Monday, July 27, 2026

ರಾಜಕೀಯ

Hubli News:ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ: ಸಚಿವ ರಾಮಲಿಂಗಾರೆಡ್ಡಿ ಆರೋಪ

Hubli News: ಹುಬ್ಬಳ್ಳಿ: ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಒಂದೇ ಒಂದು ಪೋಸ್ಟ್ ತುಂಬಿಕೊಂಡಿಲ್ಲ ಎಂದು ಬಿಜೆಪಿ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಇನ್ನೂ ಕೂಡ ಮುಗದಿಲ್ಲ. ಎಚ್.ಕೆ.ಪಾಟೀಲ ಅವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಈಗ 1000...

Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಸಿಎಂ ಜೊತೆಗೆ ಮಾತ್ರವಲ್ಲದೇ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಅವರೇ ಹಣಕಾಸು ಮಂತ್ರಿ ಆಗಿರುವುದರಿಂದ ಏನ್ ಮಾಡಲು ಆಗುವುದಿಲ್ಲ, ನಾನೇ ಹಣಕಾಸು ಮಂತ್ರಿ ಆಗಿದ್ದರೇ ಅರಿಯರ್ಸ್, ಅನುದಾನ ಎಲ್ಲವನ್ನೂ ಕೊಟ್ಟು ಬಿಡುತ್ತಿದೆ...

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....

ನಿಮಗೂ ಅನುದಾನ ಸಿಗುತ್ತದೆ, ತಾಳ್ಮೆಯಿಂದಿರಿ : ಬಿಜೆಪಿ- ಜೆಡಿಎಸ್ ಶಾಸಕರಿಗೆ ಡಿಕೆಶಿ ಅಭಯ

ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...

ಬಿಜೆಪಿ ಬರೀ ಬುರುಡೇ ಬಿಡುತ್ತೆ : ಅಭಿವೃದ್ಧಿ ವಿಚಾರದಲ್ಲಿ ‌ಬಹಿರಂಗ ಚರ್ಚೆಗೆ ಬರಲಿ ; ಕಮಲ ನಾಯಕರಿಗೆ ಸಿಎಂ ಸಿದ್ದು ಪಂಥಾಹ್ವಾನ!

ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...

ಜುಲೈ 26ಕ್ಕೆ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ

ಮೈಸೂರು ಸಮಾವೇಶದ ಬಳಿಕ ಹಾಸನ ಜಿಲ್ಲೆಯಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಅರಸೀಕೆರೆಯಲ್ಲಿ ಜುಲೈ 26ಕ್ಕೆ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧತೆ ಮಾಡಲಾಗ್ತಿದೆ. ಅಂದು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, 4 ಜೆಡಿಎಸ್, 2 ಬಿಜೆಪಿ ಮತ್ತು ಕೇವಲ...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ಜುಲೈ 30ರಂದು ಜಾಮೀನು ಭವಿಷ್ಯ ನಿರ್ಧಾರ? : ಪ್ರಜ್ವಲ್​​ ರೇವಣ್ಣಗೆ ಜೈಲಾ? ಬೇಲಾ?

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...

ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಸಿದ್ದು ಪತ್ನಿ ಮತ್ತು ಸೊಸೆ

ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...

ಗಣಿಗ ರವಿಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಂತೋಷ : ಕೈ ಶಾಸಕನ ಪರ ಬ್ಯಾಟ್ ಬೀಸಿದ ಹೆಚ್.ಡಿ. ರೇವಣ್ಣ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್‌ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img