Wednesday, May 13, 2026

ರಾಜಕೀಯ

ಬಿಜೆಪಿ ಧರ್ಮಯಾತ್ರೆಯಲ್ಲೂ ಭಿನ್ನಮತ

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಹೊರಟ ಬಿಜೆಪಿಯೊಳಗೆ, ಇದೀಗ ಅಸಮಾಧಾನ ಭುಗಿಲೆದ್ದಿದೆ. ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾಗ, ಬಿ.ವೈ ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ಕೊಟ್ಟಿದ್ರು. ಇದೇ ವಿಚಾರ ನಾಯಕರ ನಡುವೆ ಭಿನ್ನಮುತ ಭುಗಿಲೇಳುವಂತೆ ಮಾಡಿದೆ. ಕೊನೆ ಕ್ಷಣದ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಸೆಪ್ಟೆಂಬರ್‌ 1ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ, ಬಿಜೆಪಿಗರು ಧರ್ಮಸ್ಥಳ ಯಾತ್ರೆ...

ನಿನ್ನ ಹೆರಿಗೆ ಮಾಡಿಸ್ತೀನಿ.. ದೇಶಪಾಂಡೆ ಧಿಮಾಕಿಗೆ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್‌.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....

ಜನಪ್ರತಿನಿಧಿಗಳು ಪತ್ರಕರ್ತರನ್ನು ಗೌರವಿಸಬೇಕು: ಆರ್.ವಿ.ದೇಶಪಾಂಡೆ ವಿರುದ್ಧ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ಸಿನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ ಅವರು ಪತ್ರಕರ್ತೆಯೊಬ್ಬರ ಜೊತೆಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಸರಿಯಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾರವಾರದಲ್ಲಿ ನಡೆದ ಸಭೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತೆಯೊಬ್ಬರು ಕೇಳಿರುವ ಪ್ರಶ್ನೆಗೆ ಹೀಗೆ ಮಾತನಾಡುವುದು ಸರಿಯಲ್ಲ. ಹಿರಿಯ...

ಬಿಜೆಪಿಗರು ಧರ್ಮಸ್ಥಳ ಚಲೋ ಬದಲು ಧರ್ಮಸ್ಥಳದಿಂದ ವಾಪಸ್ ಚಲೋ ಕಾರ್ಯಕ್ರಮ ಮಾಡಬೇಕಿತ್ತು: ಪ್ರಿಯಾಂಕ್ ವ್ಯಂಗ್ಯ

Political News: ಬಿಜೆಪಿಯವರು ಧರ್ಮಸ್ಥಳ ಚಲೋ ಕಾರ್ಯಕ್ರಮದ ಬಳಿಕ, ಸೌಜನ್ಯಳ ಮನೆಗೆ ಹೋಗಿ, ಅವರ ತಾಯಿ ಕುಸುಮಾವತಿಯವರನ್ನು ಭೇಟಿ ಮಾಡಿ, ಮಾತನಾಡಿದ್ದಾರೆ. ಈ ವೇಳೆ ಕುಸುಮಾ ಅವರು, ನಾನು ನನ್ನ ಮಗಳ ಹೆಸರು ಹೇಳಿ, ಹಣ ಮಾಡಿದೆ ಎಂದು ನಿಮ್ಮ ಪಕ್ಷದವರು ಹೇಳುತ್ತಿದ್ದಾರೆ. ಇದಕ್ಕೆ ಏನನ್ನುತ್ತೀರಿ ಎಂದು ಖಡಕ್ ಆಗಿಯೇ ಪ್ರಶ್ನಿಸಿದ್ದಾರೆ. ಈ ಬಗ್ಗೆ ವಿಜಯೇಂದ್ರ...

ರೇವಣ್ಣನ ಕಾಲ ಮುಗಿದಿಲ್ಲ ಆ ಮಂಜುನಾಥನ ಸಾಕ್ಷಿ..

ರೇವಣ್ಣನ ಕಾಲ ಮುಗಿದಿದೆ ಎಂದು ತಿಳಿದುಕೊಂಡಿದ್ದಾರೆ. ನಾನು ಏನು ಎಂಬುದನ್ನು ತೋರಿಸುತ್ತೇನೆ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಯಾರು ಅನ್ಯಾಯ ಮಾಡಿದ್ದಾರೋ ಅವರನ್ನು ಧರ್ಮಸ್ಥಳದ ಮಂಜುನಾಥನೇ ನೋಡಿಕೊಳ್ಳುತ್ತಾನೆ ಎಂದು ಗುಡುಗಿದರು. ಇದುವರೆಗೂ ನಾನು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ದೇವೇಗೌಡರ ಅಧಿಕಾರ ಅವಧಿಯಲ್ಲಿಯೂ ರಾಷ್ಟ್ರೀಯ ಹೆದ್ದಾರಿ, ರೈಲ್ವೆ...

