Saturday, July 25, 2026

ರಾಜಕೀಯ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ರನ್ನು ಕರೆದು Chocolate ನೀಡಿದ ಪ್ರಧಾನಿ ಮೋದಿ

Political News: ಇವತ್ತು ಆಂಧ್ರಪ್ರದೇಶದ ಅಮರಾವತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವು ಪ್ರಾಜೆಕ್tಗಳಿಗೆ ಚಾಲನೆ ನೀಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಆಂಧ್ರ ಸಿಎಂ ಚಂಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು. 58 ಸಾವಿರ ಕೋಟಿಗೂ ಅಧಿಕ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ,...

ಕುರಿ ಎಣಿಸಲು ಬಾರದವನು ಬಜೆಟ್ ಮಂಡಿಸುತ್ತಾನಾ ಎಂದಿದ್ದರು, ನಾನು 16 ಬಜೆಟ್ ಮಂಡಿಸಿದ್ದೇನೆ: ಸಿಎಂ

Political News: ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ, ವಿಗ್ರಹಗಳ ಪ್ರತಿಷ್ಠಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ನಾನು ಬಾಲ್ಯದಲ್ಲಿ ವೀರ ಮಕ್ಕಳ ಕುಣಿತದಲ್ಲಿ ಭಾಗವಹಿಸುತ್ತಿದ್ದೆ. ಸಿದ್ದರಾಮೇಶ್ವರ ಪೂಜೆಗೆ ವೀರಮಕ್ಕಳ ಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಮಕ್ಕಳ ಕುಣಿತ...

ನಾ ನಿನ್ನಾ ಮರೆಯಲಾರೇ ಎಂದು ವ್ಯಂಗ್ಯ ಮಾಡಿದ ಕೇಂದ್ರ ಸಚಿವ ಜೋಶಿ.. ಯಾರಿಗೆ..? ಯಾಕೆ ಗೊತ್ತಾ ..?

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕಾಂಗ್ರೆಸ್ ಪಾರ್ಟಿ ಮುಖ್ಯ ಮಂತ್ರಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಿದ್ದಿರಿ. ನಮಗೆ ನಾಚಿಕೆ ಇಲ್ವಾ ಅಂತ ನಮ್ಮನ್ನಾ ಕೇಳತ್ತಾರೆ. ನೀವೆಂತಾ ನಾಚಿಗೇಡಿ ಇದ್ದಿರಿ.. ಸಿದ್ದರಾಮಯ್ಯ ಅವರಗಿಂತ ದೊಡ್ಡ...

 ಉಗ್ರರನ್ನು ಬಿಡಬಾರದು, ಬೇಟೆಯಾಡಬೇಕು : ಭಯೋತ್ಪಾದನೆಯ ವಿರುದ್ಧ ಗುಡುಗಿದ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್

ನವದೆಹಲಿ : ತಾವು ಭಾರತಕ್ಕೆ ಭೇಟಿ ನೀಡಿದ್ದ ವೇಳೆ ಉಗ್ರರು ನಡೆಸಿದ್ದ ಭೀಕರ ದಾಳಿಯನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್‌ ಅವರು ಕಟುವಾದ ಪದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ ಉಗ್ರರನ್ನು ಮಟ್ಟ ಹಾಕಲು ಭಾರತದೊಂದಿಗೆ ಪಾಕಿಸ್ತಾನವು ಮುಂದೆ ಬರಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ವ್ಯಾನ್ಸ್‌, ಪಾಕಿಸ್ತಾನವು ಭಾರತದೊಂದಿಗೆ ಸಹಕರಿಸಬೇಕಾಗುತ್ತದೆ. ಕೆಲವೊಮ್ಮೆ ತನ್ನ ಭೂಪ್ರದೇಶದಲ್ಲಿರುವ...

 ರಾಜೀನಾಮೆ ರಾಜಕಾರಣ : ಜೋರಾಯ್ತು “ಪಾಟೀಲ್‌” ಜಟಾಪಟಿ..

ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವೈಯಕ್ತಿಕ...

Mangaluru Crime News: ಸುಹಾಸ್ ಹತ್ಯೆ ಬೆನ್ನಲೇ ಫಿನೀಶ್ ಎಂಬ Post ಬಹಿರಂಗ

Mangaluru Crime News: ಸದ್ಯ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿರುವ ಸುದ್ದಿ ಎಂದರೆ, ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ, ಈ ಮುನ್ನ ನಡೆದಿದ್ದ Praveen Nettaru ಹತ್ಯೆ ಸೇಡಿಗಾಗಿ ಇದೇ ಸುಹಾಸ್ ಮತ್ತು ಸಹಚರರು ಸೇರಿ, ಫಾಜಿಲ್ ಎಂಬಾತನನ್ನು 2022 ಜುಲೈ 28ರಂದು ಹತ್ಯೆ ಮಾಡಿದ್ದರು. ಅದಾದ ಬಳಿಕ ಜೈಲು ಸೇರಿದ್ದ ಸುಹಾಸ್,...

