Sunday, July 26, 2026

ರಾಜಕೀಯ

Political News: ಡಿಕೆಶಿ ಪಾದಕ್ಕೆ ನಮಸ್ಕಾರ.! ವಿ.ಸೋಮಣ್ಣ ಹೀಗಂದಿದ್ಯಾಕೆ.?

Political News: ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಫೀಡರ್ ಯೋಜನೆಯನ್ನು ಕೂಡಲೇ ನಿಲ್ಲಿಸಿ, ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಆಗ್ರಹಿಸಿದ್ದಾರೆ. https://youtu.be/V2n8OfPz8ok ಈ ಯೋಜನೆಯಿಂದ ತುಮಕೂರಿನ ರೈತರಿಗೆ ಅನ್ಯಾಯವಾಗುತ್ತಿದೆ.. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು,...

Dharwad: ಪ್ರಜಾಸೌಧ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಭೂಮಿಪೂಜೆ

Dharwad News: ಜಿಲ್ಲೆಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಳ್ನಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದು, ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಅಳ್ನಾವರ ಮಾದರಿ ತಾಲೂಕು ಮಾಡುವಲ್ಲಿ ನಿರಂತರ ಪ್ರಯತ್ನ ಮಾಡಲಾಗುತ್ತಿದೆ. ತಾಲೂಕಿನ ಕಳಸಪ್ರಾಯವಾದ ಸುಂದರವಾದ ಪ್ರಜಾ ಸೌಧವನ್ನು ನಿರ್ಮಿಸಲು ಭೂಮಿ ಪೂಜೆ ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ...

ಈ ಸಲ ಕಪ್ ನಮ್ದೇ ಎಂದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ಆಟಗಾರರಿಗೆ ಅಭಿನಂದನೆಗಳ ಮಹಾಪೂರ

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ. ಇನ್ನು ರಾಯಲ್ಸ್ ಚಾಸೆಂಜರ್ಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಕೇಂದ್ರ ಸಚಿವ...

National News: ಉಗ್ರವಾದ, ಕೊಳಕುತನ, ರಣಹೇಡಿ! ಮೋದಿ ಪ್ಲ್ಯಾನ್ ಸಕ್ಸಸ್!

National News: ಉಗ್ರವಾದ ಬೆಂಬಲಿಸುತ್ತಿರುವ ಪಾಕಿಸ್ತಾನದ ಕೊಳಕುತನದ ಬಣ್ಣ ಬಯಲು ಮಾಡಲು 33 ದೇಶಗಳಿಗೆ ತೆರಳಿರುವ ಭಾರತದ 7 ಸರ್ವಪಕ್ಷಗಳ ನಿಯೋಗಗಳನ್ನು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ಈ ನಿರೀಕ್ಷಿತ ಭೇಟಿಯು ಜೂನ್ 9 ಅಥವಾ 10 ರಂದು ನಡೆಯಲಿದೆ ಎನ್ನಲಾಗುತ್ತಿದೆ.ಇನ್ನೂ ಭಯೋತ್ಫಾದಕತೆಯ ವಿರುದ್ಧ ಭಾರತದ...

Political News: ಅರಸಿಬಂದ ಪದವಿಗೆ ನಿರಾಕರಣೆ… ಗೌರವ ಡಾಕ್ಟರೇಟ್ ಬಗ್ಗೆ ಜಾರಕಿಹೊಳಿ ಹೇಳಿದ್ದೇನು.?

Political News: ತಮಗೆ ಘೋಷಣೆಯಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ನಿರಾಕರಿಸಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವಯ ಅವರಿಗೆ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಪದವಿ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ನಯವಾಗಿಯೇ ತಿರಸ್ಕರಿಸಿದ್ದಾರೆ. ನನ್ನ ತೀರ್ಮಾನವನ್ನು ಸ್ವಾಗತಿಸುತ್ತೀರೆಂದು ಭಾವಿಸುವೆ.. ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸಚಿವ...

