Wednesday, May 13, 2026

ರಾಜಕೀಯ

ಸರ್ಕಾರಿ ಶಾಲೆಗಳಿಗೆ ಬಂದೊದಗಿರುವ ಸ್ಥಿತಿ ಅತ್ಯಂತ ಶೋಚನೀಯ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Political News: ಬೆಂಗಳೂರಿನಲ್ಲಿ ಸರ್ಕಾರಿ ಶಾಲೆ ಉಳಿವಿಗಾಗಿ 50 ಲಕ್ಷ ಸಂಗ್ರಹಿಸಿ ಅಭಿಯಾನ ಮಾಡಲಾಗುತ್ತಿದೆ. ಹೀಗಾಗಿ ಮಾಜಿ ಶಾಸಕ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರವು ಬಡ ಮಕ್ಕಳ ಭವಿಷ್ಯವನ್ನು ಪಣಕ್ಕಿಟ್ಟು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿರುವುದು ದುರದೃಷ್ಟಕರ. ಶಾಲೆಗಳ ಉಳಿವಿಗಾಗಿ ಸಹಿ ಸಂಗ್ರಸಹಿಸುವ ಅಭಿಯಾನ ನಡೆಸುವ ಹಂತಕ್ಕೆ ಸರ್ಕಾರಿ...

ಪರಿಸರ ಸ್ನೇಹಿ ತೈಲ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಇಂದು ಹಾವೇರಿ ಜಿಲ್ಲೆಯ ನೆಗಳೂರು ಗ್ರಾಮದಲ್ಲಿ ಪ್ರಭೃತಿ (Prabhriti) ಏಥೇನಾಲ್ ಪ್ರೈವೇಟ್ ಲಿಮಿಟೆಡ್ ನೂತನ ಘಟಕವನ್ನು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿರುವ ಅವರು, ಇವತ್ತು ರೈತರಿಗೆ ವರದಾನ ಆಗುವ ಕಾರ್ಖಾನೆ ಹಾವೇರಿ ಜಿಲ್ಲೆಗೆ ಬಂದಿದೆ. ಕೃಷ್ಣಾ ನದಿ ತೀರದಲ್ಲಿ ಸಕ್ಕರೆ ಕಾರ್ಖಾನೆ ಬಂದಿದ್ದವು ಅದರಿಂದ ರೈತರಿಗೆ ಅನುಕೂಲ...

ನಮಸ್ತೇ ಸದಾ ವತ್ಸಲೇ.. ಡಿಕೆ RSS ಗೀತೆ ಹೇಳಿದ್ಮೇಲೆ ಏನಾಯ್ತು?

ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...

ಸಿಎಂ, ಡಿಸಿಎಂ ಅಮಾಯಕರ ಸಾವಿಗೆ ಕನಿಷ್ಠ ಪಶ್ಚಾತಾಪವೂ ಇಲ್ಲದ ಹೃದಯಹೀನರಾಗಿದ್ದಾರೆ: ಆರ್.ಅಶೋಕ್

Political News: ಐಪಿಎಲ್‌ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತರಾಗಿದ್ದಾರೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರ ಕಾರಣ. ಆದರೆ ಆ ತಪ್ಪನ್ನು ಸರ್ಕಾರ ಸ್ವೀಕರಿಸುತ್ತಿಲ್ಲವೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಸದನದಲ್ಲಿಂದು ಮಾತನಾಡಿರುವ ಅವರು, ಐಪಿಎಲ್ ವಿಜಯೋತ್ಸವ ಕಾಲ್ತುಳಿತ ದುರಂತಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಾಗೂ ಪೊಲೀಸ್ ಇಲಾಖೆಯೇ ಹೊಣೆ ಎನ್ನುವಂತೆ...

ಸಿದ್ದುನೇ ಮಾಸ್ಟರ್‌ಮೈಂಡ್‌ – R. ಅಶೋಕ್‌ ಹೊಸ ಬಾಂಬ್

ಎಡಪಂಥಿಯರಿಗೆ ಓನರ್‌, ಮಾಸ್ಟರ್‌ ಮೈಂಡ್‌ ಸಿದ್ದರಾಮಯ್ಯ. ಇವರೆಲ್ಲರೂ ಸೇರುತ್ತಿದ್ದದ್ದು ಸಿದ್ದರಾಮಯ್ಯ ಮನೆಯಲ್ಲಿ. ಧರ್ಮಸ್ಥಳ ಪ್ರಕರಣವನ್ನು, ಎಸ್‌ಐಟಿಗೆ ಕೊಡೋಕೆ ಆದೇಶ ಮಾಡಿದ್ದು ಇದೇ ಎಡಪಂಥಿಯರು. ಇಂಥಾ 10 ಸಭೆ ಮಾಡಲಿ. ಇಂದು ರಾಜ್ಯದ ಜನರಿಗೆ ಸ್ಪಷ್ಟವಾಗಿದೆ. ಎಸ್‌ಐಟಿಯ ಮೊಹಾಂತಿಯವರ ಹೆಸರನ್ನು ಕೂಡ, ಈ ಎಡಪಂಥಿಯರೇ ಹೇಳಿದ್ದು. ಈಗ ಇಲ್ಲ ಅಂತಾ ಹೇಳಿದ್ರೆ, ಜನ ಸರಿಯಾದ ಪಾಠ...