ಬೆಲೆ ಏರಿಕೆ ಮಾಡಿದ್ದು ಬಿಜೆಪಿಯ ಕೇಂದ್ರ ಸರ್ಕಾರ ಅಂತ ಧೈರ್ಯದಿಂದ ಹೇಳಿ: ಸಿಎಂ ಸಿದ್ದರಾಮಯ್ಯ

Hubli News: ಹುಬ್ಬಳ್ಳಿ: ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಯಿಂದ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಬೆಲೆ ಏರಿಕೆ ವಿರುದ್ಧ ಇಡೀ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡ್ತಿದೆ.ಮೋದಿ ಅವರೂ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಮೋದಿ ಪ್ರಧಾನಿ ಆದ ಮೇಲೆ ಎಲ್ಲ ರಾಜ್ಯಗಳಲ್ಲಿಯೂ ಬೆಲೆ ಏರಿಕೆ ಆಗಿದೆ. ಅಚ್ಛೇ ದಿನ್ ಆಯೇಗಾ ಅಂದಿದ್ದರು, ಆದ್ರೆ ಒಳ್ಳೆಯ...

ನೀವು ನಮ್ಮನ್ನು ಕೆಣಕಬೇಡಿ ನಮ್ಮ ಜನ ತಿರುಗಿಬಿದ್ದರೆ ನಿಮ್ಮ ಅಡ್ರೆಸ್ ನಿಮಗೆ ಸಿಗಲ್ಲಾ: ಮಲ್ಲಿಕಾರ್ಜುನ ಖರ್ಗೆ

Hubli News: ಹುಬ್ಬಳ್ಳಿ: ಬ್ರಿಟಿಷರ ಕೈಯಲ್ಲಿ ಕೆಲಸ ಮಾಡಿದವರು ನಮಗೆ ದೇಶಭಕ್ತಿ ಬಗ್ಗೆ ಹೇಳ್ತಿದ್ದಾರೆ.ದೇಶದ ಬಗ್ಗೆ ಎದೆತಟ್ಟಿ ನಿಂತವರು ಕಾಂಗ್ರೆಸ್ ನವರು. ನೀವು ನಮ್ಮನ್ನು ಕೆಣಕಬೇಡಿ ನಮ್ಮ ಜನ ತಿರುಗಿಬಿದ್ದರೆ ನಿಮ್ಮ ಅಡ್ರೆಸ್ ನಿಮಗೆ ಸಿಗಲ್ಲಾ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿ ಅವರು, ದೇಶದ...

ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ?: ಮಲ್ಲಿಕಾರ್ಜುನ ಖರ್ಗೆ

Hubli News: ಹುಬ್ಬಳ್ಳಿ: ಮೋದಿ.. ಅಮಿತ್ ಶಾ ಗೆ ಎದರಲಿಲ್ಲ, ನಿಮಗೆ ಯಾಕೆ‌ ಹೆದರಿಲಿ?.ನಾವು ಜಾತಿ ಗಣತಿಗೆ ಒತ್ತಾಯಿಸಿದ್ದಾಗ ವಿರೋಧಿಸಿದ್ರಿ. ಈಗ ಯಾಕೆ ಒಪ್ಪಿಕೊಂಡ್ರಿ? ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಮಂತ್ರಿಯ ಹೆಸರು ತೆಗೆದುಕೊಳ್ಳುವುದಿಲ್ಲ....

ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ, ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ: ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭನೆ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿ Airport ಗೆ ಬಂದಿಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ಬೆಲೆ ಏರಿಕೆ ವಿಚಾರದಲ್ಲಿ ನಾವು ಪ್ರತಿಭಟನೆ ಹಮ್ಮಿಕ್ಕೊಂಡಿದ್ದೆವೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಜ್ಯ ಉಸ್ತುವಾರಿ ಸರ್ಜೆವಾಲಾ ಭಾಗಿಯಾಗಿದ್ದಾರೆ. ಬಿಜೆಪಿಯವರ...
- Advertisement -spot_img

Latest News

ಸಚಿವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ – ಮೋದಿಗೆ ಖರ್ಗೆ ಒತ್ತಾಯ!!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img