Monday, June 15, 2026

ರಾಜಕೀಯ

ಫಲಿಸಲಿದೆಯೇ ಪ್ರಾರ್ಥನೆ? : ದೆಹಲಿಗೆ ಹಾರಿದ ಡಿಕೆ ಶಿವಕುಮಾರ್‌ ಮುಂದಿನ ನಡೆ ಏನು?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್‌ ಸ್ಟಾಪ್‌ ನೀಡಲು ಯತ್ನಿಸುತ್ತಿದ್ದಾರೆ. ಆದರೆ ಎರಡು ದಿನಗಳ ಕಾಲ ದೆಹಲಿ ದಂಡಯಾತ್ರೆ ಮುಗಿಸಿ ಬಂದ ಬಳಿಕ ಸದ್ಯ ಸಿಎಂ ರಾಜ್ಯದಲ್ಲಿದ್ದಾರೆ. ಆದರೆ ಕಳೆದರೆಡು ದಿನಗಳ ಹಿಂದಷ್ಟೇ ದೆಹಲಿಯಿಂದ ವಾಪಸ್‌ ಆಗಿದ್ದ ಡಿಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ ದಿಢೀರ್‌ ಬುಲಾವ್‌ ನೀಡಿದ್ದು,...

ಆರು ದಶಕದ ಕನಸು ನನಸಾಗ್ತಿದೆ : BSY, ಬದಲಿಗೆ ಈ ಹೆಸರುಗಳನ್ನು ಇಡಬಹುದು ಎಂದ ರಾಘವೇಂದ್ರ

ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...

Political News: ರಂಭಾಪುರಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ

Political News: ಕೆಲ ದಿನಗಳ ಹಿಂದೆ ರಂಭಾಪುರಿ ಶ್ರೀಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳಿಂದ ಜನ ಸೋಮಾರಿಗಳಾಗುತ್ತಿದ್ದಾರೆ. ಫ್ರೀ ಯೋಜನೆ ಬದಲು, ಕೆಲಸ ಮಾಡಲು ಅವಕಾಶ ನೀಡಿ. ಉದ್ಯೋಗ ಹೆಚ್ಚಿಸಿ ಅಂತಾ ಹೇಳಿದ್ದರು. ಈ ಬಗ್ಗೆ ಹಲವರು ಹಲವು ರೀತಿಯ ಪ್ರತಿಕ್ರಿಯೆ ನೀಡಿದ್ದರು, ಕಾಂಗ್ರೆಸ್‌ ಹಲವು ನಾಯಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಬಿಜೆಪಿಗರು...

Political News: ಸಿಎಂ, ಡಿಸಿಎಂ ಆದಮೇಲೆ ಬಿಜೆಪಿಗರಿಗೆ ಅತೀ ಹೆಚ್ಚು ಪ್ರೀತಿ ಇರೋದು ನನ್ನ ಮೇಲೆ: ಪ್ರಿಯಾಂಕ್‌ ಖರ್ಗೆ

Political News: ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್‌ಸಿಗರ ಇತಿಹಾಸವನ್ನು ತಿಳಿಯಿರಿ. ನಮ್ಮವರು ಸ್ವಾತಂಂತ್ರಕ್ಕಾಗಿ ಜೈಲಿಗೆ ಹೋಗಿದ್ದಾರೆ. ಬಿಜೆಪಿಗರು ಯಾಕೆ ಜೈಲಿಗೆ ಹೋಗಿದ್ದಾರೆಂದು ತಿಳಿಯಿರಿ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ. ಜನರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಬಿಜೆಪಿ- ಆರ್‌ಎಸ್‌ಎಸ್‌ ಅವರಿಗೆ ಅವರ ಇತಿಹಾಸವೇ ತಿಳಿದಿಲ್ಲ. ಬಿಜೆಪಿಗರಿಗೆ ಡಿಕೆಶಿ...

ರಾಜ್ಯ ಕಾಂಗ್ರೆಸ್ಸಿಗರಿಗೆ ‘ನವೆಂಬರ್’ ಲಕ್ಷ್ಮಣ ರೇಖೆ

ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...

ಬಿಜಿಪಿಯಿಂದ ಬಿಹಾರ ಚುನಾವಣೆ ಹೈಜಾಕ್​​ಗೆ ಯತ್ನ : ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ

ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...

ಆದ್ರೆ ಡಿಕೆಶಿ ಈಗಲೇ ಸಿಎಂ ಆಗಬೇಕು : ಜಾತಿ ಕಾರ್ಡ್ ಪ್ಲೇ ಮಾಡಿದ ಜೆಡಿಎಸ್ ಶಾಸಕ : ಇಕ್ಕಟ್ಟಿನಲ್ಲಿ ಹೈಕಮಾಂಡ್..!

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವದ ಹಗ್ಗ-ಜಗ್ಗಾಟ ನಡೆಯುತ್ತಿರುವಾಗಲೇ ಇದೀಗ ಡಿಕೆ ಶಿವಕುಮಾರ್ ಪರ ಜೆಡಿಎಸ್ ಶಾಸಕರೊಬ್ಬರು ಧ್ವನಿ ಎತ್ತಿದ್ದಾರೆ. ಒಕ್ಕಲಿಗರು ಸಿಎಂ ಆಗಬೇಕೆಂದು ಹೇಳುವ ಮೂಲಕ ಜಾತಿಯ ಕಾರ್ಡ್ ಪ್ಲೇ ಮಾಡಿರುವುದು ರಾಜಕಾರಣದಲ್ಲಿ ಇನ್ನಷ್ಟು ಕಿಚ್ಚು ಹೊತ್ತಿಕೊಳ್ಳುವಂತೆ ಮಾಡಿದೆ. ಇನ್ನೂ ಮುಖ್ಯಮಂತ್ರಿಯಾಗಲು ಡಿಕೆ ಶಿವಕುಮಾರ್ ಅವರಿಗೆ ಇದೇ ಕೊನೆಯ ಅವಕಾಶವಾಗಿದೆ. ಇನ್ನು ಮುಂದಿನ...

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img