Tuesday, May 12, 2026

ರಾಜಕೀಯ

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...

ನೆಹರು v/s ಮೋದಿ ಕಾಲಘಟ್ಟ : ಅಮಿತ್‌ ಶಾ ಹೇಳಿದ್ದೇನು?

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪ್ರಧಾನಿ ನರೇಂದ್ರ ಮೋದಿ ರಾಜಕಾರಣದ ಕಾಲಘಟ್ಟವನ್ನು, ಜವಾಹರಲಾಲ್ ನೆಹರು‌ ಅವರ ಕಾಲಘಟ್ಟದೊಂದಿಗೆ ಹೋಲಿಕೆ ಮಾಡಿ ಮಾತನಾಡಿದ್ದಾರೆ. ಭಾರತದ ವಿದೇಶಾಂಗ ನೀತಿಗೆ ಬೆನ್ನೆಲುಬಾಗಿ ನಿಲ್ಲುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತಾವಧಿ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಆಡಳಿತಾವಧಿಗಿಂತ ಉತ್ತಮ ಎಂದು...

ಹಿಂದೂ ಧರ್ಮ ಒಡೆಯುವ ಹುನ್ನಾರ

ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ‌...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

ಸುಪ್ರೀಂಕೋರ್ಟ್‌ ಅಂಗಳದಲ್ಲಿ D.K. ಶಿವಕುಮಾರ್‌ ಕೇಸ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್‌ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....

ಆದಾಯಕ್ಕಿಂತ ಅಧಿಕ ಆಸ್ತಿ : ಜಮೀರ್ ಗೆ 2 ಗಂಟೆ ಲೋಕಾಯುಕ್ತ ತನಿಖೆ

ಅಕ್ರಮ ಆಸ್ತಿಗಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ವಸತಿ ಸಚಿವ ಜಮೀರ್ ಅಹಮದ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣಾ ನೋಟಿಸ್ ಜಾರಿ ಹಿನ್ನಲೆಯಲ್ಲಿ, ಜಮೀರ್ ದಾಖಲೆಗಳೊಂದಿಗೆ ತನಿಖಾಧಿಕಾರಿಗಳ ಎದುರು ಹಾಜರಾಗಿ ಸ್ಪಷ್ಟನೆ ನೀಡಿದರು. ಸತತ ಎರಡು ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, ಅವರ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ...

ಬಿಹಾರ ಪ್ರವಾಸಕ್ಕೆ ಹೊರಟ ಸಿಎಂ ಸಿದ್ದರಾಮಯ್ಯ – ಡಿಕೆಶಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಬಿಹಾರ ಪ್ರವಾಸಕ್ಕೆ ಹೊರಟಿದ್ದಾರೆ. ರಾಷ್ಟ್ರೀಯ ಮಟ್ಟದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಈ ಮಹತ್ವದ ಸಭೆಗೆ ಭಾರತದೆಲ್ಲೆಡೆಯಿಂದ ಹಿರಿಯ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ....

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ

Political news: ಇಂದಿನಿಂದ ನವರಾತ್ರಿ ಶುರುವಾಗಿದ್ದು, ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಲೇಖಕಿ ಭಾನು ಮುಷ್ತಾಕ್ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಿಎಂ, ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ...

Tumakuru: ಧಾರ್ಮಿಕ ಮಂಟಪ ಉದ್ಘಾಟಿಸಿ ದಸರಾಗೆ ಚಾಲನೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್

Tumakuru: ತುಮಕೂರು: ಕಲ್ಪತರು ನಾಡ ಹಬ್ಬ ತುಮಕೂರು ದಸರಾಗೆ ಡಾ.ಜಿ.ಪರಮೇಶ್ವರ್ ಅವರು ಅದ್ಧೂರಿ ಚಾಲನೆ ನೀಡಿದ್ದಾರೆ. ತುಮಕೂರಿನ ಜೂನಿಯರ್ ಕಾಲೇ ಮೈಧಾನದಲ್ಲಿ ನಿರ್ಮಾಣಗೊಂಡಿರುವ ಭವ್ಯ ದಸರಾ ಧಾರ್ಮಿಕ ಮಂಟಪವನ್ನು ಡಾ.ಜಿ.ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ, ದಸರಾಗೆ ಚಾಲನೆ ನೀಡಿದ್ದಾರೆ. ಈ ದಸರಾ ಧಾರ್ಮಿಕ ಮಂಟಪವನ್ನು ಅಂಬಾವಿಲಾಸ ಅರಮನೆಯಂತೆ ನಿರ್ಮಿಸಲಾಗಿದೆ. ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ದಸರಾ ಧಾರ್ಮಿಕ ಮಂಟಪ...

Political News: ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೇ: ಕೆ.ಎನ್.ರಾಜಣ್ಣ

Tumakuru News: ತುಮಕೂರು: ಜಾತಿಗಣತಿ ವಿಚಾರವಾಗಿ ತುಮಕೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೆ ಅದು ಎಂದಿದ್ದಾರೆ. ಸುಮ್ನೆ ಜಾತಿ ಗಣತಿ ಅಂತಾ ಜನರ ತಲೆ‌ಕೆಡಿಸ್ತಿದಿರಾ.. ಅಷ್ಟೇ. ಯಾವ ಯಾವ ಸಮುದಾಯದಲ್ಲಿ ಎಷ್ಟು ಜನ ವಿದ್ಯಾವಂತರಿದ್ದಾರೆ, ಎಷ್ಟು ಜನ ಲಕ್ಷಾದೀಶ್ವರರಿದ್ದಾರೆ.. ಎಷ್ಟು ಜನ ಬಡವರಿದ್ದಾರೆ..?...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img