Thursday, May 14, 2026

ರಾಜಕೀಯ

Chikkaballapura: 2028ಕ್ಕೆ ರಾಜ್ಯದಲ್ಲಿ ಕುಮಾರಸ್ವಾಮಿಯವರು ಮತ್ತೆ ಸಿಎಂ ಆಗಲಿ: ನಿಖಿಲ್ ಕುಮಾರ್

Chikkaballapura: ಚಿಕ್ಕಬಳ್ಳಾಪುರದಲ್ಲಿಂದು ಮಾತನಾಡಿರುವ ನಿಖಿಲ್ ಕುಮಾರ್, ದೇಶಕ್ಕೆ ಮೋದಿಯಾದರೆ, ರಾಜ್ಯಕ್ಕೆ ಕುಮಾರಣ್ಣ ಎನ್ನುವ ಮೂಲಕ, ಕುಮಾರಸ್ವಾಮಿಯವರು ಮತ್ತೆ ರಾಜ್ಯದ ಸಿಎಂ ಆಗಲಿ ಎಂದು ಆಶಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನದಿದಡ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ...

ಬಿ.ಕೆ.ಹರಿಪ್ರಸಾದ್ ತೃತೀಯ ಲಿಂಗಿ, ಮಹಿಳೆಯರ ಬಳಿ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ: ಕಾರಣವೇನು..?

Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಇಂಥ ಹೇಳಿಕೆ ನೀಡಿದ್ದಕ್ಕೆ ನೀವು ಈ ಕೂಡಲೇ ಸ್ತ್ರೀ ಸಮುದಾಯ ಹಾಗೂ ತೃತೀಯ ಲಿಂಗಿ ಸಮುದಾಯಗಳ ಕ್ಷಮೆ ಯಾಚಿಸಿ ಎಂದು ಆಗ್ರಹಿಸಿದ್ದಾರೆ. ಬಿ.ಕೆ ಹರಿಪ್ರಸಾದ್ ಅವರೇ,...

ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿದ್ದ ಸರ್ಕಾರಕ್ಕೆ ಕೋರ್ಟ್ ಛೀಮಾರಿ ಹಾಕಿದೆ: ಆರ್.ಅಶೋಕ್

Political News: ಬೆಂಗಳೂರಿನಲ್ಲಿಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾಧ್ಯಮದ ಜತೆ ಮಾತನಾಡಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಹಲವು ಜನೌಷಧಿ ಕೇಂದ್ರವನ್ನು ಮುಚ್ಚಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಆದರೆ ನ್ಯಾಯಾಲಯ ಅದಕ್ಕೆ ತಡೆಯ``ಡ್ಡಿ, ಕಡಿಮೆ ಬೆಲೆಗೆ ಮದ್ದು ಸಿಗುವಾಗ ನೀವೇಕೆ ತಡೆಯುತ್ತೀರಿ ಎಂದು ಛೀಮಾರಿ ಹಾಕಿದೆ ಎಂದು ಆರ್. ಅಶೋಕ್...

ಟೀಕೆಗಳು ಸಾಯುತ್ತವೆ, ಸಾಧನೆಗಳು ಉಳಿಯುತ್ತವೆ ಎಂಬ ಮಾತಿಗೆ ಶಕ್ತಿ ಯೋಜನೆ ಉತ್ತಮ ನಿದರ್ಶನ: ಸಚಿವ ಗುಂಡೂರಾವ್

Political News: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೆ 493 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಈ ಸಂಖ್ಯೆ 500 ಕೋಟಿ ದಾಟಲಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಮ್ಮ ಸರ್ಕಾರದ ಯಶಸ್ಸನ್ನು ಹೇಳಿದ್ದಲ್ಲದೇ, ಬಿಜೆಪಿ ಜೆಡಿಎಸ್ ಟೀಕೆಗೆ...

