Tuesday, May 12, 2026

ರಾಜಕೀಯ

ಗಾಲಿ ಜನಾರ್ದನ ರೆಡ್ಡಿಗೆ ಲೀಗಲ್ ಶಾಕ್ ಕೊಟ್ಟ ಸೆಂಥಿಲ್!!!

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಚುರುಕಾಗಿದೆ. ಈ ತನಿಖೆ ಮಧ್ಯೆ ಶಾಸಕ ಜನಾರ್ದನ ರೆಡ್ಡಿ ಅವರು ಸ್ಫೋಟಕ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸಂಸದ ಮತ್ತು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ, ಶಶಿಕಾಂತ್‌ ಸೆಂಥಿಲ್ ಅವರು ಕಾನೂನು ಸಮರ ಸಾರಿದ್ದಾರೆ. ಇಂದು ಶಶಿಕಾಂತ್ ಸೆಂಥಿಲ್ ಅವರು ಸಿಟಿ...

ಬಿಹಾರ ಕಾಂಗ್ರೆಸ್ಸಿನ ಬೀಡಿ ವಿವಾದ

ಬೀಡಿ ಮೇಲಿನ ಜಿಎಸ್‌ಟಿ ದರವನ್ನು ಶೇಕಡ 28ರಿಂದ 18ಕ್ಕೆ ಇಳಿಸಿದ್ದನ್ನು ಟೀಕಿಸುವ ಭರದಲ್ಲಿ, ಕಾಂಗ್ರೆಸ್‌ ಎಡವಟ್ಟು ಮಾಡಿಕೊಂಡಿದೆ. ಕೇರಳ ಕಾಂಗ್ರೆಸ್‌ ಘಟಕದ ಟ್ವೀಟ್‌, ಪಕ್ಷವನ್ನ ಇಕ್ಕಟ್ಟಿಗೆ ಸಿಲುಕಿಸಿದೆ. ವಿವಾದ ಭುಗಿಲೇಳುತ್ತಿದ್ದಂತೆ ಕಾಂಗ್ರೆಸ್‌ ಪಕ್ಷ ಕ್ಷಮೆಯಾಚಿಸಿದೆ. ಬಿಹಾರ ಮತ್ತು ಬೀಡಿ ಎರಡೂ ಬಿ ಇಂದ ಶುರುವಾಗುತ್ತದೆ. ಇನ್ನು ಮುಂದೆ ಇವೆರಡೂ ಪಾಪಗಳಲ್ಲ ಎಂದು, ಕೇರಳ ಕಾಂಗ್ರೆಸ್‌ ಘಟಕ...

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಕೇರಳ ಕಮ್ಯೂನಿಸ್ಟ್ ಸಂಸದನಿಗೆ ಟೆನ್ಶನ್!!!

ಧರ್ಮಸ್ಥಳದ ತಲೆಬುರುಡೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆರೋಪಿ ಚಿನ್ನಯ್ಯ ಹಾಗೂ ಇತರರು ತಲೆಬುರುಡೆಯನ್ನು ಕೇರಳದ ಕಮ್ಯೂನಿಸ್ಟ್ ಸಂಸದರಿಗೆ ತೋರಿಸಿದ್ದರು ಎಂಬುದು ಬಹಿರಂಗಗೊಂಡಿದೆ. ಈಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ ಹೆಸರು ಈಗ ಪ್ರಕರಣದಲ್ಲಿ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು 11 ಸೆಕ್ಷನ್​​ಗಳ ಅಡಿ ಎಸ್​ಐಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...

ಉಚ್ಛಾಟನೆ ಆದವರೇ ಸಿಎಂ ಆಗ್ತಾರೆ..

2028ರ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷಗಳು ಬಾಕಿ ಇವೆ. ಹೀಗಲೇ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆ ಜೋರಾಗಿದೆ. ಹಲವು ರಾಜಕೀಯ ನಾಯಕರು ಭವಿಷ್ಯವನ್ನೂ ನುಡಿದಿದ್ದಾರೆ. ಇನ್ನು, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, 2028ಕ್ಕೆ ನಾನೇ ಸಿಎಂ ಅಂತಾ ಪದೇ ಪದೇ ಬಹಿರಂಗವಾಗಿ ಹೇಳಿಕೆ...

ಕತ್ತಿ v/s ಜಾರಕಿಹೊಳಿ ಫ್ಯಾಮಿಲಿ ಫೈಟ್!

