Saturday, July 25, 2026

ರಾಜಕೀಯ

ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರಿಂದ ಹಿಗ್ಗಾಮುಗ್ಗಾ ಕ್ಲಾಸ್

Political News: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷವಾದ ಕಾರಣ, Hosapeteಯಲ್ಲಿ ಇಂದು ಕಾಂಗ್ರೆಸ್ ಸಾಧನಾ ಸಮಾವೇಶ ನಡೆಸುತ್ತಿದೆ. ಈ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಸಾಲು ಸಾಲು Tweet ಮಾಡಿ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೋಂಡಿದ್ದಾರೆ. ಜನ ಸತ್ತು ಬದುಕುತ್ತಿದ್ದರೆ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ...

 ಯಾರಾಗ್ತಾರೆ ಖಾಕಿ ದಂಡನಾಯಕ : ಇವರಿಬ್ರಲ್ಲಿ ಯಾರಿಗೆ ಒಲಿಯುತ್ತೆ ಮಹತ್ವದ ಹುದ್ದೆ..?

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್‌ ಇಲಾಖೆಯಲ್ಲಿನ ಮಹತ್ವದ ಜವಾಬ್ದಾರಿಯಾಗಿರುವ ಪೊಲೀಸ್‌ ಮಹಾನಿರ್ದೇಶಕ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಹಾಲಿ ಡಿಜಿಪಿಯಾಗಿರುವ ಅಲೋಕ್‌ ಮೋಹನ್‌ ಅವರ ಅಧಿಕಾರಾವಧಿಯು ಇದೇ ಮೇ ತಿಂಗಳ 21ಕ್ಕೆ ಅಂತ್ಯವಾಗಲಿದ್ದು, ಅವರ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಯಾರನ್ನು ಪ್ರತಿಷ್ಠಾಪಿಸಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಹಿರಿತನದ ಆಧಾರದಲ್ಲಿಯೇ ನೇಮಕಾತಿ...

ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿಗಳು

Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...

Chikkaballapura News: ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಸಂದೀಪ್ ರೆಡ್ಡಿ..?

Political News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ``ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ. ವಿಶೇಷವಾಗಿ ಚಿಕ್ಕಬಳ್ಳಾಪುರ...

Political News: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಡಿ.ಕೆ.ಸುರೇಶ್

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ.ಸುರೇಶ್ ಬಮೂಲ್ ನಿರ್ದೇಶಕವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಸುರೇಶ್ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರ ಜತೆ ನಾಮಪತ್ರ ಸಲ್ಲಿಸಿದವರ ನಾಮಪತ್ರಗಳು ಅಮಾನ್ಯವಾಗಿರುವ ಕಾರಣ, ಡಿ.ಕೆ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಬಮೂಲ್ ಅಧ್ಯಕ್ಷ ಸ್ಥಾನಕ್ಕೆ ಗುರಿ ಇಟ್ಟಿರುವ ಡಿ.ಕೆ.ಸುರೇಶ್, ತಮಗೆ ಬೆಂಬಲ...

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್, ಜೆ.ಬಿ.ಕೆಂಪಣ್ಣ, ಮುನಿನರಸಿಂಹಯ್ಯ, ಟಿ.ಎಂ.ಪ್ರಭಾಕರ್, ಮುನಿರಾಜು, ಟಿ.ಜಿ.ಮಂಜುನಾಥ್, ಸುರೇಶ್, ಬೈಲಪ್ಪ, ಕೆ.ನಾರಾಯಣಸ್ವಾಮಿ, ತ್ರಿವೇಣಮ್ಮ, ಭಾಗ್ಯಮ್ಮ, ಪುರುಷೋತ್ತಮ್ ವಿಜೇತರಾಗಿದ್ದಾರೆ. ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ಜಿಲ್ಲಾಅಧ್ಯಕ್ಷ ಬಿ.ಮುನೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ...

Political News: ಕಾಂಗ್ರೆಸ್ ನಾಯಕರು ಪಾಕ್ ಏಜೆಂಟ್‌ಗಳು: ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಪಾಕಿಸ್ತಾನದ ಏಜೆಂಟರರು. ಅವರದ್ದೇ ಒಂದು ನಿಯೋಗ ಪಾಕಿಸ್ತಾನಕ್ಕೆ ಕೊಂಡೊಯ್ದು ಭಾರತ ದಾಳಿ ಮಾಡಿರುವ ಸ್ಥಳಗಳನ್ನು ನೋಡಿಕೊಂಡು ಬರಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪರೇಷನ್‌...

Political News: ಮಳವಳ್ಳಿ ಮಾಜಿ- ಹಾಲಿ ಶಾಸಕರ ನಡುವೆ ಜಿದ್ದಾಜಿದ್ದಿನ ವಾಕ್ಸಮರ

Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ ಏರ್ಪಟ್ಟಿದೆ. ಮಾಜಿ ಶಾಸಕ ಅನ್ನದಾನಿಯವರನ್ನು ಹಾಡಿನ ಗಿರಾಕಿ ಎಂದು ಕರೆದಿದ್ದು, ಹಾಲಿ ಶಾಸಕ ನರೇಂದ್ರ ಸ್ವಾಮಿ ಅವರನ್ನು ಇಸ್ಪೀಟ್ ಗಿರಾಕಿ ಎಂದು ಸಾರ್ವಜನಿಕವಾಗಿಯೇ ವೇದಿಕೆಯಲ್ಲಿ ವಾಾಗ್ದಾಳಿ ನಡೆಸಲಾಗಿದೆ. ಇತ್ತೀಚೆಗೆ ಮಳವಳ್ಳಿಯಲ್ಲಿ...

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...

ಮಂತ್ರಿ ಮಾಡೋದಾಗಿ ಪ್ರಾಮಿಸ್‌ ಕೊಟ್ಟು ಕರೆತಂದಿದ್ದಾರೆ : ಸಂಚಲನಕ್ಕೆ ಕಾರಣವಾಯ್ತು “ಕೈ” ಶಾಸಕನ ಮಾತು..

ಹಾಸನ : ಜೆಡಿಎಸ್‌ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌...
- Advertisement -spot_img

Latest News

ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನದ ಹೆಸರಿನಲ್ಲಿ ₹2,000 ಲೂಟಿ!: ಆರ್.ಅಶೋಕ್ ಆರೋಪ

Political News: ಆಷಾಢ ಮಾಸಾರಂಭವಾಗಿದ್ದು, ಹಲವು ಭಕ್ತರು ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಹೋಗಿ, ದೇವಿಯ ದರ್ಶನಕ್ಕಾಗಿ ಗಂಟೆಗಟ್ಟಲೇ ಕಾಾಯುವಂತಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಕ್ಯೂನಲ್ಲಿ ನಿಂತಿರುವ...
- Advertisement -spot_img