Saturday, July 25, 2026

ರಾಜಕೀಯ

ಅವ್ರು ಸ್ವಂತಿಕೆ, ಮಾನವೀಯತೆ ತೋರಲಿಲ್ಲ : ಮಂಡ್ಯ ಟ್ರಾಫಿಕ್‌ ಪೊಲೀಸರ ನಡೆಗೆ ಹೋಂ ಮಿನಿಸ್ಟರ್‌ ಗರಂ..!

ಬೆಂಗಳೂರು : ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮೂರು ವರ್ಷದ ರಿತೀಕ್ಷಾ ಎಂಬ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ಅಮಾನವೀಯ ನಡೆಯನ್ನು ರಾಜ್ಯದ ಜನರು ಖಂಡಿಸಿದ್ದಾರೆ. ಇನ್ನೂ ಇದೀಗ ಘಟನೆಯ ಕುರಿತಂತೆ ನಗರದಲ್ಲಿಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ಮಂಡ್ಯದಲ್ಲಿ ಸಂಭವಿಸಿರುವ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ಈ ಸಂಬಂಧ...

Political news: ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ ಸಿದ್ದರಾಮಯ್ಯನವರೇ?: ಜೋಶಿ

Political news: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕರ್ನಾ''ಕದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕರ್ನಾಟಕ ರಾಜ್ಯದಲ್ಲಿ‌ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ...

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...

ದಸರಾ ನಂತರ ತಾ. ಪಂ, ಜಿ. ಪಂ ಚುನಾವಣೆ: ರಾಜ್ಯ ಚುನಾವಣಾ ಆಯೋಗದ ಆಯುಕ್ತರಿಂದ ಮಾಹಿತಿ

Tipaturu News: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಶಿವಮ``ಗ್ಗಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರಕ್ಕೆ ಭೇ''ಿ ನೀಡಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಇತರೆ ಅಧಿಕಾರಿಗಳ``ಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚಿಸಿದರು. ಅಲ್ಲದೇ ತಾಲೂಕಿನಲ್ಲಿ ಬಾಕಿ ಇದ್ದ 1ಗ್ರಾಮ ಪಂಚಾಯ್ತಿ ಉಪಚುನಾವಣೆ ತಯಾರಿ ಬಗ್ಗೆ, ಮತದಾರರ ಪಟ್ಟಿ ಬಗ್ಗೆ ಚರ್ಚಿಸಿದರು. ರಾಾಜ್ಯದ ಜಿಲ್ಲಾ...

ಸ್ಯಾಂಡಲ್‌ ಸೋಪ್‌ ಜಟಾಪಟಿ : ಸೋಪ್‌ ಹಚ್ಕೊಂಡ್ರೆ ಆ ನಟಿಯರಂತೆ ಆಗ್ತೀವಾ..? : ಪ್ರತಿಯೊಬ್ಬ ಕನ್ನಡಿಗನೂ ರಾಯಭಾರಿನೇ ; ಸರ್ಕಾರಕ್ಕೆ ತೀಕ್ಷ್ಣವಾಗಿ ತಿವಿದ ರಮ್ಯಾ..

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮೈಸೂರು ಸ್ಯಾಂಡಲ್‌ ಸೋಪ್‌ ಅನ್ನು ದೇಶಾದ್ಯಂತ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಖ್ಯಾತ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಅಲ್ಲದೆ 2 ವರ್ಷಗಳ ಕಾಲ ಅವರು ಈ ಮೈಸೂರು ಸ್ಯಾಂಡಲ್‌ ಸೋಪ್‌ನ ಪ್ರಚಾರವನ್ನು ಮಾಡಲಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರವು 6.2 ಕೋಟಿ ರೂಪಾಯಿ ಸಂಭಾವನೆ...

National Political News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

National Political News: ಕೇಂದ್ರ ಸರ್ಕಾರ ಈ- ಡ್ರೈವ್ ಯೋಜನೆಯಡಿ ದೇಶದ 5 ಪ್ರಮುಖ ನಗರಗಳಿಗೆ 11 ಸಾವಿರ ಎಲೆಕ್ಟ್ರಿಕ್ ಬಸ್ ಹಂಚಿಕೆಗೆ ಮುಂದಾಗಿದೆ. ಬೆಂಗಳೂರು, ದೆಹಲಿ ಸೇರಿ ಹಲವು ಪ್ರಮುಖ ನಗರಳಿಗೆ ಈ ಯೋಜನೆ ಲಭಿಸಲಿದ್ದು, ಬೆಂಗಳೂರಿಗೆ 4,500 ಬಸ್‌ಗಳು ಹಂಚಿಕೆಯಾಗಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಿಎಂ ಈ- ಡ್ರೈವ್ ಯೋಜನೆಯಡಿ...

 ಶಿವಮೊಗ್ಗದ ಜನರಿಗೆ ಹೆಚ್‌ಡಿಕೆ ಗುಡ್‌ ನ್ಯೂಸ್‌ : ಶೀಘ್ರದಲ್ಲೇ ಐತಿಹಾಸಿಕ ವಿಐಎಸ್‌ಎಲ್‌ಗೆ ಪುನರಾರಂಭ ; ಕೇಂದ್ರ ಸಚಿವರ ಪ್ರತಿಜ್ಞೆ..!

ನವದೆಹಲಿ : ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಆ ಭಾಗದ ಜನರಲ್ಲಿ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ನೂ ಈ ಉದ್ದೇಶಕ್ಕಾಗಿಯೇ 8 ರಿಂದ 10 ಸಾವಿರ ಕೋಟಿ ರೂಪಾಯಿ ಮೀಸಲಿಡುವ ಭರವಸೆ ನೀಡಿದೆ. ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಕೇಂದ್ರ...

ಸಿದ್ದರಾಮಯ್ಯಗೂ ಗೊತ್ತಿದೆ, ಪರಮೇಶ್ವರ್‌ ಅವ್ರನ್ನ ಸಿಲುಕಿಸಿದ್ದು ಆ ಕೈ ಪ್ರಭಾವಿ ನಾಯಕ : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ದಳಪತಿ..!

ನವದೆಹಲಿ : ತಮ್ಮ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದರಿಂದ ಅವರ ಜಮೀನುಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಅಂತ ಹೀಗೆ...

ರಾಮನಗರಕ್ಕೆ ಮರುನಾಮಕರಣ ಮಾಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ

Political News: ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಮನಗರಕ್ಕೆ ಮರುನಾಮಕರಣ ಮಾಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ ಅಲ್ಲಿನ...

ಕನಕಪುರವನ್ನು ಕೌಲಾಲಂಪುರ ಎಂದು ನಾಮಕರಣ ಮಾಡಬಹುದಿತ್ತು: ನಿಖಿಲ್ ಕುಮಾರ್ ವ್ಯಂಗ್ಯ

Political News: ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಿದ್ದಕ್ಕೆ ಜೆಡಿಎಸ್, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ Tweet ಮಾಡಿ, ವಾಗ್ದಾಳಿ ನಡೆಸಿದ್ದಾರೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸುವುದು ಅಭಿವೃದ್ಧಿಯಲ್ಲ, ಅದು ಒಂದು ಫಲಕ ಬದಲಾವಣೆ ಮಾತ್ರ. ಐತಿಹಾಸಿಕವಾಗಿ ಆಳವಾದ ಬೇರುಗಳು ಮತ್ತು ಇತಿಹಾಸ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img