ಇನ್ನು ಒಂದೇ ವಾರದಲ್ಲಿ ಗೃಹಲಕ್ಷ್ಮೀ ಹಣ ಜಮೆಯಾಗುತ್ತದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ರಾಜ್ಯದ ಗ್ಯಾರಂಟಿಗಳಲ್ಲಿ onದಾದ ಗೃಹಲಕ್ಷ್ಮೀ ಯೋಜನೆ. ಪ್ರತೀ ತಿಂಗಳು ಗೃಹಿಣಿಯರಿಗೆ 2 ಸಾವಿರ ರೂಪಾಯಿ ಕ``ಡುವುದು ಈ ಯೋಜನೆಯ ನಿರ್ಧಾರವಾಗಿದ್ದರೂ, ತಿಂಗಳಿಗೆ ಸರಿಯಾಗಿ ಹಣ ಖಾತೆಯಲ್ಲಿ ಜಮೆಯಾಗುತ್ತಿಲ್ಲ ಅನ್ನೋದು ಹಲವು ಗೃಹಿಣಿಯರ ದೂರು. ಆದರೆ ಈಗಾಗಲೇ ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಖಾತೆಗೆ ಬಂದಿದ್ದು, ಮಾರ್ಚ್ ಏಪ್ರಿಲ್ ತಿಂಗಳ ಹಣವನ್ನು...

National Political News: ಪಾಕ್​ ಗೊಡ್ಡು ಬೆದರಿಕೆಗೆ! ಸಿಎಂ ಖಡಕ್ ಕೌಂಟರ್.!

National Political News: ಭಾರತಕ್ಕೆ ಬ್ರಹ್ಮಪುತ್ರ ನದಿಯ ಹರಿವನ್ನು ಚೀನಾ ಕೂಡ ನಿಲ್ಲಿಸಬಹುದು ಎಂದು ಹೇಳುವ ಮೂಲಕ ಪಾಕಿಸ್ತಾನ ಇನ್ನೊಂದು ಬೆದರಿಕೆಯ ತಂತ್ರವನ್ನು ಅನುಸರಿಸಲು ಮುಂದಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪಾಕ್ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ಬ್ರಹ್ಮಪುತ್ರ ನದಿಯ ಮೇಲೆ ಭಾರತಕ್ಕಿರುವ ಹಕ್ಕಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ. ಪಾಕಿಸ್ತಾನ...

ಮುಸ್ಲಿಂ ಓಲೈಕೆಗೆ ಹಿಂದುಗಳ ಮೇಲೆ ಕೇಸ್! ಡಿಕೆಶಿ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಹಿಂದೂಗಳನ್ನು ಗುರಿಯಾಗಿಸಿಕೊಂಡಿದ್ದು, ಹಿಂದೂಗಳ ಗುರಿಯಾಗಿಸಲು ವಿಶೇಷ ಕಾರ್ಯಪಡೆ ರಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಕಾರ್ಯಪಡೆ ರಚಿಸಲಾಗಿದೆ.ರಾಜ್ಯ ಸರ್ಕಾರ ಹಿಂದೂಗಳ ಗುರಿಯಾಗಿಸಿಕೊಂಡಿದ್ದು, ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು...

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತುಪರಿಸ್ಥಿತಿ ಕುಖ್ಯಾತಿಯ ಕಾಂಗ್ರೆಸ್ ಕರಾವಳಿ ಪ್ರದೇಶದಲ್ಲಿ ಮತ್ತೆ ಅದನ್ನು ಜನರಿಗೆ ನೆನಪಿಸಲು ಹೊರಟು ಹಿಂದೂ ಪ್ರಮುಖರು ಹಾಗೂ ಬಿಜೆಪಿ ಹಿಂದೂ ಕಾರ್ಯಕರ್ತರನ್ನು ಬೆದರಿಸಲು ಹೊರಟಿದೆ. ಕಾಂಗ್ರೆಸ್ ಸರ್ಕಾರ...

ಕಾಂಗ್ರೆಸ್‌ಗೆ ಹುಬ್ಬಳ್ಳಿ ಕೇಸ್‌ನಲ್ಲಿ ಕಪಾಳಮೋಕ್ಷವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಹುಬ್ಬಳ್ಳಿ ಗಲಭೆಕೋರರ ಪ್ರಕರಣ ವಾಪಸ್ ಪಡೆಯುವ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು,  ರಾಜ್ಯದಲ್ಲಿ ತುಷ್ಠೀಕರಣದ ಪರಾಕಾಷ್ಠೆ ನಡೆಯುತ್ತಿದೆ. ತುಷ್ಠೀಕರಣ ಮೂಲಭೂತವಾದಿಗೆ ಕುಮ್ಮಕ್ಕು ಕೊಡುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ನಿಲುವು ಏನು‌ ಎಂಬುದನ್ನ ಸ್ಪಷ್ಠಪಡಿಸಬೇಕು. ಮಂಗಳೂರು,...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img