Friday, March 20, 2026

ರಾಜಕೀಯ

10 ವರ್ಷ ಬಳಿಕ BJP ದಿಗ್ವಿಜಯ – ಕಾಂಗ್ರೆಸ್ ಗೆ ಭಾರೀ ಮುಖಭಂಗ

ಕೇರಳ ರಾಜಧಾನಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಬಿಜೆಪಿ, ಇದೀಗ ಮಹಾರಾಷ್ಟ್ರದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವಿಜಯದ ನಗೆ ಬೀರಿದೆ. 10 ವರ್ಷಗಳ ಬಳಿಕ ನಡೆದ ಮಹಾರಾಷ್ಟ್ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶಗಳು ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಸಾಧನೆ ಮಾಡಿದೆ. 288 ನಗರ ಪರಿಷತ್ತುಗಳು ಮತ್ತು...

ಷಡ್ಯಂತ್ರಕ್ಕೆ ಕೃಷ್ಣ ಬೈರೇಗೌಡ ನೀಡಿದ ಈ 7 ಕಾರಣಗಳು !

ಕಂದಾಯ ಸಚಿವ ಕೃಷ್ಣ ಬೈರೇಗೌಡ ತಮ್ಮ ವಿರುದ್ಧ ಕೇಳಿ ಬಂದಿರುವ ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುದೀರ್ಘ ಸ್ಪಷ್ಟನೆಯನ್ನು ನೀಡಿದ್ದಾರೆ. ಆರೋಪ ಕೇಳಿ ಬಂದ ಜಮೀನಿನ ವಿಚಾರದ ಬಗ್ಗೆ ಮಹತ್ವದ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ, ಕಟ್ಟುನಿಟ್ಟಿನ ಕೆಲಸಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎನ್ನುವ ಗಂಭೀರ ಆರೋಪವನ್ನು ಸಚಿವರು ಮಾಡಿದ್ದಾರೆ. ಸಚಿವರ ಮೇಲಿನ ಆರೋಪಕ್ಕೆ 7 ಕಾರಣಗಳೇನು? 1....

ರಾಜ್ಯದ ಖಜಾನೆಗೆ ‘ಬಿಗ್ ಅಲಾರ್ಮ್’!

ರಾಜ್ಯದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಡನೆಯಾದ ಮಧ್ಯವಾರ್ಷಿಕ ಪರಿಶೀಲನಾ ವರದಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಎದುರಿಸಬೇಕಾದ ಗಂಭೀರ ಆರ್ಥಿಕ ಸವಾಲುಗಳ ಸ್ಪಷ್ಟ ಚಿತ್ರಣವನ್ನು ನೀಡಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ GST ದರಗಳ ತರ್ಕಬದ್ಧಗೊಳಿಸುವ ನಿರ್ಧಾರವು ರಾಜ್ಯದ ಆದಾಯ ಮೂಲಗಳ ಮೇಲೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ಈ...

ಸಿಎಂ ಬಣದ ”ರಣತಂತ್ರ”: ಸತೀಶ್ ಅಹಿಂದ ಟ್ರಂಪ್ ಕಾರ್ಡ್?

ಒಂದೇ ಒಂದು ದಿನದ ಅಂತರದಲ್ಲಿ ಎರಡು ಡಿನ್ನರ್ ಪಾರ್ಟಿಗಳು. ಒಂದೇ ಬಣದ ನಾಯಕರು. ಅಧಿವೇಶನ ಅಂತ್ಯದ ಹೊಸ್ತಿಲಲ್ಲಿ ರಾಜಕೀಯದ ಅಡುಗೆ ಗಟ್ಟಿ ಆಗ್ತಿದೆಯಾ? ಅನ್ನೋ ಪ್ರಶ್ನೆ ಮೂಡಿದೆ. ಹೌದು ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಕ್ಕೆ ಒಂದು ದಿನ ಬಾಕಿ ಇರುವಾಗಲೇ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಡಿನ್ನರ್ ರಾಜಕೀಯ...

Tumakuru News: ಜಿ.ಪರಮೇಶ್ವರ್ ಸಿಎಂ ಆಗಲಿ: ವಿವಿಧ ಮಠಾಧೀಶರ ನೇತೃದಲ್ಲಿ ಹಕ್ಕೊತ್ತಾಯ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂಗೆ ಬೇಡಿಕೆ ಹೆಚ್ಚಿದ್ದು, ದಲಿತ ಸಿಎಂಗೆ ಹೆಚ್ಚಿದ ಬೇಡಿಕೆ, ವಿವಿಧ ಮಠಾಧೀಶರ ನೇತೃದಲ್ಲಿ ಹಕ್ಕೊತ್ತಾಯ ಮಾಡಲಾಗಿದೆ. ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಮಾತನಾಡಿರುವ ನೆಲಮಂಗಲ ತಾಲ್ಲೂಕಿನ ವನಕಲ್ಲು ಮಠದ ಶ್ರೀರಮಾನಂದ ಸ್ವಾಮೀಜಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ. ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರಗೆ ಉಪಮುಖ್ಯಮಂತ್ರಿ ಮಾಡಬೇಕು...

