Monday, July 27, 2026

ರಾಜಕೀಯ

ಸಿದ್ದರಾಮಯ್ಯಗೆ ತಮ್ಮ ಖುರ್ಚಿಗೆ ಕಂಟಕ ಬಂದಾಗ ಹಿಂದುಳಿದ ವರ್ಗದವರು ನೆನಪಾಗುತ್ತಾರೆ : ಕಾರಜೋಳ

Political News: ಸಿದ್ದರಾಮಯ್ಯ ಅವರಿಗೆ ತಮ್ಮ ಖುರ್ಚಿಗೆ ಕಂಟಕ ಬಂದಾಗ ಹಿಂದುಳಿದ ವರ್ಗದವರು ನೆನಪಾಗುತ್ತಾರೆ ಎಂದು ಪಾರ್ಲಿಮೆಂಟ್ ಸದಸ್ಯ ಹಾಗೂ ಮಾಜಿ ಉಪ ಮುಖ್ಯಮಂತ್ರಿಗೋವಿಂದ ಕಾರಜೋಳ ಆರೋಪಿಸಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದವರ ಜಾತಿಗಣತಿಗೆ 2013ರಲ್ಲಿ ಕಾಂತರಾಜ ಆಯೋಗ ರಚಿಸಿ, ಅದರ ವರದಿಯನ್ನು ಅನುಷ್ಠಾನಕ್ಕೆ ತರದೆ ಅನ್ಯಾಯ ಮಾಡಿದ್ದಾರೆ. ಅದನ್ನು ವರದಿ ಎಂದು...

ನಮ್ಮಲ್ಲಿ ಭೂಮಿ, ಮೂಲ ಸೌಕರ್ಯವಿದೆ ಏರೋಸ್ಪೇಸ್ ಯೋಜನೆ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಿ : ಬಿಜೆಪಿ ಶಾಸಕನಿಂದ ಸಿಎಂಗೆ ಲೆಟರ್

ಬೆಂಗಳೂರು : ಸತತ ಮೂರು ವರ್ಷಗಳ ರೈತರ ಹೋರಾಟದ ಫಲವಾಗಿ ದೇವನಹಳ್ಳಿ ತಾಲೂಕು ವ್ಯಾಪ್ತಿಯ 1777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಖುದ್ದು ಹೋರಾಟಗಾರರೊಂದಿಗೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ರೈತರ ಹಿತ ಕಾಯಲು ಭೂಸ್ವಾಧೀಕ ಪ್ರಕ್ರಿಯೆಯನ್ನು ಕೈ ಬಿಡುವುದಾಗಿ ಘೋಷಿಸಿದ್ದರು. ಈ ಮೂಲಕ ರೈತರ ಬೇಡಿಕೆಗೆ ಮಣೆ ಹಾಕಿದ್ದರು....

ಮಗನ ಕಳಂಕ ತೊಳೆಯಲು H.D ರೇವಣ್ಣ ಹರಕೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...

ಡಿಕೆ V/S ತೇಜಸ್ವಿ ಓಪನ್‌ ಚಾಲೆಂಜ್ : ಡಿಸಿಎಂಗೆ ತೇಜಸ್ವಿ ಸೂರ್ಯ ಸವಾಲ್

ಬೆಂಗಳೂರಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರ ರಾಜ್ಯ ರಾಜಕೀಯದ ಚರ್ಚಾ ವಿಷಯವಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ಜೋರಾಗುತ್ತಿದೆ. ಸುರಂಗ ಮಾರ್ಗ ರಸ್ತೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ. ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಎರಡು ದಿನಗಳ ಹಿಂದಷ್ಟೇ ತೇಜಸ್ವಿ ಸೂರ್ಯ ಆರೋಪಿಸಿದ್ದರು. ಅಲ್ಲದೆ, ತೇಜಸ್ವಿ ಸೂರ್ಯ ಅವರು...

100 ಗಂಟೆ ಕೆಲಸ ಏಕೈಕ ವ್ಯಕ್ತಿ ಮೋದಿ ಮೂರ್ತಿ ಮೆಚ್ಚುಗೆ : ಮೋದಿಯನ್ನು ಹಾಡಿ ಹೊಗಳಿದ ನಾರಾಯಣಮೂರ್ತಿ

ಭಾರತ ಕೆಲಸದ ಸಂಸ್ಕೃತಿ ಬದಲಾಗಬೇಕು. ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು. ನಾನು ವಾರಕ್ಕೆ 70 ಗಂಟೆ ದುಡಿಯುತ್ತೇನೆ ಎಂದು ಇನ್ಫೋಸಿಸ್‌ ಸಂಸ್ಥಾಪಕ ಎನ್.ಆರ್‌. ನಾರಾಯಣ ಮೂರ್ತಿ ವಿವಾದ ಸೃಷ್ಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಹಾಡಿ ಹೊಗಳಿದ್ದಾರೆ. ಕಳೆದ ಜುಲೈ...

