Thursday, May 14, 2026

ರಾಜಕೀಯ

ಒಡಕು ಮೂಡಿಸುವ ಯತ್ನ, ಆದ್ರೆ ನಾವ್ ಫುಲ್ ಸ್ಟ್ರಾಂಗ್! : ಒಂದಾಗಿ ಬಿಜೆಪಿಗೆ ಡಿಚ್ಚಿ ಕೊಟ್ಟ ಟಗರು, ಬಂಡೆ….

ಮೈಸೂರು : ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...

ಅಣ್ಣಾಮಲೈಗೆ ಶೀಘ್ರದಲ್ಲೇ ಪ್ರಮೋಷನ್! : ಸಿಂಘಂ ಖ್ಯಾತಿಯ ಮಾಜಿ IPS ಬಿಜೆಪಿಯಲ್ಲಿ ಯಾವ ಪೋಸ್ಟ್..?

ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...

ಸಹೋದರರಿಗೆ ಸವಾಲ್!‌ : ಜಾರಕಿಹೊಳಿ ಬ್ರದರ್ಸ್‌ಗೆ ಲಿಂಗಾಯತ ನಾಯಕರ ಸೆಡ್ಡು ; ಏನಿದು ಡಿಸಿಸಿ ಬ್ಯಾಂಕ್ ಎಲೆಕ್ಷನ್ ರಣತಂತ್ರ..?

ಬೆಳಗಾವಿ : ರಾಜ್ಯದಲ್ಲಿ  ಜಿಲ್ಲೆಯ ರಾಜಕಾರಣ ಹಲವು ವರ್ಷಗಳಿಂದಲೂ ತನ್ನ ನಿರ್ಣಾಯಕ ಪಾತ್ರವನ್ನು ವಹಿಸುತ್ತ ಬಂದಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಅದರಲ್ಲಿ ಬೆಳಗಾವಿಯ ನಾಯಕರ ಪಾಲು ಇದ್ದೇ ಇರುತ್ತದೆ. ಅಷ್ಟೊಂದು ಪ್ರಭಾವ ಶಾಲಿಯಾಗಿ ಇಲ್ಲಿನ ಕುಟುಂಬ ರಾಜಕೀಯ ಗುರುತಿಸಿಕೊಂಡಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಯಾವುದೇ ಸರ್ಕಾರ ಬಂದರೂ ಅದರಲ್ಲಿ ಜಿಲ್ಲೆಯ...

ಬಿಜೆಪಿಯವರು 1 ಲಕ್ಷ ಕೋಟಿ ಸಾಲ ಇಟ್ಟು ಹೋಗಿದ್ದರು. ಆದ್ರೀಗ ಸತ್ಯ ಹರಿಶ್ಚಂದ್ರರಂತೆ ಮಾತಾಡ್ತಿದ್ದಾರೆ: ರಾಮಲಿಂಗಾರೆಡ್ಡಿ

Hubli News: ಹುಬ್ಬಳ್ಳಿ: ಐದು ವರ್ಷ ನಾನೇ ಇರ್ತೇನೆ ಅಂತ ಸಿಎಂ ಹೇಳಿದ್ದಾರೆ. ಹೀಗಾಗಿ ಅದರ ಬಗ್ಗೆ ನಮ್ಮನ್ನು ಏನೂ ಕೇಳಬೇಡಿ. ಮಲ್ಲಿಕಾರ್ಜುನ ಖರ್ಗೆಯವರು ಎಲ್ಲಿಯೂ ಮಾತನಾಡಬೇಡಿ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ...

Hubli News:ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ: ಸಚಿವ ರಾಮಲಿಂಗಾರೆಡ್ಡಿ ಆರೋಪ

Hubli News: ಹುಬ್ಬಳ್ಳಿ: ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಒಂದೇ ಒಂದು ಪೋಸ್ಟ್ ತುಂಬಿಕೊಂಡಿಲ್ಲ ಎಂದು ಬಿಜೆಪಿ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಇನ್ನೂ ಕೂಡ ಮುಗದಿಲ್ಲ. ಎಚ್.ಕೆ.ಪಾಟೀಲ ಅವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಈಗ 1000...

Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಸಿಎಂ ಜೊತೆಗೆ ಮಾತ್ರವಲ್ಲದೇ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಅವರೇ ಹಣಕಾಸು ಮಂತ್ರಿ ಆಗಿರುವುದರಿಂದ ಏನ್ ಮಾಡಲು ಆಗುವುದಿಲ್ಲ, ನಾನೇ ಹಣಕಾಸು ಮಂತ್ರಿ ಆಗಿದ್ದರೇ ಅರಿಯರ್ಸ್, ಅನುದಾನ ಎಲ್ಲವನ್ನೂ ಕೊಟ್ಟು ಬಿಡುತ್ತಿದೆ...

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....

ನಿಮಗೂ ಅನುದಾನ ಸಿಗುತ್ತದೆ, ತಾಳ್ಮೆಯಿಂದಿರಿ : ಬಿಜೆಪಿ- ಜೆಡಿಎಸ್ ಶಾಸಕರಿಗೆ ಡಿಕೆಶಿ ಅಭಯ

ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...

ಬಿಜೆಪಿ ಬರೀ ಬುರುಡೇ ಬಿಡುತ್ತೆ : ಅಭಿವೃದ್ಧಿ ವಿಚಾರದಲ್ಲಿ ‌ಬಹಿರಂಗ ಚರ್ಚೆಗೆ ಬರಲಿ ; ಕಮಲ ನಾಯಕರಿಗೆ ಸಿಎಂ ಸಿದ್ದು ಪಂಥಾಹ್ವಾನ!

ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...

ಜುಲೈ 26ಕ್ಕೆ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ

ಮೈಸೂರು ಸಮಾವೇಶದ ಬಳಿಕ ಹಾಸನ ಜಿಲ್ಲೆಯಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಅರಸೀಕೆರೆಯಲ್ಲಿ ಜುಲೈ 26ಕ್ಕೆ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧತೆ ಮಾಡಲಾಗ್ತಿದೆ. ಅಂದು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, 4 ಜೆಡಿಎಸ್, 2 ಬಿಜೆಪಿ ಮತ್ತು ಕೇವಲ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img