ಮಿರ್ಜಾ ಇಸ್ಮಾಯಿಲ್‌ರು ಮತ್ತು ನಿಸಾರ್ ಅಹಮದ್ ದಸರಾ ಉದ್ಘಾಟಿಸುವಾಗ ಇರದ ಸಮಸ್ಯೆ ಈಗೇಕೆ..?: ಸಿಎಂ

Political News: ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡುವ ಬಗ್ಗೆ ರಾಜ್ಯದಲ್ಲಿ ಬಪರ ವಿರೋಧ ಚರ್ಚೆ ನಡೆಯುತ್ತಿರುವಾಗಲೇ, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ದಿವಾನ್ ಮಿರ್ಜಾ ಇಸ್ಮೈಲ್ ಮತ್ತು ನಿಸಾರ್ ಅಹಮದ್ ದಸರಾ ಉದ್ಘಾಟಿಸುವಾಗ ಇರದ ಸಮಸ್ಯೆ ಈಕೇಗೆ ಉದ್ಭವಿಸಿದೆ ಅನ್ನೋ ರೀತಿ ಸಿಎಂ ಪ್ರಶ್ನಿಸಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು...

ತೆವಲು, ತೀಟೆ ತೀರಿಸಿಕೊಳ್ಳಲು ಚಡ್ಡಿ ಹಾಕೊಂಡು ಹೋಗಿಲ್ಲ -DK ಟೀಂ ಮೇಲೆ ರೊಚ್ಚಿಗೆದ್ದ ರಾಜೇಂದ್ರ!

ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಬಿಜೆಪಿ ಸೇರುತ್ತಾರೆ ಅಂತ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿದ್ದರು. ಈ ಹೇಳಿಕೆಯಿಂದ ಅವರು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ಇದೀಗ ರಾಜಣ್ಣ ಪುತ್ರ ಎಂಎಲ್‌ಸಿ ಆರ್. ರಾಜೇಂದ್ರ ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಶಾಸಕ ಬಾಲಕೃಷ್ಣ ಆರೋಪ ಮಾಡಿದಂತೆ ಕೆ.ಎನ್. ರಾಜಣ್ಣ ಅವರು ಬಿಜೆಪಿ ಸೇರುವುದಿಲ್ಲವೆಂದು ಸ್ಪಷ್ಟನೆ...

ಕಾಂಗ್ರೆಸ್ ದುರಾಡಳಿತಕ್ಕೆ 60% ಕಮಿಷನ್ ಸಾಕ್ಷಿ ಎಂದ JDS!

ಭೋವಿ ನಿಗಮದಲ್ಲಿ ಬರೋಬ್ಬರಿ ಕಮಿಷನ್ ದಂಧೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀವ್ರವಾಗಿ ಖಂಡಿಸಿದೆ. ಸರ್ಕಾರದಲ್ಲಿ ನಡೆಯುತ್ತಿರುವ 60% ಕಮಿಷನ್ ದಂಧೆಗೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಿಗಮದಿಂದ ಭೂಸ್ವಾಮ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಬಿಡುಗಡೆಗೊಳ್ಳಬೇಕಾದ...

Political News: ರಾಜ್ಯ ಸರ್ಕಾರ ವಿಮಾನ ಮತ್ತು ಹೆಲಿಕಾಪ್ಟರ್ ಖರೀದಿಸುವ ಬಗ್ಗೆ ವಿಜಯೇಂದ್ರ ಆಕ್ಷೇಪ..

Political News: ರಾಜ್ಯ ಸರ್ಕಾರ ಸ್ವಂತ ಜೆಟ್ ಖರೀದಿಸುವ ಯೋಚನೆ ಇರಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ, ಹೊಸ ಹೊಸ ಯೋಜನೆ ರೂಪಿಸಲು ಹಣವಿಲ್ಲ, ಸಮಯಕ್ಕೆ ಸರಿಯಾಗಿ ಸರ್ಕಾರಿ ನೌಕರರ ಸಂಬಳಕೊಡಲಾಗುತ್ತಿಲ್ಲ, ಆಪತ್ಕಾಲದಲ್ಲಿ ಜೀವನ್ಮರಣದೊಂದಿಗೆ ಹೋರಾಡುವ ರೋಗಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹಣವೂ ಸಕಾಲದಲ್ಲಿ ತಲುಪುತ್ತಿಲ್ಲ, ಕನಿಷ್ಠ...

ರಾಜಣ್ಣ ಬಿಗ್ ಪ್ಲಾನ್ – ದೆಹಲಿಗೆ ದೊಡ್ಡ ಸಂದೇಶ!

ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ವಜಾಗೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ರಾಜಣ್ಣ, ಈಗ ದೆಹಲಿಯ ಜಂತರ್ ಮಂತರ್‌ನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ. ತಮ್ಮ ಬೆಂಬಲಿಗರು ಹಾಗೂ ವಾಲ್ಮೀಕಿ ಸಮುದಾಯದವರನ್ನು ಒಟ್ಟುಗೂಡಿಸಿ ದೆಹಲಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ನಡೆಸಲು ತೀರ್ಮಾನಿಸಿದ್ದಾರೆ. ಜೊತೆಗೆ ಎರಡು ವಿಶೇಷ ರೈಲಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಮತಗಳ್ಳತನ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img