Monday, May 11, 2026

ರಾಜಕೀಯ

ಹುಕ್ಕೇರಿ ಸಹಕಾರ ಸಂಘದ ರಣರಂಗ

ಪ್ರತಿಷ್ಠಿತ ಹುಕ್ಕೇರಿ ಸಹಕಾರ ಸಂಘದ ಚುನಾವಣಾ ಕಣ ರಣರಂಗವಾಗಿದೆ. ಬಿಜೆಪಿಯ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಚುನಾವಣೆಯಲ್ಲಿ ಕ್ಲೀನ್‌ ಸ್ವೀಪ್‌ ಮಾಡಿದೆ. ಸಚಿವ ಸತೀಶ್‌ ಜಾರಕಿಹೊಳಿ ಬಣ ಸೋಲಿಸಿ, ಎಲ್ಲಾ 15 ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಕ್ಸಸ್‌ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಬಾಪೂಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಯ್ತು. ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ರಮೇಶ್‌ ಕತ್ತಿ...

ಸತೀಶ್ ಜಾರಕಿಹೊಳಿ ಸೋಲು.. ಲಕ್ಷ್ಮೀ ಗೆಲುವು

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್‌ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ‌ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್‌ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ‌ ಬೆಂಬಲಿಗರಿದ್ದ ಕಾರಿನ ಮೇಲೆ...

Tumakuru: ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ: ಶಾಸಕ ಕೆ.ಷಡಕ್ಷರಿ

Tumakuru: ತಿಪಟೂರು: ತಿಪಟೂರಿನಲ್ಲಿ ಮಾತನಾಡಿದ ಶಾಸಕ ಕೆ.ಷಡಕ್ಷರಿ ಜಾತಿ ಗಣತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಜಾತಿ ಗಣತಿ ಸಮಯದ ಒಳಗೆ ಮುಗಿಯಬಹುದು ಇಲ್ಲದೆ ಹೋದರೆ ಸರ್ಕಾರ ಅವಶ್ಯಕತೆ ಬಿದ್ದರೆ ಮುಂದೂಡಲಿದ್ದಾರೆ. ಜಾತಿ ಗಣತಿ ತಿಪಟೂರಿನಲ್ಲಿ 30% ಮಗಿದಿದೆ ಎಂದಿದ್ದಾರೆ. ನವೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿರುವ ಶಾಸಕರು, ನನ್ನ ಡಿಮ್ಯಾಂಡ್ ಹಳೆ ಮೈಸೂರು ಭಾಗದಲ್ಲಿ...

Tumakuru: ಬೊಂಬೆಹೇಳುತೈತೆ ಹಾಡಿಗೆ ಧ್ವನಿಗೂಡಿಸಿದ ಗೃಹಸಚಿವ ಜಿ.ಪರಮೇಶ್ವರ್

Tumakuru: ತುಮಕೂರು: ನಾಡಹಬ್ಬ ದಸರಾವನ್ನು ತುಮಕೂರಿನಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರದ ಎಂ ಜಿ ಸ್ಟೇಡಿಯಂ ನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆಯುತ್ತಿದ್ದು, ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದ್ದು, 260 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಂಜಿನ ಕವಾಯತು ಪ್ರದರ್ಶನ ನೀಡಿದರು. ಇನ್ನು ವಿಶೇಷ ಅಂದ್ರೆ,...

SC ST ಬಡವಾಣೆಗಳಿಗೆ 5,000 ತಿಮ್ಮಪ್ಪನ ದೇವಸ್ಥಾನ! ಸಿಎಂ ನಾಯ್ಡು ಸೂಚನೆ

ಹಿಂದುಳಿದ ವರ್ಗಗಳ ಮತಾಂತರ ತಡೆಯಲು ಹಾಗೂ ಹಿಂದೂಗಳಲ್ಲಿ ಏಕತೆ ಬಲಪಡಿಸಲು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ತಿರುಮಲ ತಿರುಪತಿ ದೇವಸ್ಥಾನಕ್ಕೆ ವಿಶೇಷ ನಿರ್ದೇಶನ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಬಡಾವಣೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ವೆಂಕಟೇಶ್ವರ ಸ್ವಾಮಿ ದೇವಸ್ಥಾನಗಳನ್ನು ನಿರ್ಮಿಸಲು ಅವರು ಸೂಚಿಸಿದ್ದಾರೆ. ಕುಟುಂಬ ಸಮೇತರಾಗಿ ತಿರುಮಲಕ್ಕೆ ಭೇಟಿ ನೀಡಿದ...

