ ಒತ್ತಡವನ್ನು ಕಡಿಮೆ ಮಾಡಲು ಅವರು ಹಿರಿಯ ನಾಯಕರೊಂದಿಗೆ...

ಮಹಿಳೆಯರಿಗೆ 2 ಲಕ್ಷ ಕೊಟ್ರೆ ‘ಬಿಹಾರ’ನ್ನೇ ಬಿಡ್ತೀನಿ, NDA ಗೆ ಪ್ರಶಾಂತ್ ಕಿಶೋರ್ ಸವಾಲ್!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ರಾಜಕೀಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜನ ಸುರಾಜ್ ನಾಯಕ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ NDA ಸರ್ಕಾರವು ಮಹಿಳೆಯರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಅವರು ಸವಾಲು ಎಸೆದಿದ್ದಾರೆ. ಸರ್ಕಾರವು 1.5 ಕೋಟಿ ಮಹಿಳೆಯರಿಗೆ 2 ಲಕ್ಷ ರೂಪಾಯಿ ನೀಡಿದರೆ, ಬಿಹಾರವನ್ನೇ ತೊರೆದು ಬಿಡುವುದಾಗಿ...

ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ: ಆರ್.ಅಶೋಕ್

Political News: ಬೆಂಗಳೂರಿನ ಹೃದಯ ಭಾಗ ಎನ್ನಿಸಿಕ``ಂಡಿರುವ ಜಯನಗರದ ಎಟಿಎಂನಲ್ಲಿ ಹಣ ಹಾಕುವಾಗ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ.  ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಬ್ಯಾಂಕ್ ಲೂಟಿ ಆಯಿತು ಈಗ ಎಟಿಎಂಗೆ ಹಣ ಸಾಗಿಸುತ್ತಿದ್ದ ಹಣ...

ಸಾಯ್ಬೇಕಾ ಹೇಳಣ್ಣ, ಸೀಮೆಎಣ್ಣೆ ಹಾಕ್ಕೋಂಡ್ ಸಾಯ್ತೀವಿ: ಶಾಸಕ ನರೇಂದ್ರಸ್ವಾಮಿ ವಿರುದ್ಧ ಸ್ವಪಕ್ಷ ಮುಖಂಡ

Mandya News: ಮಂಡ್ಯ: ಗುಲಾಮರ ರಾಜ ನಮ್ಮ ಶಾಸಕ ನರೇಂದ್ರಸ್ವಾಮಿ ಎಂದು ಮಳವಳ್ಳಿ ಶಾಸಕರಾಗಿರುವ ನರೇಂದ್ರ ಸ್ವಾಮಿ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಮಳವಳ್ಳಿಯ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರು ನರೇಂದ್ರ ಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕ ನರೇಂದ್ರಸ್ವಾಮಿಯ ಅಧಿಕಾರ ದಾಹ, ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು, ಅವರ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ....

ರಾಹುಲ್‌ಗೆ ಬಿಗ್ ಸೆಟ್‌ಬ್ಯಾಕ್ – 272 VIPಗಳಿಂದ ಲೆಟರ್ ವಾರ್

ಕೇಂದ್ರ ಚುನಾವಣಾ ಆಯೋಗದ ಮೇಲಿನ ಟೀಕೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ದೇಶದ ನ್ಯಾಯಾಂಗ, ಆಡಳಿತ ಮತ್ತು ರಕ್ಷಣಾ ಕ್ಷೇತ್ರದ ಗಣ್ಯರು ಒಟ್ಟಾಗಿ ಚುನಾವಣಾ ಆಯೋಗದ ಪರ ನಿಂತಿದ್ದಾರೆ. 16 ನ್ಯಾಯಮೂರ್ತಿಗಳು, 123 ನಿವೃತ್ತ ಆಡಳಿತಾಧಿಕಾರಿಗಳು ಮತ್ತು 133 ಸಶಸ್ತ್ರ ಪಡೆಗಳ ನಿವೃತ್ತ ಅಧಿಕಾರಿಗಳು ಸೇರಿ ಒಟ್ಟು 272 ಗಣ್ಯರು ಚುನಾವಣಾ ಆಯೋಗವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img