Sunday, July 26, 2026

ರಾಜಕೀಯ

ವಿಶ್ವಗುರು ಅಂತಾರೆ, ಆದರೆ ತಾವೇ ಕರೆದ ಸಭೆಗೆ ಮೋದಿ ಬರೋದಿಲ್ಲ, ಇದು ಅಹಂಕಾರ: ಖರ್ಗೆ ಬೇಸರ

Political News: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ದೇಶದ ಮೇಲೆ ಸಂಕಟ ಬಂದಿದೆ. ನಾವೆಲ್ಲ ಸೇರಬೇಕು. ಅದಕ್ಕೆ ಪರಿಹಾರ ಸೂಚಿಸಬೇಕು ಅಂದುಕ``ಂಡಿದ್ದೇವು. ಆದರೆ ಸಭೆ ಕರೆದಿದ್ದ ಮೋದಿನೇ ಬರಲಿಲ್ಲ ಎಂದು ಮಲ್ಲಿಕಾಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ಪಹಲ್ಗಾಮ್...

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ: ಬಿ.ವೈ.ವಿಜಯೇಂದ್ರ

Political News: ಆಳಂದ ಶಾಸಕ ಬಿ.ಆರ್.ಪಾಟೀಲ್ ಬಡವರ ಮನೆ ಮಂಜೂರಾತಿಗೂ ಲಂಚ ನೀಡಬೇಕಿದೆ ಎಂದಿರುವ ಆಡಿಯೋ ವೈರಲ್ ಆದ ಬಳಿಕ ಇದೀಗ ಶಾಸಕ ರಾಜು ಕಾಗೆ ಕೂಡ ಸ್ವಂತ ಪಕ್ಷದ ವಿರುದ್ದವೇ ಹರಿಹಾಯ್ದಿದ್ದಾರೆ. ಈ ಅವಕಾಶ ಬಿಡದೇ, ರಾಜ್ಯ ಸರ್ಕಾರವನ್ನು ಚೆನ್ನಾಗಿ ರೋಸ್ಟ್ ಮಾಡಲು ರೆಡಿಯಾಗಿರುವ ಬಿಜೆಪಿಗರು, ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ...

ಪಹಲ್ಗಾಮ್ ಉಗ್ರರ ದಾಳಿಯ ಘಟನೆಯಲ್ಲಿ ಡ್ರಗ್ಸ್ ಬಳಕೆ ಆಗಿದೆ: ಸಚಿವ ಸಂತೋಷ್ ಲಾಡ್ ಗಂಭೀರ ಆರೋಪ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ ಘಟನೆಯಲ್ಲಿ ಡ್ರಗ್ಸ್ ಬಳಕೆ ಆಗಿದೆ. ಗುಜರಾತ್ ಏರ್ ಪೋರ್ಟ್ ಸೇರಿದಂತೆ ದೇಶದಲ್ಲಿ ಎಷ್ಟು ಪ್ರಮಾಣದ ಡ್ರಗ್ಸ್ ಸಿಕ್ಕಿದೆ. ಡ್ರಗ್ಸ್ ಪತ್ತೆಯಾದ ಬಗ್ಗೆ ಸ್ವತಃ ಎನ್ ಐಎ ಮಾಹಿತಿ ವರದಿ ಕೊಟ್ಟಿದೆ....

ದುಡ್ಡು ಕೊಡಿ ಮನೆ ಪಡಿ, ಇದು ಕಾಂಗ್ರೆಸ್ ಹೊಸ ಘೋಷವಾಕ್ಯ: ಪ್ರಹ್ಲಾದ್ ಜೋಶಿ ವ್ಯಂಗ್ಯ

Hubli News: ಹುಬ್ಬಳಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ವಿಚಾರ ಸದ್ಯ ಜಟಾಪಟಿಗೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೀಸಲಾತಿ ಮಾಡುತ್ತಿದ್ದೇವೆ ಅಂತಾರೆ. ಆದರೆ 2019ರಲ್ಲಿ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಸುತ್ತೋಲೆ ಇದ್ದರೆ ರಾಜ್ಯ ಸರ್ಕಾರ...