ಜಾತಿಗಣತಿ ಬಿಜೆಪಿ ಬಂಡಾಯ : ನಾವು ಮಾಹಿತಿ ನೀಡುವುದಿಲ್ಲ!

ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವಿರುದ್ಧ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಸಂಸದ ತೇಜಸ್ವಿ ಸೂರ್ಯ ಇಬ್ಬರೂ ತಮ್ಮ ಮನೆಗೆ ಸಮೀಕ್ಷೆದಾರರು ಬಂದರೆ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ ಎಂದು ಘೋಷಿಸಿದ್ದಾರೆ. ಹುಬ್ಬಳಿಯಲ್ಲಿ ಮಾತನಾಡಿದ ಪ್ರಹ್ಲಾದ್‌ ಜೋಶಿ, ಸಮೀಕ್ಷೆಯಲ್ಲಿ ಅನಗತ್ಯ ಮಾಹಿತಿಗಳನ್ನು ಕೇಳಲಾಗುತ್ತಿದೆ ಎಂದು...

Political News: ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಬೆರೆಯೋಣ: ಸಚಿವ ಎನ್ ಚಲುವರಾಯಸ್ವಾಮಿ

Political News: ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್ ಗೆ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ವಿರೋಧಿಸುವವರು ಕೂಡ ಮನಸ್ಸು ಬದಲಿಸಲಿದ್ದಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಬೆರೆಯೋಣ, ಅನುಬಂಧ ಬೆಸೆಯೋಣ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಎಸ್ ನಲ್ಲಿ ನಡೆಯುತ್ತಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ...

ಜಾತಿ ಸಮೀಕ್ಷೆಯಲ್ಲಿ ಯಾವ ಜಿಲ್ಲೆ ಮೊದಲು?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಅತೀ ಹೆಚ್ಚಾಗಿ ಕೊಪ್ಪಳ ಜಿಲ್ಲೆಯ ಜನರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪ್ರಾರಂಭದಲ್ಲಿ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆ ಎದುರಾಗಿತ್ತು. ಆದರೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ, ಯಲಬುರ್ಗಾ, ಕುಷ್ಟಗಿ, ಕುಕನೂರ, ಗಂಗಾವತಿ ತಾಲೂಕುಗಳಲ್ಲಿ, ಅತ್ಯಂತ ವೇಗವಾಗಿ ಸಮೀಕ್ಷೆ ಸಾಗಿದೆ. ದಸರಾ ರಜೆಯಲ್ಲೂ ಜಾತಿ ಗಣತಿ ಕಾರ್ಯದಲ್ಲಿ ಶಿಕ್ಷಕರು ಭಾಗಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ...

2 ಗಂಟೆಯಲ್ಲಿ ಕರೂರು ಸಾವಿನೂರು!

ತಮಿಳುನಾಡಿನ ಕರೂರು ಯಾರೂ ಊಹಿಸದ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಒಂದಲ್ಲ ಎರಡಲ್ಲ.. ಬರೋಬ್ಬರಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. TVK ಸಂಸ್ಥಾಪಕ, ಖ್ಯಾತ ನಟ ದಳಪತಿ ವಿಜಯ್‌, ಜನಸಂಪರ್ಕ ಹೆಸರಲ್ಲಿ ಬೃಹತ್‌ ರ್ಯಾಲಿ ಆಯೋಜಿಸಿರ್ತಾರೆ. ಸೆಪ್ಟೆಂಬರ್‌ 25ರಂದು ತಮಿಳುನಾಡು ಪೊಲೀಸರಿಗೆ, ಸೆಪ್ಟೆಂಬರ್‌ 27ರ ಮಧ್ಯಾಹ್ನ 3 ಗಂಟೆಯಿಂದ 10 ಗಂಟೆವರೆಗೂ...

DKಗೆ ಇಂಚಿಂಚು ಲೆಕ್ಕ ಕೊಟ್ಟು HDK ಖಡಕ್ ಸವಾಲು

ಬಿಡದಿ ಟೌನ್‌ಶಿಪ್‌ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಎಂಟ್ರಿಯಾಗಿದ್ದಾರೆ. ರೈತರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ. ಜೆಡಿಎಸ್ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹೆಚ್‌ಡಿಕೆ ಭಾಗಿಯಾಗಿದ್ರು. ಈ ವೇಳೆ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ಷರಶಃ ಗುಡುಗಿದ್ದಾರೆ. ಡಿ.ಕೆ....
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img