Mandya News: ಮಂಡ್ಯದಲ್ಲಿ ಕಾಂಗ್ರೆಸ್V/S ಬಿಜೆಪಿ ಹೈಡ್ರಾಮಾ.! ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ

Mandya News: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಕಾಂಗ್ರೆಸ್ ನಡೆ ಖಂಡಿಸಿದ ಬಿಜೆಪಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಕೂಡ ಮಂಡ್ಯದ ಬಿಜೆಪಿ ಕಚೇರಿ ಮುಂಭಾಗ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ರಾಜ್ಯದಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದೆ. ಅದನ್ನೆಲ್ಲ ಬಗೆಹರಿಸುವುದನ್ನು ಬಿಟ್ಟು ಕಾಂಗ್ರೆಸ್ ಗೂಂಡಾಗಿರಿ ಮಾಡುತ್ತಿದೆ...

ನಕ್ಷೆಯಲ್ಲಿ ಕೆರೆ, ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಸಚಿವರೇ?: ಬೈರೇಗೌಡರಿಗೆ ಯತ್ನಾಳ್ ಪ್ರಶ್ನೆ

Political News: ಸಚಿವ ಕೃಷ್ಣಭೈರೇಗೌಡ ಅವರ ಮೇಲೆ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾತನಾಡಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಕ್ಷೆಯಲ್ಲಿ ಕೆರೆ ಹಾಗೂ ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಮಾನ್ಯ ಸಚಿವರೇ ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬೇಲಿಯೇ...

ಸಿಎಂ ರೇಸ್‌ಗೆ ಹೊಸ ತಿರುವು? ‌

ಕಾಂಗ್ರೆಸ್‌ನಲ್ಲಿ ಈಗ ನಾಯಕತ್ವ ಬದಲಾವಣೆ ಮಾತು ಜೋರಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಒಳಗಡೆ ಮೌನ ಯುದ್ಧ ನಡೆಯುತ್ತಿದೆ. ಅದೇ ಸಮಯದಲ್ಲಿ ರಾಜ್ಯ ರಾಜಕಾರಣವನ್ನು ಕುದಿಸುವಂತೆ ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು ಒಂದರ ಹಿಂದೆ ಒಂದರಂತೆ ನಡೆಯುತ್ತಿವೆ. ಮೊದಲು ಡಿಸಿಎಂ ಡಿಕೆ ಶಿವಕುಮಾರ್ ಅವರ ಡಿನ್ನರ್ ಪಾರ್ಟಿ. ನಂತರ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್. ಮತ್ತೆ...

ಸಿದ್ದು ಕಾಲವಿಳಂಬದ ತಂತ್ರ : DK ಅವಸರದ ನಡೆ

ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...

ನಿಖಿಲ್‌ ʼವಿಜಯʼ ರಹಸ್ಯ ಪತ್ತೆ – ಬಿಜೆಪಿಯ ಭಿನ್ನರಿಗೆ ಭಯ!

ಇತ್ತೀಚಿನ ದಿನಗಳಲ್ಲಿ ದಿಲ್ಲಿಯ ಎಐಸಿಸಿ ಪಡಸಾಲೆಯಿಂದ ಹೊರಬರುತ್ತಿರುವ ಕೆಲವು ವರ್ತಮಾನಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಳಯಕ್ಕೆ ಸಂಪೂರ್ಣ ಸಮಾಧಾನ ನೀಡುವಂತಿಲ್ಲ. ಆದರೆ, ಇದರಿಂದಲೇ ತಕ್ಷಣ ಸಿಎಂ ಬದಲಾವಣೆ ಆಗಿಬಿಡುತ್ತದೆ ಎಂಬ ಭಾವನೆಗೂ ಅವರು ಹೋಗಿಲ್ಲ. ಕಾರಣ, ಕಾಂಗ್ರೆಸ್‌ನ ಅಗ್ರ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ನಡೆಗಳಲ್ಲಿ ಸಿದ್ದರಾಮಯ್ಯ ಅವರಿಗೆ ಅನುಮಾನ ಹುಟ್ಟಿಸುವಂತಹ ಯಾವ...
- Advertisement -spot_img

Latest News

Hubli News: ಬಾಲಕದ ಜೀವ ತೆಗೆದ ರೀಲ್ಸ್ ಹುಚ್ಚು: ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ನಮೀಷ್ ಸಾ*

Hubli News: ಹುಬ್ಬಳ್ಳಿ: ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕ``ಂಡಿರುವ ಸುದ್ದಿ ಪ್ರತಿದಿನ ನಾವು ಕೇಳುತ್ತೇವೆ. ಆದರೆ ಕೆಲವರು ಈ ಮಾತನ್ನು ಸಿರಿಯಸ್‌ಯಾಗಿ ತೆಗೆದುಕ``ಳ್ಳುವ ಮನಸ್ಸೇ...
- Advertisement -spot_img