Monday, July 27, 2026

ರಾಜಕೀಯ

ರೆಡಿಯಾಯ್ತು ಸುರ್ಜೇವಾಲಾ ರಿಪೋರ್ಟ್‌ ಕಾರ್ಡ್‌ : ಸಿದ್ದು ಸಂಪುಟದ ಮಂತ್ರಿಗಳಲ್ಲಿ ಶುರುವಾಯ್ತು ಢವ ಡವ!

ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್‌ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್‌ ಕಾರ್ಡ್‌...

ಮೋದಿ ಕ್ಯಾಬಿನೆಟ್‌ಗೆ ಮೇಜರ್‌ ಸರ್ಜರಿ ಯಾವಾಗ? : ಯಾರೆಲ್ಲ ಇನ್?

ಬೆಂಗಳೂರು : ಬಿಜೆಪಿಗೆ ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಮುನ್ನವೇ ಮೋದಿ ಸರ್ಕಾರದ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಷ್ಟು ದಿನಗಳಿಂದ ಬಾಕಿ ಉಳಿದಿದ್ದ ನೂತನ ರಾಷ್ಟ್ರಾಧ್ಯಕ್ಷರ ನೇಮಕಕ್ಕೆ ಇನ್ನಷ್ಟು ದಿನಗಳು ಕಾಯಲೇಬೇಕಾಗಿದೆ. ಬಿಹಾರ ಚುನಾವಣೆಯ ಬಳಿಕ ಬಿಜೆಪಿಗೆ ನೂತನ ಸಾರಥಿಯ ಆಯ್ಕೆಯಾಗಲಿದೆ ಎಂಬುವುದನ್ನು ಮೂಲಗಳು ತಿಳಿಸಿವೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...

ಗೊಂದಲಕ್ಕೆಲ್ಲ ಸುರ್ಜೇವಾಲಾ ಕಾರಣ : ಕೈ ಉಸ್ತುವಾರಿ ವಿರುದ್ದ ಸಿಡಿದ ಸಿದ್ದು ಬಣ ; ಬದಲಾಗ್ತಾರಾ ಇನ್‌ಚಾರ್ಜ್?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು‌ ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...

ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ

Dharwad News: ಧಾರವಾಡ: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೇಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ತಿದಾರ ಆಗುತ್ತಾರೆ. ಬ್ಯಾಂಕ್‍ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೊರಬೇಕು. ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ...

ಬಿ.ಸರೋಜಾದೇವಿ ಅವರ ಹೆಸರನ್ನು ರಸ್ತೆಗಿರಿಸುವ ಬಗ್ಗೆ ಚರ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Political News: ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರು ಪಂಚಭೂತಗಳಲ್ಲಿ ಲೀನರಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಅವರ ಅಂತಿಮ ದರ್ಶನ ಮಾಡಿದ್ದಾರೆ. ಈ ವೇಳೆ ಮಾತನಾಡರುವ ಸಿಎಂ, ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅನೇಕ ಬಾರಿ...

“ರಾಜ್ಯದಲ್ಲಿ ಭೂಸ್ವಾಧೀನದ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ, ರೈತರ ಹಿತಕ್ಕಾಗಿ ನಾವು ಪ್ರಕ್ರಿಯೆ ಕೈ ಬಿಟ್ಟಿದ್ದೇವೆ”

ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಮಹತ್ವದ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ...

ಸೆಪ್ಟೆಂಬರ್‌ ಕ್ರಾಂತಿ ಆಗೇ ಆಗುತ್ತೆ, ಬಿಜೆಪಿ- ಜೆಡಿಎಸ್‌ ಶಾಸಕರು “ಕೈ” ಹಿಡೀತಾರೆ! : ರಾಜಣ್ಣ ಹೊಸ ಬಾಂಬ್

ಬೆಂಗಳೂರು : ಇಷ್ಟು ದಿನಗಳ ಕಾಲ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆಯಿಂದ ಸಚಿವ ಕೆ.ಎನ್.‌ ರಾಜಣ್ಣ ಸುದ್ದಿಯಲ್ಲಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಗುಂಪೊಂದು ಕಾಂಗ್ರೆಸ್ ಸೇರಲು ಮುಂದಾಗಿದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರ ಬದಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ...

ಬಿಹಾರದಲ್ಲಿ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಶಾಕ್!‌ : ವೋಟರ್‌ ಲಿಸ್ಟ್‌ನಿಂದ 35 ಲಕ್ಷ ಹೆಸರುಗಳಿಗೆ ಕೊಕ್!

ನವದೆಹಲಿ : ದೇಶದ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸುವ ಬಿಹಾರದಲ್ಲಿ ಮುಂಬರುವ ಅಕ್ಟೋಬರ್‌ - ನವೆಂಬರ್‌ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಒಟ್ಟು 243 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಎನ್‌ಡಿಎ ಬಹುಮತ ಹೊಂದಿದೆ. ಸದ್ಯ ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಮತ್ತೊಮ್ಮೆ ರಾಜ್ಯದ ಅಧಿಕಾರವನ್ನು ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಸಿದ್ದತೆ...

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಕ್ಯಾನ್ಸರ್ ಥರ್ಡ್‌, ಫೋರ್ಥ್‌ ಸ್ಟೇಜ್‌ ಬಂದರೆ ಕಷ್ಟ! : ಸುರ್ಜೇವಾಲಾ ಡ್ಯಾಮೇಜ್‌ ಕಂಟ್ರೋಲ್‌ ಮಾಡ್ತಿದ್ದಾರೆ ; ಸಚಿವ ಸತೀಶ್‌ ಶಾಕಿಂಗ್‌ ಹೇಳಿಕೆ..

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್‌ ಟು ಒನ್‌ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಅವರು ಸುರ್ಜೇವಾಲಾ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img