ಸುರ್ಜೇವಾಲಾ ಹಫ್ತಾ ವಸೂಲಿಗೆ ಬರ್ತಾರೆ, ಬಣಗಳನ್ನು ಎತ್ತಿ ಕಟ್ತಾರೆ : ಕೈ ಉಸ್ತುವಾರಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ಪವರ್ ಶೇರಿಂಗ್ ವಿಚಾರದ ನಡುವೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ಹಾಗೂ ಶಾಸಕರ ಅಹವಾಲು, ದೂರುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೈ ಉಸ್ತುವಾರಿಯ ವಿರುದ್ಧ ಬಿಜೆಪಿ ಮೇಲಿಂದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಈ ನಡುವೆಯೇ ಬಿಜೆಪಿ...

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

Political news: ಸಿದ್ದರಾಮಯ್ಯನವರೇ ನಿಮ್ಮ ಸಲಹೆಯನ್ನು ನಿಮ್ಮವರೇ ತಿಪ್ಪೆಗೆಸೆದಿದ್ದಾರೆ: ಸುನೀಲ್ ಕುಮಾರ್ ವ್ಯಂಗ್ಯ

Political news: ಜಾತಿಗಣತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ. ಮಾನ್ಯ ಸಿದ್ದರಾಮಯ್ಯಯನವರೇ, ಆರು ತಿಂಗಳ ಹಿಂದೆ ಕರ್ನಾಟಕ ಮಾದರಿಯಲ್ಲಿ ಜಾತಿ ಗಣತಿ ನಡೆಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ಕೊಟ್ಟಿದ್ದಿರಿ. ವೀರಾವೇಶದ ಭಾಷಣ ಮಾಡಿದ್ದಿರಿ. ಆದರೆ ನಿಮ್ಮ ಕರ್ನಾಟಕ ಮಾಡೆಲ್ ಜಾತಿ ಗಣತಿಯನ್ನು ನಿಮ್ಮದೇ ಹೈಕಮಾಂಡ್ ತಿಪ್ಪೆಗೆ ಎಸೆಯಿತು...

ತೂಕ ಇಳಿಸಲು ಆಪರೇಷನ್ ಮೊರೆ ಹೋಗಿ ಜೀವ ಕಳೆದುಕೊಂಡ ಬಿಜೆಪಿ ನಾಯಕನ ಸಹೋದರಿ

Lucknow: ಲಖ್ನೋನಲ್ಲಿ ರಾಜಕೀಯ ವ್ಯಕ್ತಿಯ ಸಹೋದರಿಯೋರ್ವಳು ತೂಕ ಇಳಿಸಲು ಆಪರೇಷನ್ ಆಸರೆ ಪಡೆದು, ಜೀವ ಕಳೆದುಕ``ಂಡಿದ್ದಾಳೆ. ಇಲ್ಲಿನ ನಿವಾಸಿ ಬಿಜೆಪಿ ಮಹಾನಗರ ಪ್ರಧಾನ ಕಾರ್ಯದರ್ಶಿ ಅರವಿಂದ್ ಮಾರ್ವಾಡಿ ಎಂಬುವವರ ಸಹೋದರಿಯಾಗಿದ್ದ ರಜನಿ ಎಂಬಾಕೆ ಉತ್ತರಪ್ರದೇಶದ ಮೀರತ್‌ನ ನ್ಯೂಟಿಮಾ ಎಂಬ ಆಸ್ಪತ್ರೆಯಲ್ಲಿ ತೂಕ ಇಳಿಸುವ ಆಪರೇಷನ್ ಮಾಡಿಸಿಕ``ಂಡಿದ್ದಾರೆ. ಆದರೆ ಈ ಆಪರೇಷನ್ ನಡೆಸಿದ ವೈದ್ಯ ರಿಷಿ ಸಿಂಘಾಲ್...

Political News: ತುಳುನಾಡ ದೈವ ದರ್ಶನ ಪಡೆದ ಶಾಸಕ ಗಾಲಿ ಜನಾರ್ಧನ ರೆಡ್ಡಿ

Political News: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಅರೆಲ್ತಡಿ ದೈವಸ್ಥಾನಕ್ಕೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಭೇಟಿ ನೀಡಿ,್ ದೈವ ದರ್ಶನ ಪಡೆದಿದ್ದಾರೆ. 1 ಕೇಸ್‌ಗೆ ಸಂಬಂಧಿಸಿದಂತೆ ರೆಡ್ಡಿ ಜೈಲು ಪಾಲಾಗಿದ್ದರು. ಆದರೆ 1 ತಿಂಗಳ``ಳಗೆ ಶಿಕ್ಷೆ ಪೂರ್ಣವಾಗುತ್ತದೆ ಎಂದು ದೈವ ಅಭಯ ನೀಡಿತ್ತು. ದೈವದ ನುಡಿ ನಿಜವಾದ ಬೆನ್ನಲ್ಲೇ, ರೆಡ್ಡಿ ದೈವಸ್ಥಾನಕ್ಕೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img