ಈ ಬಾರಿ ದಸರಾ ಉದ್ಘಾಟಿಸಲಿದ್ದಾರೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

Mysuru News: ಪ್ರತೀ ವರ್ಷ ಮೈಸೂರು ದಸರಾವನ್ನು ಖ್ಯಾತನಾಮರು ಉದ್ಘಾಟಿಸುತ್ತಾರೆ. ಅದೇ ರೀತಿ ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್ 22ರಿಂದ ನವರಾತ್ರಿ ಶುರುವಾಗಲಿದ್ದು, ಅಕ್ಟೋಬರ್ 2ರವೆಗೆ ವಿಜಯದಶಮಿ ದಸರಾ ನಡೆಯಲಿದೆ. ಈ ವೇಳೆ ಮೈಸೂರಿನಲ್ಲಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದೆ. ವಿಶ್ವವಿಖ್ಯಾತ ದಸರಾದ...

ದಲಿತರಿಗೆ ಮೀಸಲಾತಿ ಹಣ ‘ಗ್ಯಾರಂಟಿ’ ಯೋಜನೆಗೆ?

ದಲಿತರ ಅಭಿವೃದ್ದಿ ಕಾರ್ಯಗಳಿಗೆ ಮೀಸಲಾಗಿದ್ದ ಎಸ್ ಸಿಪಿ-ಟಿಎಸ್‌ಪಿ ಯೋಜನೆಯ ೧೩ ಸಾವಿರ ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಪಕ್ಷ ಶಾಸಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ವಿಧಾನ ಸಭೆಯಲ್ಲಿ ಪ್ರಶ್ನೋತ್ರ ವೇಳೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ ಎಂ.ಚಂದ್ರಪ್ಪ, ೨೦೨೫-೧೬ ನೇ ಸಾಲಿನ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ...

ನರೇಂದ್ರ ಮೋದಿ ಉತ್ತರಾಧಿಕಾರಿ ಯಾರು!?

ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬಿದ ಬಳಿಕ ಅವರ ಉತ್ತರಾಧಿಕಾರಿಯಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಬೇಕೆಂದು ರೈತ ನಾಯಕ ಹಾಗೂ ವಿದರ್ಭ ಜನಾಂದೋಲನ ಸಮಿತಿಯ ಸಂಸ್ಥಾಪಕ ಕಿಶೋರ್ ತಿವಾರಿ ಆಗ್ರಹಿಸಿದ್ದಾರೆ. ಗಡ್ಕರಿ ಅಜಾತ ಶತ್ರುವಾಗಿದ್ದಾರೆ. ಎಲ್ಲರ ಮನ್ನಣೆ ಗಳಿಸಿದ್ದಾರೆಂದು, ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ,...

ಅಶ್ಲೀಲ ಮೆಸೇಜ್‌ ವಿವಾದ ಕಾಂಗ್ರೆಸ್‌ MLA ರಾಜೀನಾಮೆ!

ಕೇರಳದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು ಮೂರು ವರ್ಷಗಳಿಂದ ತನಗೆ ಆಕ್ಷೇಪಾರ್ಹ ಸಂದೇಶ ಕಳಿಸುತ್ತಿದ್ದಾರೆ. ಅಲ್ಲದೇ ತನ್ನನ್ನು ಫೈವ್‌ ಸ್ಟಾರ್‌ ಹೋಟೆಲ್‌ಗೆ ಕರೆಯುತ್ತಿದ್ದಾರೆ ಎಂದು ಮಲಯಾಳಂ ನಟಿ ರಿನಿ ಜಾರ್ಜ್ ಆರೋಪಿಸಿದ್ದಾರೆ. ಇತ್ತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟಿತಲ್‌ ಪಾತ್ರವೇ ಇರುವುದಾಗಿ ಬಿಜೆಪಿ ಆರೋಪ ಮಾಡಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಮತ್ತು...

ದಲಿತರಿಗೆ GTD ಅವಮಾನ!? ಭೀಮ್ ಸೇನೆ ಆರೋಪ

ಶಾಸಕ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ, ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಮುಖಂಡರು ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img