Monday, July 27, 2026

ರಾಜಕೀಯ

ಅರಸನ ಅರಮನೆಗೆ ಕಾರ್ಮೋಡ – ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಭವಿಷ್ಯವಾಣಿ ನುಡಿದಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿ ನೋಡುವಂತಹ ಆಘಾತ ಭಾರತಕ್ಕಾಗಲಿದೆ ಎಂಬ ಭವಿಷ್ಯ ನುಡಿದಿದ್ದಾರೆ. ಇದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾವುದಕ್ಕಾದರೂ ಆಗಬಹುದು. ಎರಡನ್ನೂ ಸೇರಿಸಿ ಹೇಳಿದ್ದು ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ...

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

ವಿಪಕ್ಷಗಳಿಗೆ ಡಿಕೆಶಿ ಸೆಡ್ಡು : ಜಿಬಿಎ ವ್ಯಾಪ್ತಿಗೆ ಇಡೀ ಬೆಂಗಳೂರು ಏನಿದು ಲೆಕ್ಕಾಚಾರ?

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್‌ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...

ಸಿಎಂ ಸಿದ್ದುಗೆ ಖರ್ಗೆ ಪತ್ರ : ಸಂಚಲನಕ್ಕೆ ಕಾರಣವಾಯ್ತು ಎಐಸಿಸಿ ಅಧ್ಯಕ್ಷರ ಲೆಟರ್!‌

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...

ಸಿದ್ದುಗೆ ಆ ನಾಯಕನ ಕೃಪಾಕಟಾಕ್ಷ : ಒಂದೇ ಒಂದು ಫೋನ್‌ ಕಾಲ್, ಲೆಕ್ಕಾಚಾರವೇ ಉಲ್ಟಾ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...

Hubli News: ಕೊಟ್ಟ ಮಾತಿನಂತೆ ಶಕ್ತಿ ಪ್ರಾರಂಭಿಸಿದ್ದೇವೆ: ಗ್ಯಾರಂಟಿ ಯೋಜನೆ ಬಗ್ಗೆ ಲಾಡ್ ಸಂತಸ

Hubli News: ಹುಬ್ಬಳ್ಳಿ : ಹುಬ್ಬಳ್ಳಿ - ಶಕ್ತಿ ಯೋಜನೆ ಅಡಿ 500 ಕೋಟಿ ಮಹಿಳೆಯರು ಬಸ್ ಪ್ರಯಾಣ ಹಿನ್ನೆಲೆ, ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕಾರ್ಯಕ್ರಮಕ್ಕೆ ಚಾಲನೆ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್ ಹೆಚ್ ಕೋನರೆಡ್ಡಿ, ಡಿಸಿ ದಿವ್ಯ ಪ್ರಭು, ವಾಯುವ್ಯಾ ಸಾರಿಗೆ ನಿಗಮದ...

ನಾನೇ ನಂಬರ್ 1 ಮಂತ್ರಿ , ಸುರ್ಜೇವಾಲಾ ಸುಳ್ಳು ಹೇಳಲ್ಲ : ಉಸ್ತುವಾರಿ ಹೊಗಳಿಕೆಗೆ ಸಚಿವ ಜಮೀರ್ ಫುಲ್‌ ಖುಷ್!‌

ಬೆಂಗಳೂರು : ಕಾಂಗ್ರೆಸ್‌ ಶಾಸಕರಿಂದ ದೂರನ್ನು ಆಲಿಸಿದ್ದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರ ಜೊತೆ ಒನ್‌ ಟು ಒನ್‌ ಸಭೆ ನಡೆಸಿದ್ದ ಅವರು ಸಚಿವರ ವಿರುದ್ಧ ಮಾಹಿತಿ ಪಡೆದುಕೊಂಡಿದ್ದರು. ಆದರೆ ಇದೀಗ ಕೆಲ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇನ್ನೂ ಈ ನಡುವೆಯೇ ವಸತಿ ಸಚಿವ ಜಮೀರ್‌...

Hubli News: ಟ್ರಂಪ್‌ ಯಾರ ಫ್ರೆಂಡ್‌..? : ಸಚಿವ ಸಂತೋಷ್‌ ಲಾಡ್‌ ಲೇವಡಿ

Hubli News: ಬಿಜೆಪಿಯವರಿಗೆ ಕೇಂದ್ರ ಸರ್ಕಾರದ ವಿರುದ್ಧ ಒಂದೇ ಒಂದು ಪ್ರಶ್ನೆ ಕೇಳಬಾರದು. ಇವರಿಗೆ ಕೇವಲ ರಾಜ್ಯದ ವಿಷಯ ಮಾತನಾಡಬೇಕು. ಇವರು ಮಾತ್ರ ಪ್ರಪಂಚದ ಯಾವುದೇ ವಿಷಯದ ಬಗ್ಗೆ, ಯಾರ ಬಗ್ಗೆ ಬೇಕಾದರೂ ಮಾತನಾಡಬಹುದೇ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಪ್ರಶ್ನಿಸಿದರು. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Hubli News: ಕಳೆದ 11 ವರ್ಷದಿಂದ ದೇಶವನ್ನ ಬಿಜೆಪಿ ಕೊಳ್ಳೆ ಹೊಡೆದಿದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಸಿಎಂ ಖುರ್ಚಿಗಾಗಿ ದೊಂಬರಾಟ ನಡೆಯುತ್ತಿದೆ ಎಂಬ ಹೇಳಿಕೆಗೆ ಗರಂ ಆಗಿ ಉತ್ತರಿಸಿರುವ ಲಾಡ್, ನಾವೇನಾದ್ರೂ ಮಾಡ್ಕೋತೀವಿ, ಇವರಿಗೇನು? ಎಂದು ಪ್ರಶ್ನಿಸಿದ್ದಾರೆ. ಶಶಿ ತರೂರ್ ಗೆ ಕಳ್ಸಿದ್ದು ಯಾವ ಆಟ.? ಪ್ರಧಾನ ಮಂತ್ರಿ 90 ದೇಶಕ್ಕೆ ಹೋದಾಗ ಅವರೊಂದಿಗೆ...

ನಿಮ್ಮ ಕಣ್ಣೆದುರಿಗೇ ಇರುವ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರ ಮುಖಕ್ಕೆ ಹಿಡಿದು ಉತ್ತರಿಸಿ: ಸಿಎಂ

Political News: ಇಂದು ಸಿಎಂ ಸಿದ್ದರಾಮಯ್ಯ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ ಇಂದು ಒಂದೇ ದಿನ ಇಂಡಿಯಲ್ಲಿ 4,559 ಕೋಟಿ ರೂಪಾಯಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img