Wednesday, May 13, 2026

ರಾಜಕೀಯ

ಗೊಬ್ಬರ ಗಲಾಟೆಗೆ ಮೋದಿಯೇ ಹೊಣೆ, ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸಿದ್ದು!

ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ರೈತರಿಗೆ ಅಗತ್ಯವಾದ ಗೊಬ್ಬರವನ್ನೂ ಕೇಂದ್ರ ಸರ್ಕಾರ ಸರಬರಾಜು ಮಾಡಿಲ್ಲ. ಇದಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಬಿಜೆಪಿ ಸಂಸದರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 1,146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ...

ಸಿದ್ದು ಡಿಕೆಶಿ ಜಗಳ ಖರ್ಗೆಗೆ ಲಾಭ : ಡಿಕೆಶಿಗೆ ದೇವರೇ ಗತಿ!

ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್‌ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌ ಅಶೋಕ್‌ ಅವರು ಹೊಸ ಬಾಂಬ್‌...

ಮಂಡ್ಯದಲ್ಲಿ ಸಚ್ಚಿದಾನಂದರಿಂದ ಮಹತ್ವದ ಕಾರ್ಯಕ್ರಮ

‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...

Hubli News: ಸಿಲಿಂಡರ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೈಹಿಕ ಶಿಕ್ಷಕಿ ಸಾ*ವು

Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65%...

ಲಾಡ್ಕಿ ಬಹೀನ್ ಮಹಾ ವಂಚನೆ!‌ : ಮಹಾರಾಷ್ಟ್ರದಲ್ಲಿ “ಮಹಾ” ಗೋಲ್ಮಾಲ್!

ಬೆಂಗಳೂರು : ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್‌ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಲಾಡ್ಕಿ ಬಹೀನ್‌ ಯೋಜನೆ ಪ್ರಮುಖ ಪಾತ್ರವಹಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆಯೇ ಮೈತ್ರಿ ಸರ್ಕಾರ ಯೋಜನೆ ಜಾರಿಗೆ ತಂದಿದೆ. ಆದರೆ ಇದೀಗ ಈ ಮಹತ್ವದ ಯೋಜನೆ ಹಳ್ಳ ಹಿಡಿದಿರುವುದನ್ನು ಸರ್ಕಾರವೇ ಬಯಲಿಗೆ ತಂದಿದೆ. ಮಹಿಳೆಯರಿಗಾಗಿಯೇ ಘೋಷಿಸಲಾಗಿರುವ ಈ ಯೋಜನೆಯಲ್ಲಿ...

“ನಾನು ಹಾಗೆ ಹೇಳಿಲ್ಲ” : ಉಲ್ಟಾ ಹೊಡೆದ ಯತೀಂದ್ರ ಸಿದ್ದರಾಮಯ್ಯ

ಮೈಸೂರು :  ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ ಅವರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಹೋಲಿಸಲಾಗಿತ್ತು. ಖುದ್ದು ಸಿಎಂ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಈ ಮಹಾರಾಜರಿಗಿಂತ ಸಿದ್ದರಾಮಯ್ಯ ಹೆಚ್ಚು ಕೆಲಸ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ ಇದರ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳಾದ ಬಿಜೆಪಿ ಹಾಗೂ...

ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು: ಸಚಿವ ಸತೀಶ್ ಜಾರಕಿಹೊಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಎಂ ಆಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಆಗಲು ಗುರುಬಲ, ತಾರಾ ಬಲ ಕೂಡಬೇಕು ಶನಿಕಾಟ ಕಡಿಮೆಯಾಗಬೇಕು. ಒಬ್ಬಬ್ಬರಿಗೆ ಒಂದೊಂದು ರೀತಿ ಸಮಸ್ಯೆ ಇವೆ ಎಂದಿದ್ದಾರೆ. ಸಿಎಂ ದೆಹಲಿ ಭೇಟಿ ವಿಚಾರದ ಬಗ್ಗೆ ಮಾತನಾಡಿರುವ ಸಚಿವರು, ಯಾವುದೇ ನಿಗಮ ಮಂಡಳಿ ನೇಮಕ ಪೈನಲ್...

ಸಿಎಂ ಬದಲಾವಣೆ ಬಗ್ಗೆ ಶಾಸಕ ದೇವೇಂದ್ರಪ್ಪ ಹೇಳಿದ್ದೇನು?

ಜಗಳೂರು ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ, ಕಾಂಗ್ರೆಸ್ ಪಕ್ಷಕ್ಕೆ ಭಾರೀ ಚರ್ಚೆಗೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಆ್ಕಯಾದಾಗ, ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಲಾಯಿತು. ಆಗಿನಿಂದಲೇ ಪಕ್ಷದ ಒಳಗಡೆ, ಅಧಿಕಾರ ಹಂಚಿಕೆಯ ಕುರಿತು ಊಹಾಪೋಹಗಳು ಎದ್ದಿದ್ದವು. ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು, ನಾಯಕತ್ವ ಬದಲಾವಣೆ ಇಲ್ಲವೆಂದು...

ಅಸಲಿ ಸಿಎಂ ಯಾರು – QR ಸ್ಕ್ಯಾನ್ ಮಾಡಿ ನೋಡಿ, ಸಿದ್ದರಾಮಯ್ಯಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ!

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿದ ಒಂದು ಪೋಸ್ಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿಖಿಲ್ ಕುಮಾರಸ್ವಾಮಿ 'ಕರ್ನಾಟಕ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ' ಎಂಬ ಟೀಕಾತ್ಮಕ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ, ಫೇಸ್‌ಬುಕ್...

ಮಾತಿಗೆ ಮುನ್ನ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋದು ಸಿಎಂಗೆ ಚಟವಾಗಿದೆ: ಕೇಂದ್ರ ಸಚಿವ ಜೋಶಿ

Newdelhi: ನವದೆಹಲಿ: ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಸುಳ್ಳು ಹೇಳುತ್ತ ರಾಜ್ಯದ ಜನರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಮುಂಗಾರು ಹಂಗಾಮಿಗಾಗಿ 6.30 ಲಕ್ಷ ‌ಮೆಟ್ರಿಕ್ ಟನ್ ಯೂರಿಯಾದ ಅವಶ್ಯಕತೆಯಿದೆ ಎಂದು ರಾಜ್ಯ ಸರ್ಕಾರ‌ ಬೇಡಿಕೆ ಇಟ್ಟಿತ್ತು....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img