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾ*ವು: ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್‌ ಲಾಡ್ ಭೇಟಿ

Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ...

ನನ್ನ ಕ್ಷೇತ್ರಕ್ಕೆ ಬಂದು ಮಾತನಾಡಲಿ, ಆವಾಗ ಹೇಳುತ್ತೇನೆ: ಶಾಸಕ ಸುನೀಲ್ ಕುಮಾರ್‌ಗೆ ಸಚಿವೆ ತಿರುಗೇಟು

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಯೋಗ ನಮ್ಮ ಜೀವನದ 1 ಭಾಗವಾಗಿದೆ. ಪ್ರತಿನಿತ್ಯ ನಾನು ಯೋಗ ಮಾಡುತ್ತೇನೆ. ನನ್ನ ತಾಯಿ, ನಾವು 5 ಜನ ಅಕ್ಕ ತಂಗಿಯರು ಸೇರಿ ಯೋಗ ಮಾಡುತ್ತಿದ್ದೆವು. ಈಗಲೂ ನಾನು ಯೋಗ ಮಾಡುತ್ತೇನೆ. ರಾಮ್‌ದೇವ್ ಬಾಬಾ ಅವರ ಯೋಗ ಶಿಬಿರವನ್ನು ಕೂಡ ನಾನು...

2028ರ ವಿಧಾನಸಭಾ ಚುನಾವಣೆಗೆ JDS ಮೊದಲ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಇಂದು ಮೊದಲ ಅಭ್ಯರ್ಥಿಯ ಘೋಷಣೆ ಮಾಡಿದೆ. ಜೆ.ಪಿ ಭವನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಗೆ ಮೊದಲ ಕ್ಷೇತ್ರ HD ಕೋಟೆ ಅಭ್ಯರ್ಥಿ ಘೋಷಣೆ ಮಾಡ್ತಾ ಇದೀವಿ ಎಂದು ಘೋಷಣೆ ಮಾಡಿದರು. ಹೆಚ್‌.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಂ...

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...

ಸೂಲಿಬೆಲೆ ವಿರುದ್ಧ ಹೆಬ್ಬಾಳ್ಕರ್ ವಾಗ್ದಾಳಿ: ಸಚಿವೆಗೆ ಮಾತನಾಡುವ ಅರ್ಹತೆ ಇಲ್ಲ ಎಂದ ಶಾಸಕ ಸುನೀಲ್ ಕುಮಾರ್

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಕ್ರವರ್ತಿ ಸೂಲಿಬೆಲೆಯವರು ಉಡುಪಿ ಪ್ರವಾಸಕ್ಕೆ ಬರುತ್ತಿರುವ ಬಗ್ಗೆ ವ್ಯಂಗ್ಯವಾಡಿದ್ದು, ಶಾಸಕ ಸುನೀಲ್ ಕುಮಾರ್ ಈ ಬಗ್ಗೆ ವ್ಯಂಗ್ಯವಾಡಿದ್ದಾರೆ. ಚಕ್ರವರ್ತಿ ಸುಲಿಬೆಲೆಯವರ ಬಗ್ಗೆ ವ್ಯಂಗ್ಯದ ಮಾತನಾಡುವ ಯಾವುದೇ ನೈತಿಕ ಅಧಿಕಾರ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಇಲ್ಲ. ನಿಮಗೆ ಭಾರತೀಯತೆ, ಇತಿಹಾಸದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ.‌ ನಿಮ್ಮ‌ ಇಲಾಖೆ ವ್ಯಾಪ್ತಿಯಲ್ಲಿ...

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿಯೂ ಅಪ್ಪ ಮಗನ ವಿರುದ್ಧ ಮುಗಿಬಿದ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿ ಇದೆ. ರಾಜ್ಯ ಸರ್ಕಾರದ ತಪ್ಪು ಕ್ರಮಗಳನ್ನು ಖಂಡಿಸಿ,...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img