Heart Attack ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್

Political News: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಇಂದು ಕಲಬುರಗಿಯಲ್ಲಿ ಮಾತನಾಡಿರುವ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್, ಹೃದಯಾಘಾತಕ್ಕೆ ಕಾರಣವೇನು ಎಂದು ಹೇಳಿದ್ದಾರೆ. ಮೈಸೂರು, ಬೆಂಗಳೂರು, ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಜನರಿಗೆ ಸಾಕಷ್ಟು ಫೆಸಿಲಿಟಿಗಳಿದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಫ್ರೀ ಚಿಕಿತ್ಸೆ ಇದೆ. ಯಾರೂ ಆತಂಕ ಪಡಬೇಕಿಲ್ಲ. ಆದರೆ ನನ್ನ...

ಸ್ವಾಮೀಜಿಗಳು ಇಂಥ ಹೇಳಿಕೆ ನೀಡಬಾರದು, ರಾಜಕೀಯಕ್ಕೂ ಅವರಿಗೂ ಸಂಬಂಧವಿಲ್ಲ: ಸಚಿವ ಸತೀಶ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಚಂದಾ ಎತ್ತಲು ರೆಡಿಯಾಗಿದ್ದಾರೆ: ಸಿ.ಟಿ.ರವಿ

Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...

‘ಅನ್ನರಾಮಯ್ಯ’ ಎಂದು ಹೊಗಳಿಸಿಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?: ವಿಜಯೇಂದ್ರ

Political News: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತರುತ್ತಿದ್ದ ಲಾರಿ ಮಾಲೀಕರಿಗೆ ಇನ್ನೂ ಹಣ ಪಾವತಿಸದ ಕಾರಣ, ಅನ್ನಭಾಗ್ಯ ಯೋಜನೆ ತಡೆ ಹಿಡಿಯಲಾಗಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು...

Dharwad News: ಸಿಎಂ, ಡಿಸಿಎಂ ದೆಹಲಿ ಪ್ರವಾಸದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಚಿವೆ ಹೆಬ್ಬಾಳ್ಕರ್

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ, ಡಿಸಿಎಂ ದೆಹಲಿ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅದರಲ್ಲಿ ವಿಶೇಷ ಏನು ಇಲ್ಲ, ಸಿಎಂ ಅವರ ಕೆಲಸಕ್ಕೆ ಅವರು ಹೋಗಿದ್ದಾರೆ. ಡಿಸಿಎಂ ಅವರು ತಮ್ಮ ಕೆಲಸಕ್ಕೆ ತಾವು ಹೋಗಿದ್ದಾರೆ. ರಾಜ್ಯ ಸರ್ಕಾರದ ಕೆಲಸಗಳು ಕೇಂದ್ರ ಮಂತ್ರಿಗಳ ಜೊತೆ ಭೇಟಿ ಮಾಡುವ ಕೆಲಸ...

ಮೋದಿ ವಿರುದ್ದ ಸಿಡಿದೆದ್ದ ಕಾರ್ಮಿಕ ಸಂಘಟನೆಗಳು : ಭಾರತ್‌ ಬಂದ್‌ ; ಏನೆಲ್ಲ ಇರುತ್ತೆ? ಏನಿರಲ್ಲ?

ನವದೆಹಲಿ : ಕಳೆದ ವರ್ಷ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ದೇಶದ ಕಾರ್ಮಿಕ ಒಕ್ಕೂಟಗಳು ಸಲ್ಲಿಸಿದ್ದ 17 ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಬಾರತ್‌ ಬಂದ್‌ಗೆ ಕರೆ ನೀಡಿವೆ. ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಹಿಡಿದು ಕಲ್ಲಿದ್ದಲು ಗಣಿಗಾರಿಕೆಯವರೆಗಿನ ಕ್ಷೇತ್ರಗಳ 25 ಕೋಟಿಗೂ ಅಧಿಕ ಕಾರ್ಮಿಕರು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img