ಬೆಳಗಾವಿ ಜಿಲ್ಲೆ ಸಹಕಾರಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಲು, ಪ್ರತಿಷ್ಠಿತ ಕುಟುಂಬಗಳ ಕಾಳಗ ಶುರುವಾಗಿದೆ. ಕತ್ತಿ ಮತ್ತು ಜಾರಕಿಹೊಳಿ ಕುಟುಂಬಗಳು ಜಿದ್ದಾಜಿದ್ದಿಗೆ ಬಿದ್ದಿವೆ. ಇನ್ನೆರಡು ತಿಂಗಳಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುತ್ತಿದೆ. ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಹಾಗೂ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧಿಕಾರಕ್ಕಾಗಿ ನೇರ ಹಣಾಹಣಿ ಶುರುವಾಗ್ತಿದೆ. ಬಿಜೆಪಿ ಹಿರಿಯ ನಾಯಕ ಉಮೇಶ್‌ ಕತ್ತಿ...

ಇನ್ನೆಷ್ಟು ದಿನ ಭಂಡ ಬಾಳು? ಅನುದಾನಕ್ಕೆ ಕಾಲಿಗೆ ಬೀಳಬೇಕಾ?

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು...

ಭಾರತದತ್ತ ಸ್ನೇಹ‌ ಹಸ್ತ ಚಾಚಿದ ಟ್ರಂಪ್

ಭಾರತ-ಚೀನಾ-ರಷ್ಯಾ ಒಗ್ಗಟ್ಟು, ಅಮೆರಿಕಾವನ್ನು ಅಕ್ಷರಶಃ ಕೆಂಗೆಡುವಂತೆ ಮಾಡಿದೆ. ಆನೆ ನಡೆದಿದ್ದೇ ದಾರಿ ಎನ್ನುವಂತೆ, ತೆರಿಗೆ ಅಸ್ತ್ರ ಬಳಸಿದ್ದ ಡೊನಾಲ್ಡ್‌ ಟ್ರಂಪ್‌, ತಮ್ಮ ವರಸೆಯನ್ನೇ ಬದಲಿಸಿದ್ದಾರೆ. ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ ಟ್ರಂಪ್‌ ವಿಚಲಿತರಾಗಿದ್ದು, ಭಾರತದತ್ತ ಮತ್ತೆ ಸ್ನೇಹಹಸ್ತ ಚಾಚಿದ್ದಾರೆ. ನಾನು ಯಾವಾಗಲೂ ಮೋದಿ ಜೊತೆ ಸ್ನೇಹಿತನಾಗಿರುತ್ತೇನೆ. ಅವರೊಬ್ಬ ಉತ್ತಮ ಹಾಗೂ ಅಧ್ಬುತ ಪ್ರಧಾನಿ. ಆದರೆ ಈ...

ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ: ಆರ್.ಅಶೋಕ್

Political News: ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ನಡುವಿನ ಹಗ್ಗಜಗ್ಗಾಟ ಜೋರಾಗಿಯೇ ಇದೆ. ಆರೋಪ- ಪ್ರತ್ಯಾರೋಪಗಳು ಕೂಡ ನಡೆಯುತ್ತಲೇ ಇದೆ. ಹೀಗಿರುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯ ಸರ್ಕಾರ, ತಮ್ಮ ಶಾಸಕ, ಸಚಿವರಿಗೇ ಅವರವರ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯರಿಗೆ ತಿವಿದಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ...

ಬಿಜೆಪಿಯ 1 ಬಣದ್ದು ಹಾಡು, ಕುಣಿತ, ಇನ್ನೊಂದು ಬಣದ್ದು ಹೋರಾಟದ ಬೀದಿ ನಾಟಕ: ಪ್ರಿಯಾಂಕ್ ವ್ಯಂಗ್ಯ

Political News: ಧರ್ಮಸ್ಥಳ ಕೇಸ್ ವಿಚಾರದಲ್ಲಿ ಬಿಜೆಪಿಯ ಕೆಲ ನಾಯಕರು ಇದು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಂತಾ ಹೇಳ್ತಿದ್ದಾರೆ. ಇನ್ನು ಕೆಲವರು ನಾವು ಸೌಜನ್ಯ ಪರ ಹೋರಾಡುತ್ತೇವೆ ಎನ್ನುತ್ತಾರೆ. ಬಿಜೆಪಿಗರ ಈ ನಡೆಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ? ಈ...

Hubli News: ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇವಿಎಂ ಬಿಟ್ಟು ಬ್ಯಾಲೇಟ್ ಪೇಪರ್ ಬಳಕೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡ ಚುನಾವಣೆಯಲ್ಲಿ ಸೋಲುತ್ತಿದೆ. ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ. ಕಾಂಗ್ರೆಸ್ ಸೋಲಲು ಅದಕ್ಕೆ ರಾಹುಲ್ ಗಾಂಧಿ ಕಾರಣ. ಆದ್ರೆ ಅದನ್ನು ಮರೆಮಾಚಲು ಇವಿಎಂ ಕಾರಣ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img