Sunday, July 26, 2026

ರಾಜಕೀಯ

ಮತ್ತೆ ಒಂದಾದ ಉದ್ಧವ್, ರಾಜ್ ಠಾಕ್ರೆ ಪ್ಲ್ಯಾನ್ ಏನು?

ಸಹೋದರರು ಬೆಳೆಯುತ್ತಾ ದಾಯಾದಿಗಳಾಗುತ್ತಾರೆ. ದಾಯಾದಿ ಸಹೋದರರ ಮಧ್ಯೆ ದ್ವೇಷ ಹೊಸದೇನು ಅಲ್ಲ. ಆದರೆ ಮಹಾರಾಷ್ಟ್ರದಲ್ಲಿ 20 ವರ್ಷಗಳ ಬಳಿಕ ಠಾಕ್ರೆ ಕುಟುಂಬದ ವೈಮನಸ್ಸು ಕೊನೆಗೊಂಡಿದೆ. ಸೋದರ ಸಂಬಂಧಿಗಳು ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ತೊಡೆ ತಟ್ಟಿದ್ದಾರೆ. ಉದ್ಧವ್ ಠಾಕ್ರೆ ಹಾಗೂ ರಾಜ್‌ ಠಾಕ್ರೆ ಸಹೋದರರು ಮತ್ತೆ ಒಂದಾಗಿದ್ದಾರೆ. ಉದ್ಧವ್ ಹಾಗೂ ರಾಜ್ ಠಾಕ್ರೆ 2005ರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದೇ...

ದೇಶದ ಎರಡನೇ ಅತಿ ಉದ್ದದ ಸಿಗಂದೂರು ಸೇತುವೆ ಜುಲೈ 14ರಂದು ರಾಷ್ಟ್ರಕ್ಕೆ ಅರ್ಪಣೆ: ಬಿ.ವೈ. ರಾಘವೇಂದ್ರ

Shivamogga News: ಸಿಂಗಂದೂರು ಚೌಡೇಶ್ವರಿ ದೇವಿಯನ್ನು ನೋಡಲು ಇಷ್ಟು ದಿನ ಬಾರ್ಜ್ ಏರಿ ಹೋಗಬೇಕಿತ್ತು. ಆದರೆ ಇದೀಗ ಸೇತುವೆ ನಿರ್ಮಾಣವಾಗಿದ್ದು, ಈ ಸೇತುವೆ ಇದೇ ಜುಲೈ 14ರಂದು ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಯಡಿಯೂರಪ್ಪ ಅವರು ಹಾಗೂ ಕೇಂದ್ರ ಸಾರಿಗೆ ಸಚಿವ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ...

ಸಿದ್ದರಾಮಯ್ಯ ನೇತೃತ್ವದಲ್ಲಿ ‘ಹಿಂದ’ ಸಲಹಾ ಮಂಡಳಿ ರಚನೆ

ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ. ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ...

ನಮ್ಮ ಸರ್ಕಾರವಲ್ಲ, ಮೋದಿ ಸರ್ಕಾರ 5 ವರ್ಷ ಇರುತ್ತಾ ಕೇಳಿ: ಸಚಿವ ಸಂತೋಷ್ ಲಾಡ್

Ballary News: ಬಳ್ಳಾರಿ: ಬಳ್ಳಾರಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ರಾಜ್ಯ ಸರ್ಕಾರ ಸಚಿವರಿಗೆ ಅನುದಾನ ನೀಡುತ್ತಿಲ್ಲ ಮತ್ತು ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನವಿದೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಗ್ಗೆ ಸಚಿವರಿಗೆ ಅಸಮಾಧಾನ ಇದೆ ಎಂದು ಯಾರು ಹೇಳಿದ್ದಾರೆ..? ಮಾಧ್ಯಮದವರಿಗೆ ಅಸಮಾಧಾನ ಇದೆ ಎಂದು ಹೇಳಿದ್ದವರು ಯಾರು..? ಮಾಧ್ಯಮದವರಿಗೆ ಮನವಿ ಮಾಡ್ತೇನೆ ಆ...

Political News: ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ವಿರುದ್ಧ ದೂರು ದಾಖಲು..

Political News: ಬೆಳಗಾವಿ: ಗೋಕಾಕ್‌ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ಜಾರಕಿಹೊಳಿ‌ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...

Political News: ಜಿಲ್ಲಾಸ್ಪತ್ರೆಗಳನ್ನು ಸುಮ್ಮನೆ ಮುಚ್ಚಿಸಿಬಿಡಿ: ಹೆಚ್.ಡಿ.ರೇವಣ್ಣ

Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ. ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅವರೇನಾದರೂ ಕ್ರಮ ಕೈಗ``ಳ್ಳುತ್ತಾರಾ ಅಂತಾ ಕಾದು ನೋಡೋಣವೆಂದು ರೇವಣ್ಣ ಹೇಳಿದ್ದಾರೆ. ಇನ್ನು ಹಾಸನದಲ್ಲಿ ಹೃದಯಾಘಾತ ಸಮಸ್ಯೆ ಜೋರಾಗಿ, ಸಾವು ಹೆಚ್ಚಾಗುತ್ತಿರುವ...

ಕುಮಾರಸ್ವಾಮಿಗಾಗಿ ಚಲುವರಾಯಸ್ವಾಮಿ ಪ್ರಾರ್ಥನೆ!

ಇಂದು ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಲಕ್ಷ್ಮಿಅಲಂಕಾರದಿಂದ‌ ಕಂಗೊಳಿಸುತ್ತಿದ್ದಾಳೆ. ವಿವಿಧ ಬಗೆಯ ಹೂವು ಹಾಗೂ ಮಾವಿನ ಕಾಯಿಗಳು ಹಾಗು ಮುಸುಕಿನ ಜೋಳಗಳಿಂದ ದೇವಾಲಯದ ಆವರಣದೊಳಗೆ ವಿಶೇಷ ಅಲಂಕಾರ ಮಾಡಲಾಗಿದೆ. ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ...

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..? ನನಗೂ ಅದಕ್ಕೂ ಸಂಬಂಧವೇ ಇಲ್ಲವೆಂದು ಖಡಾಖಂಡಿತವಾಗಿ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್‌ಸಿಗರು, ಕೇಂದ್ರ ಸಚಿವರಾಗಿ ಕುಮಾರಸ್ವಾಮಿಯವರು ಏನು...

ಧಾರವಾಡ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ಜಮೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ಶಿರಗುಪ್ಪಿ ಹೋಬಳಿಗಳ, ಬೆಳೆಗೆ ವಿಮೆ ಮಾಡಿಕೊಂಡಿದ್ದ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ನೇರವಾಗಿ ಜಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ...

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img