Tuesday, May 12, 2026

ರಾಜಕೀಯ

ಕೆ.ಎನ್ ರಾಜಣ್ಣ ಕಮ್‌ ಬ್ಯಾಕ್‌? ಸಿಎಂ ಸಿದ್ದು ಮಾಸ್ಟರ್‌ಪ್ಲಾನ್!

ಬಲಗೈ ಬಂಟನಂತಿದ್ದ ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ, ಸಿಎಂ ಸಿದ್ದರಾಮಯ್ಯ ಕಸಿವಿಸಿಗೊಂಡಿದ್ದಾರೆ. ಶತಾಯಗತಾಯ ರಾಜಣ್ಣರನ್ನ, ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕೆಂದು ಶತಪ್ರಯತ್ನ ಮಾಡ್ತಿದ್ದಾರೆ ಎನ್ನಲಾಗಿದೆ. ರಾಹುಲ್‌ ಗಾಂಧಿ ಕಟ್ಟಪ್ಪಣೆ ಬಳಿಕ ರಾಜಣ್ಣರನ್ನ ವಜಾಗೊಳಿಸಿದ್ದ ಸಿದ್ದರಾಮಯ್ಯ, ಮತ್ತೆ ಹೈಕಮಾಂಡ್ ಮನವೊಲಿಕೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರವೇ ದೆಹಲಿಗೆ, ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ...

ಮೀಸಲಾತಿ ಪರಿಷ್ಕರಣೆ ಬಳಿಕ “ಕುರಬ”ರ ಸರದಿ!

ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ. ಕುರುಬ...

ರಾಜ್ಯ ಸರ್ಕಾರ V/S ರಾಜ್ಯಪಾಲರು

ಕೆರೆಗಳ ಸಂರಕ್ಷಿತ ಪ್ರದೇಶವನ್ನು ಬಫರ್‌ ಝೋನ್‌ ಎಂದು ಕರೆಯಲಾಗುತ್ತದೆ. ಈ ಕೆರೆಗಳ ಬಫರ್ ಝೋನ್‌ ಅನ್ನು 30 ಮೀಟರ್‌ಗೆ ಇಳಿಸುವುದರಿಂದ ಬೆಂಗಳೂರಿನ ನೀರಿನ ಭದ್ರತೆ ಮತ್ತು ಪರಿಸರ ವ್ಯವಸ್ಥೆಯ ಸಮಗ್ರತೆಗೆ ಅಪಾಯ ಉಂಟಾಗಲಿದೆ. ಪರಿಸರ ಸಮತೋಲನ ಕಾಪಾಡಲು 30 ಮೀಟರ್‌ ಬದಲು 300 ಮೀಟರ್‌ಗೆ ಬಫರ್ ಝೋನ್‌ ಹೆಚ್ಚಿಸುವ ಅಗತ್ಯವಿದೆ. ಕೆರೆಗಳ ಬಫರ್ ಝೋನ್ ವ್ಯಾಪ್ತಿ...

1 ಎಕರೆಗೆ ₹25,000 ಪರಿಹಾರ ಕೊಡಿ

ಉತ್ತರ ಕರ್ನಾಟಕ ರೈತರ ಪರ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ, ನಿಖಿಲ್‌ ಕುಮಾರಸ್ವಾಮಿ ದನಿ ಎತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿಹೆಚ್ಚು, ಮಳೆಯಾಗ್ತಿದ್ದು, ಅತಿವೃಷ್ಟಿಯಿಂದ ರೈತರು ಮನೆ-ಆಸ್ತಿ-ಬೆಳೆ ಕಳೆದುಕೊಂಡಿದ್ದಾರೆ. ಆದ್ರೆ, ಸರ್ಕಾರದ ಯಾರೊಬ್ಬರೂ, ರೈತರ ಕಷ್ಟ ಕೇಳಿಲ್ಲ. ನೆರೆ ಹಾನಿ ಸಮೀಕ್ಷೆಯನ್ನೂ ಮಾಡಿಲ್ಲ. ಇದಕ್ಕೆ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ರು. ಕಲಬುರಗಿಯಲ್ಲಿ...

ಗಾಯದ ಮೇಲೆ ‘ಬಿಲ್’ ಬರೆ

ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...

ರಾಜ್ಯದಲ್ಲಿ ರೈತರ ಬೆಳೆ ಹಾನಿ – ಪರಿಹಾರಕ್ಕೆ ಸಿಎಂ ಭರವಸೆ!

ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಕೃಷಿ ಮೇಳವನ್ನು ಉದ್ಘಾಟಿಸಿ ಸಿಎಂ ಮಾತನಾಡಿದ್ದಾರೆ. ಈ ವರ್ಷ ಮುಂಗಾರು ಸರಾಸರಿ ಮಳೆಯೊಂದಿಗೆ...

ಸಂವಿಧಾನದ ವಿರುದ್ಧ ಪಿತೂರಿ ನಡೆದಿದೆ – ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!!!

ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮತಗಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ. ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ...

HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಬ್ರೇಕ್ – ಸುಪ್ರೀಂ ಕೋರ್ಟ್‌ದಿಂದ 2 ವಾರ ತಡೆ!

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...

ವಿಘ್ನ ವಿನಾಶನ ವಿಸರ್ಜನೆಗೆ ‘ವಿಘ್ನ’ ತರುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಬಸನಗೌಡ ಪಾಟೀಲ್ ಯತ್ನಾಳ್

Political News: ಬಹುಸಂಖ್ಯಾತ ಹಿಂದೂ ದೇಶದಲ್ಲಿ ಅಲ್ಪ ಸಂಖ್ಯಾತರ ಅಣತಿಯಂತೆ ನಮ್ಮ ಗಣೇಶ ವಿಸರ್ಜನಾ ಕಾರ್ಯಕ್ರಮ ಮಾಡುವ ಹಂತಕ್ಕೆ ನಾವು ತಲುಪಿದ್ದೇವೆ. ಪೊಲೀಸರು ಯಾರ ನಿರ್ದೇಶನದ ಮೇಲೆ ಈ ರೀತಿ ಮಾಡುತಿದ್ದರೆ ಎಂದು ವಿವರಿಸಿ ಹೇಳಬೇಕಾಗಿಲ್ಲ. ಹಿಂದೂಗಳ ಧಾರ್ಮಿಕ ಹಕ್ಕನ್ನು ಸಂಪೂರ್ಣವಾಗಿ ಈ ಕಾಂಗ್ರೆಸ್ ಸರ್ಕಾರ ಕಸಿದಿದೆ. ಗಣಪತಿ ಮೆರವಣಿಗೆ ಮಸೀದಿ ಇರುವ ರಸ್ತೆಯಲ್ಲಿ,...

CM ಮಾನವೀಯತೆ ಹಿಂದೆ ರಾಜಕೀಯ ತಂತ್ರ – ಬಿಜೆಪಿ ಕಿಡಿ !

ಪ್ರವಾಹ ಹಾಗೂ ಭೂಕುಸಿತದಿಂದ ಹಿಮಾಚಲ ಪ್ರದೇಶ ನಲುಗಿ ಹೋಗಿದೆ. ಹಾಗಾಗಿ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ಹಣ ಬಿಡುಗಡೆ ಮಾಡಿದೆ. ಇದರಿಂದಾಗಿ ವಿರುದ್ಧ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಿರಂತರ ಮಳೆ, ಪ್ರವಾಹ, ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img